ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಿಟ್ಜರ್ಲ್ಯಾಂಡ್ನ ಈ ಪ್ರಕೃತಿ ಮನೋಹರ ಪಟ್ಟಣಕ್ಕೆ ವಲಸೆ ಬರುವವರಿಗೆ ಅಲ್ಲಿಯ ಸರಕಾರವೇ 60,000 ಡಾ.(ಸುಮಾರು 38.7 ಲ.ರೂ.) ನೀಡುತ್ತದೆ. ಸರಕಾರದ ಈ ಕೊಡುಗೆಗೆ ಕಾರಣವಿದೆ. ಈ ಪಟ್ಟಣದಲ್ಲಿ ಜನಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಿದೆ.

ಈ ಪಟ್ಟಣದ ಬಗ್ಗೆ ವಿವರಗಳಿಲ್ಲಿವೆ:-
ಅಲ್ಬಿನೆನ್ ಈ ಪಟ್ಟಣದ ಹೆಸರು. ಸಮುದ್ರ ಮಟ್ಟದಿಂದ 4265 ಅಡಿ ಎತ್ತರದಲ್ಲಿ ರಮಣೀಯ ಕಣಿವೆಯಲ್ಲಿದೆ. ಇದು ಪರ್ವತ ನಗರವಾಗಿದ್ದು, ತನ್ನದೇ ಆದ ಚರ್ಚ್ ಹೊಂದಿದೆ. ಇಲ್ಲಿ ಎಲ್ಲೆಲ್ಲಿಯೂ ಸಾಂಪ್ರದಾಯಿಕ ವಾಲೈಸ್ ವಾಸ್ತು ಸೌಂದರ್ಯ ರಾರಾಜಿಸುತ್ತಿದೆ.

ಈ ಪಟ್ಟಣವು ಪ್ರಶಾಂತ ವಾತಾವರಣ, ಅದ್ಭುತ ನೈಸರ್ಗಿಕ ದೃಶ್ಯಗಳು, ಶುದ್ಧ ಗಾಳಿ ಮತ್ತು ವರ್ಷದ ಹೆಚ್ಚಿನ ಸಮಯ ಹದವಾದ ಬಿಸಿಲಿನಿಂದ ಕೂಡಿದೆ. ಆದರೆ ಇಲ್ಲಿಯ ನಿವಾಸಿಗಳೆಲ್ಲ ವಾಸಕ್ಕಾಗಿ ದೊಡ್ಡ ನಗರಗಳಿಗೆ ತೆರಳುತ್ತಿರುವುದರಿಂದ ಇನ್ನು ಕೆಲವೇ ವರ್ಷಗಳಲ್ಲಿ ಇಲ್ಲಿ ಜನಸಂಖ್ಯೆಯಿಲ್ಲದೆ ಇಡೀ ಪಟ್ಟಣವೇ ಬಿಕೋ ಎನ್ನುವ ಬೆದರಿಕೆ ಸರಕಾರವನ್ನು ಕಾಡುತ್ತಿದೆ.

ಸದ್ಯ ಈ ಪಟ್ಟಣದಲ್ಲಿ ಕೇವಲ 240 ಜನರು ವಾಸವಾಗಿದ್ದಾರೆ. ಇವರ ಪೈಕಿ ಮಕ್ಕಳ ಸಂಖ್ಯೆ ಹೇಗೆ ಎಣಿಸಿದರೂ ಏಳನ್ನು ಮೀರುವುದಿಲ್ಲ. ಹೆಚ್ಚಿನ ಕುಟುಂಬಗಳೆಲ್ಲ ದೊಡ್ಡ ನಗರಗಳಿಗೆ ವಲಸೆ ಹೋದ ಬಳಿಕ ಈ ಊರಿನ ಶಾಲೆಯು ಬಾಗಿಲು ಹಾಕಿಕೊಂಡಿದ್ದರಿಂದ ಈ ಮಕ್ಕಳು ಬಸ್ನಲ್ಲಿ ಸಮೀಪದ ಪಟ್ಟಣದ ಶಾಲೆಗೆ ಹೋಗುತ್ತಾರೆ.

ಈ ಸುಂದರವಾದ ತಾಣದಲ್ಲಿ ವಾಸವಾಗಲು ಬರುವವರಿಗೆ 60,000 ಡಾ.ಗಳ ಕೊಡುಗೆಯನ್ನು ಸರಕಾರವು ಘೋಷಿಸಿದೆ. ಇದರಿಂದಾಗಿ ಅವರು ಇಲ್ಲಿ ತಮ್ಮದೇ ಆದ ಮನೆಗಳನ್ನು ಖರೀದಿಸಬಹುದಾಗಿದೆ. 45 ವರ್ಷದೊಳಗಿನ, ಎರಡು ಮಕ್ಕಳಿರುವ ದಂಪತಿಗಳಿಗೆ ಮಾತ್ರ ಈ ಕೊಡುಗೆ ಮುಕ್ತವಾಗಿದೆ.

