ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.

ಶೌಚಾಲಯದಲ್ಲಿ ನೀವು ಬಳಸುವ ಬ್ರಶ್ ಆಗಿರಬಹುದು, ಟಾಯ್ಲೆಟ್ ಸೀಟ್ ಆಗಿರಬಹುದು, ಫ್ಲಶ್ ಬಟನ್ ಆಗಿರಬಹುದು ಹೀಗೆ ನಾವು ಯೋಚಿಸಲೂ ಸಾಧ್ಯವಾಗದೇ ಇರುವ ಕಡೆಗಳಲ್ಲಿ ಕೀಟಾಣುಗಳು ಮನೆ ಮಾಡಿಕೊಂಡುಬಿಡುತ್ತವೆ. ನೀವು ವಾರಕ್ಕೊಮ್ಮೆ ಸ್ವಚ್ಛಮಾಡಿದರೂ ಕೆಲವೊಮ್ಮೆ ಪ್ರಮುಖ ಅಂಶಗಳ ಕಡೆಗೂ ಗಮನ ಹರಿಸಬೇಕಾಗುತ್ತದೆ.

ಟಾಯ್ಲೆಟ್ ಬ್ರಶ್:-
ಒಮ್ಮೆ ನೀವು ಬ್ರಶ್ ಬಳಸಿ ಸ್ವಚ್ಛಮಾಡಿದ ನಂತರ ಈ ಬ್ರಶ್ ಅನ್ನು ಬ್ಲೀಚ್ನಲ್ಲಿ ರಾತ್ರಿಪೂರ್ತಿ ನೆನೆಸಿಕೊಳ್ಳಿ. ಇದರಿಂದ ನಿಮ್ಮ ಬ್ರಶ್ ಸ್ವಚ್ಛಗೊಳ್ಳುತ್ತದೆ. ಟಾಯ್ಲೆಟ್ನ ಹಿಂಭಾಗವನ್ನು ತೊಳೆಯುವುದು ಕಷ್ಟದ ಕೆಲಸವಾಗಿದೆ ವೈಪ್ ಬದಲಿಗೆ ಸ್ಪ್ರೇಯನ್ನು ಬಳಸಿ.

ಸೋಂಕು ನಿವಾರಕ :-
ಸೋಂಕು ನಿವಾರಕವನ್ನು ಸಿಂಪಡಿಸಿ ಮತ್ತು ರಾತ್ರಿಯಲ್ಲಿ ಅದನ್ನು ಹಾಗೆಯೇ ಬಿಟ್ಟುಬಿಡಿ, ಟಾಯ್ಲೆಟ್ ಕಲೆಗಳು ಹಠಮಾರಿಯಾಗಿರುವುದರಿಂದ ನೀವು ಸೋಂಕುನಿವಾರಕವನ್ನು ಅಥವಾ ಶುಚಿಗೊಳಿಸುವ ದ್ರಾವಣದಲ್ಲಿ ಬೆರೆಸಿಕೊಳ್ಳಬಹುದು, ಒಂದು ಕೈಯಲ್ಲಿ ಬ್ರಶ್ನ ಒಂದು ತುದಿಯನ್ನು ಹಿಡಿದುಕೊಳ್ಳಿ.

ಟಾಯ್ಲೆಟ್ ಸುತ್ತಲೂ ತೊಳೆಯಿರಿ ಮತ್ತು ಅದನ್ನು ವೈಪ್ ಮಾಡಿ :-
ಟಾಯ್ಲೆಟ್ ರಿಮ್ ಅಡಿಯಲ್ಲಿ ಹೆಚ್ಚು ಕೊಳೆ ಸಂಗ್ರಹವಾಗುತ್ತದೆ, ಮತ್ತು ಸ್ವಚ್ಛಗೊಳಿಸುವುದು ತುಂಬಾ ಕಷ್ಟ. ಈ ಭಾಗದಲ್ಲಿ ಸೋಂಕುನಿವಾರಕವನ್ನು ಬಳಸಿಕೊಂಡು ಸ್ವಚ್ಛಮಾಡಿ. ಈ ರಿಮ್ ಅನ್ನು ನೀವು ಸ್ವಚ್ಛಗೊಳಿಸಿಲ್ಲ ಎಂದಾದಲ್ಲಿ ಆ ಭಾಗ ಸೂಕ್ಷ್ಮ ಜೀವಿಗಳ ಮನೆಯಾಗುತ್ತದೆ.

