News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಜಾಸ್ತಿ ಟೆನ್ಶನ್‌ ತಗೊಂಡ್ರೆ ಆಗುವ ಅನಾಹುತಗಳ ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ ..

508

ನೀವು ಒಂದು ವೇಳೆ ಟೆನ್ಶನ್‌ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್‌ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ. ಒಂದು ಅಧ್ಯಯನದಲ್ಲಿ ಈ ವಿಷಯ ತಿಳಿದು ಬಂದಿದೆ. ಅದೇನೆಂದರೆ ಯಾವರೀತಿ ಸ್ಟ್ರೆಸ್‌‌‌ನಿಂದ ಕೂಡಿದ ಮೆದುಳು ನಿಮ್ಮ ನಿರ್ಧಾರದ ಮೇಲೆ ಪ್ರಭಾವ ಬೀರುತ್ತದೆ ಅನ್ನೋದನ್ನು ಅದು ತಿಳಿಸಿದೆ.

ಟೆನ್ಶನ್‌ ಇರುವ ಸಂದರ್ಭದಲ್ಲಿ ನಿರ್ಧಾರ ತೆಗೆದುಕೊಂಡರೆ ಅದು ನಿಮಗೆ ಸಿಗಲಿರುವ ಲಾಭದ ಮೇಲೆಯೂ ಪ್ರಭಾವ ಬೀರುತ್ತದೆ. ಜರ್ನಲ್‌ ಸೆಲ್‌ನಲ್ಲಿ ಪ್ರಕಟವಾದ ಅಧ್ಯಯನದಲ್ಲಿ ತಿಳಿಸಿದಂತೆ ಒಂದು ಮಸ್ಥಿಷ್ಕದ ಇಂದು ವಿಶಿಷ್ಟ ಸರ್ಕಿಟ್‌ನ ಅಸಮರ್ಪಕತೆಯಿಂದ ನಿಮ್ಮ ನಿರ್ಧಾರದ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಒಂದು ಸಾಮಾನ್ಯ ವಿಷಯ ಕೂಡ ವಿವಾದವನ್ನು ಸೃಷ್ಟಿ ಮಾಡಬಹುದು.

ಮನುಷ್ಯರು ತಾವು ಯೋಚನೆ ಮಾಡುವ ವಿಧಾನವನ್ನು ಬದಲಾಯಿಸಿದರೆ ಅವರಿಗೆ ಮಾನಸಿಕ ಸಮಸ್ಯೆಗಳಾದ ಖಿನ್ನತೆ, ಒತ್ತಡ, ಚಿಂತೆ ದೂರವಾಗುತ್ತದೆ. ಈ ಸಮಸ್ಯೆಗಳು ಒಬ್ಬ ವ್ಯಕ್ತಿಯ ನಿರ್ಧಾರ ತೆಗೆದುಕೊಳ್ಳುವಂತಹ ಶಕ್ತಿಯ ಮೇಲೆ ಪ್ರಭಾವ ಬೀರುತ್ತದೆ.

ಎನ್‌ ಗ್ರೆಬಿಯಲ್‌, ಕೇಂಬ್ರಿಜ್‌ನ ಮೆಸಾಚುಸೇಟ್ಸ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯ ಪ್ರೊಫೇಸರ್‌ ಹೇಳಿದಂತೆ ‘ನಮಗೆ ಸ್ಟ್ರೈಟಮ್‌ನಲ್ಲಿ ನ್ಯೂರಾನ್ಸ್‌ ಒಂದು ಮೈಕ್ರೋಸರ್ಕಿಟ್‌ ದೊರೆತಿದೆ. ಇದರಿಂದ ಅಪಾಯವನ್ನುಂಟು ಮಾಡುವ ನಿರ್ಣಯ ತೆಗೆದುಕೊಳ್ಳುವಾಗ ಉಂಟಾಗುವ ಪ್ರಭಾವವನ್ನು ಬದಲಾಯಿಸಲಾಗುತ್ತದೆ.

ಸಂಶೋಧಕರು ಹೇಳುವಂತೆ ಸರ್ಕಿಟ್‌ ಉತ್ತಮ ಹಾಗೂ ಕೆಟ್ಟ ಸಮಯದ ಮಾಹಿತಿಯನ್ನು ಒಗ್ಗೂಡಿಸಿ ಮಸ್ಥಷ್ಕಕ್ಕೆ ನಿರ್ಣಯ ತೆಗೆದುಕೊಳ್ಳಲು ಸಹಾಯ ಮಾಡುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಗಾಂಧೀಜಿ ಫೋಟೋವನ್ನು ಬಿಯರ್ ಬಾಟಲುಗಳ ಮೇಲೆ ಹಾಕಿದ ತಪ್ಪಿಗೆ ಶಿಕ್ಷೆಯಾಗಿ ಕ್ಷಮೆ ಕೇಳಿದ ಇಸ್ರೇಲ್ ಕಂಪನಿ…!

    ಇಸ್ರೇಲ್ ಮೂಲದ ಬಿಯರ್ ತಯಾರಿಕೆ ಕಂಪನಿಯೊಂದು ತನ್ನ ಬಾಟಲಿಗಳ ಮೇಲೆ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಹಾಕಿ ವಿವಾದಕ್ಕೆ ಸಿಲುಕಿತ್ತು. ಆದರೆ ಈಗ ತನ್ನ ತಪ್ಪಿಗೆ ಭಾರತೀಯರಲ್ಲಿ ಕಂಪನಿ ಕ್ಷಮೆಯಾಚಿಸಿದೆ. ಇಸ್ರೇಲ್‍ನ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೇ 8 ಹಾಗೂ 9ರಂದು ಆಚರಿಸಲಾಗಿತ್ತು. ಈ ಸಂಭ್ರಮಾಚರಣೆಗಾಗಿ ವಿಶೇಷ ಚಿತ್ರಗಳಿರುವ ಸ್ಟಿಕ್ಕರ್ ತಯಾರಿಸಿ ಬಿಯರ್ ಬಾಟಲಿ ಮೇಲೆ ಅಂಟಿಸಲಾಗಿತ್ತು. ಇಸ್ರೇಲ್‍ನ ಮಾಲ್ಕಾ ಬಿಯರ್ ಕಂಪನಿ ತಮ್ಮಲ್ಲಿ ತಯಾರಾದ ಬಿಯರ್ ಬಾಟಲಿಗಳ ಮೇಲೆ ವಿಧವಿಧವಾದ ಸ್ಟಿಕ್ಕರ್ ಅಂಟಿಸಿತ್ತು. ಅದರಲ್ಲಿ ಮಹಾತ್ಮ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಬಾಳೆ ಎಲೆಯಲ್ಲಿದೆ ಅನೇಕ ಸಮಸ್ಯೆಗಳಿಗೆ ಅದ್ಭುತವಾದ ಔಷದಿ ಗುಣ.!ತಿಳಿಯಲು ಈ ಲೇಖನ ಓದಿ..

    ಹಿಂದೂ ಧರ್ಮ ಹಾಗೂ ಹಿಂದೂ ಪೂಜಾ ವಿಧಾನದ ಪ್ರಕಾರ ಬಾಳೆ ಎಲೆಗೆ ಮಹತ್ವದ ಸ್ಥಾನವಿದೆ. ಬಾಳೆ ಎಲೆ ಇಲ್ಲದೆ ಸತ್ಯನಾರಾಯಣನ ಪೂಜೆ ನಡೆಯೋದಿಲ್ಲ. ಹಾಗೂ ಹಲವು ಪೂಜೆ ವಿಧಾನಗಳಲ್ಲಿ ಬಾಳೆ ಎಳೆಯನ್ನೇ ಬಳಸುತ್ತಾರೆ. ಬಾಳೆ ಎಲೆಗೆ ಎಷ್ಟು ಧಾರ್ಮಿಕ ಮಹತ್ವವಿದೆಯೋ ಅಷ್ಟೇ ಆಯುರ್ವೇದದಲ್ಲಿಯೂ ಮಹತ್ವ ಪಡೆದಿದೆ. ಸರ್ವ ರೋಗಗಳನ್ನ ಗುಣಪಡಿಸುವ ಶಕ್ತಿ ಬಾಳೆ ಎಲೆಗಿದೆ.

  • ಸುದ್ದಿ

    ಮಾತು ಮಾತಿಗೂ ಹೆಚ್ಚು ಕೋಪ ಬರುತ್ತಿದೆಯೇ ಇಲ್ಲಿದೆ ನೋಡಿ ಅದಕ್ಕೆ ಮದ್ದು..!

    ಕೆಲವರು  ಮಾತು ಮಾತಿಗೆ ಕೋಪಗೊಳ್ತಾರೆ. ಈ ಕೋಪ ಸಂಬಂಧವನ್ನು ಹಾಳು ಮಾಡುವ ಜೊತೆಗೆ ಅವ್ರ ಆರೋಗ್ಯದ ಮೇಲೂ ಪ್ರಭಾವಬೀರುತ್ತದೆ. ಕೋಪ ಮನುಷ್ಯನ ಜೀವನವನ್ನು ಹಾಳು ಮಾಡುತ್ತದೆ.ಕೋಪವನ್ನು ನಿಯಂತ್ರಿಸಿಕೊಳ್ಳಲು ಕೆಲವರು ಅನೇಕ ಪ್ರಯತ್ನಗಳನ್ನು ಮಾಡ್ತಾರೆ. ಆದ್ರೆ ಯಾವುದೂ ಫಲ ನೀಡುವುದಿಲ್ಲ. ಕೆಲವೊಂದುವಾಸ್ತು ಉಪಾಯಗಳು ನಿಮ್ಮ ಕೋಪ ನಿವಾರಣೆಗೆ ಸಹಾಯಕವಾಗಲಿದೆ. ವಾಸ್ತು ಶಾಸ್ತ್ರದ ಪ್ರಕಾರ,ಯಾರಿಗೆ ಹೆಚ್ಚು ಕೋಪ ಬರುತ್ತದೆಯೋ ಅವ್ರು ಕೆಂಪು ಬಣ್ಣ ಬಳಕೆಯನ್ನು ಕಡಿಮೆ ಮಾಡಬೇಕು. ಮನೆಗೋಡೆ, ಬಾಗಿಲಿಗೆ ಬಣ್ಣ ಹಾಗೂ ಕಿಟಕಿ, ಬಾಗಿಲಿನ ಪರದೆ, ಕುಷನ್ ಗಳು…

  • ಜ್ಯೋತಿಷ್ಯ

    ಚಂದ್ರಗ್ರಹಣ ದೋಷ ನಿವಾರಣೆಗೆ ಇಲ್ಲಿದೆ ಪರಿಹಾರ ಏನೆಂದು ತಿಳಿಯಿರಿ….!

    ಈ ಬಾರಿ ಚಂದ್ರಗ್ರಹಣ ಧನಸ್ಸು ಮತ್ತು ಮಕರ ರಾಶಿಯವರಿಗೆ ಹೆಚ್ಚು ದೋಷಕರವಾಗಲಿದೆ. ವೃಷಭ ಲಗ್ನ ಮತ್ತು ಮಿಥುನ ಲಗ್ನದಲ್ಲಿ ಚಂದ್ರಗ್ರಹಣ ಸಂಭವಿಸುತ್ತಿದೆ. ಹಾಗಾಗಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರಿಗೆ ಸ್ವಲ್ಪ ಮಟ್ಟದ ದೋಷ ಎದುರಾಗಲಿದೆ ಎಂದು ಜೋತಿಷ್ಯಶಾಸ್ತ್ರಜ್ಞರು ಹೇಳುತ್ತಾರೆ. ದೋಷ ನಿವಾರಣೆ: ಗ್ರಹಣ ಕಾಲದಲ್ಲಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರು ನಿದ್ರೆ ಮಾಡದೇ ಕೆಳಗೆ ನೀಡಲಾಗಿರುವ ಶ್ಲೋಕವನ್ನು ಕ್ರಮಬದ್ಧವಾಗಿ ಹೇಳುತ್ತಾ ಪಾರಾಯಣ ಮಾಡಬೇಕು. ಯೋ ಸೌ ವ್ರಜಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ…

  • ಉಪಯುಕ್ತ ಮಾಹಿತಿ

    ಬಟ್ಟೆ ಶಾಪಿಂಗ್ ಮಾಡೋವಾಗ ಈ ಮಿಸ್ಟೇಕ್ಸ್ ಖಂಡಿತ ಮಾಡ್ಬೇಡಿ..!ತಿಳಿಯಲು ಈ ಲೇಖನ ಓದಿ ..

    ಶಾಪಿಂಗ್‍ಗೆ ಅಂತ ಹೋದ್ರೆ ಹೆಣ್ಣುಮಕ್ಕಳು ಯಾವತ್ತೂ ಬೇಗನೆ ಅಂಗಡಿಯಿಂದ ಹೊರಬರಲ್ಲ ಅನ್ನೋದು ಸಾಮಾನ್ಯವಾಗಿ ಕೇಳಿಬರೋ ಮಾತು. ಆದ್ರೆ ಶಾಪಿಂಗ್ ಮಾಡೋದೂ ಒಂದು ಕಲೆ ಅನ್ನೋದು ನೆನಪಿರಲಿ. ಕಣ್ಣಿಗೆ ಚೆನ್ನಾಗಿ ಕಂಡಿದ್ದೆಲ್ಲಾ ಆರಿಸಿಕೊಂಡು ಬಿಲ್ ಮಾಡಿಸೋದು, ಅರ್ಜೆಂಟ್‍ನಲ್ಲಿ ಯಾವುದೋ ಒಂದು ಸೆಲೆಕ್ಟ್ ಮಾಡಿ ಖರೀದಿಸಿಬಿಡೋದು, ಇಂತಹ ತಪ್ಪುಗಳನ್ನ ಮಾಡಿದ್ರೆ ಕೊನೆಗೆ ಕೊಟ್ಟ ಹಣಕ್ಕೆ ತಕ್ಕ ಬಟ್ಟೆ ಖರೀದಿಸಲಿಲ್ಲವಲ್ಲ ಅಂತ ಪರಿತಪಿಸಬೇಕಾಗುತ್ತದೆ.