ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ..! ಇದಕ್ಕಾಗಿ 2೦೦9 ಆರ್ ಟಿ ಇ ಕಾಯ್ದೆಗೆ ಮುಂದಿನ ಅಧಿವೇಶನದಲಲ್ಲಿ ತಿದ್ದುಪಡಿ ಮಾಡಿ ವಿಧಾನ ಮಂಡಲ ಉಭಯಸದನಗಳಲ್ಲಿ ಹೊಸ ಕಾಯ್ದೆ ಮಂಡಿಸುವ ತೀರ್ಮಾನ ತೆಗೆದುಕೊಂಡಿದೆ.

ಆರ್ಟಿಇ ಕಾಯ್ದೆಯಡಿ ಖಾಸಗಿ ಶಾಲೆಗಳಲ್ಲಿ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ .25ರಷ್ಟು ಸೀಟುಗಳು ನೀಡಬೇಕೆಂಬ ನಿಯಮವಿದೆ. ಈ ಪ್ರಕಾರ ರಾಜ್ಯಾದ್ಯಂತ ಒಟ್ಟು 11,918 ಖಾಸಗಿ ಅನುದಾ ಶಾಲೆ ಗಳಲ್ಲಿ 5,22,೦೦೦ ವಿದ್ಯಾರ್ಥಿಗಳ ವ್ಯಾಸಂಗ ಮಾಡುತ್ತಾರೆ . ಇದಕ್ಕಾಗಿ ರಾಜ್ಯ ಸರ್ಕಾರ ಪ್ರತಿ ವಿದ್ಯಾರ್ಥಿಗೆ ಒಂದು ವರ್ಷಕ್ಕೆ 16 ಸಾವಿರ ಹಣವನ್ನು ಖಾಸಗಿ ಶಾಲೆಗಳಿಗೆ ಮರು ಪಾವತಿಸಬೇಕು. ಇದರಿಂದ ವಾರ್ಷಿಕವಾಗಿ ಸರ್ಕಾರದ ಬೊಕ್ಕಸಕ್ಕೆ 850ರಿಂದ 9೦೦ ಕೋಟಿ ವೆಚ್ಚ ತಗಲುತ್ತದೆ .

ಇದೀಗ ಇಷ್ಟು ದೊಡ್ಡ ಮೊತ್ತದ ಹಣವನ್ನು ಖಾಸಗಿ ಶಾಲೆಗಳಿಗೆ ನೀಡುವ ಬದಲು ಸರ್ಕಾರಿ ಶಾಲೆಗಳಿಗೆ ಆರ್ಥಿಕ ನೆರವು ನೀಡಿ ಉತ್ತಮ ಮೂಲಭೂತ ಸೌಕರ್ಯ ಕಲ್ಪಿಸಿ ಮೇಲ್ದರ್ಜೆಗೇರಿಸುವುದು ಸರ್ಕಾರದ ಉದ್ದೇಶವಾಗಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸಾವಿರಾರು ಶಾಲೆಗಳು ಮೂಲಭೂತ ಸೌಕರ್ಯಗಳಿಲ್ಲದೇ ಬೀಗ ಹಾಕಿವೆ.

ಶಾಲಾ ಕೂಠಡಿ , ಶಿಕ್ಷಕರ ಕೊರತೆ, ಆಟದ ಮೈದಾನ, ಪ್ರತ್ಯೇಕ ಶೌಚಾಲಯ, ಕಪ್ಪು ಹಲಗೆಯ ಕೊರತೆ ಸೇರಿದಂತೆ ಅನೇಕ ಸಮಸ್ಯೆಗಳಿಂದ ಶಾಲೆಗಳು ಬಂದ್ ಆಗಿವೆ. ಕೆಲವು ಕಡೇ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ತೂಂದರೆಯಾಗಬಾರದು ಎಂಬ ಕಾರಣಕ್ಕಾಗಿ ಪಕ್ಕದ ಊರಿನಲ್ಲಿರುವ ಶಾಲೆಗಳಳ್ಲಿ ವಿಲೀನ ಮಾಡಲಾಗಿದೆ.

