ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನಿಗೆ ಉಸಿರಾಡುವುದು, ನೀರು ಕುಡಿಯುವುದು, ಆಹಾರ ತಿನ್ನುವುದು ಎಷ್ಟು ಮುಖ್ಯವೋ ನಿದ್ರೆ ಮಾಡುವುದು ಸಹ ಅಷ್ಟೇ ಮುಖ್ಯ…ಆದರೆ ತುಂಬಾ ಜನರಿಗೆ ಆ ನಿದ್ರೆಯೇ ದೊಡ್ಡ ಸಮಸ್ಯೆಯಾಗಿದೆ, ರಾತ್ರಿಯೆಲ್ಲಾ ನಿದ್ರೆ ಬರುವುದಿಲ್ಲ ಹಗಲೆಲ್ಲಾ ಕಣ್ಣು ಮುಚ್ಚುತ್ತಲೇ ಇರುತ್ತಾರೆ, ಎಷ್ಟು ಪ್ರಯತ್ನಿಸಿದರು ರಾತ್ರಿ ಸಮಯ ಬಾರದ ನಿದ್ರೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ಅದು ಬಂದು ಬಿಡುತ್ತದೆ.ಹಾಗೆ ಮಧ್ಯಾಹ್ನ ನಿದ್ರೆ ಮಾಡುವುದರಿಂದ ರಾತ್ರಿ ನಿದ್ರೆ ಬರುವುದಿಲ್ಲ… ಆದರೆ ಹೀಗೆ ಯಾಕಾಗುತ್ತದೆಂದು ಗೊತ್ತಾ..?

ಹೌದು ಹಾಗೆ ತಿನ್ನುವುದರಿಂದ ಅವರ ಶರೀರದಲ್ಲಿರುವ ಕ್ಲೋಮೋಗ್ರಂಥಿ ಇನ್ಸುಲಿನ್ ಅನ್ನು ಹೆಚ್ಚಾಗಿ ಬಿಡುಗಡೆ ಮಾಡುತ್ತದೆ, ಹಾಗೆ ಮಾಡುವುದರಿಂದ ಅವರ ಬ್ಲಡ್ ಷುಗರ್ ಕಂಟ್ರೋಲ್ ನಲ್ಲಿರುತ್ತದೆ, ಹಾಗೆ ಮಾಡುವ ಕ್ರಮದಲ್ಲಿ ಫಲಿತವಾಗಿ ಸೆರಟೋನಿನ್, ಮೆಲಟೌನಿನ್ ಎಂಬ ಎರಡು ಹಾರ್ಮೋನ್ಗಳನ್ನು ಮೆದುಳು ಉತ್ಪತ್ತಿ ಮಾಡುತ್ತದೆ. ನಿಜಕ್ಕೆ ಮೆಲಟೌನಿನ್ ಎನ್ನುವುದು ನಿದ್ರೆ ಹಾರ್ಮೋನ್. ಅದು ನಿದ್ರೆಯನ್ನು ಹೆಚ್ಚಿಸುತ್ತದೆ. ಅದಕ್ಕೆ ಮಧ್ಯಾಹ್ನದ ಲಂಚ್ ಹೆಚ್ಚಾಗಿ ತಿಂದರೆ ತುಂಬಾ ಜನರಿಗೆ ನಿದ್ರೆ ಬರುತ್ತದೆ. ಅದಕ್ಕೆ ಮಧ್ಯಾಹ್ನದ ಊಟ ಮಿತಿಯಾಗಿ ತಿನ್ನುವುದು ಅಭ್ಯಾಸ ಮಾಡಿಕೊಳ್ಳಬೇಕು.

