ಗ್ಯಾಜೆಟ್

ನಿಮ್ಮ ಸ್ಮಾರ್ಟ್‌ಫೋನ್‌ ಹ್ಯಾಂಗ್‌ ಆಗದಿರಲು ಇಲ್ಲಿದೆ ಉಪಾಯ ..!ತಿಳಿಯಲು ಈ ಲೇಖನ ಓದಿ..

683

ಸ್ಮಾರ್ಟ್‌ಫೋನ್‌ ಹಳೆಯದಾದಷ್ಟು ಅದು ಹ್ಯಾಂಗ್‌ ಹಾಗೂ ಸ್ಲೋ ಆಗುವ ಚಾನ್ಸ್‌ ಹೆಚ್ಚಾಗಿರುತ್ತದೆ. ಅಂದರೆ ಬಳಕೆ ಮಾಡುವಾಗ ಲೇಟ್‌ ಆಗಿ ರೆಸ್ಪಾನ್ಸ್‌ ಮಾಡುತ್ತದೆ. ನಂತರ ಹ್ಯಾಂಗ್‌ ಆಗುತ್ತದೆ. ಹೀಗೆ ಆದರೆ ಫೋನ್‌ನ್ನು ಮತ್ತೆ ಮತ್ತೆ ರಿಸ್ಟಾರ್ಟ್‌ ಮಾಡಬೇಕಾಗುತ್ತದೆ. ಈ ಎಲ್ಲಾ ಸಮಸ್ಯೆಗಳು ಫೋನ್‌ ಹಳೆಯದಾಗುವುದರಿಂದ ಮಾತ್ರವಲ್ಲ, ಬದಲಾಗಿ ಇನ್ನೂ ಅನೇಕ ಕಾರಣಗಳಿಂದ ಉಂಟಾಗುತ್ತದೆ.

ಈ ಸ್ಮಾರ್ಟ್‌ಫೋನ್‌ಗಳ ಕತೆಯೇ ಇಷ್ಟು ಒಂದು ಫೋಟೊ ಜಾಸ್ತಿಯಾದರೂ ಸಾಕು, ಫೈಲ್‌ ಅಥವಾ ಸಾಂಗ್‌ ಡೌನ್‌ಲೋಡ್‌ ಮಾಡಿಕೊಂಡರೂ ಪದೇ ಪದೇ ಹ್ಯಾಂಗ್‌ ಆಗಿ ಬಿಡುತ್ತದೆ. ಯಾಕೆ ಈಗಾಗುತ್ತದೆ. ಇದಕ್ಕೆ ಪರಿಹಾರ ಏನು ಎಂದು ನೀವು ಸಹ ತಲೆಕೆಡಿಸಿಕೊಳ್ಳುತ್ತೀರಿ. ಅದಕ್ಕೆ ಇಲ್ಲಿದೆ ಪರಿಹಾರ.

ಮೊಬೈಲ್‌ ಹ್ಯಾಂಗ್‌ ಆಗೋದು ಹೇಗೆ ಮತ್ತು ಅದನ್ನು ಸರಿ ಪಡಿಸೋದು ಹೇಗೆ ನೋಡಿ…

1.ನಿಮ್ಮ ಫೋನ್ ಆಫ್ ಮಾಡಿ ಪವರ್ ಮೆನು ಕಾಣುವವರೆಗೆ ನಿಮ್ಮ ಫೋನ್‌ನಲ್ಲಿ ಪವರ್ ಬಟನ್ ಒತ್ತಿ ಹಿಡಿಯಿರಿ.

2.ನಿಮ್ಮ ಪವರ್ ಬಟನ್ ಅಥವಾ ಸ್ಕ್ರೀನ್ ಟ್ಯಾಪ್ಸ್‌ಗೆ ನಿಮ್ಮ ಫೋನ್ ಪ್ರಕ್ರಿಯಿಸುತ್ತಿಲ್ಲ ಎಂದಾದಲ್ಲಿ, ನೀವು ಹೆಚ್ಚು ಫೋರ್ಸ್ ಮಾಡಿ ಫೋನ್ ರೀಸ್ಟಾರ್ಟ್ ಮಾಡಿ.

3.ಮೊಬೈಲ್‌ ತುಂಬಾ ಹೀಟ್‌ ಆದಾಗ ಅದನ್ನು ಬಳಕೆ ಮಾಡಬೇಡಿ.

4.ನಿಮ್ಮ ಫೋನ್‌ಲ್ಲಿರುವ ಬೇಡದ ಅಪ್ಲಿಕೇಶನ್‌ಗಳು ಹ್ಯಾಂಗ್ ಆಗಲು ಕಾರಣವಾಗಿದೆ. ಅಂತಹ ಅಪ್ಲಿಕೇಶನ್‌ಗಳನ್ನು ಅಳಿಸುವುದು ಅತ್ಯವಶ್ಯಕವಾಗಿದೆ.

