ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಸೇವಿಸುವ ಆಹಾರವನ್ನೇ ಅಡುಗೆ ಮನೆಯಲ್ಲಿ ಸ್ವಚ್ಛತೆಯ ಉದ್ದೇಶಕ್ಕಾಗಿ ಬಳಸಬಹುದು ಎಂಬುದನ್ನು ನೀವು ಅರಿತಿದ್ದೀರಾ? ಅಡುಗೆ ಮನೆಯಲ್ಲಿ ಜಿಡ್ಡಿನ ಅಂಶಗಳನ್ನು ತೊಡೆದು ಹಾಕಲು, ನಲ್ಲಿಯನ್ನು ಸ್ವಚ್ಛಗೊಳಿಸಲು ನಾವು ರಾಸಾಯನಿಕ ಸ್ವಚ್ಛಕಗಳನ್ನು ಬಳಸುತ್ತೇವೆ ಆದರೆ ಅವುಗಳು ಯಾವುದೂ ನೈಸರ್ಗಿಕದಂತಿರುವ ಶುಭ್ರತೆಯನ್ನು ಒದಗಿಸುವುದಿಲ್ಲ, ಬದಲಿಗೆ ಸ್ವಲ್ಪ ದಿನ ಬೆಳ್ಳಗಾಗಿದ್ದು ಪುನಃ ಹಳೆಯ ರೂಪಕ್ಕೆ ತಿರುಗುತ್ತವೆ.

ಟೊಮೆಟೊ ನೈಸರ್ಗಿಕ ಆಸಿಡ್ ಅಂಶವನ್ನು ತನ್ನಲ್ಲಿ ಹೊಂದಿದೆ. ಕೆಚಪ್ ರೂಪದಲ್ಲಿ ಇದು ಇನ್ನಷ್ಟು ಆಸಿಡ್ಕಾರಿಯಾಗಿ ಪರಿಣಾಮ ಬೀರುತ್ತವೆ. ಇದು ಕ್ಲೀನಿಂಗ್ ಕೆಲಸವನ್ನು ಸರಳವಾಗಿ ಮುಗಿಸಿಬಿಡುತ್ತವೆ.

ತಾಮ್ರ :-
ಇದರಿಂದ ಮಾಡಲ್ಪಟ್ಟ ವಸ್ತುಗಳು ಬಹಳ ಅಲಂಕಾರಿಕವಾಗಿ ಕಾಣುತ್ತದೆ ಮತ್ತು ವಿಂಟೇಜ್ ನೋಟವನ್ನು ಸೇರಿಸುತ್ತದೆ. ತಾಮ್ರದ ಪಾತ್ರೆಗಳಲ್ಲಿ ಮಾಡಿದ ಆಡುಗೆಯು ಆರೋಗ್ಯಕರವಾಗಿರುತ್ತದೆ ಆದರೆ ನಿರ್ವಹಣೆ ತುಸು ತ್ರಾಸದಾಯಕವೇ.

ತಾಮ್ರದ ಪಾತ್ರೆಗೆ ಕೆಚಪ್ ಹಚ್ಚಿ ಸ್ವಲ್ಪ ಸಮಯ ಹಾಗೆಯೇ ಬಿಡಿ ನಂತರ ಹತ್ತಿಯಿಂದ ಕೆಚಪ್ ಅನ್ನು ಒರೆಸಿ ನಂತರ ಬಿಸಿನೀರಿನಿಂದ ಪಾತ್ರೆಯನ್ನು ತೊಳೆಯಿರಿ. ಕಲೆ ಹಠಿಮಾರಿಯಾಗಿದೆ ಎಂದಾದಲ್ಲಿ ಕೆಚಪ್ ಜೊತೆಗೆ ಸ್ವಲ್ಪ ಉಪ್ಪು ಸೇರಿಸಿ. ತಾಮ್ರದ ಆಭರಣಗಳಿಗೂ ನೀವು ಇದೇ ವಿಧಾನವನ್ನು ಅನುಸರಿಸಬಹುದು.
ಹಿತ್ತಾಳೆ:-
ಹಿತ್ತಾಳೆ ಪೀಠೋಪಕರಣಗಳು, ಉದಾಹರಣೆಗೆ ಬಾಗಿಲು ಹಿಡಿಕೆಗಳು, ಪ್ರದರ್ಶನ ಸಾಮಗ್ರಿಗಳು ಮತ್ತು ಪಾತ್ರೆಗಳಿಗೆ ಬಳಸಲಾಗುತ್ತದೆ. ಭಾರತೀಯ ಮನೆಗಳಲ್ಲಿ, ಹಿತ್ತಾಳೆಯಿಂದ ಮಾಡಿದ ದೀಪಗಳು ಮತ್ತು ವಿಗ್ರಹಗಳನ್ನು ಕಾಣಬಹುದು.

ಇದು ಕೊಳಕು ಕಲೆಗಳನ್ನು ಪಡೆಯುತ್ತದೆ ಮತ್ತು ಗಾಢವಾಗಿರುತ್ತವೆ. ಇದನ್ನು ಶುದ್ಧೀಕರಿಸಲು ಕೆಚಪ್ ಬಳಸಿ ಇದರ ಆಮ್ಲೀಯ ಸ್ವಭಾವವು ಈ ಕಲೆಗಳನ್ನು ನಿವಾರಿಸಲು ನಿಮಗೆ ಸಹಾಯ ಮಾಡುತ್ತದೆ.
ಬೆಳ್ಳಿ :-
ಬೆಳ್ಳಿಯ ವಸ್ತುಗಳೂ ತಮ್ಮ ಹೊಳಪನ್ನು ಕಳೆದುಕೊಳ್ಳುವುದು ಸಾಮಾನ್ಯವಾಗಿದೆ. ಆದರೆ ಈ ಹೊಳಪನ್ನು ಮರಳಿ ಪಡೆಯಲು ಟೊಮೆಟೊ ಕೆಚಪ್ ಅನ್ನು ನೀವು ಬಳಸಬಹುದು.

ಆದರೆ ಬರಿಯ 5 ರಿಂದ 10 ನಿಮಿಷಗಳ ಕಾಲ ಮಾತ್ರ ಇದನ್ನು ಹಾಗೆಯೇ ಬಿಡಿ ಹೆಚ್ಚು ಸಮಯ ಕೆಚಪ್ ಅನ್ನು ಪಾತ್ರೆಯಲ್ಲಿ ಬಿಡಬೇಡಿ.
ನಿಮ್ಮ ಕಾರನ್ನು ಹೊಳೆಯಿಸಲು :-
ಕೊಳೆಯನ್ನು ತೊಳೆಯಲು ಕೆಚಪ್ ಸಹಕಾರಿಯಾಗಿಲ್ಲದಿದ್ದರೂ ನಿಮ್ಮ ಕಾರಿಗೆ ಹೊಳೆಯುವ ನೋಟವನ್ನು ಇದು ಖಂಡಿತ ನೀಡುತ್ತದೆ. ಮೊದಲಿಗೆ ಸೋಪು ನೀರಿನಿಂದ ಕಾರನ್ನು ತೊಳೆದು ನಂತರ ಕೆಚಪ್ನಿಂದ ಕಾರನ್ನು ಒರೆಸಿ.

ತಣ್ಣೀರನ್ನು ಬಳಸಿಕೊಂಡು ಕೆಚಪ್ ತೊಡೆಯಿರಿ.
ತುಕ್ಕು:-
ನಿಮ್ಮ ಗಾರ್ಡನ್ ಉಪಕರಣಗಳು ತುಕ್ಕು ಹಿಡಿದು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದಾದಲ್ಲಿ ಆ ವಸ್ತುಗಳ ಮೇಲೆ ಕೆಚಪ್ ಅನ್ನು ಬಳಸಬಹುದಾಗಿದೆ.

ಬರಿಯ ಗಾರ್ಡನ್ ಉಪಕರಣಗಳು ಮಾತ್ರವಲ್ಲದೆ ಇತರ ಮೆಟಲ್ ವಸ್ತುಗಳಿಗೂ ಇದು ಹೇಳಿ ಮಾಡಿಸಿದ್ದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
1000 ಮತ್ತು 500ರೂಗಳ ನೋಟ್ ಬ್ಯಾನ್ ಮಾಡಿ ಕಾಳಧನಿಕರ ಸೊಕ್ಕಡಿಗಿಸಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಈಗ ಮತ್ತೊಂದು ಕಾರ್ಯಕ್ಕೆ ಡೆಡ್ ಲೈನ್ ಕೊಟ್ಟಿದೆ.
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…
ಹಸಿ ತರಕಾರಿಗಳ ಸೇವನೆಯಿಂದ ನಿಮ್ಮ ದೇಹಕ್ಕೆ ಬೇಕಾದ ಆರೋಗ್ಯ ಶಕ್ತಿ ದೊರೆಯುತ್ತದೆ ಎಂಬುದು ವೈದ್ಯಲೋಕ ತಿಳಿಸಿರುವ ಮಾಹಿತಿಯಾಗಿದೆ. ತರಕಾರಿಗಳನ್ನು ಬೇಯಿಸಿದಾಗ ಅದಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದ್ದು ಆದಷ್ಟು ತರಕಾರಿಗಳನ್ನು ಹಸಿಹಸಿಯಾಗಿಯೇ ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಬಳಸುವುದರಿಂದ ಲಾಭ ನಿಮಗೇ ಉಂಟಾಗಲಿದೆ.
ಇಂದು ಗುರುವಾರ 08/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ…
ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