ಖಾಸಗಿ ಶಾಲೆಗಳಿಗೆ ಸರ್ಕಾರ ಪ್ರತಿ ವರ್ಷ 850ರಿಂದ 9೦೦ ಕೋಟಿ ಹಣವನ್ನು ಖರ್ಚು ಮಾಡುತ್ತಿರು ವುದರಿಂದ ಶಿಕ್ಷಣ ತಜ್ಞರು, ಸಾಹಿತಿಗಳು, ಕನ್ನಡ ಪ್ರೇಮಿಗಳು ತೀವ್ರ ಆಕ್ಷೇಪ ವ್ಯಕ್ತ ಪಡಿಸುತ್ತಿದ್ದರು, .
ಖಾಸಗಿ ಶಾಲೆಗಳಿಗೆ ಹಣ ನೀಡುವ ಬದಲು ಇದೇ ಹಣದಲ್ಲಿ ಸರ್ಕಾರಿ ಶಾಲೆಗಳಿಗೆ ಉತ್ತಮ ಮೂಲಭೂತ ಸೌಕರ್ಯ ಕಲ್ಪಿಸಿದರೆ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡಬಹುದು ಎಂದು ಸರ್ಕಾರದ ಗಮನಕ್ಕೆ ತಂದಿದ್ದರು.

ಇದನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ಸೇಠ್ ಅನುದಾನ ಸ್ಥಗಿತಗೊಳಿಸುವ ಸಂಬಂಧ ಚರ್ಚೆ ನಡೆಸಿದ್ದಾರೆ. ಹಾಲಿ ಇರುವ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಒತ್ತು ನೀಡಿದ್ದಾರೆ. ಈ ಹಿಂದೆ 2009ರಲ್ಲಿ ಅಂದಿನ ಯುಪಿಎ ಸರ್ಕಾರ ದೇಶದ ಪ್ರತಿ ಮಗುವಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡುವ ಸದುದ್ದೇಶದಿಂದ ಶಿಕ್ಷಣ ಹಕ್ಕು ಕಾಯ್ದೆ ಜಾರಿ ಮಾಡಿತ್ತು. ಈ ಕಾಯ್ದೆ ಪ್ರಕಾರ ಖಾಸಗಿ ಶಾಲೆಗಳು ಒಟ್ಟು ಸಂಖ್ಯೆಯ ಶೇ.25ರಷ್ಟು ಸೀಟುಗಳನ್ನು ಬಡ ಮಕ್ಕಳಿಗೆ ಮೀಸಲಿಡಬೇಕಿತ್ತು. ಕೇಂದ್ರ ಸರ್ಕಾರದ ಈ ಕಾಯ್ದೆಯನ್ನು ಸುಪ್ರೀಂಕೋರ್ಟ್ ಕೂಡ ಎತ್ತಿ ಹಿಡಿದಿತ್ತು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…
ತಂದೆ-ತಾಯಿ ಮಕ್ಕಳಿಗೋಸ್ಕರ ತಮ್ಮ ಇಡೀ ಬದುಕನ್ನೇ ಮುಡಿಪಾಗಿ ಇಡುತ್ತಾರೆ. ಕಷ್ಟಪಟ್ಟು ಮಕ್ಕಳನ್ನು ಸಾಕಿದರೂ ಕೊನೆಗೆ ತಂದೆ ತಾಯಿಗೆ ದ್ರೋಹ ಬಗೆಯುವ ಮಟ್ಟಕ್ಕೆ ಕೆಲವರು ಹೋಗುತ್ತಾರೆ. ಆದರೆ ಇಲ್ಲಿ ನೋಡಿ ಹೆಣ್ಣುಮಕ್ಕಳು ಕುಟುಂಭದ ಕಣ್ಣು ಎನ್ನುವಂತೆ ಸಾಕಿ ಸಲಹಿದರು ಅದೇ ಮಕ್ಕಳು ಆಸ್ತಿಯ ಆಸೆಗೆ ಹೆತ್ತವರಿಗೆ ದ್ರೋಹ ಬಗೆದಿದ್ದಾರೆ. ಮಕ್ಕಳಿಗೋಸ್ಕರ, ಅವರ ಸುಖ ಸಂತೋಷಕ್ಕೋಸ್ಕರ ತಂದೆ ತಾಯಿ ತಮ್ಮ ಜೀವನವನ್ನೆ ಮುಡಿಪಾಗಿಡುತ್ತಾರೆ. ಆದರೆ ಇಲ್ಲಿ ವೆಲ್ಲಿಯನ್, ಕಮಲಮ್ಮ ಎಂಬ ದಂಪತಿಗೆ ತಮ್ಮ ಮಕ್ಕಳೇ ಮೋಸ ಮಾಡಿರುವ ಘಟನೆ ಬೆಳಕಿಗೆ…
ಈ ಜಗತ್ತಿನಲ್ಲಿ ಉತ್ತರ ಸಿಗದಂತಹ ಪ್ರಶ್ನೆಗಳು ಹಲವಾರಿವೆ ಅವುಗಳಲ್ಲೊಂದು ಕೋಳಿ ಮೊಟ್ಟ ಮೊದಲು ಬಂದಿದ್ದು? ಅಥವಾ ಮೊಟ್ಟೆ ಮೊಟ್ಟ ಮೊದಲು ಬಂದಿದ್ದು ? ಕೊನೆಗೂ ಇದಕ್ಕೆ ವಿಜ್ಞಾನಿಗಳಿಂದ ಉತ್ತರ ಲಭ್ಯವಾಗಿದೆ.
ಈ ಯುವಕ ಪ್ರತಿದಿನ ಒಂದು ಬೀಯರ್ ಒಂದು ವರ್ಷ ಕುಡಿದನು ನಂತರ ಏನಾಗಿದೆ ನೀವೆ ನೋಡಿ.ಯಾರಾದರೂ ನಮಗೆ ಬಿಯರ್ ಒಳ್ಳೆಯದು ಎಂದರೆ ಆಶ್ಚರ್ಯವಾಗುತ್ತದೆ ಕುಡಿಯುವುದು ಆರೋಗ್ಯಕ್ಕೆ ಹಾನಿಕಾರ ಅಪರಾಧ ಎನ್ನುವುದು ಗೊತ್ತೇ ಇದೆ ಇನ್ನೂ ದಿನವಿಡೀ ಕೆಲಸ ಮಾಡಿ ಸಂಜೆ ಹೊತ್ತಿಗೆ ಬಿಯರ್ ಕುಡಿಯುವುದು ಅಭ್ಯಾಸ ಮಾಡಿಕೊಂಡಿರುತ್ತಾರೆ ಯಾವುದೇ ಅಲ್ಕೋಲ್ ಆದರೂ ಸರಿ ಹೆಚ್ಚಾಗಿ ಕುಡಿದರೆ ಆರೋಗ್ಯಕ್ಕೆ ಹಾಗೂ ಕಿಡ್ನಿ ಪ್ರಾಬ್ಲಮ್ ಆಗುತ್ತದೆ ಬಿಯರ್ ಅನ್ನು ಆಗಾಗ ಕುಡಿದರೆ ಒಳ್ಳೆಯದು ಎಂದು ಹೇಳುತ್ತಾರೆ ಒಬ್ಬ ಯುವಕ ತುಂಬಾ…
ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ. ವೃಷಭ ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ಮಿಥುನ ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ….
ಇಂದು ಶುಕ್ರವಾರ, 23/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…