ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.

ಪ್ರಯೋಜನಗಳು:-
ಕೆಮ್ಮು, ಕಫ ನಿವಾರಣೆ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ, ಶುಂಠಿ, ಕಾಳುಮೆಣಸಿನ ಕಷಾಯದಲ್ಲಿ 3-4 ಒಣದ್ರಾಕ್ಷಿಯನ್ನು ಜಜ್ಜಿ ಹಾಕಬೇಕು. ಆಗಾಗ ಹುಳಿ ದ್ರಾಕ್ಷಿಯನ್ನು ತಿನ್ನುತ್ತಿದ್ದರೆ ಹೊಟ್ಟೆಯ ಉರಿ, ಆಹಾರ ಪಚನವಾಗದ ಸಮಸ್ಯೆ ದೂರವಾಗುತ್ತದೆ. 2 ಚಮಚ ಒಣದ್ರಾಕ್ಷಿಯನ್ನು 1 ಗ್ಲಾಸ್ ನೀರಿಗೆ ಹಾಕಿ ಚೆನ್ನಾಗಿ ಬೇಯಿಸಿ ಆ ನೀರನ್ನು ತಣಿಸಿ ಕುಡಿದರೆ ಹಸಿವೆ ಇಲ್ಲದಿರುವ ಸಮಸ್ಯೆ ದೂರವಾಗುತ್ತದೆ. ಅಲ್ಸರ್ ನಿಂದ ಬಳಲುವವರು 1 ಬಟ್ಟಲು ದ್ರಾಕ್ಷಾರಸವನ್ನು ದಿನಕ್ಕೆರಡು ಬಾರಿ ಕುಡಿಯುವುದರಿಂದ ಪ್ರಯೋಜನವಾಗುತ್ತದೆ.

ಅರ್ಧ ಬಟ್ಟಲು ನೀರಿನಲ್ಲಿ 2 ಚಮಚೆ ಒಣದ್ರಾಕ್ಷಿಯನ್ನು 1 ಗಂಟೆ ಕಾಲ ನೆನೆಸಿಟ್ಟು ನಂತರ ದ್ರಾಕ್ಷಿಯನ್ನು ಚೆನ್ನಾಗಿ ಅಗಿದು ತಿಂದರೆ ಮಲಬದ್ಧತೆ ಸಮಸ್ಯೆ ಕಡಿಮೆಯಾಗುತ್ತದೆ ಇದನ್ನು ದಿನಕ್ಕೆರಡು ಸಲ ಮಾಡಬೇಕು. ಬಾದಾಮಿ ಮತ್ತು ಒಣದ್ರಾಕ್ಷಿಯನ್ನು ಪ್ರತಿನಿತ್ಯ ಸೇವಿಸುತ್ತಿದ್ದರೆ ಮಿದುಳು ಚುರುಕಾಗಿರುತ್ತದೆ, ಮಾನಸಿಕ ಶಕ್ತಿ ಹೆಚ್ಚುತ್ತದೆ.

ಪ್ರತಿ ದಿನ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ನಾಲ್ಕೈದು ಒಣದ್ರಾಕ್ಷಿಯನ್ನು ತಿನ್ನುವುದರಿಂದ ನಿಶ್ಯಕ್ತಿ, ದೈಹಿಕ ದೌರ್ಬಲ್ಯ ದೂರವಾಗುತ್ತದೆ. ಪಿತ್ತಕೋಶದ ಸಮಸ್ಯೆ , ಕಾಮಾಲೆಯಂತಹ ಸಮಸ್ಯೆ ಇದ್ದಾಗ ಪ್ರತಿನಿತ್ಯ ದ್ರಾಕ್ಷಾರಸವನ್ನು ಕುಡಿಯಬೇಕು.
ದೇಹಕ್ಕೆ ಪುಷ್ಠಿ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಪ್ರತಿದಿನ ಮುಂಜಾನೆ 4-5 ಒಣದ್ರಾಕ್ಷಿ ಮತ್ತು 2-3 ಬಾದಾಮಿಯನ್ನು ಚೆನ್ನಾಗಿ ಅಗಿದು ತಿನ್ನಬೇಕು.
ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನಸಿ ನಂತರ ಅದೇ ಹಾಲಲ್ಲಿ ಅರೆದು ಚಿಕ್ಕಮಕ್ಕಳಿಗೆ ಪ್ರತಿನಿತ್ಯ ತಿನ್ನಿಸಿದರೆ ಮಕ್ಕಳು ದೃಡಕಾಯರಾಗಿ ಬೆಳೆಯುತ್ತಾರೆ.
1 ಲೋಟ ಹಾಲಿನಲ್ಲಿ1 ಚಮಚ ಒಣದ್ರಾಕ್ಷಿಯನ್ನು ಸೆರಿಸಿ ಬೇಯಿಸಿ ದಿನಕ್ಕೆರಡು ಬಾರಿ ತಿನ್ನಬೇಕು ಇದರಿಂದ ಕಣ್ಣಿನ ಸಮಸ್ಯೆ ದೂರವಾಗುವುದಲ್ಲದೆ ದೃಷ್ಠಿ ಶಕ್ತಿ ಚುರುಕಾಗುತ್ತದೆ.

ಹಾಲಲ್ಲಿ ಒಣದ್ರಾಕ್ಷಿಯನ್ನು ಅರೆದು ಮುಖಕ್ಕೆ ಹಚ್ಚಿಕೊಂಡು ಅರ್ಧ ಗಂಟೆಯ ನಂತರ ಮುಖ ತೊಳೆದುಕೊಳ್ಳುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ.
1 ಚಮಚ ಒಣದ್ರಾಕ್ಷಿ 2 ಒಣ ಅಂಜೂರವನ್ನು 1ಲೋಟ ಹಾಲಿನಲ್ಲಿ ಬೇಯಿಸಿ ಹಣ್ಣನ್ನು ತಿಂದು ಆ ಹಾಲನ್ನು ಕುಡಿದರೆ ಕಣ್ಣಿನ ದೃಷ್ಠಿಶಕ್ತಿ ಹೆಚ್ಚುತ್ತದೆ, ಇದನ್ನು ಪ್ರತಿ ನಿತ್ಯ ಮಾಡಿದರೆ ಕಣ್ಣಿನ ಆರೋಗ್ಯ ಹೆಚ್ಚುತ್ತದೆ.
ಒಣ ಕೆಮ್ಮು ಕಾಡುತ್ತಿರುವಾಗ 3 ಚಮಚೆ ಒಣದ್ರಾಕ್ಷಿಯನ್ನು ತುಪ್ಪದಲ್ಲಿ ಹುರಿದು ತಿನ್ನಬೇಕು ರಕ್ತದ ಒತ್ತಡ ಇರುವವರು ಪ್ರತಿನಿತ್ಯ ದ್ರಾಕ್ಷಾರಸ ಕುಡಿಯುವುದರಿಂದ ರಕ್ತದ ಒತ್ತಡದ ಸಮಸ್ಯೆಯನ್ನು ನಿಯಂತ್ರಣದಲ್ಲಿಡಬಹುದು.
ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿ ರಾತ್ರಿ ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನಸಿಟ್ಟು ಬೆಳ್ಳಿಗೆ ಹಾಲಿನೊಂದಿಗೆ ಸೇವಿಸುವುದರಿಂದ ಸಮಸ್ಯೆ ಕಡಿಮೆಯಾಗುತ್ತದೆ.

2 ಚಮಚೆಯಷ್ಟು ಒಣದ್ರಾಕ್ಷಿಯನ್ನು ರಾತ್ರಿ ನೀರಿನಲ್ಲಿ ನೆನಸಿಟ್ಟು ಬೆಳ್ಳಿಗೆ ಸೇವಿಸುವುದರಿಂದ ಎದೆ ಉರಿ, ಮಲಬದ್ದತೆ, ರಕ್ತಹೀನತೆ ಪರಿಹಾರವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಂದು ದೇಶವೂ ಕೂಡ ತನ್ನ ದೇಶದ ಭೌಗೋಳಿಕ ಸಂಪತ್ತನ್ನು ಹುಡುಕುವ ಪ್ರಯತ್ನವನ್ನು ಯಾವಾಗಲೂ ಕೂಡ ಮಾಡುತ್ತಲೇ ಇರುತ್ತದೆ. ಅದೇ ರೀತಿಯಲ್ಲಿ ಭಾರತದಲ್ಲಿ ಕೂಡ ಅದೆಷ್ಟೋ ಭಾಗಗಲ್ಲಿ ಚಿನ್ನದ ಗಣಿಯನ್ನು ಹುಡುಕುವ ಅದೆಷ್ಟೋ ಪ್ರಯತ್ನಗಳು ನಡೆದಿದ್ದವು. ಆದರೆ ಯಾವುದು ಕೂಡ ಅಷ್ಟೊಂದು ದೊಡ್ಡ ಮಟ್ಟದ ಯಶಸ್ಸು ನೀಡಿರಲಿಲ್ಲ. ಆದರೆ ಸದ್ಯಕ್ಕೆ ಈಗ ಭಾರತದಲ್ಲಿ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಹೆಚ್ಚು ಚಿನ್ನದ ಗಣಿ ಪತ್ತೆಯಾಗಿದೆ ಎನ್ನುವ ಸುದ್ದಿಯೊಂದು ಇದ್ದಕಿದ್ದಂತೆ ದೇಶದ ಎಲ್ಲ ಮಾಧ್ಯಮಗಳು ಈ ಸುದ್ದಿ…
ಚೈತ್ರಾ ಕೋಟೂರ್ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಎರಡನೇ ಬಾರಿಗೆ ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರೆಲ್ಲರಿಗೂ ತುಂಬಾನೇ ಶಾಕ್ ಆಗಿತ್ತು. ಚೈತ್ರಾ ಅವರು ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರು ಎಲ್ಲರೂ ಚೈತ್ರಾರವರನ್ನೇ ನೋಡುತ್ತಿದ್ದರು ಅವರು ಧರಿಸಿರುವ ವಸ್ತ್ರವಿನ್ಯಾಸ ಕೂಡ ಬದಲಾಗಿದ್ದೂ, ಬಿಗ್ ಮನೆಯ ಸ್ಪರ್ಧಿಗಳಿಗೆ, ಅಷ್ಟೇ ಅಲ್ಲದೆ ಪ್ರೇಕ್ಷಕರಿಗೂ ಕೂಡ ಶಾಕ್ ನೀಡಿದೆ. ಚೈತ್ರಾ ಡ್ರೆಸ್ಸಿಂಗ್ ಸೆನ್ಸ್ ಬದಲಾಗಿದ್ದೇಕೆ? “ನಾನು, ಚಂದನ್ ಯಾವಾಗಲೂ ಟಾರ್ಗೆಟ್ ಆಗಿರುತ್ತಿದ್ದೆವು, ಏನೆ ಕಮೆಂಟ್ ಬಂದರೂ, ಬಿರುದು ಅದನ್ನು ನಾನು ನಗುನಗುತ್ತ…
ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು. ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ…
ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.
ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ…
ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.