ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನನಿತ್ಯದ ಚಟುವಟಿಕೆಯಲ್ಲಿ ನಿದ್ರೆಯೂ ಒಂದು. ಉತ್ತಮ ಆರೋಗ್ಯಕ್ಕೆ ಪೌಷ್ಟಿಕಾಂಶ ಭರಿತ ಆಹಾರ ಮುಖ್ಯವಾದಂತೆ ಉತ್ತಮ ನಿದ್ರೆಗೂ ನಾವು ಸೇವಿಸುವ ಆಹಾರ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ.

ನಿದ್ರೆಗೆ ಪ್ರೋತ್ಸಾಹ ನೀಡುವ ಆಹಾರಗಳನ್ನು ಸೇವಿಸುವುದರಿಂದ ಯಾವುದೇ ತೊಂದರೆಗೆ ಒಳಗಾಗದೇ ಸುಲಭವಾಗಿ ನಿದ್ರೆಗೆ ಜಾರಬಹುದು. ಕೆಲವರು ನಿದ್ರಾ ಹೀನತೆಯಿಂದ ಪಾರಾಗಲು ಔಷಧಗಳನ್ನು ಸೇವಿಸುತ್ತಾರೆ. ಔಷಧಿಯಿಂದ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುವ ಸಾಧ್ಯತೆಗಳಿರುತ್ತವೆ. ಹಾಗಾಗಿ ನೈಸರ್ಗಿಕವಾಗಿ ದೊರೆಯುವ ಆಹಾರ ಪದಾರ್ಥಗಳನ್ನು ಸೇವಿಸಿದರೆ ಉತ್ತಮ ನಿದ್ರೆಯನ್ನು ಹೊಂದಬಹುದು. ಮಲಗುವ ಮುನ್ನ ಕೆಲವು ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ನಿದ್ರೆಯು ತಾನಾಗಿಯೇ ಒಲಿದು ಬರುತ್ತದೆ.
ಧಾನ್ಯಗಳು:-
ನಿದ್ರೆಗೆ ಮುಂಚೆ ಧಾನ್ಯಗಳಿಂದ ಕೂಡಿರುವ ಆಹಾರವನ್ನು ಸೇವಿಸಬೇಕು. ಕೆನೆತೆಗೆದ ಹಾಲಿನೊಂದಿಗೆ ಧಾನ್ಯಗಳ ಮಿಶ್ರಣದ ಆಹಾರವನ್ನು ಸೇವಿಸುವುದರಿಂದ ಕ್ಯಾಲ್ಸಿಯಂ ಮತ್ತು ಕಾರ್ಬೋಹೈಡ್ರೇಟ್ಗಳು ಉತ್ತಮ ಮೂಲವಾಗಿದೆ.

ಈ ಪೋಷಕಾಂಶವು ಹೊಟ್ಟೆಗೆ ಯಾವುದೇ ತೊಂದರೆ ನೀಡದರೆ ಉತ್ತಮ ನಿದ್ರೆಗೆ ಜಾರುವಂತೆ ಮಾಡುತ್ತದೆ.
ಬಾದಾಮಿ:-
ಬಾದಾಮಿಗಳು ಗುಣಮಟ್ಟದ ನಿದ್ರೆ ಪಡೆಯಲು ಸರಿಯಾದ ಪೋಷಕಾಂಶಗಳನ್ನು ಹೊಂದಿರುತ್ತವೆ. ಟ್ರಿಪ್ಟೊಫಾನ್ ಮತ್ತು ಮೆಗ್ನೀಸಿಯಮ್ ಗಳಿಂದ ಭರಿತವಾಗಿರುತ್ತದೆ.

ಇದು ಅಗತ್ಯವಾದ ವಿಶ್ರಾಂತಿಗಾಗಿ ನರ ಮತ್ತು ಸ್ನಾಯುವಿನ ಕಾರ್ಯವನ್ನು ನೈಸರ್ಗಿಕವಾಗಿ ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಬಸಳೆ:-