ಬ್ರಶ್ :-
ನಿಮ್ಮ ರಿಮ್ ಅನ್ನು ಸ್ವಚ್ಛಗೊಳಿಸುವ ಸೂಕ್ತ ಬ್ರಶ್ ಅನ್ನು ಆರಿಸಿಕೊಳ್ಳಿ. ಟಾಯ್ಲೆಟ್ ಸ್ವಚ್ಛಗೊಳಿಸುವಾಗ ಗ್ಲೌಸ್ ಬಳಸುವುದನ್ನು ಮರೆಯಬೇಡಿ. ನಿಮ್ಮ ಟಾಯ್ಲೆಟ್ ಸ್ವಚ್ಛಗೊಳಿಸಲು ನೀವು ಸರಿಯಾದ ಟಾಯ್ಲೆಟ್ ಸ್ವಚ್ಛಕಗಳನ್ನು ಬಳಸಬೇಕು.

ಬಿಳಿ ವಿನೇಗರ್ :-
ನಿಮ್ಮ ಫ್ಲಶ್ ಟ್ಯಾಂಕ್ಗೆ ಬಿಳಿ ವಿನೇಗರ್ ಅನ್ನು ಹಾಕಿ ಮತ್ತು ಇದು ಸುವಾಸನೆ ಬೀರುವವರೆಗೆ ಫ್ಲಶ್ ಮಾಡಿ. ನಿಮ್ಮ ಸ್ಯಾನಿಟರಿ ವೇರ್ನಲ್ಲಿ ಯಾವುದಾದರೂ ಗಾಢ ನೀರು ಡಿಪಾಸಿಟ್ ಆಗಿದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಿ. ಇದೊಂದು ಉತ್ತಮ ಸೋಂಕು ನಿವಾರಕವಾಗಿದ್ದು ಕೊಳೆಯನ್ನು ಶೀಘ್ರದಲ್ಲಿಯೇ ನಿವಾರಿಸುತ್ತದೆ.

ಫ್ಲಶ್ ಟ್ಯಾಂಕ್ಗೆ ವಿನೇಗರ್ ಅನ್ನು ಸುರಿಯುವುದು ನಿಮ್ಮ ವಾರಾಂತ್ಯದ ಶೌಚಾಲಯ ಸ್ವಚ್ಛತೆ ಕೆಲಸವನ್ನು ಸುಲಭಗೊಳಿಸುತ್ತದೆ.
ಬೇಕಿಂಗ್ ಸೋಡಾ :-
ಟಾಯ್ಲೆಟ್ ಬೌಲ್ಗೆ 3 ಚಮಚದಷ್ಟು ಬೇಕಿಂಗ್ ಸೋಡಾವನ್ನು ರಾತ್ರಿಯೇ ಹಾಕಿ. ರಾತ್ರಿ ಪೂರ್ತಿ ಈ ಮಿಶ್ರಣ ಹೀಗೆಯೇ ಇರಲಿ. ಮರುದಿನ ಬೆಳಗ್ಗೆ, ಟಾಯ್ಲೆಟ್ ಅನ್ನು ಫ್ಲಶ್ ಮಾಡಿ ಬೌಲ್ನ ಬದಿಗಳನ್ನು ಸ್ಕ್ರಬ್ ಮಾಡಿ ಮತ್ತು ಬೌಲ್ ಪೂರ್ತಿ ಬೆಳ್ಳಗೆ ಹೊಳೆಯುವವರೆಗೆ ಫ್ಲಶ್ ಮಾಡಿ.

ಲಿಂಬೆ ರಸ ಮತ್ತು ಬೋರಾಕ್ಸ್ :-
ನಿಮ್ಮ ಮನೆಯ ಎಂತಹ ಹಠಮಾರಿ ಕಲೆಯನ್ನು ಹೋಗಲಾಡಿಸಲು ಲಿಂಬೆಯನ್ನು ನಿಮಗೆ ಬಳಸಬಹುದಾಗಿದೆ. ಟಾಯ್ಲೆಟ್ ಬೌಲ್ ಅನ್ನು ಹೊಳೆಯುವಂತೆ ಮಾಡಲು, ಬೌಲ್ಗೆ ಒಂದು ಕಪ್ನಷ್ಟು ಬೋರಾಕ್ಸ್ ಅನ್ನು ಹಾಕಿ.

