News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಧೂಮಪಾನದಿಂದ ದೂರ ಸರಿಯಲು ಮನೆ ಮದ್ದು ತಯಾರಿಸುವುದು ಹೇಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

425

ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ಸಿಗರೇಟ್ ಪ್ಯಾಕ್‍ಗಳ ಮೇಲೆ ಬರೆದುಕೊಂಡು ಇದ್ದರೂ ಜನರು ಲೆಕ್ಕಿಸುವುದಿಲ್ಲ. ಅದನ್ನು ನೋಡಿಯೇ ಸಿಗರೇಟನ್ನು ಸೇದುತ್ತಾರೆ. ನಿಧಾನವಾಗಿಯೇ ಶ್ವಾಸಕೋಶಗಳನ್ನು ದುರ್ಬಲಗೊಳಿಸುವ ಧೂಮ ಪಾನ ವ್ಯಸನಿಯ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಆಂತರಿಕವಾಗಿ ಅನೇಕ ಆರೋಗ್ಯ ಸಮಸ್ಯೆಗಳ ಹುಟ್ಟಿಗೆ ಕಾರಣವಾಗುವುದು. ಅವು ನಿಧಾನವಾಗಿ ಗಂಭೀರ ಸಮಸ್ಯೆಗಳಾಗಿ ಪರಿವರ್ತನೆ ಹೊಂದುವವು.

ಇತ್ತೀಚೆಗೆ ನಡೆಸಿದ ಕೆಲವು ಸಂಶೋಧನೆ ಹಾಗೂ ಅಧ್ಯಯನದ ಪ್ರಕಾರ ಧೂಮಪಾನದಿಂದ ಕರುಳಿಗೆ ಹಾನಿ ಉಂಟಾಗುವುದು. ಕೊಲೈಟಿಸ್ ಅಪಾಯವನ್ನು ಹೆಚ್ಚಿಸುವುದು. ಸಿಗರೇಟ್ ಹೊಗೆಯಿಂದ ದೇಹದಲ್ಲಿರುವ ಬಿಳಿ ರಕ್ತಕಣಗಳ ಸಂಖ್ಯೆ ಕಡಿಮೆಯಾಗುವುದು. ಪ್ರೋಟೀನ್‍ಗಳು ಇಳಿಮುಖ ಹೊಂದುವವು. ಸ್ನಾಯುಗಳಲ್ಲಿ ಹಾಗೂ ಆಂತರಿಕ ವ್ಯವಸ್ಥೆಯಲ್ಲಿ ಉರಿಯೂತ ಉಂಟಾಗುವುದು. ಧೂಮಪಾನವು ಕ್ರೋನ್ಸ್ ಕಾಯಿಲೆ, ಕರುಳಿನ ಉರಿಯೂತ ಮತ್ತು ಕೊಲೈಟಿಸ್‍ನಂತಹ ಅಪಾಯವನ್ನುಂಟು ಮಾಡುವುದು.

ಧೂಮಪಾನ ಎನ್ನುವ ಭಯಾನಕ ಚಟದಿಂದ ದೂರವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಆದರೆ ಒಮ್ಮೆ ಚಟ ಆರಂಭವಾದಮೇಲೆ ಅದರಿಂದ ಬಿಡುಗಡೆ ಹೊಂದುವುದು ಅಷ್ಟು ಸುಲಭವಲ್ಲ. ಆದರೆ ಕೆಲವು ಮನೆ ಮದ್ದು ಮಾಡುವುದರ ಮೂಲಕ ಧೂಮಪಾನದಿಂದ ದೂರ ಸರಿಯಬಹುದು ಎನ್ನುವುದನ್ನು ಕೆಲವು ಸಂಶೋಧನೆಯು ದೃಢಪಡಿಸಿದೆ. ಹಾಗಾದರೆ ಆ ಮನೆಮದ್ದು ಯಾವುದು ಎನ್ನುವುದನ್ನು ನೀವು ತಿಳಿದುಕೊಳ್ಳಬೇಕು ಎನ್ನುವುದಾದರೆ ಲೇಖನದ ಮುಂದಿನ ಭಾಗವನ್ನು ಓದಿ..

