ರಾಜಕೀಯ

ಇವರು ಮುಖ್ಯಮಂತ್ರಿಯಾಗಿ ಇಂದಿಗೆ 23 ವರ್ಷಗಳಾಗಿವೆ.ಇವರ ಬಗ್ಗೆ ನಿಮ್ಗೆ ತಿಳಿಯದ ಎಷ್ಟೋ ಸತ್ಯಗಳಿವೆ..!ತಿಳಿಯಲು ಈ ಲೇಖನ ಓದಿ…

875

ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ 12 ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. ‘ಮಣ್ಣಿನ ಮಗ’ ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.

ಜೆಡಿಎಸ್ ಅಧ್ಯಕ್ಷ  ಮಣ್ಣಿನ ಮಗ ಹೆಚ್.ಡಿ.ದೇವೇಗೌಡರು 11-12-1994ರಂದು ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಅವರು ಮುಖ್ಯಮಂತ್ರಿಯಾಗಿ ಇಂದಿಗೆ 23 ವರ್ಷಗಳಾಗಿವೆ. ರಾಜಕೀಯದಲ್ಲಿ ದೇವೇಗೌಡರ ಬಗ್ಗೆ ತಿಳಿಯಬೇಕಾದ್ದು ತುಂಬಾ ಇದೆ.

“ಮಣ್ಣಿನ ಮಗ ಹೆಚ್.ಡಿ.ದೇವೇಗೌಡರ” ಬಗ್ಗೆ ಮೊಗೆದಷ್ಟು ಮುಗಿಯದ ಇತಿಹಾಸದ ಪುಟ..!

1.ಎಂದಿಗೂ ಸಹ ದುಷ್ಚಟಗಳ ದಾಸರಾಗಲಿಲ್ಲ………ವೈಯಕ್ತಿಕವಾಗಿಯೂ ಜೀವನದಲ್ಲಿ ಎಲ್ಲೂ ಸಹ ಒಂದೇ ಒಂದು ಕಪ್ಪುಚುಕ್ಕೆ ಮೂಡಿಸಿಕೊಂಡವರಲ್ಲ………ವೈಯಕ್ತಿಕ ಜೀವನ ಎಂದು ಒಂದು ಕ್ಷಣವೂ ಬಿಡುವು ಮಾಡಿಕೊಂಡು ಜೀವನದಲ್ಲಿ ಮನೆಯಲ್ಲಿ ಸುಮ್ಮನೆ ಕುಳಿತವರಲ್ಲ “ಅಪ್ಪಟ ರೈತರ ಮಗ ದೇವೇಗೌಡರು”…………

2. 24/7 ರಾಜಕಾರಣಿ ಯಾರಾದರೂ ಈ ಭೂಮಿ ಮೇಲಿದ್ದರೆ ನಾಯಕರ ತಯಾರು ಮಾಡುವ ಕಾರ್ಖಾನೆಯಾಗಿ ಎಲ್ಲ ಜನಾಂಗದವರನ್ನು ಮೇಲೆ ತಂದು ಅಧಿಕಾರ ನೀಡಿ ಆದರ್ಶ ಮೆರೆದ ಮಾಜಿ ಪ್ರಧಾನಿಯೊಬ್ಬರು ಸಕ್ರಿಯವಾಗಿ ಕಾರ್ಯಚಟುವಟಿಕೆಯಲ್ಲಿ ನಿರತರಾಗಿದ್ದರೆ ಅದು “ಮಣ್ಣಿನ ಮಗ ದೇವೇಗೌಡರು”……………..