5.ಫೋನ್ ಹ್ಯಾಂಗ್ ಆದ ನಂತರ ಫೋನ್ ಆನ್ ಆಗುತ್ತಿಲ್ಲ ಎಂದಾದಲ್ಲಿ, ಫ್ಯಾಕ್ಟ್ರಿ ರೀಸೆಟ್ ನಿಮ್ಮ ಸಮಸ್ಯೆಗಳನ್ನು ಹೋಗಲಾಡಿಸಬಹುದು.

6.ಟಾಸ್ಕ್‌ ಮ್ಯಾನೇಜರ್‌ ಬಳಕೆ ಮಾಡಿ. ಇದು ಬೇಡದ ಅಪ್ಲಿಕೇಶನ್‌ ಡಿಲಿಟ್‌ ಮಾಡಿ ಮೊಬೈಲ್‌ ಸ್ಪೀಡ್‌ ಆಗುವಂತೆ ಮಾಡುತ್ತದೆ.

7.ಯಾವುದೇ ಅಪ್ಲಿಕೇಶನ್‌ ಓಪನ್‌ ಮಾಡಿದ ನಂತರ ಅದನ್ನು ಸರಿಯಾಗಿ ಕ್ಲೋಸ್‌ ಮಾಡಿ, ಇಲ್ಲದಿದ್ದರೆ ಹ್ಯಾಂಗ್‌ ಆಗೋದು ಖಂಡಿತಾ.

8.ನಿಮ್ಮ ಇಂಟರ್‌ನಲ್‌ ಮೆಮೊರಿ ಯಾವಾಗಲೂ ಫ್ರಿಯಾಗಿರುವಂತೆ ನೋಡಿಕೊಳ್ಳಿ. ನಿಮ್ಮ ಎಲ್ಲಾ ಡಾಟಾವನ್ನು ಎಕ್ಸ್‌ಟರ್‌ನಲ್‌ ಮೆಮೊರಿಗೆ ಬದಲಾಯಿಸಿ.

9.ಅಪ್ಲಿಕೇಶನ್‌ಗಳನ್ನು ಮೊಬೈಲ್‌ನಲ್ಲಿ ಸ್ಟೋರ್‌ ಮಾಡುವುದಕ್ಕಿಂತ ಎಕ್ಸ್‌ಟರ್‌ನಲ್‌ ಮೆಮೊರಿ ಕಾರ್ಡ್‌ನಲ್ಲಿ ಸೇವ್‌ ಮಾಡಿ.

10.ಡಾಟಾ ಫ್ಯಾಕ್ಟರಿ ಸೆಟ್ಟಿಂಗ್‌ ರಿಸ್ಟೋರ್‌ ಮಾಡುತ್ತಿರಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಇನ್ಮುಂದೆ ಈ ರೂಲ್ಸ್ ತಿರಸ್ಕರಿಸಿದ ತಕ್ಷಣವೆ ನಿಮ್ಮ ಫೇಸ್ಬುಕ್ ಬ್ಲಾಕ್….!

    ನ್ಯೂಜಿಲ್ಯಾಂಡ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೈತ್ಯ ಸಾಮಾಜಿಕ ಜಾಲತಾಣ ಫೇಸ್‌ಬುಕ್ ತನ್ನ ನಿಯಮಗಳನ್ನು ಬದಲಾಯಿಸಿಕೊಂಡಿದೆ. ಉಗ್ರನೋರ್ವ ಹಿಂಸಾತ್ಮಕ ದಾಳಿಯನ್ನು ಫೇಸ್‌ಬುಕ್‌ನಲ್ಲಿ ಲೈವ್ ಆಗಿ ವಿಡಿಯೋ ಮಾಡಿದ ನಂತರ, ಫೇಸ್‌ಬುಕ್ ತನ್ನ ಲೈವ್-ಸ್ಟ್ರೀಮಿಂಗ್ ಸೇವೆಯನ್ನು ಬಳಸುವುದಕ್ಕೆ ನಿಬಂಧನೆಗಳನ್ನು ಹೇರಿರುವುದಾಗಿ ಘೋಷಿಸಿದೆ. ನ್ಯೂಜಿಲ್ಯಾಂಡ್ ದಾಳಿಯಿಂದ ಭಾರೀ ವಿವಾದಕ್ಕೆ ಒಳಗಾಗಿದ್ದ ಫೇಸ್‌ಬುಕ್ ತನ್ನ ನೇರ ಪ್ರಸಾರ ನಿಯಮಗಳನ್ನು ಬದಲಿಸಿರುವುದಾಗಿ ತಿಳಿಸಿದ್ದು, ತಾನು ನೂತನವಾಗಿ ಜಾರಿಗೆ ತಂದಿರುವ ನಿಯಮಗಳನ್ನು ಮೀರಿ ಯಾರಾದರೂ ಹಿಂಸಾತ್ಮಕ ವೀಡಿಯೊ ಸ್ಟ್ರೀಮಿಂಗ್ ಅಥವಾ ಪೋಸ್ಟ್‌ಗಳನ್ನು ಅಪ್ ಲೋಡ್…

  • Automobile

    ಈ ಬೈಕ್ ಕಲುಷಿತ ನೀರಿನಲ್ಲಿ ಓಡಿಸಬಹುದು! ಇದು ಕೊಡೋ ಮೈಲೇಜ್ ಬಗ್ಗೆ ಕೇಳಿದ್ರೆ, ಶಾಕ್ ಆಗ್ತೀರಾ…

    ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.

