ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಾರಿಯಲ್ಲಿ ಲೋಡುಗಟ್ಟಲೆ ಸಿಗುತ್ತಿದ್ದ ಮರಳು ಈಗ ಅಕ್ಕಿಯಂತೆ ಮೂಟೆಯಲ್ಲಿಯೂ ಸಿಗುತ್ತೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರದಿಂದ ಮರಳು ಭಾಗ್ಯ ಯೋಜನೆ ರೂಪಿಸಲಾಗಿದೆ.
ಹಣ, ಸೈಟು ಇದ್ದರೂ, ಮರಳು ಅಭಾವದಿಂದ ಮನೆ ಕಟ್ಟಲು ಸಾಧ್ಯವಾಗ್ತಿರಲಿಲ್ಲ. ಲಕ್ಷಗಟ್ಟಲೇ ಹಣ ವ್ಯಯಿಸಬೇಕಿತ್ತು. ಇನ್ಮೇಲೆ ಚಿಂತೆ ಬಿಡಿ, ಚೀಲದಲ್ಲಿ ಸಿಗುತ್ತೆ ಬೇಕಾದಷ್ಟು ಮರಳು.
ಎಂ.ಎಸ್.ಐ.ಎಲ್. ಸಹಯೋಗದಲ್ಲಿ ಮಲೇಷ್ಯಾದಿಂದ ಮರಳು ತರಿಸಲಾಗಿದೆ. ಪ್ರತಿ ಟನ್ ಮರಳಿಗೆ 2300 ರೂ.ಗೆ ಮಾರಾಟ ಮಾಡಲು ಮಲೇಷ್ಯಾ ಕಂಪನಿ ಒಪ್ಪಿದ್ದು, ಕೃಷ್ಣಪಟ್ಟಣಂ ಬಂದರಿಗೆ 50 ಟನ್ ಮರಳು ಬಂದಿದೆ. ಮುಂದಿನವಾರದಿಂದ ಕೆ.ಜಿ. ಲೆಕ್ಕದಲ್ಲಿ ಮಾರಾಟ ಮಾಡಲಾಗುತ್ತದೆ.
50 ಕೆ.ಜಿ. ಮರಳು ಚೀಲಕ್ಕೆ 190 ರೂ. ನಿಗದಿ ಮಾಡಲಾಗಿದೆ. ಇದರಲ್ಲಿ ಪ್ಯಾಕಿಂಗ್ ಚಾರ್ಜ್, ಜಿ.ಎಸ್.ಟಿ. ಎಲ್ಲಾ ಸೇರಿದೆ. ವಾರ್ಷಿಕ 40 ಲಕ್ಷ ಮೆಟ್ರಿಕ್ ಟನ್ ಬೇಡಿಕೆ ಇದ್ದು, ಮಾಸಿಕ 3 ಲಕ್ಷದಂತೆ 36 ಲಕ್ಷ ಮೆಟ್ರಿಕ್ ಟನ್ ಮರಳು ಆಮದು ಮಾಡಿಕೊಳ್ಳಲು ಒಪ್ಪಂದ ಮಾಡಿಕೊಂಡಿದೆ. ಇದರಿಂದ ಜನಸಾಮಾನ್ಯರಿಗೆ ಅನುಕೂಲವಾಗಲಿದ್ದು, ಮರಳಿನ ಸಮಸ್ಯೆ ಕಡಿಮೆಯಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಸ್ವಂತ ಉದ್ಯೋಗ ಮಾಡುವವರು ಮೊದಲು ನೋಡುವುದು ಬಂಡವಾಳ.. ಹೌದು ದೊಡ್ಡ ಮಟ್ಟದ ಬಂಡವಾಳ ಹಾಕುವುದು ಎಲ್ಲರಿಂದಲೂ ಸಾಧ್ಯವಿಲ್ಲ ಅಂತವರು ಒಂದು ಹತ್ತು ಸಾವಿರ ರೂಪಾಯಿಗಳ ಒಳಗೆ ಬಂಡವಾಳ ಹೂಡಿ ಸ್ವಂತ ಉದ್ಯೋಗ ಮಾಡಬಹುದು.. ಆ ಉದ್ಯೋಗಗಳು ಇಲ್ಲಿವೆ ನೋಡಿ.. ಬ್ಲಾಗಿಂಗ್ ಎಲ್ಲರಿಗೂ ಓದಲು ಅನುಕೂಲವಾಗುವಂತೆ ಅಂತರಜಾಲದಲ್ಲಿ (ಇಂಟರ್ನೆಟ್ನಲ್ಲಿ) ಇಟ್ಟಂತಹ ತೆರೆದ ದಿನಚರಿ ಅಥವಾ ಡೈರಿಯನ್ನು ಬ್ಲಾಗ್ ಎನ್ನುತ್ತಾರೆ. ಬ್ಲಾಗ್ ಎಂದರೆ ಒಂದು ರೀತಿಯಲ್ಲಿ ಸಾರ್ವಜನಿಕ ಸ್ವಗತ ಎನ್ನಬಹುದು. ಬ್ಲಾಗ್ನ ಕ್ರಿಯಾರೂಪವೇ ಬ್ಲಾಗಿಂಗ್ ಅಂದರೆ ಬ್ಲಾಗ್ ನಡೆಸುವ…
ಸಂಜೆ ಆದ್ರೂ ಸಾಕು, ಏನಾದ್ರೂ ಬಿಸಿ ಬಿಸಿ ಚಾಟ್ಸ್ ತಿನ್ನಬೇಕೆಂದು ಎಲ್ಲಾ ರೀತಿಯ ವಯೋಮಾನದವರಿಗೆ ಇಷ್ಟವಾಗುತ್ತದೆ. ಆದ್ರೆ ಹೆಚ್ಚಾಗಿ ತಳ್ಳು ಗಾಡಿಯಲ್ಲಿ ಸಿಗುವ ಪಾನಿ ಪುರಿಯನ್ನು ತಿನ್ನಲು ಕೆಲವರು ಇಷ್ಟ ಪಡುತ್ತಾರೆ, ಕೆಲವರು ಇಷ್ಟ ಪಡುವುದಿಲ್ಲ.ಯಾಕೆಂದ್ರೆ ತಳ್ಳು ಗಾಡಿಯಲ್ಲಿನ ಸ್ವಚ್ಚತೆ ಕುರಿತು ಕೆಲವರಿಗೂ ಅನುಮಾನ. ಆದ್ರೂ ತಿನ್ನದೇ ಸುಮ್ಮನೆ ಇರಲಿಕ್ಕೆ ಆಗೋದಿಲ್ಲ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(6 ಜನವರಿ, 2019) ಒಬ್ಬ ಹತ್ತಿರದ ಸಂಬಂಧಿಗೆ ಹೆಚ್ಚು ಗಮನ ನೀಡಬೇಕಾಗಬಹುದಾದರೂ ಅವರು ಬೆಂಬಲ ಮತ್ತು ಆರೈಕೆ ನೀಡಬಹುದು. ಪ್ರೀತಿ ಕೇವಲ…
ಶಿವ,
ನೆನಪಾಗುವೆ ನೀನು ಪ್ರತಿಕ್ಷಣವೂ
ಶಿವ ಮುಂಜಾನೆ – ಶಿವ ಮಧ್ಯಾಹ್ನ – ಶಿವ ಸಂಜೆ – ಶಿವರಾತ್ರಿ…….
ಮಕ್ಕಳು ಮೊಬೈಲ್ ನೋಡ್ತಾರೆ, ಟಿವಿ ನೋಡ್ತಾರೆಂಬ ಪಾಲಕರ ಆರೋಪ ಈಗ ಸಾಮಾನ್ಯವಾಗಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಪಾಲಕರ ಆತಂಕಕ್ಕೆ ಕಾರಣವಾಗಿರುವುದು ಪಬ್ಜಿ ಗೇಮ್. ಮಕ್ಕಳ ಪ್ರಾಣವನ್ನೇ ಪಡೆಯುತ್ತಿರುವ ಈ ಪಬ್ಜಿ ಆಟಕ್ಕೆ ಮಕ್ಕಳು ದಾಸರಾಗುತ್ತಿದ್ದಾರೆ. ಇದು ಮಕ್ಕಳ ತಪ್ಪಲ್ಲ. ಈಗಿನ ವಾತಾವರಣ, ಆಟವಾಡಲು ಜಾಗವಿಲ್ಲದ ಪರಿಸ್ಥಿತಿ ಮಕ್ಕಳನ್ನು ಆನ್ಲೈನ್ ಗೇಮ್ ಗೆ ಪ್ರೋತ್ಸಾಹಿಸುತ್ತಿದೆ. ಮಕ್ಕಳು ಅತಿ ಹೆಚ್ಚಿನ ಮಟ್ಟದಲ್ಲಿ ಆನ್ಲೈನ್ ಗೇಮ್ ಗಳನ್ನು ಆಡಿದ್ರೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ನಿದ್ರೆ ಕೊರತೆ, ಶಕ್ತಿ ಕಡಿಮೆಯಾಗುವುದು, ದಣಿವು, ಸುಸ್ತು,…
ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ.
ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್ಎಸ್ಎಲ್ಸಿ ಬೋರ್ಡ್ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿತ್ತು.