ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, “ಶಾಶ್ವತ ಧರ್ಮ” ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ “ಪ್ರಕಾರಗಳು”, ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ. ಯೋಗಿಕ ಸಂಪ್ರದಾಯಗಳು ಮತ್ತು ಕರ್ಮದ ಕಲ್ಪನೆಯನ್ನು ಆಧರಿಸಿದ “ದೈನಿಕ ಸದಾಚಾರ”ದ ವಿಶಾಲವಾದ ವೈವಿಧ್ಯ ಮತ್ತು ಹಿಂದೂ ವಿವಾಹ ಪದ್ಧತಿಗಳಂತಹ ಸಮಾಜದ ಸಂಪ್ರದಾಯಬದ್ಧ ನಡವಳಿಕೆಗಳನ್ನೂ ಹಿಂದೂ ಧರ್ಮವು ಒಳಗೊಳ್ಳುತ್ತದೆ.
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮ ವಾಗಿದ್ದು, ಓಂ ಕಾರ – ಹಿಂದೂ ಧರ್ಮದ ಒಂದು ಪವಿತ್ರಾಕ್ಷರ, ಗಣಪತಿ – ಹಿಂದೂ ಧರ್ಮೀಯರು ಅಪಾರವಾಗಿ ನಂಬುವ ದೇವರು
ವೇದಗಳು (4)
ಋಗ್ವೇದ, ಯಜುರ್ವೇದ, ಸಾಮವೇದ, ಅಥರ್ವವೇದ.
ರಾಶೀಗಳು (12)
ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ,
ಧನು, ಮಕರ, ಕುಂಭ, ಮೀನ.

ಋತುಗಳು (6) ಮತ್ತು ಮಾಸ (12)
ವಸಂತ (ಚೈತ್ರ-ವೈಶಾಖ), ಗ್ರೀಷ್ಮ (ಜೇಷ್ಠ-ಆಷಾಢ) ,
ವರ್ಷಾ (ಶ್ರಾವಣ-ಭಾದ್ರಪದ), ಶರದ (ಅಶ್ವಿನ-ಕಾರ್ತಿಕ),
ಹೇಮಂತ (ಮಾರ್ಗಶಿರ-ಪೌಷ), ಶಿಶಿರ (ಮಾಘ-ಫಾಲ್ಗುಣ).
ದಿಕ್ಕುಗಳು (10)
ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಈಶಾನ್ಯ,
ಆಗ್ನೇಯ, ವಾಯವ್ಯ, ನೈಋತ್ಯ, ಆಕಾಶ, ಪಾತಾಳ.
ಸಂಸ್ಕಾರಗಳು (16)
ಗರ್ಭಧಾನ, ಪುಂಸವನ, ಸೀಮನ್ತೋತ್ರಯನ, ಜಾತಕರ್ಮ, ನಾಮಕರಣ,
ನಿಷಕ್ರಮಣ, ಅನ್ನಪ್ರಾಶನ, ಚೂಡಾಕರ್ಮ, ಕರ್ಣಭೇದ, ಯಜ್ಞೋಪವೀತ,
ವೇದಾರಂಭ, ಕೇಶಾಂತ, ಸಮಾವರ್ತನ, ವಿವಾಹ, ಆವಸಥ್ಯಧಾನ, ಶ್ರೌತಧಾನ.

ಸಪ್ತ ಋಷಿಗಳು (7)
ವಿಶ್ವಾಮಿತ್ರ, ಜಮದಗ್ನಿ, ಭಾರದ್ವಾಜ, ಗೌತಮ, ಅತ್ರಿ, ವಸಿಷ್ಠ, ಕಶ್ಯಪ.

ಸಪ್ತ ಪರ್ವತಗಳು
ಹಿಮಾಲಯ (ಉತ್ತರ ಭಾರತ), ಮಲಯ (ಕರ್ನಾಟಕ ಮತ್ತು ತಮಿಳನಾಡು) ,
ಸಹ್ಯಾದ್ರೀ (ಮಹಾರಾಷ್ಟ್ರ) , ಮಹೇಂದ್ರ (ಉಡಿಸಾ), ವಿಂಧ್ಯಾಚಲ (ಮಧ್ಯಪ್ರದೇಶ),
ಅರವಲೀ (ರಾಜಸ್ಥಾನ), ರೈವತಕ (ಗಿರನಾರ-ಗುಜರಾತ)
![]()
ಜ್ಯೋತಿರ್ಲಿಂಗಗಳು (12)
ಸೋಮನಾಥ ನಾಗೇಶ (ಗುಜರಾಥ), ಮಲ್ಲಿಕಾರ್ಜುನ (ಆಂಧ್ರಪ್ರದೇಶ),
ರಾಮೇಶ್ವರ (ತಮಿಳನಾಡು), ಮಹಾಕಾಲೇಶ್ವರ (ಉಜ್ಜೈನ),
ಓಂಕಾರೇಶ್ವರ (ಮಧ್ಯಪ್ರದೇಶ), ಕೇದಾರನಾಥ (ಉತ್ತರಾಂಚಲ),
ವಿಶ್ವನಾಥ (ಉತ್ತರ ಪ್ರದೇಶ), ಪರಳೀ ವೈಜನಾಥ, ತ್ರ್ಯಂಬಕೇಶ್ವರ ,
ಘೃಷ್ಣೇಶ್ವರ , ಭೀಮಾಶಂಕರ (ಎಲ್ಲ ಮಹಾರಾಷ್ಟ್ರ).

