ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ಸಿಗರೇಟ್ ಪ್ಯಾಕ್ಗಳ ಮೇಲೆ ಬರೆದುಕೊಂಡು ಇದ್ದರೂ ಜನರು ಲೆಕ್ಕಿಸುವುದಿಲ್ಲ. ಅದನ್ನು ನೋಡಿಯೇ ಸಿಗರೇಟನ್ನು ಸೇದುತ್ತಾರೆ. ನಿಧಾನವಾಗಿಯೇ ಶ್ವಾಸಕೋಶಗಳನ್ನು ದುರ್ಬಲಗೊಳಿಸುವ ಧೂಮ ಪಾನ ವ್ಯಸನಿಯ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಆಂತರಿಕವಾಗಿ ಅನೇಕ ಆರೋಗ್ಯ ಸಮಸ್ಯೆಗಳ ಹುಟ್ಟಿಗೆ ಕಾರಣವಾಗುವುದು. ಅವು ನಿಧಾನವಾಗಿ ಗಂಭೀರ ಸಮಸ್ಯೆಗಳಾಗಿ ಪರಿವರ್ತನೆ ಹೊಂದುವವು.

ಇತ್ತೀಚೆಗೆ ನಡೆಸಿದ ಕೆಲವು ಸಂಶೋಧನೆ ಹಾಗೂ ಅಧ್ಯಯನದ ಪ್ರಕಾರ ಧೂಮಪಾನದಿಂದ ಕರುಳಿಗೆ ಹಾನಿ ಉಂಟಾಗುವುದು. ಕೊಲೈಟಿಸ್ ಅಪಾಯವನ್ನು ಹೆಚ್ಚಿಸುವುದು. ಸಿಗರೇಟ್ ಹೊಗೆಯಿಂದ ದೇಹದಲ್ಲಿರುವ ಬಿಳಿ ರಕ್ತಕಣಗಳ ಸಂಖ್ಯೆ ಕಡಿಮೆಯಾಗುವುದು. ಪ್ರೋಟೀನ್ಗಳು ಇಳಿಮುಖ ಹೊಂದುವವು. ಸ್ನಾಯುಗಳಲ್ಲಿ ಹಾಗೂ ಆಂತರಿಕ ವ್ಯವಸ್ಥೆಯಲ್ಲಿ ಉರಿಯೂತ ಉಂಟಾಗುವುದು. ಧೂಮಪಾನವು ಕ್ರೋನ್ಸ್ ಕಾಯಿಲೆ, ಕರುಳಿನ ಉರಿಯೂತ ಮತ್ತು ಕೊಲೈಟಿಸ್ನಂತಹ ಅಪಾಯವನ್ನುಂಟು ಮಾಡುವುದು.

ಧೂಮಪಾನ ಎನ್ನುವ ಭಯಾನಕ ಚಟದಿಂದ ದೂರವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಆದರೆ ಒಮ್ಮೆ ಚಟ ಆರಂಭವಾದಮೇಲೆ ಅದರಿಂದ ಬಿಡುಗಡೆ ಹೊಂದುವುದು ಅಷ್ಟು ಸುಲಭವಲ್ಲ. ಆದರೆ ಕೆಲವು ಮನೆ ಮದ್ದು ಮಾಡುವುದರ ಮೂಲಕ ಧೂಮಪಾನದಿಂದ ದೂರ ಸರಿಯಬಹುದು ಎನ್ನುವುದನ್ನು ಕೆಲವು ಸಂಶೋಧನೆಯು ದೃಢಪಡಿಸಿದೆ. ಹಾಗಾದರೆ ಆ ಮನೆಮದ್ದು ಯಾವುದು ಎನ್ನುವುದನ್ನು ನೀವು ತಿಳಿದುಕೊಳ್ಳಬೇಕು ಎನ್ನುವುದಾದರೆ ಲೇಖನದ ಮುಂದಿನ ಭಾಗವನ್ನು ಓದಿ..
ನೀರು:-
ನೀರು ನೈಸರ್ಗಿಕ ಡಿಟೊಕ್ಸಿಫೈಯರ್ಗಳಲ್ಲಿ ಒಂದಾಗಿದೆ. ದೇಹದಿಂದ ವಿಷಕಾರಿ ಪದಾರ್ಥಗಳನ್ನು ತೊಡೆದುಹಾಕಲು ಮತ್ತು ಧೂಮಪಾನದ ಚಟದಿಂದ ದೂರವಾಗಲು ಸಾಕಷ್ಟು ನೀರನ್ನು ಕುಡಿಯಬೇಕು.

