ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು.
ರಕ್ತದೊತ್ತಡ ಈಗ ಸಾಮಾನ್ಯ ಸಮಸ್ಯೆಯಾಗಿದೆ. ಇದ್ರಿಂದ ಹೃದಯಾಘಾತ, ಸ್ಟ್ರೋಕ್ ಕಾಣಿಸಿಕೊಳ್ಳುತ್ತದೆ. ತಾಜಾ ಎಳನೀರು ಸೇವನೆಯಿಂದ ರಕ್ತದೊತ್ತಡ ಕಡಿಮೆಯಾಗುತ್ತದೆ. ಅದ್ರಲ್ಲಿರುವ ಪೋಟ್ಯಾಸಿಯಮ್ ಹಾಗೂ ಮೆಗ್ನೀಸಿಯಂ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.
ಎಳನೀರಿನಲ್ಲಿ ಕೊಬ್ಬಿನಂಶವಿರುವುದಿಲ್ಲ. ಇದು ಹೃದಯವನ್ನು ರಕ್ಷಿಸುತ್ತದೆ. ಜೊತೆಗೆ ತೂಕ ಇಳಿಸಿಕೊಳ್ಳಲು ಇದು ಹೇಳಿ ಮಾಡಿಸಿದ ಮದ್ದು. ಜೀರ್ಣಕ್ರಿಯೆಯನ್ನು ಸುಗಮಗೊಳಿಸಿ ಚಯಾಪಚಯವನ್ನು ಆರೋಗ್ಯವಾಗಿರಿಸುತ್ತದೆ.
ಎಳನೀರಿನಲ್ಲಿ ಪ್ರೋಟೀನ್ ಹಾಗೂ ಫೈಬರ್ ಅಂಶವಿರುತ್ತದೆ. ಮಧುಮೇಹಿಗಳು ಇದನ್ನು ಕುಡಿಯಬಹುದಾಗಿದೆ. ಮಧುಮೇಹಿಗಳನ್ನು ಕಾಡುವ ಅನೇಕ ಸಮಸ್ಯೆಗಳನ್ನು ಇದು ಕಡಿಮೆ ಮಾಡುವ ಗುಣ ಹೊಂದಿದೆ.
ಎಳನೀರಿನಲ್ಲಿ ಆಂಟಿಆಕ್ಸಿಡೆಂಟ್ ಇರುತ್ತದೆ. ಇದು ದೇಹವನ್ನು ರೋಗ ಮುಕ್ತ ಮಾಡುವ ಜೊತೆಗೆ ಚರ್ಮದ ಕಾಂತಿ ಹೆಚ್ಚಲು ನೆರವಾಗುತ್ತದೆ. ಚರ್ಮದ ಮೇಲೆ ಕಾಣಿಸಿಕೊಳ್ಳುವ ಸುಕ್ಕು ಮಾಯವಾಗಿ ಚರ್ಮ ಮೃದು ಹಾಗೂ ನಯವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರದ್ಧೆ ಹಾಗೂ ಬದ್ಧತೆಗೆ ಹೆಸರಾಗಿರುವ ಆಟಗಾರ ವಿರಾಟ್ ಕೊಹ್ಲಿ. ಕ್ರಿಕೆಟ್ ಲೋಕದ ಹಲವು ಶ್ರೇಷ್ಠ ಆಟಗಾರರಿಂದ ‘ಕಿಂಗ್ ಕೊಹ್ಲಿ’ ಎಂದು ಕರೆಸಿಕೊಳ್ಳುತ್ತಿರುವ ವಿರಾಟ್ ಕೊಹ್ಲಿ, ಸಚಿನ್ ನಿರ್ವಿುಸಿದ್ದ ದಾಖಲೆಗಳನ್ನು ಒಂದೊಂದಾಗಿ ಹಿಮ್ಮೆಟ್ಟಿಸುತ್ತ ಸಾಗುತ್ತಿದ್ದಾರೆ. ಕ್ರಿಕೆಟ್ ಲೋಕವೇ ನಿಬ್ಬೆರಗಾಗುವಂತೆ ಮಾಡಿರುವ ಕಿಂಗ್ ಕೊಹ್ಲಿ ಇಂದು ಬರ್ತಡೇ ಸಂಭ್ರಮದಲ್ಲಿದ್ದಾರೆ. ಟೆಸ್ಟ್ ನಾಯಕತ್ವ ಮತ್ತು ಬ್ಯಾಟಿಂಗ್ನಲ್ಲಿ ಯಶಸ್ಸು ಕಂಡಿರುವ ವಿರಾಟ್ ಕೊಹ್ಲಿ, ಸದ್ಯ ಕ್ರಿಕೆಟ್ನಿಂದ ಬಿಡುವು ಪಡೆದಿದ್ದು, ಪತ್ನಿ ಅನುಷ್ಕಾ ಶರ್ಮಾ ಜೊತೆ ಎಂಜಾಯ್ ಮಾಡುತ್ತಿದ್ದಾರೆ. ಇಂದು 31ನೇ ವರ್ಷದ ಜನ್ಮ…
ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಒಂದು ಸೇಬಿಗಾಗಿ ಇಡೀ ದಿನ ಜಗಳವಾಡಿದ್ದು, ಮನೆಯಲ್ಲಿ ದೊಡ್ಡ ರಂಪಾಟವೇ ನಡೆದು ಹೋಗಿದೆ. ಮೊನ್ನೆ ರಾತ್ರಿ ಚೈತ್ರ ಕೋಟೂರು ಒಂದು ಆಪಲ್ ತಿಂದಿದ್ದಾರೆ. ಆಪಲ್ ತಿನ್ನುವ ಮುನ್ನ ಅಡುಗೆ ಮನೆಯ ಡಿಪಾರ್ಟ್ಮೆಂಟ್ ಗೆ ಸೇರಿದ್ದ ಚಂದನ್ ಆಚಾರ್ ಪರ್ಮಿಶನ್ ಕೇಳಿದ್ದಾರೆ. ಚೈತ್ರ ಕೋಟೂರುಗೆ ಚಂದನ್ ಆಚಾರ್ ಅನುಮತಿ ನೀಡಿ ಸುಜಾತ ಅವರಿಗೆ ಈ ವಿಷಯವನ್ನು ತಿಳಿಸಲು ಹೇಳುತ್ತಾರೆ. ಆಪಲ್ ತಿನ್ನುವಾಗ ಅದೇ ಚಂದನ್ ಆಚಾರ್, ಪ್ರತಾಪ್, ರಾಜು ತಾಳಿಕೋಟೆ ಜೊತೆಗೂ ಹಂಚಿಕೊಂಡು ತಿಂದಿದ್ದಾರೆ….
ಸಾರಾಹ್ ಇದು ಒಂದು ಅನಾಮಧೇಯ ಮೆಸೇಜಿಂಗ್ ಅಪ್ಲಿಕೇಶನ್ ಆಗಿದ್ದು ಕಳೆದ ಒಂದು ವಾರದಿಂದ ಸಾರಾಹ್ ಅಪ್ಲಿಕೇಷನ್ ಅತಿ ವೇಗವಾಗಿ ತನ್ನ ನೆಲೆಯನ್ನು ಪಡೆಯುತ್ತಿದೆ, ಇದು ಕೆಲವೇ ವಾರಗಳಲ್ಲಿ ಇರುತ್ತೋ ಇಲ್ಲ ಹೋಗುತ್ತೋ ಅಂತ ಯಾರೂ ಯೋಚನೆ ಸಹ ಮಾಡಿರಲಿಲ್ಲ. ಆದ್ರೆ ಈಗ ಇದರ ಹವಾ ಹೇಗಿದೆ ಎಂದರೆ ನಿಮ್ಮ ಫೇಸ್ಬುಕ್ ನ್ಯೂಸ್ ಫೀಡ್’ನ್ನು ನೋಡುವುದು ಸಹ ಕಷ್ಟ ವಾಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಮಾರ್ಚ್, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾ ಹೊಸ…
ಹೈವೋಲ್ಟೇಜ್ ಕಣವಾಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮಾತಿನ ಸಮರ ತಾರಕಕ್ಕೇರಿದೆ. ಸಿಎಂ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಏಟಿಗೆ – ಎದುರೇಟು ನೀಡತೊಡಗಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿರುವ ಸುಮಲತಾ ಅವರ ಕುರಿತಾಗಿ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಪಕ್ಷೇತರ ಅಭ್ಯರ್ಥಿಯ ಭಾಷಣದಲ್ಲಿ ಎಲ್ಲಿಯೂ ಮಂಡ್ಯ ಜಿಲ್ಲೆಯ ಜನರ ಸಮಸ್ಯೆ ಬಗ್ಗೆ ಪ್ರಸ್ತಾಪವಾಗಿಲ್ಲ. ಅವರಲ್ಲಿ ನೋವಿನ ಛಾಯೆಯೂ ಕಾಣುತ್ತಿಲ್ಲ. ನಾಟಕೀಯವಾಗಿ ಸಿನಿಮಾ ಡೈಲಾಗ್ ಹೊಡೆಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಬಿಜೆಪಿ…
ನಟ ದರ್ಶನ್ ಅವರ ಒಟ್ಟು ಆಸ್ತಿ ಕೇಳಿ ದೇಶವೇ ಶಾಕ್.ಅಷ್ಟಕ್ಕೂ ಎಷ್ಟು ಗೊತ್ತಾ ದಚ್ಚು ಹೆಸರಿನ ಆಸ್ತಿ.ಒಬ್ಬ ಎಂಎಲ್ಎ ಹಾಗೂ ಎಂಪಿಗಳ ಹತ್ತಿರ 100 ಕೋಟಿ 200 ಆಸ್ತಿ ಇದೆ ಹಾಗಿದ್ದರೆ ದರ್ಶನ್ ಅವರ ಹತ್ತಿರ ಎಷ್ಟು ಕೋಟಿ ಆಸ್ತಿ ಇದೆ ಗೊತ್ತಾ ಹಾಗೂ ದರ್ಶನ್ ಅವರ ಬಳಿ ಏನೆಲ್ಲ ಇದೆ ಎಷ್ಟು ಕಾರುಗಳು ಇದೆ ಎಷ್ಟು ಬಂಗಲೆಗಳ ಇದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗುತ್ತದೆ. ಮೊದಲನೆಯದಾಗಿ ದರ್ಶನ್ ಅವರಿಗೆ ಒಂದು ಮನೆ ಇದೆ ಅದು…