ಬೋರಾಕ್ಸ್ಗೆ 2 ಲಿಂಬೆ ರಸಗಳನ್ನು ಹಿಂಡಿ. ಚೆನ್ನಾಗಿ ಮಿಶ್ರ ಮಾಡಿಕೊಂಡು ದಪ್ಪನೆಯ ಪೇಸ್ಟ್ ತಯಾರಿಸಿಕೊಳ್ಳಿ. ಒಳಭಾಗವನ್ನು ಚೆನ್ನಾಗಿ ಫ್ಲಶ್ ಮಾಡಿ. ಸ್ಪಾಂಜ್ ಬಳಸಿ ಈ ಪೇಸ್ಟ್ ಅನ್ನು ಒಳಭಾಗಕ್ಕೆ ಸವರಿ.
ಸರಿಯಾಗಿ ಫ್ಲಶ್ ಮಾಡಿ :-
ನಿಮ್ಮ ಟಾಯ್ಲೆಟ್ ಅಥವಾ ಶೌಚಾಲಯವನ್ನು ನೀಟಾಗಿ ಇರಿಸಬೇಕು ಎಂದಾದಲ್ಲಿ ಸರಿಯಾಗಿ ಫ್ಲಶ್ ಮಾಡುವುದು ಅತ್ಯವಶ್ಯಕ. ನೀಟಾಗಿ ಫ್ಲಶ್ ಮಾಡುವುದರ ಜೊತೆಗೆ ಫ್ಲಶ್ ಮಾಡಿರುವುದು ಸರಿಯಾಗಿದೆಯೇ ಎಂಬುದನ್ನು ಮನದಟ್ಟು ಮಾಡಿಕೊಳ್ಳಿ.

