ಜೈ ಶ್ರೀ ರಾಮ
ದೇವರು-ಧರ್ಮ

ಇಂದು ಶ್ರೀರಾಮ ನವಮಿ…ಮಾಡಬೇಕಾಗಿರುವ ಪೂಜಾ ವಿಧಾನದ ಬಗ್ಗೆ ತಿಳಿದುಕೊಳ್ಳಿ…ಎಲ್ಲರಿಗೂ ಶೇರ್ ಮಾಡಿ…

1307

ಪ್ರತಿವರ್ಷ ಚೈತ್ರ ಮಾಸದ ಶುಧ್ಧ ನವಮಿಯಂದು ಶ್ರೀರಾಮ ನವಮಿ ಮಾಡುತ್ತೇವೆ. ಆದರೆ ಶ್ರೀರಾಮನವಮಿ ಎಂಬುದು ಯಾಕೆ ಬಂದಿದೆ ಎಂದರೆ, ಇದೇ ನವಮಿಯಂದು ಶ್ರೀ ರಾಮಚಂದ್ರ ಹುಟ್ಟಿದ್ದು, ಇದೇ ನವಮಿಯಂದು ಸೀತಾ ಮಾತೆಯನ್ನು ಮದುವೆ ಮಾಡಿಕೊಂಡು ಸೀತರಾಮನಾದ.

ಹಾಗೆಯೇ 14 ವರ್ಷಗಳ ವನವಾಸದ ನಂತರ ಸೀತಾದೇವಿಯನ್ನು ರಾವಣನನಿಂದ ಬಿಡಿಸಿ ಅದೇ ದಿನ ಅಯೋಧ್ಯೆ ಮಹಾರಾಜನಾಗಿ ಶ್ರೀರಾಮನು ಪಟ್ಟಾಭಿಷೇಕ ಆದ ದಿನ.

ಹಾಗಾಗಿ ಅದೇ ನವಮಿಯ ದಿನ ರಾಮನ ಜನ್ಮದಿನದ ಜೊತೆಗೆ ಸೀತಾರಾಮ ಕಲ್ಯಾಣ ಮಹೋತ್ಸವ ನೋಡಿದರೆ ಜನ್ಮಜನ್ಮದ ಪುಣ್ಯ ಲಭಿಸುತ್ತದೆ. ಹಾಗಾದರೆ ಈ ಸುದಿನ ನಾವು ಯಾವ ಪೂಜೆಗಳನ್ನು ಮಾಡಿದರೆ ಶ್ರೀರಾಮ ನಮ್ಮನ್ನು ಕಷ್ಟಗಳಿಂದ ಪಾರುಮಾಡಿ ನಮ್ಮ ಕುಟುಂಬಕ್ಕೆ ಸುಖ ಸಂತೋಷ ನೀಡುತ್ತಾನೆ ಎಂಬುದನ್ನು ನೋಡೋಣ…

ಮೊದಲು…

ಎಂದಿನಂತೆ ಇಂದು ಸಹ ಸ್ನಾನ ಮಾಡಿ ಮಾವಿನ ತೋರಣವನ್ನು ಮುಖ್ಯ ಹಾಗೂ ದೇವರ ಕೋಣೆಯ ಮುಂದೆ ಕಟ್ಟಿ, ತಲೆ ಸ್ನಾನ ಮಾಡಿ ದೇವರ ಕೋಣೆಯನ್ನು ಸ್ವಚ್ಛಗೊಳಿಸಿ, ಸೀತಾರಾಮನ ಪಟ್ಟಾಭಿಷೇಕದ ಪ್ರತಿಮೆ (ಪೋಟೋ) ವನ್ನು ಪೂಜಿಸಬೇಕು.

ಈ ದಿನ ಈ ಎಣ್ಣೆಯ ದೀಪಾರಾಧನೆ ಮುಖ್ಯ….

ಸಮಾನ್ಯವಾಗಿ ಯುಗಾದಿ ಹಿಂದೂ ಸಂವತ್ಸರದ ನಂತರ ನಡೆಸುವ ನವರಾತ್ರಿಗಳಲ್ಲಿ ಮೊದಲು ಬರುವ ಹಬ್ಬ ಶ್ರೀರಾಮ ನವಮಿ ಹಬ್ಬ ಹಾಗಾಗಿ ಈ ಹಬ್ಬದ ದಿನ ಆ ವರ್ಷವೆಲ್ಲ ಜೀವನದಲ್ಲಿ ಯಾವುದೇ ರೀತಿಯ ವಿಘ್ನಗಳು ಆಗದಿರಲೆಂದು ಕೊಬ್ಬರಿ ಎಣ್ಣೆಯಲ್ಲಿ ದೀಪಾರಾಧನೆ ಮಾಡಬೇಕು. ಹೀಗೆ ಮಾಡಿದರೆ ಅದು ಆ ಕುಟುಂಬಕ್ಕೆ ಹಾಗೂ ಮನೆಯ ಯಜಮಾನನಿಗೆ ಶುಭ, ಕ್ಷೇಮ, ಲಾಭ…

ಪೂಜೆಯ ಸಂದರ್ಭದಲ್ಲಿ…

ಪೂಜೆಯಲ್ಲಿ ಮುಂಚೆ ಶ್ರೀರಾಮನಿಗೆ ಮೊದಲು ಒಂದು ಪೀಠ ಹಾಕಿ ಅದನ್ನು ಅರಿಸಿಣ ಕುಂಕುಮದಿಂದ ಅಲಂಕಾರಿಸಿ, ಅಕ್ಕಿ ಹಾಕಿ ವೀಳ್ಯದೆಲೆ ಇಟ್ಟು ಅದರ ಮೇಲೆ ಸೀತಾರಾಮನ ಫೋಟೋ ಇಟ್ಟು ಪೂಜಿಸಬೇಕು.