ಬಸಳೆ ಅತ್ಯುತ್ತಮ ನಿದ್ರೆ ಪ್ರೇರಿತವಾಗಿದೆ. ಪೋಲೆಟ್, ಮೆಗ್ನೀಸಿಯಮ್ ಮತ್ತು B6 ಮತ್ತು C ನಂತಹ ವಿಟಮಿನ್ ಗಳಂತಹ ಪೌಷ್ಟಿಕಾಂಶಗಳ ಹೊರತಾಗಿ, ಅವುಗಳು ಶಾಂತಿಯುತ ನಿದ್ರೆಗಾಗಿ ಹೆಚ್ಚಿನ ಪ್ರಮಾಣದ ಕೊಡುಗೆ ನೀಡುವ ಗ್ಲುಟಮೈನ್ ಎಂಬ ಅಮೈನೊ ಆಮ್ಲದ ಸಹಾಯ ಮಾಡುವುದು.
ನವಧಾನ್ಯಗಳು:-
ನವಧಾನ್ಯಗಳ ಆಹಾರ ಪದಾರ್ಥಗಳು ಉತ್ತಮ ನಿದ್ರೆಯನ್ನು ಪ್ರಚೋದಿಸುತ್ತದೆ. ಸಿರೋಟೋನಿನ್ ನಂತಹ ವಿಶ್ರಾಂತಿ ವಿಶ್ರಾಂತಿಹಾರ್ಮೋನ್ಗಳನ್ನು ಉತ್ತೇಜಿಸುತ್ತವೆ.

ಗಣನೀಯವಾಗಿ ಇವುಗಳನ್ನು ಸೇವಿಸುವುದರಿಂದ ಗುಣಮಟ್ಟದ ನಿದ್ರೆಯನ್ನು ಪಡೆಯ ಬಹುದು.
ಬಾಳೆಹಣ್ಣು:-
ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಗಳಂತಹ ನಿದ್ರೆ-ಪ್ರಚೋದಿಸುವ ಪೋಷಕಾಂಶಗಳ ಅತ್ಯುತ್ತಮ ಮೂಲವಾಗಿದೆ. ಇದು ಟೈಪ್ಟೋಫಾನ್ನಿಂದ ಕೂಡಿರುವ ಉತ್ತಮ ಆಹಾರವಾಗಿದೆ.

ಅವು ಸಿರೊಟೋನಿನ್ ಮತ್ತು ಮೆಲಟೋನಿನ್ ನಂತಹ ನಿದ್ರೆ ಹಾರ್ಮೋನುಗಳನ್ನು ಬಿಡುಗಡೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.
ಜೇನುತುಪ್ಪ:-
ಜೇನುತುಪ್ಪವು ಮೆಲಟೋನಿನ್ ಬಿಡುಗಡೆ ಮಾಡಲು ಪ್ರಚೋದಿಸುವುದರ ಮೂಲಕ ಮೆದುಳಿಗೆ ಎಚ್ಚರಿಕೆಯನ್ನು ನೀಡುತ್ತದೆ.

ಜೇನುತುಪ್ಪವು ಓರೆಕ್ಸಿನ್ ಬಿಡುಗಡೆ ಮಾಡುವ ಮೂಲಕ ದೇಹವನ್ನು ಸಡಿಲ ಗೊಳಿಸುತ್ತದೆ.
ಓಟ್ಸ್:-
ಉಪಹಾರಕ್ಕೆ ಪ್ರಸಿದ್ಧಿ ಪಡೆದ ತಿಂಡಿಗಳಲ್ಲಿ ಓಟ್ಸ್ ಸಹ ಒಂದು. ರಾತ್ರಿ ವೇಳೆ ಇದನ್ನು ಲಘುವಾಗಿ ಸೇವಿಸುವುದರಿಂದ ಸಂಕೀರ್ಣವಾದ ಕಾರ್ಬೋಹೈಡ್ರೇಟ್ಗಳನ್ನು ಪಡೆಯಬಹುದು.

ಇವು ಜೀರ್ಣವಾಗಲು ಧೀರ್ಘ ಸಮಯ ತೆಗೆದುಕೊಳ್ಳುತ್ತದೆ. ಹಾಗಾಗಿ ರಾತ್ರಿ ನಿದ್ರೆಯ ನಡುವೆ ಹಸಿವನ್ನು ತಡೆಯುತ್ತದೆ.
ಸಿಹಿ ಗೆಣಸು:-
ಸಿಹಿ ಗೆಣಸು ಅತ್ಯುತ್ತಮ ನಿದ್ರೆ ಪಡೆಯಲು ಮೊದಲ ಆಯ್ಕೆಯಾಗಿ ಪರಿಗಣಿಸಬಹುದು. ಇದು ನಿದ್ರೆ-ಉತ್ತೇಜಿಸುವ ಸಂಕೀರ್ಣ ಕಾರ್ಬೋಹೈಡ್ರೇಟ್ ಗಳನ್ನು ಮತ್ತು ಪೊಟ್ಯಾಸಿಯಮ್ ಗಳನ್ನು ಸಮೃದ್ಧವಾಗಿ ಪಡೆದುಕೊಂಡಿದೆ.

ಒಂದು ಗ್ಲಾಸ್ ಬೆಚ್ಚಗಿನ ಹಾಲು:-
ಮಕ್ಕಳಿರುವಾಗ ಮಲಗುವ ಮುನ್ನ ಒಂದು ಗ್ಲಾಸ್ ಹಾಲನ್ನು ಕುಡಿದು ಮಲಗುತ್ತಿದ್ದೆವು ಎನ್ನುವುದು ಆಗಾಗ ನಿಮಗೆ ನೆನಪಾಗಬಹುದು.

ಹೌದು, ಮಲಗುವ ಮುನ್ನ ಒಂದು ಗ್ಲಾಸ್ ಹಾಲನ್ನು ಸೇವಿಸಿದರೆ ಉತ್ತಮ ನಿದ್ರೆಯನ್ನು ಪಡೆಯಬಹುದು.
ಡಾರ್ಕ್ ಚಾಕೋಲೇಟ್ಸ್:-

ಡಾರ್ಕ್ ಚಾಕೋಲೇಟ್ಸ್ ಸಿರೋಟಿನ್ಗಳನ್ನು ಒಳಗೊಂಡಿರುತ್ತದೆ.ಇದು ಮನಸ್ಸು ಮತ್ತು ದೇಹವನ್ನು ಉತ್ತಮ ರೀತಿಯಲ್ಲಿ ವಿಶ್ರಾಂತಿಗೆ ಒಳಗಾಗುವಂತೆ ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.
‘ತಿಥಿ’ ಸ್ಟಾರ್ ಗಡ್ಡಪ್ಪ ಹಾಗೂ ಸೆಂಚುರಿಗೌಡ ಸದ್ಯ ಸ್ಯಾಂಡಲ್ ವುಡ್ ನ ‘ಟಾಕ್ ಆಫ್ ದಿ ಟೌನ್’ ಆಗಿದ್ದಾರೆ. ಬಿಗ್ ಸ್ಟಾರ್ ಗಳಂತೆ ಬ್ಯುಸಿಯಾಗಿರುವ ಇವರಿಬ್ಬರು ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಜೀವನ ಸಂಗಾತಿ ಬಗ್ಗೆ ಎಲ್ಲರೂ ತಮ್ಮದೇ ಆದಂತ ಕನಸು ಕಟ್ಟಿರುತ್ತಾರೆ.ಆದ್ರೆ ಈಗಂತೂ ಜೀವನ ಸಂಗಾತಿ ಹುಡುಕುವುದು ಅಷ್ಟೋಂದು ಸುಲಭವಲ್ಲ. ಜೀವನ ಸಂಗಾತಿಯ ಆಯ್ಕೆಗೆ ತಲೆಕೆಡಿಸಿಕೊಳ್ಳುವವರು ಎಷ್ಟು ಜನರಿಲ್ಲ? ಸುಂದರವಾಗಿದ್ದರೆಅನುಕೂಲವಿಲ್ಲ, ಅನುಕೂಲತೆಯಿದ್ದರೆ ಹುಡುಗ ಚೆನ್ನಾಗಿಲ್ಲ, ಎರಡೂ ಇದ್ದರೂ ಕುಟುಂಬದ ಹಿನ್ನೆಲೆಸರಿಯಿಲ್ಲ, ಎಲ್ಲವೂ ಸರಿ ಇದ್ದರೆ ಜಾತಕ ಆಗಿ ಬರೋಲ್ಲ… ಮದುವೆ ಮಾಡೋದಂದ್ರೆ ಸುಲಭಾನಾ? ಎಲ್ಲವೂ ಸರಿ ಇರಬೇಕಂದ್ರೆ ಮದುವೆನೇ ಆಗಲ್ಲ, ರಾಜಿ ಆಗ್ಲೇ ಬೇಕು ಎಂದುಕೊಂಡೇ ಯಾರೋ ಒಬ್ಬರನ್ನು ಒಪ್ಪಿಕೊಳ್ಳುವುದುನಂತರದ ಮಾತು. ಆದರೆ ಹೀಗೆ ವರಾನ್ವೇಷಣೆಯ ಪ್ರಕ್ರಿಯೆಯಲ್ಲಿ ಹುಡುಗಿಯರು ಹಾಕುವ ಷರತ್ತುಳು, ವರ ಬೇಡಿಕೆಗಳ ಪಟ್ಟಿ ಬೆಳೆಯುತ್ತಲೇ ಹುಡುಗನನ್ನು ಹುಡುಕುವ ಪಾಲಕರ ಗೋಳನ್ನು ನೋಡಿದರೆ ಅಯ್ಯೋ ಎನ್ನಿಸಬಹುದು! ಆದರೆ ಸಾಕಷ್ಟು ಷರತ್ತು, ಬೇಡಿಕೆಗಳೆಲ್ಲ ಇದ್ದಾಗ್ಯೂ ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನ್ನು ತಿರಸ್ಕರಿಸು ವುದಕ್ಕೆತೆಗೆದುಕೊಳ್ಳುವ ಸಮಯ ಕೇವಲ ಹದಿನೈದು ನಿಮಿಷವಂತೆ! ಭವಿಷ್ಯ ಪೂರಾ ಜೊತೆಯಾಗಿರಬೇಕಾದ ವ್ಯಕ್ತಿಯ ಬಗ್ಗೆ ಹದಿನೈದು ನಿಮಿಷ ಮಾತ್ರವೇ ಯೋಚಿಸ್ತಾರಾ? ಹೌದು ಎನ್ನುತ್ತದೆ ವಾಷಿಂಗ್ಟನ್ನಿನ ಮನಃಶಾಸ್ತ್ರಜ್ಞರ ತಂಡ. ಮನಸ್ಸಿನಲ್ಲಿತನ್ನನ್ನು ವರಿಸುವ ಹುಡುಗನ ಬಗ್ಗೆ ಎಷ್ಟೇ ಕನಸುಗಳಿದ್ದರೂ, ಗಂಭೀರವಾಗಿ ಜೀವನ ಸಂಗಾತಿಯ ಆಯ್ಕೆಯ ಬಗ್ಗೆ ಯೋಚಿಸುವಾಗ ಮಾತ್ರ ಮಹಿಳೆ ಹೆಚ್ಚುಯೋಚಿಸುವುದಿಲ್ಲವಂತೆ. ತನ್ನೆಲ್ಲ ನಿರೀಕ್ಷೆಯೊಂದಿಗೆ ಕ್ರಮೇಣ ಕೊಂಚ ರಾಜಿಯಾಗುತ್ತ, ತನ್ನಿಂದಲೂ ತನ್ನ ಸಂಗಾತಿ ಇಂಥವನ್ನೆಲ್ಲ ನಿರೀಕ್ಷಿಸು ತ್ತಾನಲ್ಲ ಎಂಬ ಸತ್ಯವನ್ನು ಅರಿಯುತ್ತಾಳಂತೆ.ಕೊರತೆಗಳನ್ನು ಸರಿಪಡಿಸಿಕೊಂಡು, ಪರಸ್ಪರರ ಅಭಿರುಚಿಗಳನ್ನು ಗೌರವಿಸಿಕೊಂಡು ಬದುಕಿದರೆ ಇಬ್ಬರ ನಿರೀಕ್ಷೆಯೂ ನಿಜವಾಗುತ್ತೆ ಎಂಬುದು ಕ್ರಮೇಣಅರ್ಥವಾಗುತ್ತದೆಯಂತೆ. ಆದರೆ ಈ ಎಲ್ಲ ಜ್ಞಾನೋದಯಕ್ಕೂ ಮುನ್ನ ಆಕೆ ಭವಿಷ್ಯದ ಬಗ್ಗೆ ಯೋಚಿಸಲು ತೆಗೆದುಕೊಳ್ಳುವ ಸಮಯ ಮಾತ್ರ ತೀರಾ ಕಡಿಮೆ ಎನ್ನಿಸುತ್ತದಲ್ಲವೇ!?
ನಮ್ಮ ದೇಹದ ಸೂಕ್ಷ್ಮ ಭಾಗವಾಗಿರುವ ಕಣ್ಣಿನ ಬಗೆಗಿನ ಈ 10 ವಿಷಯಗಳು ನಮ್ಮ ಕಣ್ಣನ್ನ ನಾವೇ ನಂಬದ ಹಾಗೆ ಮಾಡ್ತವೆ
ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ ದೇಶಗಳು ಬಹಳಷ್ಟಿವೆ.