ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ನಡೆಯುತ್ತಿರುವ ಮೊಬೈಲ್ ಡೇಟಾ ಕ್ರಾಂತಿ ಇಡೀ ವಿಶ್ವವನ್ನು ನಮ್ಮ ಕಡೆಗೆ ತಿರುಗುವಂತೆ ಮಾಡಿದೆ. ಈ ಹಿನ್ನಲೆಯಲ್ಲಿ ಗೂಗಲ್-ಫೇಸ್ಬುಕ್ ಸೇರಿದಂತೆ ಎಲ್ಲಾ ದೈತ್ಯ ಕಂಪನಿಗಳು ಭಾರತದ ಕಡೆಗೆ ಹೆಚ್ಚಿನ ಒಲವು ತೋರಿಸುತ್ತಿದ್ದು, ಭಾರತೀಯರಿಗಾಗಿಗೇ ಸೇವೆಗಳನ್ನು ನೀಡಲು ಮುಂದಾಗಿವೆ.

ಸದ್ಯ ದೇಶದಲ್ಲಿ ಅತೀ ಹೆಚ್ಚು ಬಳಕೆದಾರರನ್ನು ಹೊಂದಿರುವ ತಾಣಗಳು ಎಂದರೆ ಅದು ಯೂಟ್ಯೂಬ್ ಮತ್ತು ವಾಟ್ಸ್ಆಪ್ ಇವು ಸಹ ಭಾರತೀಯರಿಗಾಗಿಯೆ ಬದಲಾಗಿವೆ.
ಹೆಚ್ಚಿನ ಜನರನ್ನು ಆಕರ್ಷಿಸಿರುವ ಯೂಟ್ಯೂಬ್ ಮತ್ತು ವಾಟ್ಸ್ಆಪ್ ಎರಡು ಸಹ ಇನ್ನುಷ್ಟು ಜನರ ಬಳಿಗೆ ಹೋಗುವ ಸಲುವಾಗಿ ಹೊಸದೊಂದು ಆಯ್ಕೆಯನ್ನು ನೀಡಲು ಮುಂದಾಗಿವೆ. ವಾಟ್ಸ್ಆಪ್ನಲ್ಲಿಯೇ ಯೂಟ್ಯೂಬ್ ವಿಡಿಯೋಗಳನ್ನ ನೋಡುವ ಅವಕಾಶವನ್ನು ಮಾಡಿಕೊಡಲು ಮುಂದಾಗಿವೆ. ಇದರಿಂದಾಗಿ ಗ್ರಾಹಕರಿಗೆ ಹೆಚ್ಚಿನ ಲಾಭವಾಗಲಿದೆ.

ವಾಟ್ಸ್ಆಪ್ ಹೊಸ ಆಪ್ಡೇಟ್:-
ವಾಟ್ಸ್ಆಪ್ ತನ್ನ ಆಂಡ್ರಾಯ್ಡ್ ಮತ್ತು ಆಪಲ್ ಬಳಕೆದಾರರಿಗೆ ಹೊಸ ಆಯ್ಕೆಯನ್ನು ನೀಡುತ್ತಿದ್ದು, ಇದರಲ್ಲಿ ನೀವು ಸ್ನೇಹಿತರಿಗೆ ಯೂಟ್ಯೂಬ್ ವಿಡಿಯೋವನ್ನು ಕಳುಹಿಸಿದರೆ ಅವರು ಯೂಟ್ಯೂಬ್ಗೆ ಹೋಗಿ ವಿಡಿಯೋ ನೋಡುವ ಅವಶ್ಯಕತೆ ಇಲ್ಲ.

ಬದಲಾಗಿ ವಾಟ್ಸ್ಆಪ್ ನಲ್ಲಿಯೇ ವಿಡಿಯೋವನ್ನು ನೋಡಬಹುದಾಗಿದೆ.
ಪಿಚ್ಚರ್ ಇನ್ ಪಿಚ್ಚರ್ ಆಯ್ಕೆ:-
ಇದಕ್ಕಾಗಿಯೇ ವಾಟ್ಸ್ಆಪ್ ಪಿಚ್ಚರ್ ಇನ್ ಪಿಚ್ಚರ್ ಆಯ್ಕೆಯನ್ನು ನೀಡಲಾಗಿದ್ದು, ಇದರಿಂದಾಗಿ ವಾಟ್ಸ್ಆಫ್ ವಿಂಡೋದಲ್ಲಿಯೇ ಯೂಟ್ಯೂಬ್ ವಿಡಿಯೋವನ್ನು ನೋಡವ ಅವಕಾಶವನ್ನು ವಾಟ್ಸ್ಆಪ್ ಬಳಕೆದಾರರು ಪಡೆದುಕೊಳ್ಳಲಿದ್ದಾರೆ ಎನ್ನಲಾಗಿದೆ
ವಿಡಿಯೋ ನೋಡುವ ಜೊತೆಗೆ ಚಾಟ್ ಮಾಡಬಹುದು :-
ಇದಲ್ಲದೇ ನೀವು ವಾಟ್ಸ್ಆಪ್ನಲ್ಲಿ ವಿಡಿಯೋವನ್ನು ನೋಡುವ ಜೊತೆಗೆ ನಿಮ್ಮ ಸ್ನೇಹಿತರೊಂದಿಗೆ ಚಾಟ್ ಸಹ ನಡೆಸಬಹುದಾಗಿದೆ.

