ವಿಚಿತ್ರ ಆದರೂ ಸತ್ಯ

ಮಕ್ಕಳು ಹುಟ್ಟುವಾಗಲೆ ತಲೇಯಲ್ಲಿ ಕೂದಲು ಇರುತ್ತೆ ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

520

ಮಕ್ಕಳು ಹುಟ್ಟುವಾಗ ಅವರ ತಲೆಯಲ್ಲಿ ತುಂಬಾನೆ ಕೂದಲು ಇರುತ್ತದೆ, ಇಲ್ಲವಾದರೆ ಸ್ವಲ್ಪವೇ ಸ್ವಲ್ಪ ಕೂದಲು ಇರುತ್ತದೆ. ಆದರೆ ಯಾವುದೆ ಮಕ್ಕಳು ಹುಟ್ಟುವಾಗ ಬಕ್ಕ ತಲೆಯೊಂದಿಗೆ ಹುಟ್ಟಿರುವುದನ್ನು ನೋಡಿರೋದು ಕಡಿಮೆ. ಮಕ್ಕಳಲ್ಲಿ ಹುಟ್ಟುವಾಗಲೆ ಕೂದಲು ಬೆಳೆಯಲು ಕಾರಣ ಏನು ಗೊತ್ತಾ?

ಇದರ ಹಿಂದೆ ಅಡಗಿರುವ ಕಾರಣವನ್ನು ನೀವು ತಿಳಿಯಲು ಬಯಸಿದರೆ ನಾವು ನಿಮಗೆ ಮಾಹಿತಿ ನೀಡುತ್ತೇವೆ. ಮಕ್ಕಳ ಕೂದಲಿನ ಬಣ್ಣ ಅವರ ಜೀನ್ಸ್‌ ಮೇಲೆ ಡಿಪೆಂಡ್‌ ಆಗಿರುತ್ತದೆ. ಆ ಮಕ್ಕಳ ಕೂದಲು ಉದ್ದ, ದಪ್ಪ ಸುಂದರವಾಗಿರಲು ಕಾರಣ ನಿಮ್ಮ ಕೂದಲು. ತಾಯಿ ಹಾಗೂ ತಂದೆಯ ತಲೆಯಲ್ಲಿ ಕೂದಲು ಇದ್ದರೆ ಮಗುವಿನ ತಲೆಯಲ್ಲೂ ಹುಟ್ಟುವಾಗಲೆ ಕೂದಲು ಇರುತ್ತದೆ. ಒಂದು ವೇಳೆ ನಿಮ್ಮ ಹಾಗೂ ಸಂಗಾತಿಯ ಕೂದಲು ಹಗುರ ಹಾಗೂ ಗುಂಗುರಾಗಿದ್ದು, ನಿಮ್ಮ ಕೂದಲು ದಪ್ಪವಾಗಿ ನೇರವಾಗಿದ್ದರೆ ಮಕ್ಕಳ ಕೂದಲು ಹಾಗೆ ಆಗುವ ಸಾಧ್ಯತೆ ಇದೆ. ಇಲ್ಲವಾದರೆ ನಿಮ್ಮ ಕುಟುಂಬದಲ್ಲಿ ಯಾವುದೆ ವ್ಯಕ್ತಿಯ ಕೂದಲಿನ ರೀತಿಯಾಗಿ ನಿಮ್ಮ ಮಕ್ಕಳ ಕೂದಲು ಸಹ ಇರುತ್ತದೆ.

ಮಕ್ಕಳ ಕೂದಲು ಅವರ ತಂದೆ -ತಾಯಿಯ ಜೀನ್ಸ್‌ ಮೇಲೆ ಆಧಾರಿತವಾಗಿದೆ ಎಂಬುದನ್ನು ಸುಳ್ಳು ಎಂದು ಹೇಳಲಾಗುವುದಿಲ್ಲ. ಆದರೆ ಇದು ಹಾಗೆ ಇರಬೇಕು ಎಂದೇನಿಲ್ಲ. ಕೆಲವೊಂದು ಬಾರಿ ಬೇರೆ ರೀತಿಯಾಗಿ ಸಹ ಕೂದಲು ಇರುತ್ತದೆ.