ಕೇವಲ ಹಾರ್ಮೋನ್ ನಿಂದಲೇ ಅಲ್ಲ ನಾವು ಮಧ್ಯಾಹ್ನದ ವೇಳೆ ಹೆಚ್ಚಾಗಿ ತಿನ್ನುವುದರಿಂದ ಅವರ ಶರೀರ ಆ ಅಹಾರವನ್ನು ಅರಗಿಸಿಕೊಳ್ಳಲು 60 – 70 ಶೇಕಡ ಶಕ್ತಿಯನ್ನು ವಿನಿಯೋಗವಾಗುತ್ತದೆ, ಈ ಕ್ರಮದಲ್ಲಿ ನಮಗೆ ಬೇರೆ ಯಾವ ಕೆಲಸ ಮಾಡಲಾಗುವುದಿಲ್ಲ, ಮತ್ತು ಸುಸ್ತಾಗಿ ನಿದ್ರೆ ಬರುತ್ತದೆ, ಕೇವಲ ಮಧ್ಯಾಹ್ನದ ಊಟ ಮಾತ್ರವಲ್ಲ ರಾತ್ರಿ ಊಟ ಸಹ ಹೀಗೆ ಹೆಚ್ಚಾಗಿ ತಿಂದರೆ ನಮ್ಮ ಶರೀರಕ್ಕೆ ತಕ್ಕ ವ್ಯಾಯಾಮ ಇಲ್ಲದೆ ಶರೀರದಲ್ಲಿ ಕೊಬ್ಬಿನಾಂಶ ಹೆಚ್ಚಾಗಿ ಆಕ್ಟಿವ್ನೆಸ್ ಕಳೆದುಕೊಳ್ಳುತ್ತದೆ, ಆನಂತರ ಯಾವಾಗಲೂ ನಾವು ನಿದ್ರೆ ವಿಮುಕ್ತಿ ಆಗುವುದು ಖಚಿತ.

ಅದಕ್ಕೆ ಬ್ರೇಕ್ ಫಾಸ್ಟ್ ಹೆಚ್ಚಾಗಿ ತಿನ್ನುವುದು ಆ ನಂತರ ಲಂಚ್ ಡಿನ್ನರ್ ಕಡಿಮೆಯಾಗಿ ತಿನ್ನುವುದಾದರೆ ನಮ್ಮ ಶರೀರ ಆರೋಗ್ಯ ಕೆಡುವುದಿಲ್ಲ, ಆಕ್ಟಿವ್ ಆಗಿರುತ್ತದೆ. ಹಾಗೆಯೇ ನಮಗೆ ಅತೀ ನಿದ್ದೆ ಸಮಸ್ಯೆ ಸಹ ಇರುವುದಿಲ್ಲ. ಆದರೆ ತುಂಬಾ ಕಡಿಮೆ ತಿಂದರೆ ಮಧ್ಯದಲ್ಲಿ ಹಸಿವಾಗುತ್ತದೆ ಅಲ್ವಾ ಎಂದುಕೊಳ್ಳಬಹುದು, ಹಾಗೆ ಹಸಿವಾದಾಗ ಯಾವುದಾದರು ಹಣ್ಣುಗಳು, ಇಲ್ಲದಿದ್ದರೆ ನಟ್ಸ್ ಆದರು ಮಿತಿಯಾಗಿ ತಿಂದರೆ ಶರೀರಕ್ಕೆ ಬೇಕಾದ ಪೋಷಕಾಂಶಗಳು ಸಿಗುವುದಲ್ಲದೆ ಇಂತಹ ನಿದ್ರೆ ಸಮಸ್ಯೆಗಳು ಬರುವುದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.
ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.
ಹೌದು. ಉತ್ತರ ಪ್ರದೇಶ ರಾಜ್ಯದ ಆಗ್ರಾ-ಜೈಪುರ ಹೆದ್ದಾರಿಯ ಆಗ್ರಾದಿಂದ 30 ಕಿಲೋ ಮೀಟರ್ ದೂರದಲ್ಲಿರುವ ಅಚ್ನೇರಾ ಬ್ಲಾಕ್ನ ಕುರಾಲಿ ತೆಹ್ಸಿಲ್ಯಲ್ಲಿನ ಚಹ್ ಪೋಕರ್ ಎಂಬ ಗ್ರಾಮದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿವೆ. ಅವರೆಲ್ಲರೂ ತಮ್ಮ ಕುಟುಂಬಸ್ಥರು ಯಾರದರೂ ಸತ್ತರೆ ಅವರನ್ನು ತಮ್ಮ ಮನೆಯಲ್ಲಿಯೆ ಸಮಾಧಿ ಮಾಡುವುದನ್ನು ರೂಡಿಸಿಕೊಂಡು ಬಂದಿದ್ದಾರಂತೆ. ಇದು ಯಾವುದೇ ಪದ್ಧತಿಯಲ್ಲ, ಬಲವಂತ ಎನ್ನುತ್ತಾರೆ ಗ್ರಾಮಸ್ಥರು. ಗ್ರಾಮದಲ್ಲಿರುವ 50 ಮುಸ್ಲಿಂ ಮನೆಗಳಲ್ಲಿ ಸುಮಾರು 300 ಜನಸಂಖ್ಯೆ ಹೊಂದಿದೆ. ಆದರೆ ಅವರಿಗೆ ಖಾಯಂ ಸ್ಮಶಾನ ಭೂಮಿ ಇಲ್ಲ….