ಪೀಠಗಳು (4)
ಶಾರದಾಪೀಠ (ದ್ವಾರಕಾ-ಗುಜರಾತ), ಜ್ಯೋತಿಷ್ಪೀಠ (ಜೋಶೀಮಠ- ಉತ್ತರಾಂಚಲ),
ಗೋವರ್ಧನಪೀಠ(ಜಗನ್ನಾಥಪುರೀ- ಉಡೀಸಾ), ಶೃಂಗೇರಿ ಪೀಠ (ಶೃಂಗೇರಿ- ಕರ್ನಾಟಕ)

ಚಾರಧಾಮಗಳು
ಬದ್ರಿನಾಥ (ಉತ್ತರಾಂಚಲ), ರಾಮೇಶ್ವರಮ (ತಮಿಳನಾಡು),
ದ್ವಾರಿಕಾ (ಗುಜರಾತ), ಜಗನ್ನಾಥಪುರೀ (ಉಡೀಸಾ).

ಸಪ್ತಪುರಿಗಳು :-
ಅಯೋಧ್ಯಾ, ಮಥುರಾ, ಕಾಶೀ (ಎಲ್ಲ ಉತ್ತರ ಪ್ರದೇಶ),
ಹರಿದ್ವಾರ (ಉತ್ತರಾಂಚಲ), ಕಾಂಚೀಪುರಂ (ತಮಿಳನಾಡು) ,
ಅವಂತಿಕಾ (ಉಜ್ಜೈನ – ಮ.ಪ್ರ.), ದ್ವಾರಿಕಾ (ಗುಜರಾಥ).

ಚಾರಕುಂಭಗಳು :-
ಹರಿದ್ವಾರ (ಉತ್ತರಖಂಡ), ಪ್ರಯಾಗ (ಉತ್ತ ಪ್ರದೇಶ),
ಉಜ್ಜೈನ (ಮಧ್ಯ ಪ್ರದೇಶ) , ನಾಶಿಕ(ಮಹಾರಾಷ್ಟ್ರ)
ಪವಿತ್ರ-ಸ್ಮರಣೀಯ ನದಿಗಳು
ಗಂಗಾ , ಕಾವೇರಿ, ಯಮುನಾ, ಸರಸ್ವತೀ, ನರ್ಮದಾ, ಮಹಾನದೀ, ಗೋದಾವರೀ,
ಕೃಷ್ಣಾ , ಬ್ರಹ್ಮಪುತ್ರಾ.

ಅಷ್ಟ ಲಕ್ಷ್ಮೀಯರು (8)
ಆದಿಲಕ್ಷ್ಮೀ , ವಿದ್ಯಾಲಕ್ಷ್ಮೀ , ಸೌಭಾಗ್ಯಲಕ್ಷ್ಮೀ,
ಅಮೃತಲಕ್ಷ್ಮೀ, ಕಾಮಲಕ್ಷ್ಮೀ, ಸತ್ಯಲಕ್ಷ್ಮೀ,
ಭೋಗಲಕ್ಷ್ಮೀ, ಯೋಗಲಕ್ಷ್ಮೀ.

ಯುಗಗಳು (4) ಸತ್ಯಯುಗ, ತ್ರೇತಾಯುಗ,ದ್ವಾಪರಯುಗ, ಕಲಿಯುಗ.
ಪುರುಷಾರ್ಥ (4) ಧರ್ಮ , ಅರ್ಥ , ಕಾಮ , ಮೋಕ್ಷ.
ಪ್ರಕೃತಿಯ ಗುಣಗಳು (3) ಸತ್ವ , ರಜ , ತಮ.
ನಕ್ಷತ್ರಗಳು (28)
ಅಶ್ವನೀ, ಭರಣೀ, ಕೃತಿಕಾ, ರೋಹಿಣೀ, ಮೃಗ,ಆರ್ದ್ರಾ, ಪುನರ್ವಸು, ಪುಷ್ಯ, ಆಶ್ಲೇಷಾ,
ಮೇಘಾ, ಪೂರ್ವಾಫಾಲ್ಗುನೀ, ಉತ್ತರಾ ಫಾಲ್ಗುನೀ,ಹಸ್ತ, ಚಿತ್ರಾ, ಸ್ವಾತೀ, ವಿಶಾಖಾ, ಅನುರಾಧಾ,
ಜ್ಯೇಷ್ಠ, ಮೂಲ, ಪೂರ್ವಾಷಾಢಾ, ಉತ್ತರಾಷಾಢಾ,ಶ್ರಾವಣ, ಘನಿಷ್ಠಾ, ಶತತಾರಕಾ, ಪೂರ್ವಾಭಾದ್ರಪದಾ,
ಉತ್ತರಾಭಾದ್ರಪದಾ, ರೇವತೀ, ಅಭಿಜಿತ.