3.ಶುದ್ದಹಸ್ತರಾಗಿ ಭ್ರಷ್ಟಾಚಾರದ ಲವಲೇಶವನ್ನೂ ತಮಗೆ ತಾಗಿಸಿಕೊಳ್ಳದೆ ರಾಜಕೀಯಕ್ಕೆ ಕಾಲಿಟ್ಟ ದಿನದಿಂದಲೂ ಸ್ವಚ್ಛವಾಗಿ ಜನಸೇವೆ ಮಾಡಿ ಜಾತಿ ಧರ್ಮ ಸೀಮೆ ಕುಲ ಭಾಷೆ ಪ್ರಾಂತ್ಯ ಎಂದು ಭೇಧ ಭಾವ ಮಾಡದೆ ಪ್ರಪಂಚಕ್ಕೆ ಮಾದರಿಯಾದ “ಶ್ರಮಜೀವಿ ದೇವೇಗೌಡರು”………….

4.ವಿಧಾನಸೌಧದ ದಾಖಲೆಗಳು ಹೇಳುವಂತೆ ಜನರಿಂದ ನೇರವಾಗಿ ಆರಿಸಿ ಬಂದು ಮುಖ್ಯಮಂತ್ರಿಯಾಗಿ ಪ್ರಮಾಣಿಕವಾಗಿ ಪಾರದರ್ಶಕ ಆಡಳಿತ ನೀಡಿ ಎಲ್ಲ ಜನಾಂಗಗಳನ್ನು ಸಮನಾಗಿ ಕಂಡು ಸಮಾಜ ಕಲ್ಯಾಣಕ್ಕಾಗಿ ಅತ್ಯವಶ್ಯಕವಾದ ಮೀಸಲಾತಿಗಳ ತಂದು ಜನಸೇವೆ ಮಾಡಿದ ಏಕೈಕ “ಮುಖ್ಯಮಂತ್ರಿ ದೇವೇಗೌಡರು”……………

5.ಸೋತಾಗಲೆಲ್ಲ ಧೃತಿಗೆಡದೆ ಮತ್ತೆ ಮತ್ತೆ ಕಳೆದುಕೊಂಡಲ್ಲೆ ಹುಡುಕಬೇಕು ಎನ್ನುವ ಹಾಗೆ ಮತ್ತೆ ಮತ್ತೆ ಮೇಲೆದ್ದು ಬಂದು ಪಾರುಪತ್ಯ ಸಾಧಿಸಿದ ಸಾಮಾನ್ಯರಲ್ಲಿ ಅಸಾಮಾನ್ಯ ಜನನಾಯಕರಿದ್ದರೆ ಪ್ರಧಾನಿಯಾಗಿ ಕನ್ನಡಮ್ಮನ ಬಾವುಟ ಕೆಂಪುಕೋಟೆಯ ಮೇಲೆ ಹಾರಿಸಿದ ಏಕೈಕ “ಕನ್ನಡಿಗ ದೇವೇಗೌಡರು”………………….

6.ತಮ್ಮ ಇಳಿವಯಸ್ಸಿನಲ್ಲಿ ಆರೋಗ್ಯದ ಬಗ್ಗೆ ಎಚ್ಚರವಹಿಸಿ ತಪಸ್ಸಿನಂತೆ ಯೋಗಾಭ್ಯಾಸ ಕಲಿತು ಪ್ರವೀಣ ಪರಿಣಿತರಾಗಿದ್ದರೆ ಯುವಕರು ನಾಚುವಂತೆ ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುವ ಜನಸಾಮಾನ್ಯರ ವಿಚಾರದಲ್ಲಿ ರೈತರ ವಿಷಯದಲ್ಲಿ ಅನ್ಯಾಯವಾದಾಗ ಮನೆಯಲ್ಲಿ ಕೂರದೆ ಬೀದಿಗಿಳಿದು ಹೋರಾಟ ಮಾಡಿ ನ್ಯಾಯ ಕೊಡಿಸುವ “ದಣಿವರೆಯದ ಧಣಿ ದೇವೇಗೌಡರು”……………..

