ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಕಪ್ಪು ಬಣ್ಣದ ಕೋಳಿಗಳು ಶುಭ ಸೂಚಕ ಹಾಗೂ ಲೈಂಗಿಕ ಬಯಕೆ ವೃದ್ಧಿ.? ಜತೆಗೆ ಹಲವು ಔಷಧೀಯ ಗುಣಗಳನ್ನು ಹೊಂದಿದೆ ಎಂಬ ಭಾವನೆ ಜನರಲ್ಲಿದೆ. ರಕ್ತ, ಮಾಂಸ
ಸೇರಿದಂತೆ ಪ್ರತಿಯೊಂದೂ ಕಪ್ಪು ಬಣ್ಣದಿಂದ ಕೂಡಿರುವ ಖಡಕನಾತ ಕೋಳಿಗೆ ಹೆಚ್ಚಿನ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಹೆಸರಘಟ್ಟದ ಕೇಂದ್ರೀಯ ಕುಕ್ಕುಟ ಅಭಿವೃದ್ಧಿ ಕೇಂದ್ರ (ಸಿಪಿಡಿಒ)ವು ಖಡಕನಾತ ಕೋಳಿಯ ಫಾರಂ ತೆರೆಯಲು ಉದ್ದೇಶಿಸಿದೆ.

ರಾಜ್ಯದಲ್ಲಿ ಈ ಖಡಕನಾತ ಕೋಳಿ ಪಾರಂಗಳಿಲ್ಲ ಮಧ್ಯಪ್ರದೇಶ ಮೂಲದ ಈ ಜಾತಿಯ ಕೋಳಿಗಳ ಮೂರು ನಾಲ್ಕು ಪಾರಂಗಳನ್ನು ಕಾಣಬಹುದು. ಆದರೆ, ಇತ್ತೀಚೆಗೆ
ರೈತರಿಂದ ಹೆಚ್ಚು ಬೇಡಿಕೆ ಬರುತ್ತಿದೆ. ಆದ್ದರಿಂದ ಸಿಪಿಡಿಒ ಕನಿಷ್ಟ ಸಾವಿರ ಖಡಕನಾತ ಕೋಳಿಗಳ ಫಾರಂ ಶೀಘ್ರದಲ್ಲೆ ಪ್ರಾರಂಭಿಸಿ , ರಾಜ್ಯದಲ್ಲಿ ಈ ತಳಿಯನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಿದೆ.

ಈ ಸಂಬಂಧ ಈಗಾಗಲೇ ಪಶು ಸಂಗೋಪನ ಇಲಾಖೆಗೆ ಪತ್ರ ವ್ಯವಹಾರ ನಡೆದಿದೆ. ಇದಕ್ಕೆ ಕೇಂದ್ರದ ಅನುಮೋದನೆ ದೊರೆತು, ಹಣ ಮಂಜೂರಾಗಬೇಕು . ಮುಂಬೈನಲ್ಲಿರುವ ಸಿಪಿಡಿಒ ಕೇಂದ್ರದಿಂದ ಇಲ್ಲಿಗೆ ಖಡಕನಾತ ಕೋಳಿಗಳು ಪೂರೈಕೆ ಆಗಲಿವೆ.ಎಲ್ಲವೂ ಅಂದುಕೊಂಡಂತೆ ಆದರೆ, ಮುಂದಿನ ಕೃಷಿ ಮೇಳದಲ್ಲಿ ಈ ವಿಶಿಷ್ಠ ಜಾತಿಯ ಕೋಳಿಗಳನ್ನು ಸ್ವತಃ ಹೆಸರಘಟ್ಟದ ಸಿಪಿಡಿಒ ದರ್ಶನಕಿಡಲಿದೆ ಎಂದು ಕೇಂದ್ರದ ುಪ ನಿರ್ದೇಶಕರು ತಿಳಿಸಿದ್ದಾರೆ.

ಖಡಕನಾತ ಕೋಳಿಯು ಕಪ್ಪು ರಕ್ತ ಮತ್ತು ಕಪ್ಪು ಮಾಂಸವನ್ನು ಹೊಂದಿದೆ. ಇದನ್ನು ದೇವರಿಗೆ ಅರ್ಪಣೆ ಮಾಡುವುದರಿಂದ ಒಳ್ಳೆಯದಾಗುತ್ತದೆ ಎಂಬ ಕಲ್ಪನೆ ಜನರಲ್ಲಿದೆ. ಇದೇ ಕಾರಣಕ್ಕೆ ಕಪ್ಪುರಕ್ತ ಹೊಂದಿರುವ ಕೋಳಿಗಳಿಗೆ ಬೇಡಿಕೆ ಇದೆ. ಇದು ಮೌಡ್ಯವಾದರೂ, ಜನ ಕೇಳುತ್ತಿರುವುದರಿಂದ ಪೂರೈಸಬೇಕಾಗಿದೆ ಎಂದು ಮತ್ತೋರ್ವ ಅಧಿಕಾರಿ
ತಿಳಿಸಿದ್ದಾರೆ. ವರ್ಷಕ್ಕೆ 2೦೦ ಮೊಟ್ಟೆ ಕೂಡುವ ಕೋಳಿ ಅಭಿವೃದ್ಧಿ ಇಲ್ಲದಂತೆ ಹೆಚ್ಚು ಮೊಟ್ಟೆ ಕೊಡುವ ಹಿತ್ತಲಲ್ಲಿ ಸಾಕುವ ಕಾವೇರಿ ಸಾಮರ್ಥ್ಯ ವೃದ್ಧಿಸುವ ಸಂಶೋಧನೆಯಲ್ಲಿ
ಸಿಪಿಡಿಒ ವಿಜ್ಞಾನಿಗಳು ತೊಡಗಿದ್ದು, ಶೀಘ್ರದಲ್ಲೇ ಕಾವೇರಿ ಕೋಳಿ ವಾರ್ಷಿಕ ಕನಿಷ್ಠ 2೦೦ ಮೊಟ್ಟೆಗಳನ್ನು ನೀಡಲಿದೆ.