ನೀರು:-

ನೀರು ನೈಸರ್ಗಿಕ ಡಿಟೊಕ್ಸಿಫೈಯರ್‍ಗಳಲ್ಲಿ ಒಂದಾಗಿದೆ. ದೇಹದಿಂದ ವಿಷಕಾರಿ ಪದಾರ್ಥಗಳನ್ನು ತೊಡೆದುಹಾಕಲು ಮತ್ತು ಧೂಮಪಾನದ ಚಟದಿಂದ ದೂರವಾಗಲು ಸಾಕಷ್ಟು ನೀರನ್ನು ಕುಡಿಯಬೇಕು.

ನೀರು ಸೇವನೆಯು ಅನೇಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ.

ಜೇನುತುಪ್ಪ:-

ಧೂಮಪಾನದಿಂದ ದೂರ ಸರಿಯಲು ಸಹಾಯ ಮಾಡುವ ಇನ್ನೊಂದು ನೈಸರ್ಗಿಕ ಉತ್ಪನ್ನವೆಂದರೆ ಜೇನುತುಪ್ಪ. ಜೇನುತುಪ್ಪವು ಜೀವಸತ್ವ, ಕಿಣ್ವಗಳು ಮತ್ತು ಪ್ರೋಟೀನ್‍ಗಳನ್ನು ಒಳಗೊಂಡಿರುತ್ತದೆ.

ಇದರ ಸೇವನೆಯಿಂದ ಧೂಮಪಾನದ ಅಭ್ಯಾಸವನ್ನು ಬಿಡಬಹುದು. ಧೂಮಪಾನದ ಪ್ರಚೋದನೆ ಉಂಟಾದಾಗ ಇದನ್ನು ಸೇವಿಸಿ ನೀರು ಕುಡಿಯಬೇಕು. ಆಗ ಧೂಮಪಾನದ ಬಯಕೆಯು ಕಡಿಮೆಯಾಗುವುದು.

 

ಶುಂಠಿ:-

ಧೂಮಪಾನ ತೊರೆದಾಗ ಕೆಲವರಿಗೆ ವಾಕರಿಕೆ ಸಂವೇಧನೆ ಉಂಟಾಗುತ್ತದೆ. ಅಂತಹ ಸಮಯದಲ್ಲಿ ಚಿಕ್ಕ ಶುಂಠಿ ಚೂರನ್ನು ಜಗೆಯುವುದು ಅಥವಾ ಶುಂಠಿ ಚಹಾ ಸೇವಿಸುವುದರಿಂದ ವಾಕರಿಕೆ ಉಂಟಾಗುವುದನ್ನು ತಡೆಯಬಹುದು.

ಅಲ್ಲದೆ ಧೂಮಪಾನ ಮಾಡಲು ಮನಸ್ಸಾಗದಂತೆ ಪ್ರೇರೇಪಿಸುತ್ತದೆ.

ಕ್ಯಾಮೋಮೈಲ್ ಟೀ:-

ನಿಕೋಟಿನ್ ಅಗತ್ಯತೆಯ ಬೇಡಿಕೆಯನ್ನು ಕಡಿಮೆಗೊಳಿಸುವ ಮತ್ತು ನರಗಳಿಗೆ ಪ್ರಶಾಂತತೆ ನೀಡುವ ಏಕಮಾತ್ರ ಪದಾರ್ಥವೆಂದರೆ ಕ್ಯಾಮೋಮೈಲ್ ಟೀ, ಹೀಗೆಂದು Molecular Medicine Reports ಎಂದ ವೈದ್ಯಕೀಯ ಪತ್ರಿಕೆ ತಿಳಿಸಿದೆ. ಇದರಲ್ಲಿ ಉತ್ತಮ ಪ್ರಮಾಣದ ಆಂಟಿ ಆಕ್ಸಿಡೆಂಟುಗಳಿದ್ದು ಧೂಮಪಾನದ ಮೂಲಕ ದೇಹದಲ್ಲಿ ಉತ್ಪತ್ತಿಯಾಗಿರುವ ಫ್ರೀ ರ್‍ಯಾಡಿಕಲ್ ಎಂಬ ಕ್ಯಾನ್ಸರ್ ಕಾರಕ ಕಣಗಳ ಪ್ರಭಾವದಿಂದ ದೇಹಕ್ಕೆ ಹಾನಿಯಾಗದಂತೆ ತಡೆಯುತ್ತದೆ.