ದಶಾವತಾರ (10)
ಮತ್ಸ್ಯ, ಕೂರ್ಮ, ವರಾಹ, ನರಸಿಂಹ, ವಾಮನ, ಪರಶುರಾಮ, ರಾಮ, ಕೃಷ್ಣ, ಬುದ್ಧ, ಕಲ್ಕಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಮಾರ್ಚ್, 2019) ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ ಬಗ್ಗೆ ಹೆಚ್ಚು ಕಂಡುಹಿಡಿಯಲು ಮೇಲ್ಮೈಗಿಂತ…
ಪೊಲೀಸರು ಕಳ್ಳರ ಬಾಯಿ ಬಿಡಿಸಲು ಲಾಠಿಯಲ್ಲಿ ಹೊಡೆಯುತ್ತಾರೆ, ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ (ಅಮಾನವೀಯ ಚಿತ್ರಹಿಂಸೆ) ಅನ್ನು ಪ್ರಯೋಗಿಸುತ್ತಾರೆ. ಅಥವಾ ಬೇರೆ ಬೇರೆ ರೀತಿಯಲ್ಲಿ ಪ್ರಯತ್ನ ಮಾಡುತ್ತಾರೆ.ಆದರೆ ಇಂಡೋನೇಷ್ಯಾ ಪೊಲೀಸರು ದೇಹದ ಮೇಲೆ ಹಾವನ್ನು ಬಿಟ್ಟು ಬಾಯಿ ಬಿಡಿಸಿದ್ದಾರೆ. ಇಂಡೋನೇಷ್ಯಾದ ಪಪುವಾ ಪ್ರಾಂತ್ಯದಲ್ಲಿ ಮೊಬೈಲ್ ಕದ್ದ ಆರೋಪದ ಮೇಲೆ ಒಬ್ಬನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಾರೆ. ಆಗ ಆತ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ. ಕೊನೆಗೆ ಪೊಲೀಸರು ಆತನ ಕೈಗಳನ್ನು ಕಟ್ಟಿ ಹಾಕಿ ಕುತ್ತಿಗೆಯ ಸುತ್ತ ಹಾವನ್ನು ಬಿಟ್ಟಿದ್ದಾರೆ….
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ಸರ್ವೇಷಾಮೇವ ವರ್ಣಾನಾಂ ಸೂತಕಂ ರಾಹುದರ್ಶನೇ ।ಸಚೇಲಂ ತು ಭವೇತ್ ಸ್ನಾನಂ ಸೂತಕಾನ್ನಂ ವಿವರ್ಜಯೇತ್ ।। ಗ್ರಹಣವನ್ನು ಎಲ್ಲರೂ…
ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿರುವ ಓರ್ವ ಮಹಿಳೆ ದೇವಸ್ಥಾನದ ನವೀಕರಣಕ್ಕಾಗಿ ಎರಡು ಲಕ್ಷ ರೂ. ದೇಣಿಗೆ ನೀಡಿ ನಿಬ್ಬೆರಗಾಗುವಂತೆ ಮಾಡಿದ್ದಾಳೆ. ಮೈಸೂರು ಅರಮನೆಯ
ಮುಂಭಾಗದಲ್ಲಿರುವ ಪ್ರಸಿದ್ದ ಪ್ರಸನ್ನ ಅಂಜನೇಯ ದೇವಾಲಯದ ಮುಂದೆ ಭಿಕ್ಷೆ ಬೇಡುತ್ತಿರುವ ಎಂ.ವಿ.ಸೀತಾ, ದೇವಸ್ಥಾನದ ನವೀಕರಣಕ್ಕೆ ದೇಣಿಗೆ ನೀಡಿದ ಮಹಾನ್ ಭಕ್ತೆ.
ಇದು ಬಾಲಗಂಗಾಧರನಾಥ ಸ್ವಾಮೀಜಿ ಮಹಾ ಸಮಾಧಿಯಾದ ಬಳಿಕ ಆದಿ ಚುಂಚನಗಿರಿ ಮಠದ 72ನೇ ಪೀಠಾಧಿಕಾರಿಯಾದ ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ವೃತ್ತಾಂತ.
ವಿದ್ಯುತ್ ಕಳ್ಳತನ ತಡೆಗೆ ಪ್ರೀಪೇಯ್ಡ್ ಅಥವಾ ಸ್ಮಾರ್ಟ್ ಮೀಟರ್ ಅಳವಡಿಸುವುದು ಕಡ್ಡಾಯಗೊಳಿಸುವುದರೊಂದಿಗೆ, ಈ ವರ್ಷದ ಅಂತ್ಯದೊಳಗೆ ತಡೆ ರಹಿತ ವಿದ್ಯುತ್ ನೀಡಲು ಸರಕಾರ ಚಿಂತಿಸಿದೆ.