ಪ್ರಸ್ತುತ 150ರಿಂದ 160 ಮೊಟ್ಟೆಗಳನ್ನು ಈ ಜಾತಿಯ ಕೋಳಿ ನೀಡುತ್ತಿದೆ. ಇದರ ಸಾಮರ್ಥ್ಯವನ್ನು ಈಗ ಕನಿಷ್ಠ 2೦೦ಕ್ಕೆ ಹೆಚ್ಚಿಸುವ ನಿಟ್ಟಿನಲ್ಲಿ ಸಂಶೋಧನೆ ನಡೆದಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಡಿಸೆಂಬರ್, 2018) ಕುಟುಂಬದ ಸದಸ್ಯರೊಂದಿಗೆ ಒಂದು ಶಾಂತಿಯುತ ಮತ್ತು ಶಾಂತ ದಿನವನ್ನು ಆನಂದಿಸಿ – ಜನರು ಸಮಸ್ಯೆಗಳೊಡನೆನಿಮ್ಮನ್ನು ಸಮೀಪಿಸಿದರೆ – ಅವರನ್ನು…
ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದರೆ
ರಾಜ್ಯ ಸರ್ಕಾರ 3500 ಮಂದಿ ಪರಿಶಿಷ್ಟ ಜಾತಿಯವರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕಾರು ಖರೀದಿಸಲು 3 ಲಕ್ಷ ರೂ. ವರೆಗೆ ಸಬ್ಸಿಡಿ ನೀಡಲು ನಿರ್ಧರಿಸಿದೆ. ಸಾಲ ಸೌಲಭ್ಯ ಒದಗಿಸುವ ಮೂಲಕ ಕಾರು ವಿತರಣೆ ಪ್ರಕ್ರಿಯೆ ಶುರುವಾಗಿದೆ.
ಬೆಂಗಳೂರು(05-01-2023): ವಸತಿ ಯೋಜನೆಗಳ ಫಲಾನುಭವಿಗಳಿಗೆ ಗ್ರಾಮೀಣ ಭಾಗದಲ್ಲಿ ನೀಡುತ್ತಿದ್ದ ಸಹಾಯಧನ ಮೊತ್ತವನ್ನು 1.20 ಲಕ್ಷ ರೂ.ನಿಂದ 3 ಲಕ್ಷ ರೂ.ಗೆ ಹಾಗೂ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ನೀಡುತ್ತಿದ್ದ 2.70 ಲಕ್ಷ ರೂ.ನಿಂದ 4 ಲಕ್ಷ ರೂ.ಗೆ ಹೆಚ್ಚಳ ಮಾಡುವ ಮಹತ್ವದ ತರ್ಮಾನಕ್ಕೆ ಸರ್ಕಾರ ಮುಂದಾಗಿದೆ. ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಸೂರು ಕಲ್ಪಿಸುವ ಬಸವ, ಅಂಬೇಡ್ಕರ್ ಸೇರಿ ರಾಜ್ಯದಲ್ಲಿ ಜಾರಿಯಲ್ಲಿರುವ ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳವಾಗಲಿದೆ. ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡುವ ಹಾಗೂ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(30 ಮಾರ್ಚ್, 2019) ಇಂದು ನೀವು ಆರಾಮವಾಗಿರಬೇಕು ಹಾಗೂ ನಿಕಟ ಸ್ನೇಹಿತರು ಮತ್ತು ಕುಟುಂಬದ ಎಲ್ಲಾ ಸದಸ್ಯರನ್ನು…
ಉತ್ತರ ಕರ್ನಾಟಕದಲ್ಲಿನ ಭೀಕರ ಪ್ರವಾಹದಿಂದಾಗಿ ಆಸ್ತಿ ಪಾಸ್ತಿ, ಹಣದ ಜೊತೆಗೆ ಜನರ ಪ್ರಾಣ ಕೂಡ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಈ ಪ್ರವಾಹದಿಂದ ಮನೆ ಮಠ ಕಳೆದುಕೊಂಡು ನಿರಾಶ್ರಿತರಾದ ಸಾವಿರಾರು ಜನರಿಗೆ ಹಲವಾರು ಹಲವಾರು ರೀತಿಯಲ್ಲಿ ತಮ್ಮ ಕೈಲಾದಷ್ಟು ಮಾಡುತ್ತಿದ್ದಾರೆ.ಮುಂಬೈನ ಸುಮನ್ ರಾವ್ ಎನ್ನುವ ಮಹಿಳೆಯೊಬ್ಬಳು ತಮ್ಮ ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಹಣವನ್ನು ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕದ ಜನರಿಗೋಸ್ಕರ ಕೊಡುವುದರ ಮುಖಾಂತರ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ. ಇದೆ ವರ್ಷ ಡಿಸೆಂಬರ್ ತಿಂಗಳಿನಲ್ಲಿ ತಮ್ಮ ಮಗಳ ಮದುವೆ ಮಾಡಬೇಕೆಂದು ೫೦ ಲಕ್ಷರೂ…