ಅಂದ ಹಾಗೆ ಈ ಕೊಡುಗೆಯೊಂದಿಗೆ ಒಂದು ಷರತ್ತೂ ಇದೆ. 60,000 ಡಾ.ಗಳನ್ನು ಪಡೆದುಕೊಂಡು ಇಲ್ಲಿ ನೆಲೆಸುವ ದಂಪತಿಗಳು ಈ ಊರನ್ನು ತೊರೆಯಲು ನಿರ್ಧರಿಸಿದರೆ ಸರಕಾರಕ್ಕೆ ಅಷ್ಟೂ ಹಣವನ್ನು ಹಿಂದಿರುಗಿಸಬೇಕಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರ, 06/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ಇವರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ : 06:16 ಸೂರ್ಯಾಸ್ತ : 18:28 ಪಕ್ಷ : ಕೃಷ್ಣ ಪಕ್ಷ ತಿಥಿ : ಷಷ್ಠೀ ನಕ್ಷತ್ರ : ಜ್ಯೆಷ್ಟ್ಯ ಯೋಗ : ವರಿಯಾನ್ ಪ್ರಥಮ ಕರಣ :…
ತರಕಾರಿಗಳಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ಮಾತ್ರ ಲಾಭ ನೀಡುತ್ತದೆ ಎಂದು ನಾವು ಭಾವಿಸಿದ್ದೇವೆ. ಆದರೆ ಪ್ರತಿಯೊಂದು ತರಕಾರಿಯಲ್ಲಿ ಇರುವಂತಹ ಕೆಲವೊಂದು ಅಂಶಗಳು ನಮ್ಮ ತ್ವಚೆ ಹಾಗೂ ಕೂದಲಿಗೆ ತುಂಬಾ ಉಪಯೋಗಕಾರಿ.
ಭಾರತ್ ನೆಟ್ ಯೋಜನೆಯ ಎರಡನೇ ಹಾಗೂ ಅಂತಿಮ ಹಂತವನ್ನು ಇಂದು ದೂರಸಂಪರ್ಕ ಇಲಾಖೆ ಸಚಿವ ಮನೋಜ್ ಸಿನ್ಹಾ, ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರವಿ ಶಂಕರ್ ಪ್ರಸಾದ್ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವ ರವಿಶಂಕರ್ ಪ್ರಸಾದ್ ಉದ್ಘಾಟಿಸಲಿದ್ದಾರೆ.
ಪೈಲಟ್ ಇಲ್ಲದ ವಿಮಾನ ತಯಾರಿಸಲು ಬೋಯಿಂಗ್ ಕಂಪನಿ ಮುಂದೆ ಬಂದಿದೆ. ವಿಮಾನ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿರುವ ಬೋಯಿಂಗ್ ಕಂಪನಿ ಮುಂದಿನ ವರ್ಷದ ವೇಳೆಗೆ ಪೈಲಟ್ ಇಲ್ಲದ ವಿಮಾನ ನಿರ್ಮಾಣದ ಕನಸು ನನಸಾಗಿರುವ ಗುರಿ ಹೊಂದಿದೆ.
ಜೀವನದ ಪಾಠವನ್ನು ಹಸಿವು ಅನ್ನೊದ್ದು ಅತಿ ಬೇಗನೆ ಕಲಿಸಿ ಕೊಡುತ್ತದೆ ಅನ್ನಬಹುದು. ಬಡತನದಲ್ಲಿ ಬೆಂದು ನೊಂದು ಹಲವರ ಬಾಯಲ್ಲಿ ಬೋಯಿಸಿಕೊಂಡು ಜೀವನವನ್ನು ಸಾಗಿಸುತ್ತ, ಇವುಗಳ ಮದ್ಯೆ ತನ್ನ ಮಗನನ್ನು ಐಎಎಸ್ ಅಧಿಕಾರಿಯನ್ನಾಗಿ ಮಾಡಬೇಕು ಅನ್ನೋ ಕನಸನ್ನು ಹೊತ್ತು ಶ್ರಮ ಪಟ್ಟ ಆ ಶ್ರಮ ಜೀವಿಗೆ ಆ ದೇವರು ಪ್ರತಿ ಫಲವನ್ನು ಕೊಟ್ಟಿದ್ದಾನೆ.
ರಾತ್ರಿ ಮಲಗುವ ಸಮಯದಲ್ಲಿ ಒಂದು ಏಲಕ್ಕಿಯನ್ನ ತಿಂದು ಉಗುರು ಬೆಚ್ಚಗಿನ ನೀರನ್ನ ನಮ್ಮ ದೇಹಕ್ಕೆ ಎಷ್ಟು ಪ್ರಯೋಜನ ಅನ್ನುವುದು ಇನ್ನು ಹಲವು ಜನರಿಗೆ, ಹಾಗಾದರೆ ಒಂದು ಏಲಕ್ಕಿ ತಿಂದು ಉಗುರು ಬೆಚ್ಚಗಿನ ನೀರನ್ನ ಕುಡಿದರೆ ಏನಾಗುತ್ತದೆ ತಿಳಿಯೋಣ. ಸ್ನೇಹಿತರೆ ಸುಗಂಧ ದ್ರವ್ಯಗಳಲ್ಲಿ ಏಲಕ್ಕಿ ಪ್ರಧಾನವಾದದ್ದು ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ದೇಶದಲ್ಲಿ ದೊಡ್ಡ ಸುಗಂಧ ದ್ರವ್ಯಗಳು ದೊರೆಯುತ್ತದೆ ಮತ್ತು ಇದು ನಮ್ಮ ದೇಹಕ್ಕೆ ಮತ್ತು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಅನ್ನುವ ಉದ್ದೇಶದಿಂದ ಅದನ್ನ ಕೊಳ್ಳೆ ಹೊಡೆದುಕೊಂಡು ಹೋಗುವ ಸಲುವಾಗಿ…