ಪ್ರಸಾದ…

ರಾಮನಿಗೆ ಬೆಲ್ಲದ ಪಾನಕ ನೈವೇದ್ಯವಾಗಿಟ್ಟು ಅದನ್ನು ಪ್ರಸಾದವಾಗಿ ಎಲ್ಲರೂ ಸ್ವೀಕರಿಸಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಫಲಗಳು ಹೇಗಿವೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಮಾರ್ಚ್, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(13 ಡಿಸೆಂಬರ್, 2018) ನಿಮ್ಮ ವಿಪರೀತ ಶಕ್ತಿ ಮತ್ತು ಪ್ರಚಂಡ ಉತ್ಸಾಹಅನುಕೂಲಕರ ಫಲಿತಾಂಶಗಳನ್ನು ತರುತ್ತದೆ ಹಾಗೂ ಮನೆಯ ಉದ್ವಿಗ್ನತೆಗಳನ್ನು ಶಮನ ಕಾಣಿಸುತ್ತದೆ…

  • inspirational, ದೇವರು, ದೇವರು-ಧರ್ಮ

    ಭಾರತದಲ್ಲಿ ರಾಮನ ವಿವಿಧ ಹೆಸರು ಅತಿ ಸಾಮಾನ್ಯಇಲ್ಲಿದೆ ರಾಮನ 108 ವಿವಿದ ಹೆಸರುಗಳು

    ಭಾರತದಲ್ಲಿ ರಾಮ ಅಥವಾ ಶಿವನ ಹೆಸರು ಸರ್ವೇ ಸಾಮಾನ್ಯ. ಇಂದು ರಾಮ ನವಮಿ ಇಲ್ಲಿದೆ ರಾಮನ ೧೦೮ ನಾಮದೇಯ. ಇದರಲ್ಲಿ ನಿಮಗೆಷ್ಟು ತಿಳಿದಿದೆ ಅಥವಾ ನಿಮಗೆ ತಿಳಿದ ಮತ್ತಷ್ಟು ನಾಮದೇಯ ವನ್ನು ನಮಗೆ ತಿಳಿಸಿ.

  • ಉದ್ಯೋಗ

    ಸಾಫ್ಟ್ ವೇರ್ ಉದ್ಯೋಗಿಗಳಲ್ಲಿ ಕವಿದ ಆತಂಕದ ಕಾರ್ಮೋಡ!!!

    ಆತ ಸಾಫ್ಟವೇರ್ ಟೆಕ್ಕಿ. ಒಳ್ಳೆಯ ಪ್ಯಾಕೇಜ್‌ನ ಸಂಬಳ. ಪ್ರತಿಷ್ಠಿತ ಶಾಲೆಯಲ್ಲಿ ಓದುವ ಇಬ್ಬರು ಮುದ್ದಾದ ಮಕ್ಕಳ ಸಂಸಾರ. ಸಕಲ ಆಧುನಿಕ ಸೌಲಭ್ಯಗಳಿರುವ ಅಪಾರ್ಟ್‌ಮೆಂಟ್‌ನಲ್ಲಿ ಬ್ಯಾಂಕ್ ಸಾಲದಿಂದ ಖರೀದಿಸಿದ ಮೂರು ಬೆಡ್ ರೂಮ್‌ನ ಐಷಾರಾಮಿ ಫ್ಲ್ಯಾಟ್. ಸದಾ ಚಟುವಟಿಕೆಯಿಂದ, ನಗುವಿನಿಂದ ತುಂಬಿರುತ್ತಿದ್ದ ಮನೆಯಲ್ಲಿ ಇತ್ತೀಚೆಗೆ ಸ್ವಲ್ಪ ಆತಂಕ ಕಾಣುತ್ತಿದೆ. ಮಕ್ಕಳ ವಿದ್ಯಾಭ್ಯಾಸ, 30-40 ಲಕ್ಷದಷ್ಟಿರುವ ಗೃಹಸಾಲ ಅವನನ್ನು ಅಣಕಿಸುತ್ತಿವೆ. ಸಹೋದ್ಯೋಗಿಗಳು ಬಿಟ್ಟು ಹೋದ ತಿರುಗುವ ಕುರ್ಚಿಗಳು ಅವನನ್ನು ಬೆವರಿಸುತ್ತವೆ. ತನ್ನ ಕುರ್ಚಿಯೂ ಹೀಗೆ ಬರಿದಾಗಬಹುದೇನೋ ಎನ್ನುವ ಅವ್ಯಕ್ತ ಭಯ ಅವನನ್ನು ಕಾಡಲು ಶುರು ಮಾಡಿದೆ. ಸಂಜೆ ಆಫೀಸು ಮುಗಿಯುವಾಗ ಬರುವ ಇ ಮೇಲ್ ತೆರೆಯುವಾಗ ಕೈ ನಡುಗುತ್ತದೆ. ಹಾಗೆಯೇ ಮುಂಜಾನೆ ಆಫೀಸಿನಲ್ಲಿ ಲಾಗ್ ಇನ್ ಮಾಡುವಾಗ ಎಸಿ ಕ್ಯಾಬಿನ್‌ನಲ್ಲಿಯೂ ಬೆವರುತ್ತಾನೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…