ನಿಮ್ಮ ಮಕ್ಕಳ ಕೂದಲು ಮೊದಲು ಆರು ತಿಂಗಳಲ್ಲಿ ತುಂಬಾನೆ ಉದುರುತ್ತದೆ ಇದು ಸಾಮಾನ್ಯವಾದ ವಿಷಯವಾಗಿದೆ. ಮಕ್ಕಳ ಕೂದಲು 9-12 ತಿಂಗಳ ಸಮಯದಲ್ಲಿ ಮತ್ತೆ ಬೆಳೆಯಲು ಆರಂಭವಾಗುತ್ತದೆ. ಹೊಸದಾಗಿ ಬರುವಂತಹ ಕೂದಲು ಹಳೆಯ ಕೂದಲಿಗಿಂತ ತುಂಬಾನೆ ವಿಭಿನ್ನವಾಗಿರುತ್ತದೆ. ನಿಮ್ಮ ಮಕ್ಕಳ ಕಪ್ಪಾದ, ಸದೃಢ ಕೂದಲು ಕೆಂಪು ಬಣ್ಣಕ್ಕೆ ತಿರುಗುವ ಸಾಧ್ಯತೆ ಕೂಡ ಇದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಟಿಕ್‌ಟಾಕ್‌ಗೆ ಮತ್ತೊಂದು ಬಲಿ : ಕೋಲಾರದಲ್ಲಿ ಕೃಷಿ ಹೊಂಡದ ಬಳಿ ವಿಡಿಯೋ ಮಾಡಲು ಹೋಗಿ ವಿದ್ಯಾರ್ಥಿನಿ ಸಾವು…!

    ಟಿಕ್ ಟಾಕ್ ಹಾವಳಿ ಎಲ್ಲೇ ಮೀರುತ್ತಿದೆ. ಈ ಆ್ಯಪ್​​ ನಿಷೇಧವಾಗಬೇಕೆಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಟಿಕ್​ಟಾಕ್​ ಆ್ಯಪ್​ನಿಂದ ಜೀವ ಕಳೆದುಕೊಳ್ಳುತ್ತಿರುವವ ಸಂಖ್ಯೆಯೂ ಹೆಚ್ಚುತ್ತಿದೆ. ತುಮಕೂರಿನಲ್ಲಿ ಯುವಕನೊರ್ವ ಪ್ರಾಣ ಕಳೆದುಕೊಂಡ ಬೆನ್ನಲ್ಲೇ, ಇದೀಗ ಕೋಲಾರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಟಿಕ್​ಟಾಕ್​ ಕ್ರೇಜ್​​ಗೆ ಬಲಿಯಾಗಿದ್ದಾಳೆ. ಮಾಲಾಗೆ ವಿಪರೀತ ಟಿಕ್​ಟಾಕ್​ ಗೀಳು ಅಂಟಿಕೊಂಡಿತ್ತು. ಹೀಗಾಗಿ ಕೂತಲ್ಲಿ ನಿಂತಲ್ಲಿ ಟಿಕ್​ಟಾಕ್​ ಚಿತ್ರೀಕರಿಸುತ್ತಿದ್ದಳು. ಇದೇ ರೀತಿ ಅಪಾಯಕಾರಿ ಕೃಷಿ ಹೊಂಡದ ಬಳಿ ಟಿಕ್​ಟಾಕ್​ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾಳೆ. ಕೋಲಾರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಾಲಾ…

  • ಸುದ್ದಿ

    ಹುಟ್ಟುಹಬ್ಬದಂದು ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಪರೀಕ್ಷೆ ಮಾಡಿಸಿ ಆಚರಿಸಿದ ನಟಿ ಪ್ರಣಿತ…!

    ಸ್ಯಾಂಡಲ್‍ವುಡ್ ನಟಿ ಪ್ರಣಿತಾ ಸುಭಾಷ್ ಇಂದು ತಮ್ಮ 28ನೇ ವರ್ಷದ ಹುಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ನಗರದ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಣಿತಾ ಪ್ರತಿ ವರ್ಷ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಹುಟ್ಟುಹಬ್ಬದಂದು ಪ್ರಣಿತಾ ಸರ್ಕಾರಿ ಶಾಲೆ ದತ್ತು ಪಡೆದುಕೊಂಡು, 5 ಲಕ್ಷ ರೂ. ಹಣವನ್ನು ನೀಡಿದ್ದರು. ಈ ಬಾರಿ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಣಿತಾ ಸಮಾಜಮುಖಿ ಕಾರ್ಯಕ್ರಮಗಳನ್ನು…

  • ಸುದ್ದಿ

    2020ರ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ವಿರುದ್ದ ಕಣಕ್ಕಿಳಿಯಲಿರುವ ಪ್ರಥಮ ಹಿಂದು ಸಂಸದೆ ತುಳಸಿ..!

