ಆರೋಗ್ಯ

ಧೂಮಪಾನದಿಂದ ದೂರ ಸರಿಯಲು ಮನೆ ಮದ್ದು ತಯಾರಿಸುವುದು ಹೇಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

417

ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ಸಿಗರೇಟ್ ಪ್ಯಾಕ್‍ಗಳ ಮೇಲೆ ಬರೆದುಕೊಂಡು ಇದ್ದರೂ ಜನರು ಲೆಕ್ಕಿಸುವುದಿಲ್ಲ. ಅದನ್ನು ನೋಡಿಯೇ ಸಿಗರೇಟನ್ನು ಸೇದುತ್ತಾರೆ. ನಿಧಾನವಾಗಿಯೇ ಶ್ವಾಸಕೋಶಗಳನ್ನು ದುರ್ಬಲಗೊಳಿಸುವ ಧೂಮ ಪಾನ ವ್ಯಸನಿಯ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಆಂತರಿಕವಾಗಿ ಅನೇಕ ಆರೋಗ್ಯ ಸಮಸ್ಯೆಗಳ ಹುಟ್ಟಿಗೆ ಕಾರಣವಾಗುವುದು. ಅವು ನಿಧಾನವಾಗಿ ಗಂಭೀರ ಸಮಸ್ಯೆಗಳಾಗಿ ಪರಿವರ್ತನೆ ಹೊಂದುವವು.

ಇತ್ತೀಚೆಗೆ ನಡೆಸಿದ ಕೆಲವು ಸಂಶೋಧನೆ ಹಾಗೂ ಅಧ್ಯಯನದ ಪ್ರಕಾರ ಧೂಮಪಾನದಿಂದ ಕರುಳಿಗೆ ಹಾನಿ ಉಂಟಾಗುವುದು. ಕೊಲೈಟಿಸ್ ಅಪಾಯವನ್ನು ಹೆಚ್ಚಿಸುವುದು. ಸಿಗರೇಟ್ ಹೊಗೆಯಿಂದ ದೇಹದಲ್ಲಿರುವ ಬಿಳಿ ರಕ್ತಕಣಗಳ ಸಂಖ್ಯೆ ಕಡಿಮೆಯಾಗುವುದು. ಪ್ರೋಟೀನ್‍ಗಳು ಇಳಿಮುಖ ಹೊಂದುವವು. ಸ್ನಾಯುಗಳಲ್ಲಿ ಹಾಗೂ ಆಂತರಿಕ ವ್ಯವಸ್ಥೆಯಲ್ಲಿ ಉರಿಯೂತ ಉಂಟಾಗುವುದು. ಧೂಮಪಾನವು ಕ್ರೋನ್ಸ್ ಕಾಯಿಲೆ, ಕರುಳಿನ ಉರಿಯೂತ ಮತ್ತು ಕೊಲೈಟಿಸ್‍ನಂತಹ ಅಪಾಯವನ್ನುಂಟು ಮಾಡುವುದು.

ಧೂಮಪಾನ ಎನ್ನುವ ಭಯಾನಕ ಚಟದಿಂದ ದೂರವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಆದರೆ ಒಮ್ಮೆ ಚಟ ಆರಂಭವಾದಮೇಲೆ ಅದರಿಂದ ಬಿಡುಗಡೆ ಹೊಂದುವುದು ಅಷ್ಟು ಸುಲಭವಲ್ಲ. ಆದರೆ ಕೆಲವು ಮನೆ ಮದ್ದು ಮಾಡುವುದರ ಮೂಲಕ ಧೂಮಪಾನದಿಂದ ದೂರ ಸರಿಯಬಹುದು ಎನ್ನುವುದನ್ನು ಕೆಲವು ಸಂಶೋಧನೆಯು ದೃಢಪಡಿಸಿದೆ. ಹಾಗಾದರೆ ಆ ಮನೆಮದ್ದು ಯಾವುದು ಎನ್ನುವುದನ್ನು ನೀವು ತಿಳಿದುಕೊಳ್ಳಬೇಕು ಎನ್ನುವುದಾದರೆ ಲೇಖನದ ಮುಂದಿನ ಭಾಗವನ್ನು ಓದಿ..

