ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಪಾನ್ ವಾಹನ ತಯಾರಕ ಹೋಂಡಾ ತನ್ನ ಕ್ರೀಡಾ ಆವೃತಿಯ ಇ.ವಿ ಪರಿಕಲ್ಪನೆಯನ್ನು ಟೊಕಿಯೊ ಮೋಟಾರ್ ಪ್ರದರ್ಶನದಲ್ಲಿ ಬಹಿರಂಗಪಡಿಸಿದೆ. ಈ ವಾಹನವು ನಗರ ಇ.ವಿ ಪರಿಕಲ್ಪನೆಯನ್ನು ಆಧರಿಸಿದೆ.

ಹೋಂಡಾ ಕಂಪನಿಯು ಮುಂದಿನ 2020ರಲ್ಲಿ ಈ ವಾಹನವನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿದೆ ಮತ್ತು 2019ರಲ್ಲಿ ಈ ಎಲೆಕ್ಟ್ರಿಕ್ ವಾಹನದ ಉತ್ಪಾದನೆಯನ್ನು ಪ್ರಾರಂಭಿಸಲಿದೆ. ಸದ್ಯ ಈ ಹೋಂಡಾ ವಿದ್ಯುತ್ ವಾಹನದ ಬಗ್ಗೆ ಹೆಚ್ಚಿನ ವಿವರಗಳನ್ನು ಕಂಪನಿ ಬಹಿರಂಗಪಡಿಸಿದೆ.

2020ರ ಹೊತ್ತಿಗೆ ಬಿಡುಗಡೆಯಾಗುವ ಈ ಹೋಂಡಾ ವಿದ್ಯುತ್ ವಾಹನವನ್ನು ಕೇವಲ 15 ನಿಮಿಷ ಸಮಯದಲ್ಲಿ ಚಾರ್ಜ್ ಮಾಡಬಹುದಾಗಿದೆ ಎಂದು ವರದಿ ಹೇಳಿದೆ. ವಿದ್ಯುತ್ ವಾಹನಗಳು ಕಡಿಮೆ ಸಮಯದಲ್ಲಿ ಚಾರ್ಜ್ ಆಗುವಂತಹ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುವ ಕಡೆ ಹಲವಾರು ತಯಾರಕರು ಕಂಪನಿಗಳು ಈಗಾಗಲೇ ಕಾರ್ಯೋನ್ಮುಕವಾಗಿದ್ದು, ಹೋಂಡಾ ಕಂಪನಿಯ ಈ ಸುದ್ದಿ ಸದ್ಯ ಹೆಚ್ಚು ಚರ್ಚೆಗೆ ಕಾರಣವಾಗಿದೆ.

ಆಧುನಿಕ ಜಗತ್ತಿನಲ್ಲಿ 1 ಗಂಟೆ ಅಥವಾ 2 ಗಂಟೆ ಕೂತು ವಾಹನ ಚಾರ್ಜ್ ಮಾಡುವ ಸಮಯ ಯಾರ ಬಳಿಯೂ ಇಲ್ಲ ಎನ್ನಬಹುದು. ಅದರಲ್ಲಿಯೂ ದಿನ ಬೆಳಗ್ಗೆ ಎದ್ದು ಚಾರ್ಜ್ ಮಾಡುವಷ್ಟು ತಾಳ್ಮೆ ಯಾರು ಇಟ್ಟುಕೊಂಡಿರುವುದಿಲ್ಲ. ಇಂತಹ ಸನ್ನಿವೇಶದಲ್ಲಿ ಹೋಂಡಾ ಕಂಪನಿ ನೀಡಿರುವ ಈ ಸುದ್ದಿ ಪರಿಸರ ಸ್ನೇಹಿ ವಾಹನ ಪ್ರಿಯರಿಗೆ ಖುಷಿ ನೀಡಿದೆ.
ಕೇವಲ 15 ನಿಮಿಷಗಳ ಚಾರ್ಜಿಂಗ್ ಸಮಯದೊಂದಿಗೆ ಈ ವಾಹನವು 241 ಕಿ.ಮೀ ವ್ಯಾಪ್ತಿಯನ್ನು ತಲುಪಲಿದೆ. ಅಂತಹ ಕಡಿಮೆ ಚಾರ್ಜಿಂಗ್ ಸಮಯವನ್ನು ಸಾಧಿಸಲು, ಹೋಂಡಾ ಕಂಪನಿಯು ಅಲ್ಟ್ರಾ ಫಾಸ್ಟ್ ಚಾರ್ಜರ್ಗಳೊಂದಿಗೆ ಹೊಸ ಬ್ಯಾಟರಿ ಅಳವಡಿಸಿದೆ.