ನೀರು ಸೇವನೆಯು ಅನೇಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ.
ಜೇನುತುಪ್ಪ:-
ಧೂಮಪಾನದಿಂದ ದೂರ ಸರಿಯಲು ಸಹಾಯ ಮಾಡುವ ಇನ್ನೊಂದು ನೈಸರ್ಗಿಕ ಉತ್ಪನ್ನವೆಂದರೆ ಜೇನುತುಪ್ಪ. ಜೇನುತುಪ್ಪವು ಜೀವಸತ್ವ, ಕಿಣ್ವಗಳು ಮತ್ತು ಪ್ರೋಟೀನ್ಗಳನ್ನು ಒಳಗೊಂಡಿರುತ್ತದೆ.

ಇದರ ಸೇವನೆಯಿಂದ ಧೂಮಪಾನದ ಅಭ್ಯಾಸವನ್ನು ಬಿಡಬಹುದು. ಧೂಮಪಾನದ ಪ್ರಚೋದನೆ ಉಂಟಾದಾಗ ಇದನ್ನು ಸೇವಿಸಿ ನೀರು ಕುಡಿಯಬೇಕು. ಆಗ ಧೂಮಪಾನದ ಬಯಕೆಯು ಕಡಿಮೆಯಾಗುವುದು.
ಶುಂಠಿ:-
ಧೂಮಪಾನ ತೊರೆದಾಗ ಕೆಲವರಿಗೆ ವಾಕರಿಕೆ ಸಂವೇಧನೆ ಉಂಟಾಗುತ್ತದೆ. ಅಂತಹ ಸಮಯದಲ್ಲಿ ಚಿಕ್ಕ ಶುಂಠಿ ಚೂರನ್ನು ಜಗೆಯುವುದು ಅಥವಾ ಶುಂಠಿ ಚಹಾ ಸೇವಿಸುವುದರಿಂದ ವಾಕರಿಕೆ ಉಂಟಾಗುವುದನ್ನು ತಡೆಯಬಹುದು.

ಅಲ್ಲದೆ ಧೂಮಪಾನ ಮಾಡಲು ಮನಸ್ಸಾಗದಂತೆ ಪ್ರೇರೇಪಿಸುತ್ತದೆ.
ಕ್ಯಾಮೋಮೈಲ್ ಟೀ:-
ನಿಕೋಟಿನ್ ಅಗತ್ಯತೆಯ ಬೇಡಿಕೆಯನ್ನು ಕಡಿಮೆಗೊಳಿಸುವ ಮತ್ತು ನರಗಳಿಗೆ ಪ್ರಶಾಂತತೆ ನೀಡುವ ಏಕಮಾತ್ರ ಪದಾರ್ಥವೆಂದರೆ ಕ್ಯಾಮೋಮೈಲ್ ಟೀ, ಹೀಗೆಂದು Molecular Medicine Reports ಎಂದ ವೈದ್ಯಕೀಯ ಪತ್ರಿಕೆ ತಿಳಿಸಿದೆ. ಇದರಲ್ಲಿ ಉತ್ತಮ ಪ್ರಮಾಣದ ಆಂಟಿ ಆಕ್ಸಿಡೆಂಟುಗಳಿದ್ದು ಧೂಮಪಾನದ ಮೂಲಕ ದೇಹದಲ್ಲಿ ಉತ್ಪತ್ತಿಯಾಗಿರುವ ಫ್ರೀ ರ್ಯಾಡಿಕಲ್ ಎಂಬ ಕ್ಯಾನ್ಸರ್ ಕಾರಕ ಕಣಗಳ ಪ್ರಭಾವದಿಂದ ದೇಹಕ್ಕೆ ಹಾನಿಯಾಗದಂತೆ ತಡೆಯುತ್ತದೆ.
ಜಿನ್ಸೆಂಗ್:-
ಒಂದು ವರದಿಯ ಪ್ರಕಾರ ಜಿನ್ಸೆಂಗ್ ಎಂಬ ಶುಂಠಿಯಂತಹ ಗಡ್ಡೆಯ ರಸದ ಸೇವನೆಯಿಂದ ಡೋಪಮೈನ್ ಎಂಬ ನರಪ್ರಚೋದಕ ಹಾರ್ಮೋನೊಂದು ಬಿಡುಗಡೆಯಾಗುತ್ತದೆ.

ಇದು ಸಿಗರೇಟು ಸೇದಿದಾಗ ಸಿಗುವಂತಹ ಪರಿಣಾಮವನ್ನೇ ನೀಡುವ ಕಾರಣ ಸಿಗರೇಟು ಸೇದುವ ಬಯಕೆಯುಂಟಾಗುವುದಿಲ್ಲ. ಇದು ಧೂಮಪಾನ ತ್ಯಜಿಸುವವರಿಗೆ ವರದಾನವಾಗಿದೆ.
ವಿಟಮಿನ್ ಸಿ ಹೆಚ್ಚಾಗಿರುವ ಆಹಾರಗಳು:-
ಸಿಗರೇಟಿನ ಹೊಗೆಯ ಮೂಲಕ ರಕ್ತಕ್ಕೆ ಧಾವಿಸಿದ ನಿಕೋಟಿನ್ ಅನ್ನು ನಿಭಾಯಿಸಲು ದೇಹಕ್ಕೆ ಅತಿ ಹೆಚ್ಚಿನ ಪ್ರಮಾಣದ ವಿಟಮಿನ್ ಸಿ ಅಗತ್ಯವಿದೆ. ಇದು ಲಭ್ಯವಿರುವ ವಿಟಮಿನ್ ಸಿ ಪ್ರಮಾಣವನ್ನೆಲ್ಲಾ ಕಬಳಿಸಿ ಬಿಡುತ್ತದೆ.

