ಆರೋಗ್ಯ

ನಿಮ್ಮ ಕಣ್ಣುಗಳು ಆರೋಗ್ಯವಾಗಿರಬೇಕೆಂದರೆ ಇಲ್ಲಿ ಸ್ವಲ್ಪ ಓದಿ….

467

ಇಂದಿನ ದಿನಗಳಲ್ಲಿ ಮೊಬೈಲ್‍ ಕಂಪ್ಯೂಟರ್ ಬಳಕೆಯನ್ನು ಏಳೆಂಟು ಗಂಟೆ ನಿರಂತರ ಮಾಡುತ್ತೇವೆ. ಇದರಿಂದ ಕಣ್ಣಿಗೆ ಬಹಳ  ಹಾನಿ ಆಗುತ್ತದೆ.

ಆದ್ದರಿಂದ ಮನೆಯಲ್ಲಿಯೇ ಕೆಲುವು  ಕ್ರಮಗಳನ್ನು ಪಾಲಿಸಿದರೆ, ನಿಮ್ಮ ಕಣ್ಣಿಗೆ ಆಗುವ ಹಾನಿಯನ್ನು ತಡೆಗಟ್ಟಬಹುದು.

 

ಹಾಗಾದರೆ ಇಲ್ಲಿ ಕೊಟ್ಟಿರುವ ಕೆಲುವು ಟಿಪ್ಸ್ ಗಳನ್ನು ಪಾಲಿಸಿ. ನಿಮ್ಮ ಕಣ್ಣಿನ  ಆರೋಗ್ಯವನ್ನು ಕಾಪಾಡಿಕೊಳ್ಳಿ. ಇಲ್ಲಿ ಓದಿ :- ದಯವಿಟ್ಟು ಈ ತಪ್ಪುಗಳನ್ನು ಮಾಡಬೇಡಿ !!!

  • ದಯವಿಟ್ಟು ಕತ್ತಲಿನಲ್ಲಿ ಆದಷ್ಟು ಟಿವಿ ನೋಡುವುದನ್ನು  ಕಡಿಮೆ ಮಾಡಿ. ಹಾಗೂ ಮೊಬೈಲ್ ಮತ್ತು ಕಂಪ್ಯೂಟರ್ ಗಳನ್ನು ಕತ್ತಲಿನಲ್ಲಿ ಆದಷ್ಟು ಉಪಯೋಗಿಸಬೇಡಿ. ಇದರಿಂದ ನಿಮ್ಮ ಕಣ್ಣಿನ ಮೇಲೆ ಬೀಳುವ ಒತ್ತಡ ತಪ್ಪುತ್ತದೆ.

  • ದಿನಾಲೂ ಬೆಳಗ್ಗೆ ಎದ್ದ ತಕ್ಷಣ ಕಣ್ಣನ್ನು ತಣ್ಣೀರಿನಿಂದತೊಳೆಯಿರಿ. ತಣ್ಣೀರನ್ನು ಕಣ್ಣಿಗೆ ಹನಿಸುವುದರಿಂದ ಇಡೀ ದಿನ ನಿಮ್ಮ ಕಣ್ಣು  ತಾಜವಾಗಿರುತ್ತದೆ.

  • ಕಣ್ಣು ಆಯಾಸವಾಗುವುದರಿಂದ ದೂರವಿರಲು ತಮ್ಮ ಕೈಗಳನ್ನು ಉಜ್ಜಿಗ, ಅದು ಬಿಸಿಯಾದಾಗ ಕಣ್ಣಿಗೆ ಇಡಿರಿ.