ಹೊಸ ಬ್ಯಾಟರಿಗಳನ್ನು ಪೂರೈಸಲು ಮತ್ತೊಂದು ಕಂಪನಿಯೊಂದಿಗೆ ಕೈಜೋಡಿಸಲಿದೆಯೇ ಕಾದು ನೋಡಬೇಕಾಗಿದೆ. ವೇಗದ ಚಾರ್ಜಿಂಗ್ ಎಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸುವ ಮೊದಲು, ಕ್ರಮವಾಗಿ 2019 ಮತ್ತು 2020ರಲ್ಲಿ ಯೂರೋಪ್ ಮತ್ತು ಜಪಾನ್ ಸಮೂಹ-ಮಾರುಕಟ್ಟೆಗೆ ಹೊಸ ವಿದ್ಯುತ್ ವಾಹನಗಳನ್ನು ಪ್ರಾರಂಭಿಸುವ ಯೋಜನೆಯನ್ನು ಹೋಂಡಾ ಹೊಂದಿದೆ.

ಇತರ ರಾಷ್ಟ್ರಗಳಂತೆಯೇ, ಶುದ್ಧ ವಿದ್ಯುತ್ ವಾಹನಗಳಿಗೆ ಭಾರತವೂ ಸಹ ಹೆಚ್ಚು ಒತ್ತು ನೀಡುತ್ತಿದೆ. ಆದರೆ, ಮೂಲ ಸೌಕರ್ಯಗಳನ್ನು ಇಲ್ಲದೆ ಈ 2030 ಮಿಷನ್ ಸಾಧಿಸುವುದು ಕಷ್ಟ ಸಾಧ್ಯವಾಗಲಿದೆ. ಈ ಬಗ್ಗೆ ಕೇಂದ್ರ ಗಮನಹರಿಸಬೇಕಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್ಗೆ 33 ಪೈಸೆಯಂತೆ ಶೇ.4.80 ರಷ್ಟು ವಿದ್ಯುತ್ ದರ ಹೆಚ್ಚಿಸಿದ್ದು, ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.ರಾಜ್ಯದಲ್ಲಿರುವ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಜಸ್ಕಾಂ ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತ್ಯೇಕವಾಗಿ ಎಲ್ಲಾ ವರ್ಗಗಳ ಗ್ರಾಹಕರಿಗೆ ಪ್ರತಿ ಯೂನಿಟ್ಗೆ 100 ರಿಂದ 167 ಪೈಸೆಗಳಷ್ಟು ವಿಭಿನ್ನ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಬೆಸ್ಕಾಂ ಶೇ….
ಮಾನವನ ಜೀವನಕ್ಕೆ ಸಂಚಕಾರ ತರುವ ಕಾಯಿಲೆ ಇದು. ದೇಹದ ಭಾಗಗಳನ್ನು ನಿತ್ರಾಣಗೊಳಿಸಿ, ನಿರ್ದಿಷ್ಟ ಭಾಗಕ್ಕೆ ಜೀವವೇ ಇಲ್ಲದಂತೆ ಮಾಡಿಬಿಡುವ ಕಾಯಿಲೆ ಪಾರ್ಶ್ವವಾಯು.
ಮೆದುಳಿಗೆ ಆಗುವ ಆಘಾತವೇ ಪಾಶ್ವವಾಯು ಆಕ್ರಮಿಸಲು ಕಾರಣ. ರಕ್ತಪರಿಚಲನೆಯ ಕೊರತೆಯಿಂದ ಅಥವಾ ಮೆದುಳಿನಲ್ಲಿ ಆಗುವ ರಕ್ತಸ್ರಾವದಿಂದ ಪಾಶ್ವವಾತ ಕಾಣಿಸಿಕೊಳ್ಳುತ್ತದೆ.
