ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ. ರಾಜ್ಯದ ಹಳ್ಳಿ, ಹಳ್ಳಿಗಳನ್ನು ಸುತ್ತುತ್ತಾ, ಅಲ್ಲಿನ ಜನರನ್ನು ಮಾತಾಡಿಸುತ್ತಾ, ಅವರ ಕಷ್ಟ-ಸುಖಗಳನ್ನು, ಆಲಿಸುತ್ತಾ, ಸಮಾಧಾನವನ್ನೋ, ಪರಿಹಾರವನ್ನೋ ಹೇಳುತ್ತಾ ನಡೆದ.
ಒಂದು ರಾತ್ರಿ ದೂರದ ಹಳ್ಳಿಯೊಂದರ ಜಗಲಿಯಲ್ಲಿ ಕುಳಿತು ಆನಂದದಿಂದ ಹಾಡುತ್ತಿದ್ದ ರೈತನೊಬ್ಬ ಕಾಣಿಸಿದ. ಮಾರುವೇಷದಲ್ಲಿದ್ದ ರಾಜನಿಗೆ ಆತನನ್ನು ಕಂಡು ಅಚ್ಚರಿಯಾಯಿತು. ಆತನ ಕುಶಲ ವಿಚಾರಿಸಿ, ಬಹಳ ಸಂತೋಷದಿಂದ ಹಾಡುತ್ತಿರುವ ಕಾರಣ ಕೇಳಿದ. ಅದಕ್ಕೆ ರೈತನ ಉತ್ತರ ಹೀಗಿತ್ತು; “ದಿನವೂ ಕಷ್ಟಪಟ್ಟು ಹೊಲದಲ್ಲಿ ದುಡಿಯುತ್ತೇನೆ. ಭಗವಂತನ ದಯೆಯಿಂದ ಸಿಕ್ಕ ಫಲದಲ್ಲಿ ಅರ್ಧ ಭಾಗವನ್ನು ಮಾತ್ರ ನನ್ನ ದೈನಂದಿನ ಜೀವನದ ನಿರ್ವಹಣೆಗೆ ಖರ್ಚು ಮಾಡುತ್ತೇನೆ. ಉಳಿದ ಅರ್ಧಭಾಗದಲ್ಲಿ ಕಾಲು ಭಾಗವನ್ನು ಸಾಲ ತೀರಿಸಲು, ಇನ್ನುಳಿದ ಕಾಲು ಭಾಗವನ್ನು ಸಾಲ ಕೊಡುವುದಕ್ಕೂ ವ್ಯಯಿಸುತ್ತೇನೆ. ಹೀಗಾಗಿ ನನ್ನ ಆದಾಯದ ಮಿತಿಯಲ್ಲಿ ನಾನು ಜೀವಿಸುತ್ತಾ ನನ್ನ ಕುಟುಂಬದವರೊಟ್ಟಿಗೆ ಸುಖ- ಸಂತೋಷದಿಂದಿದ್ದೇನೆ’ ಎಂದ.
ರೈತನ ಈ ಮಾತು ರಾಜನಿಗೆ ಒಗಟಾಗಿ ಕಂಡಿತು. “ಸಾಲ ಕೊಡುವುದು, ಸಾಲ ತೀರಿಸುವುದು ಹೀಗಂದರೇನು? ಕೊಂಚ ಬಿಡಿಸಿ ಹೇಳು ಮಹರಾಯ’ ಎಂದ. ರಾಜನ ಮಾತಿಗೆ ನಗುತ್ತ ರೈತನೆಂದ; “ಸಾಲ ಕೊಡುವುದೆಂದರೆ, ನನ್ನ ದುಡಿಮೆಯ ಕಾಲು ಭಾಗವನ್ನು ನಾನು ನನ್ನ ತಂದೆ- ತಾಯಿಯರನ್ನು ಸಾಕಲು ವ್ಯಯಿಸುತ್ತೇನೆ. ಕಾರಣ ಅವರು ನನ್ನನ್ನು ತಮ್ಮ ಕಷ್ಟದಲ್ಲೂ ನನ್ನನ್ನು ಸಾಕಿ- ಸಲಹಿ ದೊಡ್ಡವನನ್ನಾಗಿ ಮಾಡಿ¨ªಾರೆ. ಅವರ ಋಣ ನನ್ನ ಮೇಲಿದೆ. ಹೀಗಾಗಿ ವೃದ್ಧರಾದ ಅವರನ್ನು ನೋಡಿಕೊಳ್ಳುವುದು ನನ್ನ ಹೊಣೆ. ಇದು ನಾನು ಪಡೆದ ಸಾಲ ತೀರಿಸುವ ರೀತಿ. ಇನ್ನು ನಿಮ್ಮ ಅನುಮಾನ ಸಾಲ ಕೊಡುವ ಕುರಿತದ್ದು; ಅದೂ ಹೀಗೆಯೇ, ನಾನು ನನ್ನ ಮಕ್ಕಳನ್ನು ಸಾಕಿ-ಸಲಹಿ, ಸಶಕ್ತರನ್ನಾಗಿ ಮಾಡುತ್ತಿದ್ದೇನೆ. ಇದು ಒಂದು ರೀತಿ ಸಾಲ ಕೊಟ್ಟಂತೆ; ಅಂದರೆ ಅವರು ಮುಂದೆ ನನಗೆ ಮತ್ತು ನನ್ನ ಹೆಂಡತಿಗೆ ವಯಸ್ಸಾದಾಗ ದಿಕ್ಕಾಗುತ್ತಾರೆ. ಇನ್ನು ಉಳಿದ ಅರ್ಧಭಾಗದಲ್ಲಿ ನನ್ನ ದೈನಂದಿನ ಜೀವನ ಹೇಗೋ ಸಾಗುತ್ತದೆ.