7.ಕರ್ನಾಟಕದ ಪ್ರತಿ ಹಳ್ಳಿಹಳ್ಳಿಯ ಹೋಬಳಿಗಳ ತಾಲ್ಲೂಕು ಜಿಲ್ಲೆ ಪ್ರಾಂತ್ಯ ಸಹಿತ ರಾಜಕೀಯ ಅಂಕಿಅಂಶಗಳ ಜನಸಂಖ್ಯೆ ತಿಳಿದುಕೊಂಡು ಅದಕ್ಕೆ ಅನುಗುಣವಾಗಿ ರಾಜಕೀಯ ಚಿಂತನೆಗಳನ್ನು ಮಾಡುವ ಕಾರ್ಯಕ್ರಮ ರೂಪಿಸಿ ಏಳಿಗೆಗೆ ಕಾರಣವಾಗುವ ಮಾನವ “ಗಣಕಯಂತ್ರ ದೇವೇಗೌಡರು”………………..

8.ಸುದೀರ್ಘ 55 ವರ್ಷಗಳು ನಿರಂತರವಾಗಿ ಜನರೊಂದಿಗೆ ಒಡನಾಟ ಇಟ್ಟುಕೊಂಡು ಅಧಿಕಾರ ಇರಲಿ ಇಲ್ಲದಿರಲಿ ಸುಮ್ಮನಿರದೆ ಕಷ್ಟಗಳ ಕೇಳಿಸಿಕೊಳ್ಳುವ ಪ್ರಯತ್ನ ಪಟ್ಟು ಬಿಡದೆ ಕೈಲಾಗುವಷ್ಟು ಕಷ್ಟ ಪರಿಹರಿಸಿ ಪರಿಹಾರ ಕೊಡಿಸಿ ಕಣ್ಣೀರು ಒರೆಸಿಯೆ ತೀರುವ “ಜನಸಾಮಾನ್ಯರ ಒಡನಾಡಿ ದೇವೇಗೌಡರು”…………..

9.ಈ ಕ್ಷಣಕ್ಕೂ ಸಹ ಯಾರೇ ಭೇಟಿ ಮಾಡಲು ಬಂದರೂ ತುಂಬಾ ಸುಲಭವಾಗಿ ಲಭ್ಯರಾಗಿ ಬರಮಾಡಿಕೊಂಡು ತದೇಕಚಿತ್ತದಿಂದ ಗಮನಿಸಿ ಸೌಜನ್ಯದಿಂದ ಮಾತನಾಡಿಸಿ ತಾಳ್ಮೆಯಿಂದ ಎಲ್ಲವನ್ನೂ ಆಲಿಸುವ ತಮ್ಮ ಅತ್ಯಮೂಲ್ಯವಾದ ಸಮಯವನ್ನು ಜನರಿಗಾಗಿ ಮಾತ್ರ ಮೀಸಲಿಡುವ “ಮುತ್ಸದಿ ದೇವೇಗೌಡರು”…………….

10.ಎದುರಾಳಿಗಳು ವಿಪಕ್ಷಗಳ ಟೀಕೆಗೆ ಪ್ರತ್ಯುತ್ತರ ಕೊಡದೆ ಕೆಸರೆರಚಾಟಕ್ಕಿಳಿಯದೆ ಛಲದಿಂದ ಹಠ ಬಿಡದೆ ಹಿಡಿದ ಕೆಲಸ ಸಾಧಿಸಿ ತೋರಿಸಿ ತಮ್ಮ ಶ್ರಮದಿಂದ ಕೆಲಸ ಯಶಸ್ವಿಗೊಳಿಸಿ ಟೀಕಾಕಾರರ ಬಾಯಿ ಮುಚ್ಚಿಸುವ “ಅಭಿವೃದ್ಧಿ ಹರಿಕಾರ ದೇವೇಗೌಡರು”………………