ಇದೇ ಕಾರಣದ ವ್ಯತಿರಿಕ್ತ ಪರಿಣಾಮವಾಗಿ ದೇಹದಲ್ಲಿ ವಿಟಮಿನ್ ಸಿ ಕೊರತೆಯಾದಾಗಲೆಲ್ಲಾ ಸಿಗರೇಟು ಸೇದುವಂತೆ ಮೆದುಳಿಗೆ
ಸೂಚನೆ ಹೋಗುತ್ತದೆ ಎಂಬ ವಿಷಯವನ್ನು American Journal of Public Health ಎಂಬ ಪತ್ರಿಕೆಯಲ್ಲಿ ವರದಿ ಮಾಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಬೆಳ್ಳಗಿನ ಕೂದಲು ಇರುವ ವ್ಯಕ್ತಿಗಳನ್ನು ಕಂಡರೆ ನಾವು ಅಜ್ಜಿ-ತಾತ ಎಂದು ಸಂಭೋಧಿಸುತ್ತೇವೆ. ಅಂದರೆ ಈ ನರೆ (ಬೆಳ್ಳಗಿನ) ಕೂದಲು ಸಂಭವಿಸುವುದು 50ರ ಮೇಲೆ ಎಂದಾಯಿತು. ಆದರೆ ಇತ್ತೀಚಿನ ದಿನಗಳಲ್ಲಿ ಈ ನರೆ ಕೂದಲು 12 ರಿಂದ 20ರ ವಯಸ್ಸಿನಲ್ಲೇ ಕಂಡುಬರುತ್ತಿರುವುದು ಆತಂಕಕಾರಿ ವಿಚಾರ. ಆದರೆ ನರೆ ಕೂದಲು ಇಷ್ಟು ಚಿಕ್ಕ ವಯಸ್ಸಿಗೆ ಕಾಣಿಸಿಕೊಳ್ಳಲು ಕಾರಣವೇನು? ಸಮಸ್ಯೆಗೆ ಪರಿಹಾರ ಅಥವಾ ಮನೆಮದ್ದು ಏನೆಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ. ಬಿಳಿ ಕೂದಲಿಗೆ ಕಾರಣವೇನು? : *ಆನುವಂಶಿಕತೆ, *ವಿಟಿಲಿಗೊ, ಟ್ಯೂಬೆರಸ್ ಸ್ಕ್ಲೆರೋಸಿಸ್,…
ಬಿಗ್ ಬಾಸ್ ಶಾಕಿಂಗ್ ಸುದ್ದಿ ಮನೆಯಿಂದ ಹೊರಬಂದಿದೆ. ಅನಾರೋಗ್ಯದ ಕಾರಣಕ್ಕೆ ಮೊದಲ ದಿನವೇ ಮನೆಯಿಂದ ಹೊರಬಂದಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಕುರಿತಂತೆ ಬಿಗ್ ಬಾಸ್ ಸುದ್ದಿಯನ್ನು ನೀಡಿದೆ. ರವಿ ಬೆಳಗರೆ ಆರೋಗ್ಯದ ಪರಿಶೀಲನೆ ಮಾಡಲಾಗಿದ್ದು ಟಾಸ್ಕ್ ಗಳಲ್ಲಿ ಅವರು ಭಾಗವಹಿಸಲು ಸಾಧ್ಯವಿಲ್ಲ. ಹಾಗಾಗಿ ರವಿ ಬೆಳಗೆರೆ ಈ ಶನಿವಾರದವರೆಗೆ ಮನೆಯಲ್ಲಿ ಅತಿಥಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಗ್ ಬಾಸ್ ಹೇಳಿದ್ದಾರೆ. ಅಲ್ಲಿಗೆ ರವಿ ಬೆಳಗೆರೆ ಅವರ ವೋಟಿಂಗ್ ಸಹ ಬಂದ್ ಆಗಲಿದೆ. ಸ್ಪರ್ಧಿಯಾಗಿ ಮನೆ ಒಳ ಪ್ರವೇಶ ಮಾಡಿದ್ದ…
ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.
ನಿತ್ಯ ಭವಿಷ್ಯ………… ಮೇಷ ರಾಶಿ ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ವೃಷಭ ರಾಶಿ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ…