ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆಯಾಗದ ಜೋಡಿಗೂ ಕೆಲವೊಂದು ಅಧಿಕಾರವಿದೆ. ಆದ್ರೆ ಅನೇಕರಿಗೆ ಈ ಅಧಿಕಾರದ ಬಗ್ಗೆ ಗೊತ್ತಿಲ್ಲ. ಹೊಟೇಲ್ ನಲ್ಲಿ ಒಂದೇ ರೂಮಿನಲ್ಲಿ ಮದುವೆಯಾಗದ ಜೋಡಿ ಇರುವುದು ತಪ್ಪಲ್ಲ. ಪೊಲೀಸ್ ಈ ವಿಷ್ಯದ ಬಗ್ಗೆ ನಿಮ್ಮನ್ನು ಪ್ರಶ್ನೆ ಮಾಡಿದ್ರೆ ಭಯ ಪಡಬೇಕಾಗಿಲ್ಲ. ನಿಮಗೆ ಸಿಕ್ಕ ಅಧಿಕಾರದ ಬಗ್ಗೆ ನೀವು ತಿಳಿದಿದ್ದರೆ ಭಯವಿಲ್ಲದೆ ವಾದ ಮಾಡಬಹುದು.

ಅವಿವಾಹಿತ ಜೋಡಿಗೂ ಕೆಲವೊಂದು ಅಧಿಕಾರಗಳಿದ್ದು, ಅದನ್ನು ತಿಳಿದುಕೊಂಡಿರುವುದು ಉತ್ತಮ. ಮೇಲೆ ಹೇಳಿದಂತೆ ಮದುವೆಯಾಗದ ಮಹಿಳೆ ಹಾಗೂ ಪುರುಷ ಹೊಟೇಲ್ ನಲ್ಲಿ ಒಂದೇ ರೂಮಿನಲ್ಲಿ ಇರಬಹುದು. ಹೊಟೇಲ್ ಅಸೋಸಿಯೇಷನ್ ಆಫ್ ಇಂಡಿಯಾ ಪ್ರಕಾರ ಅವಿವಾಹಿತ ಜೋಡಿ ಹೊಟೇಲ್ ರೂಂನಲ್ಲಿರಬಾರದೆನ್ನುವ ಬಗ್ಗೆ ಯಾವುದೇ ಕಾನೂನಿಲ್ಲ.

18 ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ಯುವಕ ಹಾಗೂ ಯುವತಿ ಸುರಕ್ಷಿತ ಶಾರೀರಿಕ ಸಂಬಂಧ ಬೆಳೆಸಬಹುದು. ಮದುವೆಯಾಗಿಲ್ಲ ಎನ್ನುವ ಕಾರಣಕ್ಕೆ ಹೊಟೇಲ್ ನಲ್ಲಿರುವ ಜೋಡಿಯನ್ನು ಪೊಲೀಸರು ಬಂಧಿಸಲು ಸಾಧ್ಯವಿಲ್ಲ.

ಮದುವೆಯಾಗದ ಜೋಡಿ ಪತಿ-ಪತ್ನಿಯಂತೆ ಒಂದೇ ಮನೆಯಲ್ಲಿ ವಾಸವಾಗಿದ್ದರೆ ಕಾನೂನಿನ ಪ್ರಕಾರ ಇದನ್ನು ಮದುವೆಯೆಂದು ಪರಿಗಣಿಸಲಾಗುವುದು. ಒಂದು ವೇಳೆ ಈ ಸಂದರ್ಭದಲ್ಲಿ ಪುರುಷ ಸಾವನ್ನಪ್ಪಿದ್ರೆ ಆತನ ಸಂಪತ್ತಿಗೆ ಜೊತೆಯಲ್ಲಿದ್ದ ಮಹಿಳೆ ಒಡತಿಯಾಗಲಿದ್ದಾಳೆ. ಅನೇಕ ಬಾರಿ ಶಾರೀರಿಕ ಸಂಬಂಧ ಬೆಳೆಸಿದ ಜೋಡಿಯನ್ನು ವಿವಾಹಿತರೆಂದೇ ಪರಿಗಣಿಸಲಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಜೂನ್ 7: ಬೆಂಗಳೂರಿನಲ್ಲಿ ಗುರುವಾರ ರಾತ್ರಿ ಸುರಿದ ಅರ್ಧಗಂಟೆ ಮಳೆಗೆ ವಿವಿಧೆಡೆ ಒಟ್ಟು 83 ಮರಗಳು ಧರೆಗುರುಳಿವೆ. ರಾಜರಾಜೇಶ್ವರಿನಗರ ಹಾಗೂ ಬಸವನಗುಡಿಯಲ್ಲಿ ಅತಿ ಹೆಚ್ಚು ಮರಗಳು ಬಿದ್ದಿದೆ ಅತಿ ಹೆಚ್ಚು ಹಾನಿಯೂ ಉಂಟಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಎಲ್ಲಿ ನೋಡಿದರೂ ಮರ ಉರುಳಿರುವುದು, ಟ್ರಾನ್ಸ್ಫಾರ್ಮರ್ ವಾಹನಗಳ ಮೇಲೆ ಬಿದ್ದಿರುವುದು, ವಿದ್ಯುತ್ ಕಂಬಗಳು ಧರೆಗುರಳಿರುವುದು, ಟ್ರಾಫಿಕ್ ಜಾಮ್ ನೋಡಿ ಅರ್ಧ ಗಂಟೆ ಮಳೆ ಎಷ್ಟೊಂದು ಅವಾಂತರವನ್ನು ಸೃಷ್ಟಿಸಿದೆ. ಬಸವನಗಗುಡಿ, ಕೆಂಗೇರಿ, ರಾಜರಾಜೇಶ್ವರಿನಗರ, ಗಿರಿನಗರ ಪ್ರದೇಶದಲ್ಲಿ ಅತಿ ಹೆಚ್ಚು…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಎಷ್ಟು ಹೊಗಳಿದರೂ ಕಡಿಮೆಯೇ. ಅವರು ನಟ ಎನ್ನುವುದಕ್ಕಿಂತ ಒಂದೊಳ್ಳೆ ಮನಸ್ಸಿರುವ ವ್ಯಕ್ತಿ ಎಂದರೂ ತಪ್ಪಿಲ್ಲ. ಆದ್ದರಿಂದ ಅಭಿಮಾನಿಗಳ ಬಳಿ ಪ್ರೀತಿಯಿಂದ ಯಜಮಾನ, ಡಿ ಬಾಸ್, ಗಜ, ಯೋಧ, ದಚ್ಚು ಎಂದೆಲ್ಲಾ ಕರೆಸಿಕೊಳ್ಳುತ್ತಾರೆ.ಪ್ರಾಣಿ ಪಕ್ಷಿಗಳ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ದರ್ಶನ್, ಮೈಸೂರು ರಸ್ತೆಯಲ್ಲಿ ದೊಡ್ಡ ಫಾರಂ ಹೌಸ್ ಹೊಂದಿದ್ದಾರೆ. ಸ್ವಲ್ಪ ಬಿಡುವು ದೊರೆತರೆ ಸಾಕು ಫಾರಂ ಹೌಸ್ಗೆ ತೆರಳುವ ಅವರು, ಪ್ರೀತಿಯ ಪ್ರಾಣಿಗಳೊಂದಿಗೆ ಕಾಲ ಕಳೆಯುತ್ತಾರೆ. ಫಾರಂಹೌಸ್ನಲ್ಲಿ ಪ್ರಾಣಿಗಳಿಗಾಗಿ ಹುಲ್ಲು ಕತ್ತರಿಸುತ್ತಾರೆ,…
ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…
ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್ವರ್ಕ್ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್ವರ್ಕ್ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ. ಇತರೆ ಜಿಯೋ…
ಪ್ರಜಾಪತಿ ಬ್ರಹ್ಮನಿಗೆ ಕದ್ರು, ವಿನತೆ ಇತ್ಯಾದಿ ಅನೇಕ ಹಣ್ಣು ಮಕ್ಕಳಿದ್ದರು. ಇವರು ವಯಸ್ಸಿಗೆ ಬಂದ ಮೇಲೆ ಪ್ರಜಾವತಿ ಇವರಲ್ಲಿ ಕೆಲವರನ್ನು ಕಶ್ಯಪರೆಂಬ ತಪಸ್ವಿಗಳಿಗೆ ಕೊಟ್ಟು ಮದುವೆ ಮಾಡಿದನು. ಕಾಲಕ್ರಮದಲ್ಲಿ ಕದ್ರುವಿಗೆ ಅನೇಕ ಮಕ್ಕಳಾದುವು. ಇವುಗಳೆ ಸರ್ಪಗಳು. ಇವುಗಳಲ್ಲಿ ಮೊದಲನೆಯವನಾದ ಅದಿಶೇಷನೇ ಭೂಮಿಯನ್ನು ಹೊತ್ತಿರುವವನು.
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಮೊದಲ ಸ್ಥಾನ ಪಡೆದುಕೊಂಡಿದ್ದರೆ ಚಿತ್ರದುರ್ಗ ಕೊನೆಯ ಸ್ಥಾನ ಪಡೆದು ಕಳಪೆ ಫಲಿತಾಂಶ ಪಡೆದ ಜಿಲ್ಲೆಯಾಗಿದೆ. ಈ ಸಲದ ದ್ವಿತೀಯ ಪರೀಕ್ಷೆಯಲ್ಲಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಎಂಬುವವರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಬಳ್ಳಾರಿಯ ಕೊಟ್ಟೂರಿನಲ್ಲಿ ಸೈಕಲ್ ಶಾಪ್ನಲ್ಲಿ ನಡೆಸುತ್ತಿದ್ದ ದೇವೇಂದ್ರಪ್ಪ ಮತ್ತು ಜಯಮ್ಮ ಎಂಬುವವರ ಪುತ್ರಿ ಕುಸುಮಾ ಸೈಕಲ್ ಶಾಪ್ನಲ್ಲಿ ಪಂಕ್ಚರ್ ಹಾಕುವ ಕೆಲಸ…