    ಈಗ ಬರಲಿರುವ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಅವರು ಅಮೆರಿಕದ ಮಾಧ್ಯಮವೊಂದಕ್ಕೆ ಅಧಿಕೃತವಾಗಿ ಹೇಳಿದ್ದಾರೆ. ಇವರು ಅಮೇರಿಕದ ಕಾಂಗ್ರೆಸ್ ನಮಹ ಮೊದಲ ಮಹಿಳಾ ಹಿಂದೂ ಕಾರ್ಯಕರ್ತೆ ಯಾಗಿದ್ದಾರೆ. ಹೆಸರು ತುಳಸಿ ಗಬ್ಬಾರ್ಡ್. ಈಗ ಇವರು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದಾರೆ. ತುಳಸಿ ಅವರು ಸದ್ಯ ಅಮೆರಿಕ ವಿದೇಶಾಂಗ ಇಲಾಖೆಯ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಇವರ ನಿರ್ಧಾರವು ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದೆ. ಗಬ್ಬಾರ್ಡ್​ ಇರಾಕ್​…

  • ಸುದ್ದಿ

    ಖೋಟಾನೋಟು ಚಲಾವಣೆ ಮಾಡುತ್ತಿದ್ದ ವಿದೇಶಿ ಪ್ರಜೆ ಬಂಧನ, 33 ಲಕ್ಷ ರೂ ವಶ, ಬೆಂಗಳೂರಿನ ಬಾಣಸವಾಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…!

    ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…

  • ಜ್ಯೋತಿಷ್ಯ

    ದತ್ತಾತ್ರೇಯ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

    ಮೇಷ ರಾಶಿ ಭವಿಷ್ಯ (Wednesday, December 8, 2021) ಮನರಂಜನೆ ಮತ್ತು ಮೋಜಿನ ಒಂದು ದಿನ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನಿಮ್ಮ ವರ್ತನೆಯಲ್ಲಿ, ವಿಶೇಷವಾಗಿ ನಿಮ್ಮ ಸಂಗಾತಿಯ ಜೊತೆ, ತಾಳ ತಪ್ಪದಿರಲಿ. ಇಲ್ಲವಾದರೆ ಅದು ಮನೆಯಲ್ಲಿನ ಶಾಂತಿಯನ್ನು ಹಾಳಾಗಿಸಬಹುದು. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾರಾದರೂ ಕೆಲಸದಲ್ಲಿ ನಿಮಗೆ ಅಡ್ಡಿ ಮಾಡಬಹುದು – ಆದ್ದರಿಂದ ಏನಾಗುತ್ತದೆ ಎನ್ನುವುದರ ಬಗ್ಗೆ ಗಮನವಿರಲಿ. ಹೆಚ್ಚು ಜನರನ್ನು ಭೇಟಿಯಾದಾಗ ಅಸಮಾಧಾನಗೊಳ್ಳುವಂತಹ ವ್ಯಕ್ತಿತ್ವ ನಿಮ್ಮದು ಮತ್ತು ನಿಮಗಾಗಿ ಸಾಮ್ಯವನ್ನು ತೆಗೆಯಲು ಪ್ರಯತ್ನಿಸುತ್ತೀರಿ. ಈ ಸಂದರ್ಭದಲ್ಲಿ…

  • ದೇಶ-ವಿದೇಶ

    ವೃದ್ಧ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಲ್ಲಿ ಸೇರಿಸುವ ಮಕ್ಕಳಿಗೆ ಕಾದಿದೆ ಮಾರಿ ಹಬ್ಬ!ಮೋದಿ ಸರ್ಕಾರ ತರಲಿದೆ ಹೊಸ ಕಾನೂನು?

    ಈಗಿನ ಕಾಲದಲ್ಲಿ ಮಕ್ಕಳಿಗೆ ತಮ್ಮನ್ನು ಸಾಕಿ ಬೆಳೆಸಿದ ತಂದೆ ತಾಯಿಗಳನ್ನು ಸಾಕುವುದೇ ದೊಡ್ಡ ಕಷ್ಟವೆನಿಸಿದೆ.ಹಾಗಾಗಿ ತಮ್ಮ ವೃದ್ಧ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಲ್ಲಿ ಸೇರಿಸುವುವರೇ ಹೆಚ್ಚು. ಆದರೆ ಇನ್ನು ಮುಂದೆ ಹಾಗೆ ಮಾಡುವ ಆಗಿಲ್ಲ.