News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ರಿಸರ್ವ್ ಬ್ಯಾಂಕ್ ಕಡೆಯಿಂದ ಏಟಿಎಂ ಬಳಕೆದಾರರಿಗೆ ಸಿಹಿ ಸುದ್ದಿ ..!ತಿಳಿಯಲು ಈ ಲೇಖನ ಓದಿ ..

1139

ಡಿಜಿಟಲ್ ಪೇಮೆಂಟ್ ಗೆ ಉತ್ತೇಜನ ನೀಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಇದೀಗ ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲಿನ ಶುಲ್ಕವನ್ನು ಕಡಿತ ಮಾಡಲು ನಿರ್ಧರಿಸಿದೆ. ಕಳೆದ ಕೆಲ ದಿನಗಳಲ್ಲಿ ಡೆಬಿಟ್ ಕಾರ್ಡ್ ವಹಿವಾಟಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ.

ದೇಶದಲ್ಲಿ ಡಿಜಿಟಲ್ ವಹಿವಾಟಿನ ಮೌಲ್ಯ ಶೇ.80ರಷ್ಟು ಏರಿಕೆಯಾಗಿದ್ದು, 2017-18ರಲ್ಲಿ 1,800 ಕೋಟಿಗೆ ತಲುಪುವ ನಿರೀಕ್ಷೆ ಇದೆ. ಈ ವರ್ಷ ಅಕ್ಟೋಬರ್ ವರೆಗೆ 1000 ಕೋಟಿ ರೂಪಾಯಿ ಡಿಜಿಟಲ್ ವಹಿವಾಟು ನಡೆದಿದೆ. ಇನ್ನು ಹಣದುಬ್ಬರ ಹೆಚ್ಚುತ್ತಿರುವುದರಿಂದ ಆರ್ ಬಿ ಐ ರೆಪೋ ರೇಟ್ ನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಸರಕು ಮತ್ತು ಸೇವೆಗಳ ಖರೀದಿಗೆ ಡೆಬಿಟ್ ಕಾರ್ಡ್ ಸ್ವೀಕಾರಕ್ಕೆ ಅವಕಾಶ ಮಾಡಿಕೊಡಲು ಆರ್ ಬಿ ಐ ಉದ್ದೇಶಿಸಿದೆ.

ಅಷ್ಟೇ ಅಲ್ಲ ಡೆಬಿಟ್ ಕಾರ್ಡ್ ಮೂಲಕ ಹಣ ಪಾವತಿಸುವ ಗ್ರಾಹಕರಿಗಾಗಿ ಕೆಲವೊಂದು ವಿಭಾಗಗಳಿಗೆ ಅನ್ವಯವಾಗುವಂತೆ ಮರ್ಚಂಟ್ಸ್ ಡಿಸ್ಕೌಂಟ್ ರೇಟ್ ಕೂಡ ಕೊಡಲಾಗುತ್ತಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಈ ಕಾಲೇಜ್ ಕೈಗೊಂಡ ಕ್ರಮವೇನು ಗೊತ್ತ?ತಿಳಿದರೆ ಬಿದ್ದು ಬಿದ್ದು ನಗ್ತೀರಾ..!

    ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿರುವ ಘಟನೆ ಹಾವೇರಿಯ ಭಗತ್ ಪಿಯುಸಿ ಕಾಲೇಜಿನಲ್ಲಿ ನಡೆದಿದೆ. ಪರೀಕ್ಷಾ ಹಾಲ್ ನಲ್ಲಿ ವಿದ್ಯಾರ್ಥಿಗಳು ಕಾಪಿ ಹೊಡೆಯದಂತೆ ಕಾವಲುಗಾರನಾಗಿ ಸಿಸಿಟಿವಿ ಕ್ಯಾಮೆರಾ ನೋಡಿದ್ದೆವೆ. ಆದರೆ ಹಾವೇರಿಯ ನಗರದ ದನದ ಮಾರುಕಟ್ಟೆಯ ಎದುರಿಗಿರುವ ಭಗತ್ ಪಿಯುಸಿ ಕಾಲೇಜಿನಲ್ಲಿ ಮಕ್ಕಳು ಕಾಪಿ ಮಾಡಬಾರದು ಎಂದು ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿದ್ದಾರೆ. ಗುರುವಾರ ನಡೆದ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ…

  • inspirational, ಸುದ್ದಿ

    ತಿನ್ನಲು ಊಟ ಸಿಗದಿದ್ದಾಗ, ಹಸಿವು ತಡೆಯಲಾರದೆ, ಮಣ್ಣು ತಿಂದು ಮೃತಪಟ್ಟ ಮಕ್ಕಳು…

    ಹಸಿವೆಯಿಂದ ಮಣ್ಣು ತಿಂದು ಮೃತಪಟ್ಟ ಏಳು ವರ್ಷದ ಮಗು ವೆನೆಲ್ಲಾಳ ಪೋಷಕರಾದ ಮಹೇಶ್ ಮತ್ತು ನಾಗಮಣಿಯ ವಿವರ ಪತ್ತೆ ಹಚ್ಚಲು ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ಇನ್ನೂ ಸಾಧ್ಯವಾಗಿಲ್ಲ. ಮಗುವಿನ ಹಿರಿಯರು ನೆರೆಯ ಆಂಧ್ರ ಪ್ರದೇಶದಲ್ಲಿ ನೆಲೆಸಿದ್ದು ಅವರು ಹೇಳುವ ಪ್ರಕಾರ ಕುಟುಂಬದವರು ಕರ್ನಾಟಕ ಸರ್ಕಾರದ ಯಾವುದೇ ಸೌಲಭ್ಯ ಅಥವಾ ಇಲ್ಲಿನ ಮತದಾನ ಗುರುತು ಪತ್ರ ಹೊಂದಿಲ್ಲ ಎಂದು ತಮ್ಮ ತನಿಖೆ ವೇಳೆ ತಿಳಿದುಬಂದಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಅನಿರುದ್ಧ ಶ್ರಾವಣ್ ತಿಳಿಸಿದ್ದಾರೆ. ಅಲ್ಲದೆ ಮಗುವಿನ ಪೋಷಕರು ಅಲ್ಲಿ…

  • ಸುದ್ದಿ

    ಕಸ ತಂದುಕೊಟ್ಟು, ಊಟ ತಿಂಡಿ ಉಚಿತವಾಗಿ ಪಡೆಯಿರಿ:ಇದು ಗಾರ್ಬೇಜ್ ಹೋಟೆಲ್ ನ ವಿಶೇಷತೆ….!

    ಭಾರತವನ್ನು ಸ್ವಚ್ಛವಾಗಿಡಲು ಸ್ವಚ್ಛ ಭಾರತ್ ಅಭಿಯಾನದ ಹೆಸರಿನಲ್ಲಿ ವರ್ಷಗಳಿಂದ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಳೆದ ವರ್ಷ ಭಾರತದಲ್ಲೆ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೆ ಸ್ಥಾನ ಪಡೆದುಕೊಂಡ ಛತ್ತೀಸ್‌ಗಢದ ಅಂಬಿಕಾಪುರ ಹೊಸತೊಂದು ಪ್ರಯತ್ನದ ಮೂಲಕ ವಿಶ್ವದ ಗಮನ ಸೆಳೆದಿದೆ. ಹೌದು ಛತ್ತಿಸ್​ಗಢದ ಅಂಬಿಕಾಪುರ ಸ್ವಚ್ಛತಾ ಕಾರ್ಯಗಳಲ್ಲಿ ಬೇರೆ ನಗರಗಳಿಗಿಂತ ಬಹಳ ಮುಂದುವರೆದಿದೆ. ಕಳೆದ ವರ್ಷ ದೇಶದ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೇ ಸ್ಥಾನ ಪಡೆದ ಹೆಗ್ಗಳಿಕೆಯನ್ನು ಗಳಿಸಿದೆ, ಪ್ಲಾಸ್ಟಿಕ್‌ ತ್ಯಾಜ್ಯ ಬಳಸಿ ನಗರದಲ್ಲಿ…

  • ಸುದ್ದಿ

    BPL ಕಾರ್ಡ್ ಇದ್ದವರು ರೆಷೆನ್ ಬೇಕೆಂದರೆ ಜುಲೈ 31 ಒಳಗೆ ಈ ಕೆಲಸ ಮಾಡಬೇಕು…..!

    ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • ಸುದ್ದಿ

    ಸ್ವಾತಂತ್ರ್ಯ ಬಂದಾಗಿನಿಂದ ಇಲ್ಲಿವರೆಗೂ ಈ ಗ್ರಾಮದಲ್ಲಿ ಒಂದೇ ಒಂದು ಅಪರಾಧ ಪ್ರಕರಣ ನಡೆದಿಲ್ಲ..!ಯಾವುದೇ ಕೇಸ್ ದಾಖಲಾಗಿಲ್ಲ!ನಮ್ಮ ಪಕ್ಕದಲ್ಲೇ ಇದೇ ಆ ಊರು.ತಿಳಿಯಲು ಈ ಲೇಖನ ಓದಿ…

    ಈ ಗ್ರಾಮದಲ್ಲಿ ಇದುವರೆಗೂ ಒಂದು ಅಪರಾಧ ಕೃತ್ಯಗಳು ನಡೆದಿಲ್ಲ. ಇದು ಎಲ್ಲೋ ಹೊರ ದೇಶದಲ್ಲಿ ಅಲ್ಲ ನಮ್ಮ ಭಾರತದ ಹಾಗು ಕರ್ನಾಟಕದ ಪಕ್ಕದ ರಾಜ್ಯ ಆದಂತ ಆಂಧ್ರ ಪ್ರದೇಶದ