ಜಿಯೋ ಫೋನ್ ನಿರೀಕ್ಷೆಯಲ್ಲಿರುವ ಗ್ರಾಹಕರಿಗೊಂದು ಖುಷಿ ಸುದ್ದಿ. ಮುಂಗಡ ಬುಕ್ಕಿಂಗ್ ಮಾಡಿದ್ದ ಗ್ರಾಹಕರ ಕೈಗೆ ಈ ವಾರಾಂತ್ಯದಲ್ಲಿ ಜಿಯೋ 4ಜಿ ಫೀಚರ್ ಫೋನ್ ಸಿಗಲಿದೆ. ಮೂಲಗಳ ಪ್ರಕಾರ ಅಕ್ಟೋಬರ್ 1ರಂದು ಜಿಯೋ ತನ್ನ ಫೀಚರ್ ಫೋನ್ ಡಿಲೆವರಿ ಶುರು ಮಾಡಲಿದೆ. ಮೊದಲ ಬಾರಿ ಪ್ರಿ ಬುಕ್ಕಿಂಗ್ ವೇಳೆ 60 ಲಕ್ಷಕ್ಕೂ ಹೆಚ್ಚು ಫೋನ್ ಬುಕ್ಕಿಂಗ್ ಆಗಿತ್ತು.
ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.
ಬೇಸಿಗೆಯಲ್ಲಿ ಎಳನೀರು ಕುಡಿಯುವವರ ಸಂಖ್ಯೆ ಹೆಚ್ಚು. ದೇಹಕ್ಕೆ ಆರೋಗ್ಯಕರ ಹಾಗೂ ಚೈತನ್ಯವನ್ನು ತುಂಬುವ ಶಕ್ತಿ ಈ ಪಾನೀಯಕ್ಕಿದೆ. ಮಿನರಲ್, ವಿಟಮಿನ್, ಕಾರ್ಬೋಹೈಡ್ರೇಟ್ ಇನ್ನು ಮುಂತಾದ ಅಂಶಗಳು ಎಳನೀರಿನಲ್ಲಿ ಇರುವುದರಿಂದ ಬೇಸಿಗೆಯಲ್ಲಿ ಈ ಡ್ರಿಂಕ್ ಉತ್ತಮ ಎಂದು ಹೇಳಬಹುದು. * ಎಳನೀರಿನ ಸೇವನೆಯಿಂದ ದೇಹದಲ್ಲಿ ಉಂಟಾಗುವ ಅತಿಯಾದ ಉಷ್ಣತೆಯನ್ನು ತಡೆಯಬಹುದು. * ಬೇಸಿಗೆಯಲ್ಲಿ ಉಂಟಾಗುವ ಡಿಹೈಡ್ರೇಷನ್ ನಿಂದ ಮುಕ್ತಿ ಪಡೆಯಲು ಎಳನೀರನ್ನು ಸೇವಿಸಬೇಕು. * ಜೀರ್ಣಶಕ್ತಿಯನ್ನು ಹೆಚ್ಚಿಸುವ ಶಕ್ತಿ ಎಳನೀರಿಗಿದೆ. * ಎಳನೀರು ಕೊಲೆಸ್ಟ್ರಾಲ್ ಹಾಗೂ ಫ್ಯಾಟ್ ಫ್ರೀ…
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 302 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಮತ್ತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮಾಜಿ ಪ್ರಧಾನಿಗಳಾದ ದಿವಂಗತ ಜವಹರ್ ಲಾಲ್ ನೆಹರೂ ಹಾಗೂ ಇಂದಿರಾ ಗಾಂಧಿ ಬಳಿಕ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಪಡೆಯುತ್ತಿರುವ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಅವರು ಪಾತ್ರರಾಗಿದ್ದಾರೆ. ಹೌದು. 48 ವರ್ಷಗಳ ಬಳಿಕ ಸ್ಪಷ್ಟ ಬಹುಮತದ ಬಳಿಕ ಮೋದಿ ಅವರು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ದೇಶದೆಲ್ಲೆಡೆ ಎದ್ದಿದ್ದ ಮೋದಿ ಸುನಾಮಿಗೆ…