ಜಿನ್ಸೆಂಗ್:-

ಒಂದು ವರದಿಯ ಪ್ರಕಾರ ಜಿನ್ಸೆಂಗ್ ಎಂಬ ಶುಂಠಿಯಂತಹ ಗಡ್ಡೆಯ ರಸದ ಸೇವನೆಯಿಂದ ಡೋಪಮೈನ್ ಎಂಬ ನರಪ್ರಚೋದಕ ಹಾರ್ಮೋನೊಂದು ಬಿಡುಗಡೆಯಾಗುತ್ತದೆ.

ಇದು ಸಿಗರೇಟು ಸೇದಿದಾಗ ಸಿಗುವಂತಹ ಪರಿಣಾಮವನ್ನೇ ನೀಡುವ ಕಾರಣ ಸಿಗರೇಟು ಸೇದುವ ಬಯಕೆಯುಂಟಾಗುವುದಿಲ್ಲ. ಇದು ಧೂಮಪಾನ ತ್ಯಜಿಸುವವರಿಗೆ ವರದಾನವಾಗಿದೆ.

ವಿಟಮಿನ್ ಸಿ ಹೆಚ್ಚಾಗಿರುವ ಆಹಾರಗಳು:-

ಸಿಗರೇಟಿನ ಹೊಗೆಯ ಮೂಲಕ ರಕ್ತಕ್ಕೆ ಧಾವಿಸಿದ ನಿಕೋಟಿನ್ ಅನ್ನು ನಿಭಾಯಿಸಲು ದೇಹಕ್ಕೆ ಅತಿ ಹೆಚ್ಚಿನ ಪ್ರಮಾಣದ ವಿಟಮಿನ್ ಸಿ ಅಗತ್ಯವಿದೆ. ಇದು ಲಭ್ಯವಿರುವ ವಿಟಮಿನ್ ಸಿ ಪ್ರಮಾಣವನ್ನೆಲ್ಲಾ ಕಬಳಿಸಿ ಬಿಡುತ್ತದೆ.

ಇದೇ ಕಾರಣದ ವ್ಯತಿರಿಕ್ತ ಪರಿಣಾಮವಾಗಿ ದೇಹದಲ್ಲಿ ವಿಟಮಿನ್ ಸಿ ಕೊರತೆಯಾದಾಗಲೆಲ್ಲಾ ಸಿಗರೇಟು ಸೇದುವಂತೆ ಮೆದುಳಿಗೆ

 

ಸೂಚನೆ ಹೋಗುತ್ತದೆ ಎಂಬ ವಿಷಯವನ್ನು American Journal of Public Health ಎಂಬ ಪತ್ರಿಕೆಯಲ್ಲಿ ವರದಿ ಮಾಡಲಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಫೆಬ್ರವರಿ, 2019) ದಿನದ ಉತ್ತರಾರ್ಧದಲ್ಲಿ ಅತ್ಯಾಕರ್ಷಕ ಮತ್ತು ಮನರಂಜನೆಯ ಏನನ್ನಾದರೂ ಹೊಂದಿಸಿ. ಪ್ರಣಯ ಮತ್ತು…

  • ಆರೋಗ್ಯ

    ಕೂದಲು ಉದುರುತ್ತಿದ್ದರೆ. ಅದನ್ನು ತಡೆಗಟ್ಟಲು ಸುಲಭ ಉಪಾಯ ಇಲ್ಲಿದೆ ನೋಡಿ.!

    ಇಂದಿನ ದಿನದಲ್ಲಿ ಸಾಮಾನ್ಯವಾದ ವಿಚಾರವಾಗಿಬಿಟ್ಟಿದೆ. ಮಾಲಿನ್ಯ, ನೀರಿನಲ್ಲಿ ಬೆರೆಸುವ ರಾಸಾಯನಿಕ ಸೇರಿ, ನಗರಗಳಲ್ಲಿಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಕೂದಲು ಉದುರುವಿಕೆ ಸಮಸ್ಯೆ ಹೆಚ್ಚಾಗುತ್ತಿದೆ. ಕೂದಲು ಉದುರುವಿಕೆ ತಡೆಗಟ್ಟಲು ಮನೆಯಲ್ಲೇ ಏನು ಮಾಡಬಹುದು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ ಕೂದಲನ್ನು ಉದ್ದ ಬಿಡದಿರಿ ಪ್ರತಿ 8 ಅಥವಾ 10 ವಾರಗಳಿಗೊಮ್ಮೆ ಕೂದಲನ್ನು ಸಣ್ಣದಾಗಿ ಕಟ್ಟಿಂಗ್‌ ಮಾಡಿಸಿರುವುದರಿಂದ ಕೂದಲು ಉದುರುವಿಕೆ ತಡೆಯಲು ಸಾಧ್ಯ. ಇದರಿಂದ ಕೂದಲಿನ ಬೆಳವಣಿಗೆ ಕೊಂಚ ವೇಗ ಪಡೆದುಕೊಳ್ಳುತ್ತದೆ. ಉದ್ದ ಕೂದಲಿಗೆ ಬೇಗನೆ ನಾಶವಾಗುತ್ತದೆ, ತುಂಡಾಗುತ್ತದೆ. ಇದಕ್ಕಾಗಿ…

  • ಸಿನಿಮಾ

    ಬಿಗ್ ಬಾಸ್ ಹೊಸ ಸಂಚಿಕೆಗೆ ಬಾಹುಬಲಿ ನಾಯಕಿ ಅನುಷ್ಕಾ ಶೆಟ್ಟಿ ನಿರೂಪಣೆ..!

    ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್‍ನಲ್ಲಿ ಕೇಳಿಬರುತ್ತಿದೆ. ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್‍ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್‍ಗೆ ಜೂ. ಎನ್‍ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್‍ಆರ್‍ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ…

  • ಜ್ಯೋತಿಷ್ಯ, ಭವಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(5 ಜನವರಿ, 2019) ನಿಮ್ಮಲ್ಲಿ ಸಾಮರ್ಥ್ಯದ ಕೊರತೆಯಿರದೇ ಇಚ್ಛಾಶಕ್ತಿಯ ಕೊರತೆಯಿದೆಯೆಂದು ನೀವು ಅರ್ಥಮಾಡಿಕೊಳ್ಳಬೇಕು….

  • ಉಪಯುಕ್ತ ಮಾಹಿತಿ

    ವೋಟರ್ ಕಾರ್ಡ್ ನಿಮ್ಮಲ್ಲಿ ಇಲ್ಲವೇ?ಚಿಂತೆ ಬೇಡ!ವೋಟರ್ ಐಡಿ ಇಲ್ಲದಿದ್ದರೂ ವೋಟ್ ಹಾಕೋದು ಹೇಗೆ ಗೊತ್ತಾ?

    ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…

  • Sports, ಕ್ರೀಡೆ

    ಎಬಿ ಡಿ ವಿಲಿಯರ್ಸ್ ಆರ್ ಸಿ ಬಿ ಮತ್ತು ದಕ್ಷಿಣ ಆಫ್ರಿಕಾ ತಂಡ ದಿಲ್ಲಿ ತಮ್ಮ ಪಾತ್ರವನ್ನು ಇಲ್ಲಿ ಹೇಳಿದ್ದಾರೆ

    ಅವರಿಗೆ ಭವಿಷ್ಯ ಏನೆಂದು ಖಚಿತವಾಗಿಲ್ಲ ಆದರೆ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಅವರು ರಾಷ್ಟ್ರೀಯ ತಂಡದಲ್ಲಿ ಮತ್ತು ಅವರ ಐಪಿಎಲ್ ಫ್ರಾಂಚೈಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಭವಿಷ್ಯದ ಸೆಟ್‌ಅಪ್‌ನಲ್ಲಿ ಆಡಲು ಪಾತ್ರವನ್ನು ಹೊಂದಿರುತ್ತಾರೆ ಎಂದು ವಿಶ್ವಾಸ ಹೊಂದಿದ್ದಾರೆ. ಸಮಕಾಲೀನ ಕ್ರಿಕೆಟ್‌ನ ಶ್ರೇಷ್ಠ ಬ್ಯಾಟರ್‌ಗಳಲ್ಲಿ ಒಬ್ಬರಾದ ಡಿವಿಲಿಯರ್ಸ್ ಕಳೆದ ವರ್ಷ ನವೆಂಬರ್‌ನಲ್ಲಿ ಎಲ್ಲಾ ರೀತಿಯ ಆಟದಿಂದ ನಿವೃತ್ತರಾಗಿದ್ದರು. “ಎಸ್‌ಎ ಕ್ರಿಕೆಟ್‌ನಲ್ಲಿ ಮತ್ತು ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜೊತೆಗೆ ನಾನು ಇನ್ನೂ ಒಂದು ಪಾತ್ರವನ್ನು ವಹಿಸುತ್ತೇನೆ…

    Loading