ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಪಾನ್ ವಾಹನ ತಯಾರಕ ಹೋಂಡಾ ತನ್ನ ಕ್ರೀಡಾ ಆವೃತಿಯ ಇ.ವಿ ಪರಿಕಲ್ಪನೆಯನ್ನು ಟೊಕಿಯೊ ಮೋಟಾರ್ ಪ್ರದರ್ಶನದಲ್ಲಿ ಬಹಿರಂಗಪಡಿಸಿದೆ. ಈ ವಾಹನವು ನಗರ ಇ.ವಿ ಪರಿಕಲ್ಪನೆಯನ್ನು ಆಧರಿಸಿದೆ.

ಹೋಂಡಾ ಕಂಪನಿಯು ಮುಂದಿನ 2020ರಲ್ಲಿ ಈ ವಾಹನವನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿದೆ ಮತ್ತು 2019ರಲ್ಲಿ ಈ ಎಲೆಕ್ಟ್ರಿಕ್ ವಾಹನದ ಉತ್ಪಾದನೆಯನ್ನು ಪ್ರಾರಂಭಿಸಲಿದೆ. ಸದ್ಯ ಈ ಹೋಂಡಾ ವಿದ್ಯುತ್ ವಾಹನದ ಬಗ್ಗೆ ಹೆಚ್ಚಿನ ವಿವರಗಳನ್ನು ಕಂಪನಿ ಬಹಿರಂಗಪಡಿಸಿದೆ.

2020ರ ಹೊತ್ತಿಗೆ ಬಿಡುಗಡೆಯಾಗುವ ಈ ಹೋಂಡಾ ವಿದ್ಯುತ್ ವಾಹನವನ್ನು ಕೇವಲ 15 ನಿಮಿಷ ಸಮಯದಲ್ಲಿ ಚಾರ್ಜ್ ಮಾಡಬಹುದಾಗಿದೆ ಎಂದು ವರದಿ ಹೇಳಿದೆ. ವಿದ್ಯುತ್ ವಾಹನಗಳು ಕಡಿಮೆ ಸಮಯದಲ್ಲಿ ಚಾರ್ಜ್ ಆಗುವಂತಹ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುವ ಕಡೆ ಹಲವಾರು ತಯಾರಕರು ಕಂಪನಿಗಳು ಈಗಾಗಲೇ ಕಾರ್ಯೋನ್ಮುಕವಾಗಿದ್ದು, ಹೋಂಡಾ ಕಂಪನಿಯ ಈ ಸುದ್ದಿ ಸದ್ಯ ಹೆಚ್ಚು ಚರ್ಚೆಗೆ ಕಾರಣವಾಗಿದೆ.

ಆಧುನಿಕ ಜಗತ್ತಿನಲ್ಲಿ 1 ಗಂಟೆ ಅಥವಾ 2 ಗಂಟೆ ಕೂತು ವಾಹನ ಚಾರ್ಜ್ ಮಾಡುವ ಸಮಯ ಯಾರ ಬಳಿಯೂ ಇಲ್ಲ ಎನ್ನಬಹುದು. ಅದರಲ್ಲಿಯೂ ದಿನ ಬೆಳಗ್ಗೆ ಎದ್ದು ಚಾರ್ಜ್ ಮಾಡುವಷ್ಟು ತಾಳ್ಮೆ ಯಾರು ಇಟ್ಟುಕೊಂಡಿರುವುದಿಲ್ಲ. ಇಂತಹ ಸನ್ನಿವೇಶದಲ್ಲಿ ಹೋಂಡಾ ಕಂಪನಿ ನೀಡಿರುವ ಈ ಸುದ್ದಿ ಪರಿಸರ ಸ್ನೇಹಿ ವಾಹನ ಪ್ರಿಯರಿಗೆ ಖುಷಿ ನೀಡಿದೆ.
ಕೇವಲ 15 ನಿಮಿಷಗಳ ಚಾರ್ಜಿಂಗ್ ಸಮಯದೊಂದಿಗೆ ಈ ವಾಹನವು 241 ಕಿ.ಮೀ ವ್ಯಾಪ್ತಿಯನ್ನು ತಲುಪಲಿದೆ. ಅಂತಹ ಕಡಿಮೆ ಚಾರ್ಜಿಂಗ್ ಸಮಯವನ್ನು ಸಾಧಿಸಲು, ಹೋಂಡಾ ಕಂಪನಿಯು ಅಲ್ಟ್ರಾ ಫಾಸ್ಟ್ ಚಾರ್ಜರ್ಗಳೊಂದಿಗೆ ಹೊಸ ಬ್ಯಾಟರಿ ಅಳವಡಿಸಿದೆ.