ಸಂಶೋಧಕರ ಪ್ರಕಾರ ಕೋಳಿಮಾಂಸದ ಚರ್ಮ ಆರೋಗ್ಯಕ್ಕೆ ಉತ್ತಮ! ಆದರೆ ಇದರ ಪ್ರಮಾಣ ಮಿತವಾಗಿರಬೇಕು ಅಷ್ಟೇ. ಅಂದರೆ ಮಾಂಸದೊಂದಿಗೆ ಕೊಂಚವೇ ಪ್ರಮಾಣದ ಚರ್ಮ ಇದ್ದರೆ ರುಚಿಯೂ ಹೌದು, ಆರೋಗ್ಯಕರವೂ ಹೌದು.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಮುಖದಲ್ಲಿ…
ಚೆನ್ನೈನಲ್ಲಿ ಎದುರಾಗಿರುವ ನೀರಿನ ತೀವ್ರ ಕೊರತೆಯನ್ನು ನಿರ್ವಹಿಸಲು ನಿತ್ಯ 1 ಕೋಟಿ ಲೀಟರ್ ನೀರು ಪೂರೈಸುವುದಾಗಿ ಈ ಹಿಂದೆ ತಮಿಳುನಾಡು ಸರ್ಕಾರ ಘೋಷಿಸಿತ್ತು. ಇದಕ್ಕಾಗಿ 68 ಕೋಟಿ ರೂ. ಅನುದಾನ ಮೀಸಲಿರಿಸಿತ್ತು. ಇದೀಗ ಈ ಯೋಜನೆಯ ಭಾಗವಾಗಿ ಚೆನ್ನೈಗೆ ಮೊದಲ ನೀರಿನ ರೈಲು ಆಗಮಿಸಿದೆ. ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿರುವ ತಮಿಳನಾಡು ರಾಜಧಾನಿ ಚೆನ್ನೈಗೆ ಶುಕ್ರವಾರ 25 ಲಕ್ಷ ಲೀಟರ್ ಕಾವೇರಿ ನೀರು ಹೊತ್ತ ಮೊದಲ ರೈಲು ಆಗಮಿಸಿದೆ.ವೆಲ್ಲೂರು ಜಿಲ್ಲೆಯ ಜೋಲಾರ್ ಪೇಟೆಯಿಂದ ಬರೊಬ್ಬರಿ 25…
50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್ ಕೋಲಾರ: ಕಸಬಾ ಹೋಬಳಿ ದೊಡ್ಡ ಹಸಾಳ ಗ್ರಾಮ ಪಂಚಾಯತಿಯ ಮುಖಂಡರು ಹಾಗೂ ಕಾರ್ಯಕರ್ತರು (ಸ್ಯಾನಿಟೋರಿಯಂ) ಆಸ್ಪತ್ರೆ ಮುಂಬಾಗ ಮಾಜಿ ಸಚಿವ ಆರ್ ವರ್ತೂರ್ ಪ್ರಕಾಶ್ ಹುಟ್ಟುಹಬ್ಬವನ್ನು ವರ್ತೂರು ಉತ್ಸವ ಶೀರ್ಷಿಕೆ ಅಡಿಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ವರ್ತೂರು ಪ್ರಕಾಶ್ ನನ್ನ ಹುಟ್ಟುಹಬ್ಬವನ್ನು ಆಚರಿಸಿ ನನಗೆ ಶುಭ ಕೋರಿದ ನಿಮ್ಮೆಲ್ಲರಿಗೂ ನನ್ನ ಧನ್ಯವಾದಗಳು ಹಾಗೂ 90 ದಿನಗಳಲ್ಲಿ ಚುನಾವಣೆ ಬರುತ್ತಿದೆ ನಮಗೆ ಉಳಿದಿರುವ…