ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ, ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (77)ಅವರು ಬುಧವಾರ ಬೆಳಗ್ಗೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಬಹು ಅಂಗಾಂಗ ವೈಫಲ್ಯದಿಂದ ಬುಧವಾರ(ಮೇ 31) ಬೆಳಗ್ಗೆ 4.40ರ ಸುಮಾರಿಗೆ ಕೊನೆಯುಸಿರೆಳೆದರು ಎಂದು ಎಂಎಸ್ ರಾಮಯ್ಯ ಡಾ. ಸಂಜಯ್ ಕುಲಕರ್ಣಿ ಪ್ರಕಟಿಸಿದ್ದಾರೆ. ಕಳೆದ 16 ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಪಾರ್ವತಮ್ಮ ಅವರು ಕನ್ನಡ ಚಲನಚಿತ್ರರಂಗದ ವರನಟ ಡಾ. ರಾಜ್ ಕುಮಾರ್ ಅವರ ಪತ್ನಿಯಾಗಿ, ಚಿತ್ರರಂಗದ ಶಕ್ತಿಯಾಗಿ ಬೆಳೆದವರು. ಪಾರ್ವತಮ್ಮ ಅವರು ಪುತ್ರರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್, ಇಬ್ಬರು ಪುತ್ರಿಯರಾದ ಪೂರ್ಣಿಮಾ, ಲಕ್ಷ್ಮಿ, ಸೋದರರಾದ ಎಸ್ಎ ಚಿನ್ನೇಗೌಡ, ಗೋವಿಂದರಾಜ್ ಹಾಗೂ ಶ್ರೀನಿವಾಸ್ ಸೇರಿದಂತೆ ಮೊಮ್ಮಕ್ಕಳು, ಅಪಾರ ಅಭಿಮಾನಿ ವರ್ಗವನ್ನು ಅಗಲಿದ್ದಾರೆ.
ಪೂರ್ಣಿಮಾ ಎಂಟರ್ ಪ್ರೈಸರ್ ಮೂಲಕ ತಮ್ಮ ಮಕ್ಕಳನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದಲ್ಲದೆ, ಸುಧಾರಾಣಿ, ಮಾಲಾಶ್ರೀ, ಪ್ರೇಮಾ, ರಕ್ಷಿತಾ, ರಮ್ಯಾ ಅವರನ್ನು ಚಿತ್ರರಂಗಕ್ಕೆ ಕರೆ ತಂದವರು.
ಸರಿ ಸುಮಾರು 80ಕ್ಕೂ ಅಧಿಕ ಚಿತ್ರಗಳನ್ನು ನಿರ್ಮಿಸಿದ್ದರು. ಡಾ. ರಾಜ್ ಅಭಿನಯದ ಹಾಲು ಜೇನು, ಕವಿರತ್ನ ಕಾಳಿದಾಸ, ಜೀವನ ಚೈತ್ರ , ಶಿವರಾಜ್ ಅಭಿನಯದ ಆನಂದ್, ಓಂ, ಜನುಮದ ಜೋಡಿ, ರಾಘವೇಂದ್ರ ರಾಜ್ ಕುಮಾರ್ ಅಭಿನಯದ ನಂಜುಂಡಿ ಕಲ್ಯಾಣ, ಪುನೀತ್ ಅಭಿನಯದ ಅಪ್ಪು, ಅಭಿ, ಹುಡುಗರು ಸೇರಿದಂತೆ ಅನೇಕ ಹಿಟ್ ಚಿತ್ರಗಳನ್ನು ನೀಡಿದವರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಬಿಎಂಟಿಸಿ ಕಿರಿಯ ಸಹಾಯಕ ಕಂ ಡಾಟಾ ಎಂಟ್ರಿ ಆಪರೇಟರ್ ಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. 2018 ರ ಮಾರ್ಚ್ 23 ರಂದು 100 ಕಿರಿಯ ಸಹಾಯಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ 6 ತಿಂಗಳ ಕಂಪ್ಯೂಟರ್ ತರಬೇತಿ ಪಡೆದಿರಬೇಕು. ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಎಂದು ತಿಳಿಸಲಾಗಿತ್ತು. 26 ಸಾವಿರಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಜೂನ್ 10 ರಂದು ಪರೀಕ್ಷೆ ಬರೆದಿದ್ದರು. ಮೂಲ ದಾಖಲಾತಿಗಳ ಪರಿಶೀಲನೆಗೆ 1:5 ಅನುಪಾತದಲ್ಲಿ…
ಪಬ್ಜಿ ಎಂಬ ಮಹಾಮಾರಿ ಗೇಮ್ ಎಷ್ಟೊಂದು ಡೇಂಜರಸ್ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಆದ್ರೂ ಸಹ ಇಂದಿನ ಯುವ ಪೀಳಿಗೆ ಈ ಗೇಮ್ಗೆ ಬಲಿಯಾಗುತ್ತಿದ್ದಾರೆ. ಸಾಕಷ್ಟು ಪ್ರಾಣ ಹಾನಿಗಳು ಸಹ ಆಗಿವೆ. ಅದೇ ರೀತಿ ಪಬ್ಜಿ ಗೇಮ್ ದಾಸನಾಗಿದ್ದ ಹದಿಹರೆಯದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಚರಂಡಿ ನೀರಲ್ಲಿ ಬಿದ್ದು ಒದ್ದಾಡಿದ್ದಾನೆ.ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿಜಯಪುರದ ಮಧ್ಯಭಾಗದಲ್ಲಿರುವ ಗಗನ್ ಮಹಲ್ ಎಂಬ ಬೃಹತ್ ಕಂದಕದಲ್ಲಿನ ಗಲೀಜು ಗಟಾರ್ ನೀರಿನಲ್ಲಿ ಬಿದ್ದು ಹೊರಳಾಡಿದ್ದಾನೆ. ಇದನ್ನು ವಿಡಿಯೋ ಮಾಡಿಕೊಂಡ ಸ್ಥಳೀಯರು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಲವಾರು ಯೋಜನೆಗಳನ್ನು ಕೈಬಿಟ್ಟು ಒಂದನ್ನು ಮಾತ್ರ ಆಯ್ಕೆ ಮಾಡಿಕೊಂಡಲ್ಲಿ ಸಿದ್ಧಿಗೆ ಅನುಕೂಲವಾಗುವುದು. ಪರಾಕ್ರಮ ರಾಹು ಸಂಚಾರದಿಂದಾಗಿ ಸಂವಹನ ಕಾರ್ಯದಲ್ಲಿ ಹಿನ್ನಡೆ ಉಂಟಾಗುವುದು. ದುರ್ಗಾದೇವಿಯನ್ನು ಪ್ರಾರ್ಥಿಸುವುದು ಒಳ್ಳೆಯದು. .ನಿಮ್ಮ ಸಮಸ್ಯೆ.ಏನೇ…
ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಹಾಗೂ ಮಕ್ಕಳು ಭೇಟಿ ನೀಡಿದರು. ಈ ವೇಳೆ ಪ್ರತಾಪ್ ಅವರ ಪತ್ನಿ ಸರಿತಾ ಸ್ಪರ್ಧಿ ಪ್ರಿಯಾಂಕಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಸೋಮವಾರ ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಸರಿತಾ ಆಗಮಿಸಿದ್ದರು. ಈ ವೇಳೆ ಸರಿತಾ ಅವರು ಮನೆ ಮಂದಿ ಜೊತೆ ಆತ್ಮೀಯವಾಗಿ ಮಾತನಾಡಿಸಿ ತಾವು ತಂದಿದ್ದ ತಿಂಡಿಯನ್ನು ಪ್ರತಾಪ್ ಅವರಿಗೆ ನೀಡದೇ ವಾಸುಕಿ ಅವರಿಗೆ ಕೊಟ್ಟಿದ್ದಾರೆ. ಸರಿತಾ, ಪ್ರತಾಪ್ ಜೊತೆ ಮಾತನಾಡಿದ ಬಳಿಕ…
ಇಷ್ಟು ದಿನ ಮಳೆಯ ಅಭಾವದಿಂದ ಸೋರಗಿ ಹೋಗಿದ್ದ ಮಲೆನಾಡಿನ ನದಿಗಳಿಗೆ ಜೀವಕಳೆ ಬಂದಿದೆ. ಪಶ್ಚಿಮಘಟ್ಟ ಸಾಲಿನ ಆರಿದ್ರಾ ಮಳೆಯ ಆರ್ಭಟಕ್ಕೆ ನದಿಗಳು ತುಂಬಿ ಹರಿಯುತ್ತಿದ್ದು, ಭಾರೀ ಅವಾಂತರವನ್ನೇ ಸೃಷ್ಟಿಸಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ 4-5 ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದೆ. ಅದರಲ್ಲೂ ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.. ಶೃಂಗೇರಿಯ ಕಪ್ಪೆ ಶಂಕರ ದೇಗುಲ…
ಮಗಳಿಗೋ ಮಗನಿಗೋ ಮದುವೆ ಮಾಡಬೇಕಾದರೆ ಹಲವಾರು ಕಡೆ ವಿಚಾರಿಸಿ ಎರಡೂ ಕುಟುಂಬಗಳ ಕಡೆ ವಿಚಾರಿಸಿ ಮದುವೆ ಮಾಡುತ್ತಾರೆ. ಹೆಣ್ಣು ಗಂಡು ಚೆನ್ನಾಗಿ ಬಾಳಬೇಕೆಂಬ ಬಯಕೆಯಿಂದ ಹೀಗೆ ಮಾಡುತ್ತಾರೆ. ಆದರೆ ಇಲ್ಲಿ ಮದುವೆಯೊಂದು ಮುರಿದು ಬಿದ್ದಿದೆ. ಮೊದಲ ರಾತ್ರಿ ಕಣ್ಣೀರಿನಲ್ಲಿ ಕೈತೊಳೆದ ವಧು ಬೆಳಿಗ್ಗೆ ಗಂಡನ ಮನೆ ತೊರೆದಿದ್ದಾಳೆ. ಎರಡು ದಿನ ರೂಮಿನಲ್ಲಿ ಬಂಧಿಯಾಗಿದ್ದ ವರ ಹಾಗೂ ಆತನ ತಂದೆ-ತಾಯಿ ಈಗ ಆಸ್ಪತ್ರೆ ಸೇರಿದ್ದಾರೆ. ಜನವರಿ 22ರಂದು ಧೀರಜ್ ಮದುವೆ ತನು ಜೊತೆ ನಡೆದಿತ್ತು. ಜನವರಿ 23ರಂದು ತನು ಗಂಡನ…