ನೀವು ಫ್ಲಶ್ ಮಾಡಿದಂತೆಲ್ಲಾ ಶೌಚಾಲಯವು ಸಣ್ಣ ಕಣಗಳನ್ನು ಸಿಂಪಡಿಸುವ ಅಭ್ಯಾಸವನ್ನು ಹೊಂದಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Thursday, December 2, 2021) ಅತಿಯಾಗಿ ತಿನ್ನುವುದನ್ನು ತಪ್ಪಿಸಿ ಮತ್ತು ಫಿಟ್ ಆಗಿ ಉಳಿಯಲು ನಿಯಮಿತವಾಗಿ ಹೆಲ್ತ್ ಕ್ಲಬ್ಗೆ ಭೇಟಿ ನೀಡಿ. ಇಂದು ಹಣದ ಆಗಮನವು ನಿಮ್ಮನ್ನು ಯಾವುದೇ ಸಮಸ್ಯೆಗಳಿಂದ ಮುಕ್ತಗೊಳಿಸಬಹುದು ನಿಮ್ಮ ಜ್ಞಾನ ಮತ್ತು ಒಳ್ಳೆಯ ಹಾಸ್ಯ ನಿಮ್ಮ ಬಳಿಯಿರುವ ಜನರನ್ನು ಆಕರ್ಷಿಸಬಹುದು. ಇದು ಪ್ರೀತಿಯಲ್ಲಿ ನಿಮ್ಮ ಅದೃಷ್ಟದ ದಿನ. ನಿಮ್ಮ ಸಂಗಾತಿ ನಿಮ್ಮ ಬಹುನಿರೀಕ್ಷಿತ ಕಲ್ಪನೆಗಳನ್ನು ಸಾಕ್ಷಾತ್ಕಾರ ಮಾಡುವ ಮೂಲಕ ನಿಮ್ಮನ್ನು ಅಚ್ಚರಿಗೊಳಿಸುತ್ತಾರೆ. ಇಂದು ನಿಮಗೆಲ್ಲರಿಗೂ ತುಂಬ ಸಕ್ರಿಯವಾದ ಮತ್ತು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬಾಲ ಬಿಚ್ಚಿ ಕುಣಿದಾಡುತ್ತಿದ್ದ ದೇಶಗಳೆಲ್ಲವನ್ನು ಜುಟ್ಟು ಹಿಡಿದು ಟೊಂಕ ಮುರಿದು ಬಡಿದು ಹಾಕಿದ ದೇಶವದು. ಅಮೇರಿಕ ಆಸ್ಟ್ರೇಲಿಯಾದಂತ ಬಲಿಷ್ಠ ದೇಶಗಳೇ ಗಪ್ ಚುಪ್ ಎನ್ನುತ ಅವರ ಅಧಿಕಾರದವನ್ನು ತಮ್ಮ ಮೇಲೆ ಹರಿಯಬಿಟ್ಟುಕೊಂಡಿದ್ದವು. ಪ್ರಸ್ತುತ ಜಗತ್ತಿನ ಕೇವಲ ಇಪ್ಪತ್ತರಿಂದ ಇಪ್ಪತ್ತೆರಡು ದೇಶಗಳನ್ನು ಒರತುಪಡಿಸಿದರೆ ಉಳಿದೆಲ್ಲ ದೇಶಗಳು ಒಂದಿಲ್ಲೊಂದು ಇತಿಹಾಸದ ಕಾಲಘಟ್ಟದಲ್ಲಿ ಈವೊಂದು ಪುಟ್ಟ ದೇಶದಿಂದ ಆಳ್ವಿಕೆಗೊಳಲ್ಪಟ್ಟಿವೆ! ಹೆಚ್ಚೆಂದರೆ ನಮ್ಮ ಉತ್ತರಪ್ರದೇಶ ರಾಜ್ಯದಷ್ಟಿರುವ ಈ ದೇಶ ಅದೇಗೆ ವಿಶ್ವದ ನಾಲ್ಕನೇ ಒಂದರಷ್ಟು…
ಬಾಲ್ಯ, ಯೌವ್ವನ, ಮುಪ್ಪು ಇವೆಲ್ಲ ಬೇಡ ಅಂದ್ರೂ ನಮ್ಮನ್ನು ಬಿಡೋದಿಲ್ಲ. ವಯಸ್ಸಾದಂತೆ ನಮ್ಮ ದೇಹದಲ್ಲಿ ಬದಲಾವಣೆಗಳು ಸಹಜ. 50 ವರ್ಷ ಆಯ್ತು ಅಂದ್ರೆ ಚರ್ಮ ಸುಕ್ಕುಗಟ್ಟಲು ಶುರುವಾಗುತ್ತೆ. ಆದ್ರೆ ಆಸ್ಟ್ರೇಲಿಯಾದ ಮಹಿಳೆಯೊಬ್ಳು ಪ್ರಕೃತಿಯ ನಿಯಮಕ್ಕೇ ಸೆಡ್ಡು ಹೊಡೆದಿದ್ದಾಳೆ.
ಬಸ್ ಕಂದಕಕ್ಕೆ ಉರುಳಿ 6 ಮಂದಿ ಮೃತಪಟ್ಟು, 39 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಜಾರ್ಖಂಡ್ನ ಗಹ್ರ್ವಾದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರವಾದ ಗಹ್ರ್ವಾದಿಂದ ಅಂಬಿಕಾಪುರ ರಸ್ತೆಯ 14 ಕಿ.ಮೀ ದೂರದಲ್ಲಿ ಇರುವ ಅನ್ನಜ್ ನವೀದ್ ಕಣಿವೆಯಲ್ಲಿ ಬಸ್ ಪ್ರಪಾತಕ್ಕೆ ಬಿದ್ದಿದೆ. ಪರಿಣಾಮ 6 ಮಂದಿ ಮೃತಪಟ್ಟಿದ್ದು, 39 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಅಂಬಿಕಾಪುರದಿಂದ ಸಾಸಾರಾಮ್ ಕಡೆಗೆ ಹೋಗುತ್ತಿತ್ತು. ನಸುಕಿನ ಜಾವ ಸುಮಾರು 2.30ಕ್ಕೆ ಈ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ…
ದೇಹದ ಫಿಟ್ ನೆಸ್ ಕಾಪಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಆದರೆ ಈ ವೇಗದ ಜಗತ್ತಿನಲ್ಲಿ ದೇಹದ ಸದೃಢತೆ ಕಾಪಾಡಲು ಗಂಟೆಗಳ ಕಾಲ ವ್ಯಾಯಾಮ ಮಾಡುವ ವ್ಯವಧಾನ ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ ದೇಹ ಕರಗಿಸುವ ಪ್ರಯತ್ನ ಮಾಡಿದರೂ ವ್ಯಾಯಾಮದ ನಂತರ ಅಗತ್ಯ ಪ್ರಮಾಣದ ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ ಕಟ್ಟಿಹಾಕಿ ಡಯಟ್ ಮಾಡುವ ನಮ್ಮ ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ ಮುರಿದಿರುತ್ತದೆ. ಆದರೆ ನಾವು…
ಸುಗ್ಗಿ ಹಬ್ಬವಾದ ಸಂಕ್ರಾಂತಿಯನ್ನು ಕರ್ನಾಟಕದಲ್ಲಷ್ಟೇ ಅಲ್ಲದೆ ಕೇರಳ, ತಮಿಳುನಾಡು ಮತ್ತು ದೇಶದ ಹಲವೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಈ ಹಬ್ಬದ ವಿಶೇಷ ಅಡುಗೆ ಪೊಂಗಲ್. ಆದ್ದರಿಂದ ನಿಮಗಾಗಿ ಸಿಹಿ ಪೊಂಗಲ್ ಮಾಡುವ ವಿಧಾನ ಇಲ್ಲಿದೆ… ಬೇಕಾಗುವ ಸಾಮಗ್ರಿಗಳು:1. ಹೆಸರುಬೇಳೆ 1 ಕಪ್2. ಅಕ್ಕಿ 1 ಕಪ್3. ಪುಡಿ ಮಾಡಿದ ಬೆಲ್ಲ, ಸಕ್ಕರೆ 1 ಕಪ್4. ಏಲಕ್ಕಿ – 45. ದ್ರಾಕ್ಷಿ , ಗೋಡಂಬಿ 50 ಗ್ರಾಂ6. ತುಪ್ಪ 4 ಚಮಚ ಮಾಡುವ ವಿಧಾನಮೊದಲಿಗೆ ಒಂದು ಬಾಣಲೆಯಲ್ಲಿ ಹೆಸರುಬೇಳೆಯನ್ನು…