ಹೀಗಾಗಿ ನನ್ನ ನೆಮ್ಮದಿಯ ಜೀವನಕ್ಕೆ ಭಂಗವಿಲ್ಲ’ ಎಂದು ನಗೆ ಬೀರಿದ. ರೈತನ ಜೀವನೋತ್ಸಾಹದ ಮಾತು ರಾಜನಲ್ಲಿ ಹೊಸ ಅರಿವನ್ನೇ ಹುಟ್ಟಿಸಿತು. ಸರಳ ಜೀವನ ಹಾಗೂ ಇದ್ದುದರ ತೃಪ್ತಿ ಹೊಂದುವ ಗುಣ ಇವೇ ಬದುಕಿನ ಸುಖ-ಸಂತೋಷದ ಮೂಲ ಎನ್ನುವ ಸತ್ಯ ಗೊತ್ತಾಯಿತು. ಆಗಲೇ ರಾಜನನ್ನು ಕಾಡುತ್ತಿದ್ದ ಪ್ರಶ್ನೆಗೆ ಉತ್ತರವೂ ದೊರಕಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ ದೈಹಿಕ ಲಾಭಕ್ಕಾಗಿ ವಿಶೇಷವಾಗಿ ಮಾನಸಿಕ ದೃಢತೆಗಾಗಿ ಧ್ಯಾನ ಮತ್ತು ಯೋಗ ಪ್ರಾರಂಭಿಸಿ. ನೀವು ಇತರರ ಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನು ಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ. ಪ್ರಣಯಕ್ಕೆ ಒಳ್ಳೆಯ ದಿನ. ಒಬ್ಬ ಆಧ್ಯಾತ್ಮಿಕ ನಾಯಕರು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಮಾರ್ಚ್, 2019) ವಿಶ್ರಾಂತಿಯ ಸಲುವಾಗಿ ನಿಕಟ ಸ್ನೇಹಿತರೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ನೀವು ನಿಮ್ಮನ್ನು ಒಂದು…
ಕನ್ನಡ ನಟಿ, ಸಹಾಯಕ ನಿರ್ದೇಶಕಿ, ಬರಹಗಾರ್ತಿ ಚೈತ್ರ ಕೋಟೂರು ಇಷ್ಟುದಿನ ‘ಬಿಗ್ ಬಾಸ್’ ಮನೆಯೊಳಗೆ ವಿವಾದಕ್ಕೀಡಾಗಿದ್ದರು. ನಾಮಿನೇಟ್ ಆದಾಗೆಲ್ಲಾ, ಡೇಂಜರ್ ಝೋನ್ ನಿಂದ ಸೇಫ್ ಆಗಲು ಚೈತ್ರ ಕೋಟೂರು ಕಟ್ಟಿದ ಕಥೆಗಳು, ಮಾಡಿದ ಅವಾಂತರಗಳು ಒಂದೆರಡಲ್ಲ. ಆದರೆ ಆ ಎಲ್ಲಾ ವಿವಾದಗಳು ಇಲ್ಲಿಯವರೆಗೂ ‘ಬಿಗ್ ಬಾಸ್’ ಮನೆಯೊಳಗೆ ಮಾತ್ರ ಸೀಮಿತವಾಗಿತ್ತು. ಈಗ ನೋಡಿದ್ರೆ, ಚೈತ್ರಕೋಟೂರು ವಿರುದ್ಧ ಅಂಬೇಡ್ಕರ್ ಸೇನೆ ಹೋರಾಟಕ್ಕೆ ಇಳಿದಿದೆ. ‘ಬಿಗ್ ಬಾಸ್’ ಮನೆಯಲ್ಲಿ ಅಸ್ಪೃಶ್ಯತೆ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರ ಕೋಟೂರು…
ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು, ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ…
ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ. ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್, ಅಪರ ಜಿಲ್ಲಾಧಿಕಾರಿ ನಾಗರಾಜ್, ತಹಸೀಲ್ದಾರ್…
ಇದು ಸೆಲ್ಫಿ ಯುಗ. ಕೈನಲ್ಲಿ ಮೊಬೈಲ್ ಪ್ರತಿಯೊಂದು ಕ್ಷಣದ ಫೋಟೋ ಸೆಲ್ಫಿಯಾಗಿ ಹೊರಬರುತ್ತದೆ. ಸೆಲ್ಫಿ ವಿಶೇಷತೆ ಹೊಂದಿರುವ ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ವಿಶ್ವದಾದ್ಯಂತ ಸೆಲ್ಫಿ ಕಾರಣಕ್ಕೆ ನಡೆಯುತ್ತಿರುವ ಸಾವಿನಲ್ಲಿ ಶೇಕಡಾ 60ರಷ್ಟು ಪಾಲು ಭಾರತದ್ದಿದೆ. ಕಳೆದ ಎರಡು ವರ್ಷಗಳ ಅಂಕಿ-ಅಂಶ ಇದನ್ನು ಸ್ಪಷ್ಟಪಡಿಸಿದೆ.