ಇದರಿಂದಾಗಿ ವಾಟ್ಸ್ಆಪ್ ಮತ್ತು ಯೂಟ್ಯೂಬ್ ಬಳಕೆ ಮತ್ತಷ್ಟು ಸುಲಭವಾಗಲಿದೆ ಎನ್ನಲಾಗಿದೆ.
ಶೀಘ್ರವೇ ಬಳಕಗೆ ಲಭ್ಯ:-
ಈ ಆಯ್ಕೆಯೂ ಶೀಘ್ರವೇ ಬಳಕೆದಾರರಿಗೆ ದೊರೆಯಲಿದೆ ಎನ್ನುವ ಅಂಶವು ತಿಳಿದು ಬಂದಿದ್ದು, ಈಗಾಗಲೇ ಬಿಟಾ ಬಳಕೆದಾರರು ಈ ಆಯ್ಕೆಯನ್ನು ಪಡೆಯಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
MAYOON N/ BIOTECHNOLOGIST / KOLAR ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.. ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್…
ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.
ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ. ಏಕೆಂದರೆ ಈ…
ಅಸ್ಸಾಂ ಸರ್ಕಾರ ಶನಿವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಪೌರತ್ವ ನೋಂದಣಿಯ (ಎನ್ಆರ್ಸಿ) ಅಂತಿಮ ಪಟ್ಟಿಯ ಪ್ರಕಾರ 19.06 ಲಕ್ಷ ಜನರು ಭಾರತೀಯ ಪೌರರಲ್ಲ ಎಂದು ಹೇಳಲಾಗಿದೆ. ಹಾಗೆಂದು ತಕ್ಷಣವೇ ಇವರನ್ನು ಬಂಧಿಸದಿರಲು ಹಾಗೂ ಅಕ್ರಮ ನಿವಾಸಿಗಳು ಎಂದು ಘೋಷಿಸದಿರಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ತಾವು ಭಾರತೀಯ ಪೌರರು ಎಂಬುದನ್ನು ಸಾಬೀತುಪಡಿಸಲು ತಮ್ಮ ಬಳಿ ದಾಖಲೆಗಳಿದ್ದರೆ, ಅವುಗಳನ್ನು ಒದಗಿಸಿ ತಮ್ಮ ಪೌರತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಲು ಇವರೆಲ್ಲರಿಗೂ ಅವಕಾಶ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ….
ಲಾರಿಯಲ್ಲಿ ಲೋಡುಗಟ್ಟಲೆ ಸಿಗುತ್ತಿದ್ದ ಮರಳು ಈಗ ಅಕ್ಕಿಯಂತೆ ಮೂಟೆಯಲ್ಲಿಯೂ ಸಿಗುತ್ತೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರದಿಂದ ಮರಳು ಭಾಗ್ಯ ಯೋಜನೆ ರೂಪಿಸಲಾಗಿದೆ.
ನಿಮಗೆಲ್ಲರಿಗೂ ಗೊತ್ತಿರಬಹುದು, ಹಿಂದಿನ ಕಾಲದ ಮದುವೆಯ ನಿಯಮಗಳು ಸಂಪ್ರದಾಯಗಳು ಹೇಗಿತ್ತು ಎಂಬುದು. ಮದುವೆಯಾಗುವ ನವ ಜೋಡಿಗಳಲ್ಲಿ ವಧುಗಿಂತ ವರನು ದೊಡ್ಡವನಾಗಿರಬೇಕು, ಇಲ್ಲವಾದಲ್ಲಿ ಮದುವೆಗೆ ಒಪ್ಪಿಗೆಯನ್ನು ಕೊಡುತ್ತಲೇ ಇರುತ್ತಿರಲಿಲ್ಲ. ಆದರೆ ಈಗ ಕಾಲ ಬದಲಾಗಿದೆ, ದಿನಗಳು ಉರುಳಿದಂತೆ ಸಂಪ್ರದಾಯಗಳು ಬದಲಾಗುತ್ತಿವೆ. ಜಾತಿ, ಧರ್ಮ, ವಯಸ್ಸು ಇವ್ಯಾವುದನ್ನು ಲೆಕ್ಕಿಸದೆ ತಾನು ಪ್ರೀತಿಸಿದ ವ್ಯಕ್ತಿಯನ್ನು ವಿವಾಹವಾಗಿ ಸುಖಕರ ಜೀವನ ನಡೆಸುತ್ತಿರುತ್ತಾರೆ. ಒಂದು ಕಡೆಯಿಂದ ಯೋಚಿಸುವುದಾದರೆ ಈ ನಿರ್ಧಾರ ಸರಿ ಅನಿಸುತ್ತದೆ ಅಲ್ಲವೇ? ಅಂತೆಯೇ ನಮ್ಮ ದಕ್ಷಿಣ ಭಾರತದ ಆಲ್ಮೋಸ್ಟ್ ಟಾಪ್ ನಟಿಯರು…