ಇಷ್ಟೆಲ್ಲಾ ಸಾಧನೆಗಳು ಕೇವಲ ತೃಣಮಾತ್ರವಷ್ಟೆ……. “ದೇವೇಗೌಡರು ಒಂದು ಅಪೂರ್ವ ಗ್ರಂಥ”………..”ಮೊಗೆಯುತ್ತ ಹೋದಷ್ಟು ಮತ್ತೆ ಮತ್ತೆ ಉಕ್ಕುವ ಕುತೂಹಲಕ್ಕೆ ಕಾರಣವಾಗುವ ಮುಗಿಯದ ನೀರಿನ ಸೆಲೆಯಂತೆ”………….
“ಇಂದಿಗೆ ಸರಿಯಾಗಿ ದೇವೇಗೌಡರು ಕರ್ನಾಟಕದ ಮುಖ್ಯಮಂತ್ರಿಯಾಗಿ 23 ವರ್ಷಗಳು 11/12/1994″…………….ಈ ಶುಭ ಸಂದರ್ಭದಲ್ಲಿ “ಹಳ್ಳಿ ಹುಡುಗರು”ಕಡೆಯಿಂದ  ಕಿರುಪರಿಚಯ ನೀಡುವ ಒಂದು ಸಣ್ಣ ಪ್ರಯತ್ನ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬದಲಿಸಲು ಅಥವಾ ನವೀಕರಿಸಲು ಬಯಸುತ್ತಿರುವವರಲ್ಲಿ ನೀವು ಒಬ್ಬರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತೋಷದ ವಿಷಯ…!

    ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ.. ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ನಿಮ್ಮ ಹತ್ತಿರದ ಆಧಾರ್ ದಾಖಲಾತಿ ಕೇಂದ್ರಕ್ಕೆ ಭೇಟಿಕೊಡಿ. ಅಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಆಧಾರ್ ಅಪ್ ಡೇಟ್ ಪಾರಂ ಅಥವಾ ತಿದ್ದುಪಡಿ…

  • ಸುದ್ದಿ

    ಮೊಟ್ಟೆ ತಿನ್ನುವವರು ಇದನ್ನು ತಪ್ಪದೇ ಓದಲೇಬೇಕು,.!

    ಬೆಳಿಗ್ಗೆ ಉಪಹಾರದ ಜೊತೆ ಮೊಟ್ಟೆ ಸೇವಿಸಿದ್ರೆ ಆರೋಗ್ಯಕ್ಕೆ ಒಳ್ಳೆಯದು. ಮೊಟ್ಟೆ ಶಕ್ತಿಯನ್ನು ಹೆಚ್ಚು ಮಾಡುತ್ತೆ. ಹಾಗಾಗಿಯೇ ಅನೇಕರು ಬೆಳಿಗ್ಗೆ, ಸಂಜೆ ಮೊಟ್ಟೆ ಸೇವಿಸ್ತಾರೆ. ಆದ್ರೆ ನೀವು ಸೇವಿಸುವ ಮೊಟ್ಟೆಯಲ್ಲಿ ಶಕ್ತಿ ನೀಡುವಂತ ಅಂಶ ಇರಬೇಕೆಂದೇನೂ ಇಲ್ಲ. ಯಾಕೆಂದ್ರೆ ಮಾರುಕಟ್ಟೆಯಲ್ಲಿ ಮೊಟ್ಟೆಗೆ ಬೇಡಿಕೆ ಹೆಚ್ಚಾಗ್ತಾ ಇದ್ದಂತೆ ಕೃತಕವಾಗಿ ಮೊಟ್ಟೆ ತಯಾರಿಸಲಾಗ್ತಾ ಇದೆ. ಈ ಮೊಟ್ಟೆಯನ್ನು ಹೇಗೆ ತಯಾರಿಸಲಾಗುತ್ತೆ ಎನ್ನುವ ವಿಷಯ ಗೊತ್ತಾದ್ರೆ ಕೆಲವರು ಇಂದಿನಿಂದಲೇ ಮೊಟ್ಟೆ ಸೇವನೆಯನ್ನು ನಿಲ್ಲಿಸಿದ್ರೂ ಸಂಶಯವಿಲ್ಲ. ಈಗ ಒಂದು ಕೋಳಿಗೆ ಮೊಟ್ಟೆ ಉತ್ಪಾದಿಸಲು ಸುಮಾರು…