ನೀರು:-

ನೀರು ನೈಸರ್ಗಿಕ ಡಿಟೊಕ್ಸಿಫೈಯರ್‍ಗಳಲ್ಲಿ ಒಂದಾಗಿದೆ. ದೇಹದಿಂದ ವಿಷಕಾರಿ ಪದಾರ್ಥಗಳನ್ನು ತೊಡೆದುಹಾಕಲು ಮತ್ತು ಧೂಮಪಾನದ ಚಟದಿಂದ ದೂರವಾಗಲು ಸಾಕಷ್ಟು ನೀರನ್ನು ಕುಡಿಯಬೇಕು.

ನೀರು ಸೇವನೆಯು ಅನೇಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ.

ಜೇನುತುಪ್ಪ:-

ಧೂಮಪಾನದಿಂದ ದೂರ ಸರಿಯಲು ಸಹಾಯ ಮಾಡುವ ಇನ್ನೊಂದು ನೈಸರ್ಗಿಕ ಉತ್ಪನ್ನವೆಂದರೆ ಜೇನುತುಪ್ಪ. ಜೇನುತುಪ್ಪವು ಜೀವಸತ್ವ, ಕಿಣ್ವಗಳು ಮತ್ತು ಪ್ರೋಟೀನ್‍ಗಳನ್ನು ಒಳಗೊಂಡಿರುತ್ತದೆ.

ಇದರ ಸೇವನೆಯಿಂದ ಧೂಮಪಾನದ ಅಭ್ಯಾಸವನ್ನು ಬಿಡಬಹುದು. ಧೂಮಪಾನದ ಪ್ರಚೋದನೆ ಉಂಟಾದಾಗ ಇದನ್ನು ಸೇವಿಸಿ ನೀರು ಕುಡಿಯಬೇಕು. ಆಗ ಧೂಮಪಾನದ ಬಯಕೆಯು ಕಡಿಮೆಯಾಗುವುದು.

 

ಶುಂಠಿ:-

ಧೂಮಪಾನ ತೊರೆದಾಗ ಕೆಲವರಿಗೆ ವಾಕರಿಕೆ ಸಂವೇಧನೆ ಉಂಟಾಗುತ್ತದೆ. ಅಂತಹ ಸಮಯದಲ್ಲಿ ಚಿಕ್ಕ ಶುಂಠಿ ಚೂರನ್ನು ಜಗೆಯುವುದು ಅಥವಾ ಶುಂಠಿ ಚಹಾ ಸೇವಿಸುವುದರಿಂದ ವಾಕರಿಕೆ ಉಂಟಾಗುವುದನ್ನು ತಡೆಯಬಹುದು.

ಅಲ್ಲದೆ ಧೂಮಪಾನ ಮಾಡಲು ಮನಸ್ಸಾಗದಂತೆ ಪ್ರೇರೇಪಿಸುತ್ತದೆ.

ಕ್ಯಾಮೋಮೈಲ್ ಟೀ:-

ನಿಕೋಟಿನ್ ಅಗತ್ಯತೆಯ ಬೇಡಿಕೆಯನ್ನು ಕಡಿಮೆಗೊಳಿಸುವ ಮತ್ತು ನರಗಳಿಗೆ ಪ್ರಶಾಂತತೆ ನೀಡುವ ಏಕಮಾತ್ರ ಪದಾರ್ಥವೆಂದರೆ ಕ್ಯಾಮೋಮೈಲ್ ಟೀ, ಹೀಗೆಂದು Molecular Medicine Reports ಎಂದ ವೈದ್ಯಕೀಯ ಪತ್ರಿಕೆ ತಿಳಿಸಿದೆ. ಇದರಲ್ಲಿ ಉತ್ತಮ ಪ್ರಮಾಣದ ಆಂಟಿ ಆಕ್ಸಿಡೆಂಟುಗಳಿದ್ದು ಧೂಮಪಾನದ ಮೂಲಕ ದೇಹದಲ್ಲಿ ಉತ್ಪತ್ತಿಯಾಗಿರುವ ಫ್ರೀ ರ್‍ಯಾಡಿಕಲ್ ಎಂಬ ಕ್ಯಾನ್ಸರ್ ಕಾರಕ ಕಣಗಳ ಪ್ರಭಾವದಿಂದ ದೇಹಕ್ಕೆ ಹಾನಿಯಾಗದಂತೆ ತಡೆಯುತ್ತದೆ.