  • Uncategorized, ಸಿನಿಮಾ

    ‘ಗಾಯಿತ್ರಿ’ ಹಾರರ್ ಕನ್ನಡ ಸಿನಿಮಾ ನೋಡಿದ ಪ್ರೇಕ್ಷಕನಿಗೆ ನಿಜವಾಗಿ ಆಗಿದ್ದು ಏನು?..ತಿಳಿಯಲು….ಓದಿ…

    ಗಾಯಿತ್ರಿ ಚಿತ್ರ ನೋಡುತ್ತಿದ್ದ ವಿಜಿ ಎಂಬಾತ ಬಾಲ್ಕನಿಯಿಂದ ಬಿದ್ದಿಲ್ಲ. ಆತ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿದ್ದಾನೆ ಎಂದು ಮೇನಕಾ ಚಿತ್ರ ಮಂದಿರ ಮಾಲೀಕರಾದ ವಿಶ್ವನಾಥ್ ತಿಳಿಸಿದ್ದಾರೆ.

  • ಸುದ್ದಿ

    ಕಣ್ಣಲ್ಲಿ ನೀರು ತುಂಬುತ್ತೆ ಆ ಪುಟ್ಟ ಬಾಲಕನ ಮನಕಲಕುವ ಕಥೆ…..!

    ಅನಾಥಶ್ರಮಗಳಲ್ಲಿ ಆಗುತ್ತಿರುವ ಅನಾಚಾರವನ್ನು ಬಯಲಿಗೆಳೆದ ಹಾಗೂ ಭಾರಿ ಹೋರಾಟದ ಬಳಿಕ ಡೌನ್ ಸಿಂಡ್ರೋಮ್ ಇರುವ ಬಾಲಕನನ್ನು ದತ್ತು ಪಡೆದ ಯುವಕನ ಕಥೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೌದು, ಹ್ಯೂಮನ್ಸ್ ಆಫ್ ಮುಂಬೈ 26 ವರ್ಷದ ಆದಿತ್ಯ ತಿವಾರಿ‌ ಅವರ ಬಗ್ಗೆ ಪೋಸ್ಟ್ ಮಾಡಿದೆ. 2016ರಲ್ಲಿ ತಿವಾರಿ‌ 26ನೇ ವಯಸ್ಸಿಗೆ ಮಗುವನ್ನು ದತ್ತು ಪಡೆಯುವ ಮೂಲಕ ಅತಿ ಚಿಕ್ಕ ವಯಸ್ಸಿನಲ್ಲಿ ಭಾರತದಲ್ಲಿ ದತ್ತು ಪಡೆದ ವ್ಯಕ್ತಿಯಾಗಿ ದಾಖಲೆ ನಿರ್ಮಿಸಿದರು. ಅಷ್ಟಕ್ಕೂ ಆದಿತ್ಯ ದತ್ತು ಪಡೆದ ಬಾಲಕ…

  • ಸುದ್ದಿ

    ಫೇಸ್ಬುಕ್ ಫೋಟೋ ನೋಡಿ ಲವ್ ಮಾಡಿದ…ಹುಡುಗಿಯನ್ನು ಭೇಟಿಯಾಗಲು ಹೋದಾಗ..!

    ಪಾಟ್ನಾದ ಯುವಕನೊಬ್ಬ ಫೇಸ್ಬುಕ್ ನಲ್ಲಿ ಸುಂದರ ಹುಡುಗಿಯ ಫೋಟೋ ನೋಡಿದ್ದಾನೆ. ಆಕೆ ಸೌಂದರ್ಯಕ್ಕೆ ಸೋತು ಮೊದಲು ರಿಕ್ವೆಸ್ಟ್ ಕಳುಹಿಸಿದ್ದಾನೆ. ಹುಡುಗಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾಳೆ. ನಿಧಾನವಾಗಿ ಇಬ್ಬರ ಮಧ್ಯೆ ಸ್ನೇಹ ಚಿಗುರಿದೆ. ನಂತ್ರ ಪ್ರೀತಿ ಶುರುವಾಗಿದೆ. ಇಬ್ಬರೂ ಹೊಸ ಪ್ರಪಂಚದಲ್ಲಿ ತೇಲಾಡಲು ಶುರು ಮಾಡಿದ್ದಾರೆ. ಗಂಟೆಗಟ್ಟಲೆ ಚಾಟ್ ಮಾಡ್ತಿದ್ದವರು ಹೊಸ ವರ್ಷ ಭೇಟಿಯಾಗಿ, ಮದುವೆಯಾಗುವ ನಿರ್ಧಾರ ಕೈಗೊಂಡಿದ್ದಾನೆ. ಹೊಸ ವರ್ಷದ ಮೊದಲ ದಿನ ಪಾರ್ಕ್ ಒಂದನ್ನು ನಿಗಧಿ ಮಾಡಿ ಅಲ್ಲಿ ಮೊದಲ ಭೇಟಿಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ….

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…