  • ರಾಜಕೀಯ

    ನರೇಂದ್ರ ಮೋದಿಯನ್ನು ಕೆಣಕಿದ ಮೋಹಕ ತಾರೆ ರಮ್ಯಾ!ಟ್ವಿಟ್ಟರ್ನಲ್ಲಿ ಟೀಕೆಗಳ ಸುರಿಮಳೆ…

    ಕನ್ನಡ ಸಿನಿಮಾ ತಾರೆ ಮತ್ತು ಕಾಂಗ್ರೆಸ್ ಯುವ ನಾಯಕಿ ರಮ್ಯಾರವರು ತಮ್ಮ ಟ್ವಿಟ್ಟರ್’ನ ಟ್ವಿಟ್’ಗಳ ಮೂಲಕ ಪೇಚಿಗೆ ಸಿಲುಕುವುದು ಸಾಮಾನ್ಯ.

  • ಸುದ್ದಿ

    ಬಡ ಮಕ್ಕಳಿಗಾಗಿ ಶಾಲೆ ಆರಂಭಿಸಿದ ಸನ್ನಿ ಲಿಯೋನ್….!

    ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…

  • ಸಿನಿಮಾ

    KGF ಧುಳೆಬ್ಬಿಸುತ್ತಿರುವ ಬೆನ್ನಲ್ಲೇ, ದಾಖಲೆಯಾಯ್ತು ಸುದೀಪ್ ಪೈಲ್ವಾನ್ ಚಿತ್ರ!ಈ ದಾಖಲೆ ಮಾಡಿದ ಮೊದಲ ಕನ್ನಡ ಚಿತ್ರವಾಗಲಿದೆ..!

    ಯಶ್ ಅಭಿನಯದ ಕೆಜಿಎಫ್ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಿ ಬಿರುಗಾಳಿಯಂತೆ ಮುನ್ನುಗ್ಗುತ್ತಿದೆ. ಮೊದಲ ಬಾರಿಗೆ ಕನ್ನಡ ಚಿತ್ರವೊಂದು ಕನ್ನಡ ಚಿತ್ರರಂಗವನ್ನು ಮತ್ತೊಂದು ನೆಕ್ಸ್ಟ್ ಲೆವೆಲ್ ಗೆ ತೆಗೆದುಕೊಂಡುಹೋಗಿರುವುದು ಸುಳ್ಳಲ್ಲ. ಈಗ ಕನ್ನಡ ಚಿತ್ರರಂಗದ ಸುದೀಪ್ ಅಭಿನಯದ ಮತ್ತೊಂದು ಬಹು ನಿರೀಕ್ಷಿತ ಚಿತ್ರ ಪೈಲ್ವಾನ್ ನೂತನ ದಾಖಲೆ ಬರೆಯಲು ಸಜ್ಜಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಐದು ಭಾಷೆಗಳಲ್ಲಿ ತೆರೆಕಂಡು ಧೂಳೆಬ್ಬಿಸುತ್ತಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರಕ್ಕೆ ಹೊಸ ಮಾರುಕಟ್ಟೆಯನ್ನು ಕೆಜಿಎಫ್ ಚಿತ್ರ ತೋರಿಸಿಕೊಟ್ಟಿದೆ….

  • ಸಂಬಂಧ

    ಈ ಮಹಿಳೆ ತನ್ನ ತಾಯಿಯ ಚಿತಾಭಸ್ಮ ತಿನ್ನುತ್ತಾಳೆ ..!ಕಾರಣ ತಿಳಿಯಲು ಈ ಲೇಖನ ಓದಿ…

    ನೀವೆಂದೂ ಕಂಡು ಕೇಳಿರದಂತಹ ವಿಚಿತ್ರ ಘಟನೆ ಇದು. 41 ವರ್ಷದ ಡೆಬ್ರಾ ಪಾರ್ಸನ್ಸ್ ಎಂಬ ಮಹಿಳೆ ಕಳೆದ ಮೇ ತಿಂಗಳಿನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ಲು.