ಜಿನ್ಸೆಂಗ್:-

ಒಂದು ವರದಿಯ ಪ್ರಕಾರ ಜಿನ್ಸೆಂಗ್ ಎಂಬ ಶುಂಠಿಯಂತಹ ಗಡ್ಡೆಯ ರಸದ ಸೇವನೆಯಿಂದ ಡೋಪಮೈನ್ ಎಂಬ ನರಪ್ರಚೋದಕ ಹಾರ್ಮೋನೊಂದು ಬಿಡುಗಡೆಯಾಗುತ್ತದೆ.

ಇದು ಸಿಗರೇಟು ಸೇದಿದಾಗ ಸಿಗುವಂತಹ ಪರಿಣಾಮವನ್ನೇ ನೀಡುವ ಕಾರಣ ಸಿಗರೇಟು ಸೇದುವ ಬಯಕೆಯುಂಟಾಗುವುದಿಲ್ಲ. ಇದು ಧೂಮಪಾನ ತ್ಯಜಿಸುವವರಿಗೆ ವರದಾನವಾಗಿದೆ.

ವಿಟಮಿನ್ ಸಿ ಹೆಚ್ಚಾಗಿರುವ ಆಹಾರಗಳು:-

ಸಿಗರೇಟಿನ ಹೊಗೆಯ ಮೂಲಕ ರಕ್ತಕ್ಕೆ ಧಾವಿಸಿದ ನಿಕೋಟಿನ್ ಅನ್ನು ನಿಭಾಯಿಸಲು ದೇಹಕ್ಕೆ ಅತಿ ಹೆಚ್ಚಿನ ಪ್ರಮಾಣದ ವಿಟಮಿನ್ ಸಿ ಅಗತ್ಯವಿದೆ. ಇದು ಲಭ್ಯವಿರುವ ವಿಟಮಿನ್ ಸಿ ಪ್ರಮಾಣವನ್ನೆಲ್ಲಾ ಕಬಳಿಸಿ ಬಿಡುತ್ತದೆ.

ಇದೇ ಕಾರಣದ ವ್ಯತಿರಿಕ್ತ ಪರಿಣಾಮವಾಗಿ ದೇಹದಲ್ಲಿ ವಿಟಮಿನ್ ಸಿ ಕೊರತೆಯಾದಾಗಲೆಲ್ಲಾ ಸಿಗರೇಟು ಸೇದುವಂತೆ ಮೆದುಳಿಗೆ

 

ಸೂಚನೆ ಹೋಗುತ್ತದೆ ಎಂಬ ವಿಷಯವನ್ನು American Journal of Public Health ಎಂಬ ಪತ್ರಿಕೆಯಲ್ಲಿ ವರದಿ ಮಾಡಲಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಗೂಗಲ್ ಪ್ಲೇ ಸ್ಟೋರ್ ನಲ್ಲಿ ದುಡ್ಡು ಕೊಟ್ಟು ಖರೀದಿಸಿದ ಆ್ಯಪ್ ಬೇಡವೆನಿಸಿದಾಗ, ಅದಕ್ಕೆ ಪಾವತಿಸಿದ ಮೊತ್ತ ಮರಳಿ ಪಡೆಯುವುದು ಹೇಗೆ..?

    ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ಬಳಕೆದಾರರು ಯಾವುದೇ ಆ್ಯಪ್ ಬೇಕಾದರೂ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕಿದೆ. ಆದರೆ ಪ್ಲೇ ಸ್ಟೋರ್‌ನಲ್ಲಿ ಲಭ್ಯವಿರುವ ಎಲ್ಲ ಆ್ಯಪ್‌ಗಳು ಉಚಿತವಲ್ಲ. ಕೆಲವೊಂದು ಆ್ಯಪ್‌ಗಳಿಗೆ ನಾವು ಹಣ ಪಾವತಿಸಬೇಕಾಗುತ್ತದೆ. ಕೆಲವೊಂದು ಆ್ಯಪ್‌ಗಳ ಆರಂಭಿಕ ಸೇವೆಗಳು ಉಚಿತವಾಗಿದ್ದರೂ, ಪ್ರೀಮಿಯಂ ಸೇವೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವುದು ಅನಿವಾರ್ಯವಾಗುತ್ತದೆ. ಅಂತಹ ಸಂದರ್ಭದಲ್ಲಿ ಯಾವುದಾದರೂ ಆ್ಯಪ್ ಅನ್ನು ಖರೀದಿಸಿದ್ದರೆ ಮತ್ತು ಹಣ ಪಾವತಿಸಿದ್ದರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂದು ಇಲ್ಲಿವಿವರಿಸಲಾಗಿದೆ. ಜತೆಗೆ ಕೆಲವೊಂದು ಆ್ಯಪ್‌ಗಳು ಟ್ರಯಲ್‌ ಲಭ್ಯವಿದ್ದರೂ, ಅಚಾನಕ್…

  • ಸುದ್ದಿ

    ಪ್ರತಿಪಕ್ಷದ ನಾಯಕರಾದ ಮೇಲೆ ತಮ್ಮ ವರಸೆಯನ್ನು ಬದಲಾಯಿಸಿಕೊಂಡ ಸಿದ್ದರಾಮಯ್ಯ,.!!

     ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್‍ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…

  • ಸುದ್ದಿ

    ಶಿವಸೇನಾ ಬೆಂಬಲಿಗರ ಒತ್ತಾಯ ; ಆದಿತ್ಯ ಠಾಕ್ರೆಗೆ ಮುಖ್ಯಮಂತ್ರಿ ಸ್ಥಾನ,.!!

    ಶಿವಸೇನೆ ಮುಖ್ಯಸ್ಥ ಉದ್ಧವ್​ಠಾಕ್ರೆ ಮಗ ಆದಿತ್ಯ ಠಾಕ್ರೆ ಮೊದಲ ಚುನಾವಣೆಯಲ್ಲಿಯೇ ಭರ್ಜರಿ ಗೆಲುವನ್ನು   ದಾಖಲಿಸಿದ  ಮತ್ತು ಅವರಿಗೆ  ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಕೂಗು ಬೆಂಬಲಿಗರಿಂದ ಜೋರಾಗಿ  ಕೇಳಿ ಬಂದಿದೆ. ಇನ್ನು ಇದನ್ನು  ಕುರಿತು ಮುಂಬೈನ ಅನೇಕ ಕಡೆ ಶಿವಸೇನಾ ಕಾರ್ಯಕರ್ತರು ಬ್ಯಾನರ್​ ಹಾಕಿದ್ದು, ಅದರಲ್ಲಿ ಶಿವಸೇನೆಯ ಯುವನಾಯಕ, ರಾಜ್ಯದ ಭಾವಿ ಮುಖ್ಯಮಂತ್ರಿ ಎಂದು ಘೋಷಣೆ ಬರೆದಿದ್ದಾರೆ ಎಂದು ತಿಳಿಸಿದ್ದಾರೆ. ಸದ್ಯ ಮುಖ್ಯಮಂತ್ರಿ ಸ್ಥಾನವನ್ನು  ಉದ್ಧವ್​ ಠಾಕ್ರೆ ಮುನ್ನಡೆಸುತ್ತಿದ್ದು, ಅವರು  ಇರುವಾಗಲೇ ಅವರ ಮಗನಿಗೆ ಸಿಎಂ ಸ್ಥಾನ ನೀಡಬೇಕು…

  • ಸುದ್ದಿ

    ಮಗಳ ಮದುವೆಗೆ ಲಕ್ಷಾಂತರ ರೂ. ಸಾಲ ಮಾಡಿ ರೈಲಿಗೆ ಸಿಕ್ಕಿ ತಂದೆ ಆತ್ಮಹತ್ಯೆ…!

    ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು. ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ…

  • ಉಪಯುಕ್ತ ಮಾಹಿತಿ

    50ರುಪಾಯಿ ರಿಯಾಯಿತಿಯನ್ನು, ಪ್ರತಿ ತಿಂಗಳು ನಿಮ್ಮ ಕರೆಂಟ್ ಬಿಲ್’ನಲ್ಲಿ ತಪ್ಪದೇ ಕೇಳಿ ಪಡೆಯಿರಿ..ಹೇಗೆಂದು ತಿಳಿಯಲು ಈ ಲೇಖನ ಓದಿ,ಶೇರ್ ಮಾಡಿ…

    ಈಗಂತೂ ಮನೆ ಖರ್ಚುಗಳನ್ನು ಸರಿದೂಗಿಸಲು ಏನೇನೋ ಪ್ಲಾನ್’ಗಳನ್ನೂ ಮಾಡ್ತಾರೆ.  ತಿಂಗಳು ಮುಗಿಯಿತು ಎಂದರೆ ಬಿಲ್’ಗಳ ಕಾಟ ಹೆಚ್ಚಾಗುತ್ತದೆ.ಕೇಬಲ್ ಬಿಲ್,ಕರೆಂಟ್ ಬಿಲ್.ವಾಟರ್ ಬಿಲ್ ಹೀಗೆ ಹಲವಾರು ಬಿಲ್’ಗಳು ಸಾಲಾಗಿ ಬಂದು ನಿಮ್ಮ ನಿಮ್ಮ ಮನೆಯ ಬಾಗಿಲಿನಲ್ಲಿ ಬೀಳುತ್ತವೆ. ಸ್ಯಾಲರಿ ಪಡೆದು ಬಡ್ಜೆಟ್ ಮೂಲಕ ಸಂಸಾರ ನೀಗಿಸುವವರಿಗೆ ಇದರ ಪ್ರಾಮುಖ್ಯತೆ ಏನೆಂಬುದು ತಿಳಿದಿರುತ್ತದೆ..ಬರುವ ಬಿಲ್ ನಲ್ಲಿ ನಾವು ಕಡಿಮೆ ಮಾಡಬಹುದಾದದ್ದು ಎಂದರೆ ಅದು ಕರೆಂಟ್ ಬಿಲ್‌.. ಹೌದು ಕರೆಂಟ್ ಬಿಲ್ ಕಡಿಮೆ ಬರಲು ಈ ಕೆಳಗಿನ ಕ್ರಮಗಳನ್ನು ಪಾಲಿಸಿ.. 1.ಮನೆಯಲ್ಲಿ…

  • ಸುದ್ದಿ

    ರಾಜ್ಯ ಸರ್ಕಾರದ ಖಡಕ್ ಎಚ್ಚರಿಕೆ :2ನೇ ತರಗತಿವರೆಗೂ ಹೋಂ ವರ್ಕ್‌ ನೀಡುವಂತಿಲ್ಲ…..!

    ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂವರ್ಕ್‌ ನೀಡುವ ಶಾಲೆಗಳ ಮಾನ್ಯತೆಯನ್ನೇ ರದ್ದುಪಡಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಖಡಕ್‌ ಎಚ್ಚರಿಕೆ ನೀಡಿದೆ.2019-20ನೇ ಸಾಲಿನ ಶೈಕ್ಷಣಿಕ ತರಗತಿಗಳು ಈಗಾಗಲೇ ಆರಂಭವಾಗಿವೆ. ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಒಂದು ಮತ್ತು ಎರಡನೇ ತರಗತಿ ಮಕ್ಕಳಿಗೆ ಹೆಚ್ಚಿನ ಹೋಂವರ್ಕ್‌ ನೀಡಲಾಗುತ್ತಿದೆ. ಇದು ಪಾಲಕ, ಪೋಷಕರಿಗೆ ನೇರ ಹೊರೆಯಾಗಲಿದೆ. ಅಲ್ಲದೆ, ಈ ಮಕ್ಕಳ ಹೋಂ ವರ್ಕ್‌ನ್ನು ಮನೆಯಲ್ಲಿ ಪಾಲಕ, ಪೋಷಕರೇ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂ…