ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
 
            ಒಂದು ನಿಮಿಷ ಸುಮ್ಮನೆ ಕುಳಿತುಕೊಳ್ಳಿ. ಜೊತೆಗೆ ಮುಂಜಾನೆ ಎದ್ದ ತಕ್ಷಣ ಏನು ಮಾಡುತ್ತೀರಾ? ಎನ್ನುವುದನ್ನು ಮೆಲುಕುಹಾಕಿ. ಸಾಮಾನ್ಯವಾಗಿ ಎಲ್ಲರ ಉತ್ತರ ಒಂದೇ ಆಗಿರಬಹುದು. ನೀರು ಕುಡಿಯುತ್ತೇವೆ, ಹಲ್ಲುಜ್ಜುತ್ತೇವೆ, ವ್ಯಾಯಾಮ ಮಾಡುತ್ತೇವೆ ಎನ್ನುವುದಾಗಿರಬಹುದು. ಅದೇ ಯಾರಾದರೂ ತುಪ್ಪವನ್ನು ತಿನ್ನುತ್ತೇವೆ ಎಂದರೆ ನಿಮ್ಮ ಪ್ರತಿಕ್ರಿಯೆ ಹೇಗಿರಬಹುದು? ತುಪ್ಪ ಎಂದರೆ ಸಾಮಾನ್ಯವಾಗಿ ಎಲ್ಲರ ಮನಸ್ಸಿಗೆ ಬರುವುದು. ಜಿಡ್ಡಿನ ಪದಾರ್ಥ, ಅತಿಯಾದ ಕೊಬ್ಬನ್ನು ಹೊಂದಿರುತ್ತದೆ, ಅದನ್ನು ಮಿತವಾಗಿ ಸೇವಿಸಬೇಕು, ಅತಿಯಾಗಿ ತಿಂದರೆ ಆರೋಗ್ಯ ಹಾಳಾಗುವುದು, ತೂಕ ಹೆಚ್ಚುವುದು ಸೇರಿದಂತೆ ಇನ್ನಿತರ ವಿಚಾರ ಮನಸ್ಸಿಗೆ ಬರಬಹುದು ಅಲ್ಲವೇ?

ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.
ಜೀವಕೋಶದ ಕಾರ್ಯ ಹೆಚ್ಚುವುದು:-
ಆಯುರ್ವೇದದ ಪ್ರಕಾರ ಖಾಳಿ ಹೊಟ್ಟೆಯಲ್ಲಿ ತುಪ್ಪವನ್ನು ಸೇವಿಸಿದರೆ ದೇಹದ ಎಲ್ಲಾ ಜೀವಕೋಶಗಳಿಗೂ ಪೋಷಕಾಂಶ ದೊರೆಯುವುದು.

ಜೀವಕೋಶವನ್ನು ಪುನಃ ಶ್ಚೇತನಗೊಳಿಸಬೇಕು ಎಂದಾದರೆ ತುಪ್ಪವನ್ನು ಸೇವಿಸಬೇಕು.
ಚರ್ಮದ ಕಾಂತಿ ಹೆಚ್ಚುವುದು:-
ತುಪ್ಪ ಜೀವಕೋಶಗಳ ಪೋಷಣೆ ಮತ್ತು ಪುನರುಜ್ಜೀವನ ಗೊಳಿಸುವುದರಿಂದ ಚರ್ಮವು ನೈಸರ್ಗಿಕವಾಗಿಯೇ ಆರೋಗ್ಯವನ್ನು ಪಡೆದುಕೊಳ್ಳುತ್ತದೆ.

ತ್ವಚೆಯಲ್ಲಿರುವ ಶುಷ್ಕತೆಯನ್ನು ಹೋಗಲಾಡಿಸಿ, ಸದಾ ಕಾಂತಿ ಹಾಗೂ ತೇವಾಂಶದಿಂದ ಕೂಡಿರುವಂತೆ ಮಾಡುತ್ತದೆ.
ಸಂಧಿವಾತವನ್ನು ತಡೆಯುತ್ತದೆ:-
ತುಪ್ಪ ನೈಸರ್ಗಿಕವಾದ ಲುಬ್ರಿಕೆಂಟ್ ಮತ್ತು ಓಮೆಗಾ-3 ಕೊಬ್ಬಿನಾಮ್ಲವನ್ನು ಒಳಗೊಂಡಿದೆ. ಹಾಗಾಗಿ ಇದನ್ನು ಕೀಲುಗಳಿಗೆ ಉತ್ತಮ ಆರೈಕೆ ಮಾಡುವುದು.

ಸಂಧುಗಳ ನೋವಿಗೆ ಹಾಗೂ ಇನ್ನಿತರ ಮೂಳೆ ಸಂಬಂಧಿತ ಅನಾರೋಗ್ಯಕ್ಕೆ ತುಪ್ಪದ ಲೇಪನವನ್ನು ಮಾಡಬಹುದು.
ಮಿದುಳಿನ ಕಾರ್ಯ ಚಟುವಟಿಕೆಯನ್ನು ಹೆಚ್ಚಿಸುತ್ತದೆ:-
ಖಾಲಿ ಹೊಟ್ಟೆಯಲ್ಲಿ ತುಪ್ಪದ ಸೇವನೆ ಮಾಡುವುದರಿಂದ ಮೆದುಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ನಿವಾರಣೆ ಹೊಂದುತ್ತವೆ. ಜೊತೆಗೆ ನೆನಪಿನ ಶಕ್ತಿ, ಕಲಿಕೆ, ಜ್ಞಾನ ಗ್ರಹಣ, ಕಾರ್ಯಚಟುವಟಿಕೆಗಳನ್ನು ಸುಧಾರಿಸುತ್ತದೆ.