ಹೊಸ ಬ್ಯಾಟರಿಗಳನ್ನು ಪೂರೈಸಲು ಮತ್ತೊಂದು ಕಂಪನಿಯೊಂದಿಗೆ ಕೈಜೋಡಿಸಲಿದೆಯೇ ಕಾದು ನೋಡಬೇಕಾಗಿದೆ. ವೇಗದ ಚಾರ್ಜಿಂಗ್ ಎಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸುವ ಮೊದಲು, ಕ್ರಮವಾಗಿ 2019 ಮತ್ತು 2020ರಲ್ಲಿ ಯೂರೋಪ್ ಮತ್ತು ಜಪಾನ್ ಸಮೂಹ-ಮಾರುಕಟ್ಟೆಗೆ ಹೊಸ ವಿದ್ಯುತ್ ವಾಹನಗಳನ್ನು ಪ್ರಾರಂಭಿಸುವ ಯೋಜನೆಯನ್ನು ಹೋಂಡಾ ಹೊಂದಿದೆ.

ಇತರ ರಾಷ್ಟ್ರಗಳಂತೆಯೇ, ಶುದ್ಧ ವಿದ್ಯುತ್ ವಾಹನಗಳಿಗೆ ಭಾರತವೂ ಸಹ ಹೆಚ್ಚು ಒತ್ತು ನೀಡುತ್ತಿದೆ. ಆದರೆ, ಮೂಲ ಸೌಕರ್ಯಗಳನ್ನು ಇಲ್ಲದೆ ಈ 2030 ಮಿಷನ್ ಸಾಧಿಸುವುದು ಕಷ್ಟ ಸಾಧ್ಯವಾಗಲಿದೆ. ಈ ಬಗ್ಗೆ ಕೇಂದ್ರ ಗಮನಹರಿಸಬೇಕಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
– ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…
ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ.
ಹೆಚ್ಚಿನವರ ಮನೆಯಲ್ಲಿ ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸದೇ ಇರುವುದಿಲ್ಲ. ಆದರೆ ಉಳಿದ ತಿಂಡಿಗಳನ್ನು ಪ್ಲಾಸ್ಟಿಕ್ ವಸ್ತುಗಳಲ್ಲಿ ಹಾಕುವ ಮುನ್ನ ಯೋಚಿಸಿ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಜನವರಿ, 2019) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೋಮವಾರ, 16 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:55 ಸೂರ್ಯಾಸ್ತ18:46:52 ಹಗಲಿನ ಅವಧಿ12:39:56 ರಾತ್ರಿಯ ಅವಧಿ11:19:11 ಚಂದ್ರೋದಯ06:33:51 ಚಂದ್ರಾಸ್ತ19:10:54 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…
ದರ್ಶನ್ ಅಭಿಮಾನಿಗಳ ಬಳಗ ಇದನ್ನು ಅಧಿಕೃವಾಗಿ ಘೋಷಿಸಿಕೊಂಡಿದೆ. ‘ಕುರುಕ್ಷೇತ್ರ’ ಚಿತ್ರ ಬರೊಬ್ಬರಿ . 100 ಕೋಟಿ ಕಲೆಕ್ಷನ್ ಮಾಡಿದೆ ಎಂದು ಕೇಕ್ ಕತ್ತರಿಸಿ ಸಂಭ್ರಮ ಆಚರಿಸಿದೆ. ಆ ಸಂಭ್ರಮಾಚರಣೆಯಲ್ಲಿ ಚಿತ್ರದ ಪ್ರಮುಖ ಪಾತ್ರಧಾರಿ ದರ್ಶನ್ ಕೂಡ ಭಾಗಿಯಾಗಿದ್ದಾರೆ. ಇದೊಂದು ಖುಷಿ ವಿಚಾರ. ಅಧಿಕೃತವಾಗಿ ಇದರ ಗಳಿಕೆ ಎಷ್ಟು, ಏನು ಎನ್ನುವುದು ಗೊತ್ತಿಲ್ಲ. ಆದರೆ ಆರಂಭದಿಂದಲೇ ದಾಖಲೆ ಕಲೆಕ್ಷನ್ ಆಗುತ್ತಿರುವ ಬಗ್ಗೆ ಮಾಹಿತಿ ಇತ್ತು. ಆಗಾಗ ನಿರ್ಮಾಪಕರು ಸಿಕ್ಕಾಗಲೂ ಹೇಳುತ್ತಿದ್ದರು. ಈಗ ನಮ್ಮ ಚಿತ್ರ 100 ಕೋಟಿ ರೂ….