ಅಲ್ಲದೆ ಬುದ್ಧಿಮಾಂಧ್ಯತೆ ಅಲ್ಝಮೈರ್ ನಂತಹ ಕಾಯಿಲೆ ಬರದಂತೆ ತಡೆಯುವುದು.
ತೂಕ ಇಳಿಸುವುದು:-
ಸಾಮಾನ್ಯವಾಗಿ ತೂಕ ಹೆಚ್ಚಿಸಲು ತುಪ್ಪ ಸೇವಿಸಬೇಕು ಎನ್ನುವುದನ್ನು ಕೇಳಿರುತ್ತೀರಿ. ಅದೇ ನೀವು ಮುಂಜಾನೆ ಖಾಲಿ ಹೊಟ್ಟೆಯಲ್ಲಿ 5-10 ಮಿಲಿಯಷ್ಟು ತುಪ್ಪವನ್ನು ಸೇವಿಸಿದರೆ ನಿಮ್ಮ ಚಯಾಪಚಯ ಕ್ರಿಯೆ ಸುಧಾರಣೆ ಕಾಣುತ್ತದೆ.

ಕೂದಲು ಉದುರುವಿಕೆಯನ್ನು ತಡೆಯುತ್ತದೆ:-
ಮುಂಜಾನೆ ಖಾಲಿ ಹೊಟ್ಟೆಯಲ್ಲಿ ತುಪ್ಪ ಸೇವಿಸುವುದರಿಂದ ಅದು ಕೇಶರಾಶಿಯ ಸಂರಕ್ಷಣೆಗೆ ಸಹಾಯವಾಗುತ್ತದೆ.

ಕೂದಲಿನ ಫೋಲಿಸೆಲ್ಸ್ ಗಳು ಆರೋಗ್ಯವಾಗಿರುವಂತೆ ಮಾಡುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ. ತೂಕ ಹೆಚ್ಚಿಸಬೇಕಾದವರಿಗೆ…
ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…
ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ನಾವೆಲ್ಲಾ ಬ್ಯಾಟರಿ ಚಾಲಿತ ಬೈಕ್ಗಳನ್ನು ಹಾಗೂ ಕಾರುಗಳನ್ನು ನೋಡಿದ್ದೇವೆ. ಆದ್ರೆ, ಬ್ಯಾಟರಿ ಚಾಲಿತ ಹೃದಯ ಇದೆ ಅಂದ್ರೆ ನೀವು ನಂಬತೀರಾ..? ಹೌದು ಇದು ನಿಜಕ್ಕೂ ಹೌಹಾರುವಂತಹ ವಿಷಯ. 4 ವರ್ಷದ ಬಾಲಕನಿಗೆ ಬ್ಯಾಟರಿ ಮೂಲಕ ಹೃದಯದ ಬಡಿತ ನಡೆಯುತ್ತಿರುವ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ. ನಿಜಕ್ಕೂ ಇದೊಂದು ರೀತಿಯಲ್ಲಿ ವಿಚಿತ್ರ ಅನಿಸಿದ್ರೂ ಸತ್ಯ. ದಾಂಡೇಲಿ ಮೂಲದ ಪ್ರಕಾಶ ಹಾಗೂ ಅಶ್ವಿನಿ ದಂಪತಿಯ 4 ವರ್ಷದ ಬಾಲಕನಿಗೆ ಇಂತಹದೊಂದು ಆಪರೇಷನ್ ಮಾಡಲಾಗಿದೆ. ನಾಲ್ಕು ವರ್ಷದ ಈ ಬಾಲಕ ಹೃದಯ ಸಂಬಂದಿ…
ಬೆಕ್ಕುಗಳೆಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಮುದ್ದು ಮುದ್ದಾಗಿ ಮಿಯಾಂವ್ ಮಿಯಾಂವ್ ಅನ್ಕೊಂಡು ಮನೆಯಲ್ಲಿ ಅತ್ತಿಂದಿತ್ತ ಓಡಾಡ್ತಾ, ಮನೆಗೆ ಬಂದ್ರೆ ತನ್ನ ಮೈ ಉಜ್ಕೊಂಡು, ಚೇಷ್ಟೆ ಮಾಡ್ಕೊಂಡಿರುತ್ತೆ. ಅದರ ಈ ಚೇಷ್ಟೆಗಳನ್ನ ನೋಡೋದೇ ಒಂಥರಾ ಖುಷಿ. ಆದ್ರೆ ಇಲ್ಲೊಬ್ರು ಅದೇ ರೀತಿ ಅರ್ಜೆಂಟಿನಾ ಲೋಬೊ ಎಂಬ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಪುಟ್ಟ ಪ್ರಾಣಿಗಳು ಮಲಗಿದ್ದನ್ನು ನೋಡಿದರು. ಅವು ತುಂಬ ದುರ್ಬಲವಾಗಿದ್ದವು. ಹತ್ತಿರ ಹೋಗಿ ನೋಡಿದ ಲೋಬೋ ಅವರಿಗೆ ಪುಟ್ಟಪುಟ್ಟ ಬೆಕ್ಕಿನಮರಿಗಳಂತೆ ಕಂಡುಬಂದವು. ಲೋಬೊ ಅವರಿಗೆ ಮೊದಲಿನಿಂದಲೂ ಪ್ರಾಣಿಗಳೆಂದರೆ…