  • ಆಮ್ಲ ನೀರಿಂದ ಕಣ್ಣನ್ನುತೊಳೆಯುವುದರಿಂದ ಕಣ್ಣು ಆರೋಗ್ಯವಾಗಿರುತ್ತದೆ. ಹೆಚ್ಚು ಆಯಾಸವಾದರೆ ಪನ್ನೀರ್ ಕೂಡಾ ಕಣ್ಣಿಗೆ ಹಾಕಬಹುದಾಗಿದೆ.
  • ರಾತ್ರೆಯಲ್ಲಿ ನೀರಿನಲ್ಲಿ ಬಾದಾಮಿಯನ್ನು ನೆನೆಸಿ ಬೆಳಗ್ಗೆ ಹಾಲಿಗೆ ಹಾಕಿ ಸೇವಿಸುವುದರಿಂದ ಕಣ್ಣಿನ ದೃಷ್ಟಿ ತೀಕ್ಷ್ಣವಾಗುತ್ತದೆ.
  • ದನದ ನಾಡತುಪ್ಪ ತಲೆಗೆ ಮಾಲೀಸು ಮಾಡುವುದರಿಂದ ಕಣ್ಣಿನ ದೃಷ್ಟಿ ಹೆಚ್ಚುತ್ತದೆ.
  • ಪ್ರತಿದಿವಸ ಖಾಲಿ ಹೊಟ್ಟೆಗೆ ತಾಮ್ರದ ಪಾತ್ರೆಯಲ್ಲಿ ಇಟ್ಟ ನೀರು ಕುಡಿಯಿರಿ.
  • ಸೋಂಪು, ಸಕ್ಕರೆ ಮತ್ತು ಬದಾಮ್‍ನ ಮಿಶ್ರಣ ಹಾಲಿಗೆ ಸೇರಿಸಿ ಕುಡಿಯಿರಿ. ಆದರೆ ಅದರ ನಂತರ ನೀರು ಕುಡಿಯಬಾರದು.
  • ಆಮ್ಲ ಆರೋಗ್ಯ ಮತ್ತು ಕೂದಲಿಗೂ ಒಳ್ಳೆಯದು.
  •  ಜಾಮ್ ಸೇವನೆ ಕಣ್ಣಿಗೂ ಒಳ್ಳೆಯದು.
  • ಬೆಳಗೆದ್ದು ಬಾಯಿಯ ಲಾಲಾರಸ ಕಣ್ಣಿಗೆ ಕಾಡಿಗೆಯಂತೆ ಹಚ್ಚಿನೋಡಿ, 4-6 ತಿಂಗಳಲ್ಲಿ ಕಣ್ಣಿದೃಷ್ಟಿ ತೀಕ್ಷ್ಣಗೊಳ್ಳುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಜೆಟ್ ನಲ್ಲಿ ರೈತರಿಗೆ ಬಂಪರ್ ಆಫರ್ ಘೋಷಿಸಿದ ಕುಮಾರಣ್ಣ..ಪ್ರತಿ ಹೆಕ್ಟೇರಿಗೆ ಸಿಗಲಿದೆ 10000ರೂ ಹಣ..

    ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು. ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ. ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(4 ಜನವರಿ, 2019) ನೀವು ಇಂದು ಹಣ ಉಳಿಸುವುದು ಕಷ್ಟ – ನೀವು ಇಂದು ಅತಿಯಾಗಿ ಖರ್ಚು ಮಾಡುವ ಅಥವಾ ನಿಮ್ಮ…

  • inspirational, ಜ್ಯೋತಿಷ್ಯ

    ಭಾನುವಾರದ ದಿನ ಭವಿಷ್ಯ..ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ ಶುಭವೋ, ಅಶುಭವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892,  ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಹೊಸ ಆರ್ಥಿಕ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 2 ಫೆಬ್ರವರಿ, 2019 ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆಭಂಗ ತರುತ್ತದೆ. ನೀವು…

  • ಸಂಬಂಧ

    ಮೋದಿ ವಿಚಾರದಲ್ಲಿ ಶುರುವಾದ ವಾದದಿಂದ,ಇವರ ಮದುವೆಯೇ ರದ್ದಾಯಿತು..!

    ಇವರು ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗಿ ಸತಿ-ಪತಿಗಳಾಗಬೇಕಿತ್ತು.ಆದ್ರೆ ಪ್ರಧಾನಿ ನರೇಂದ್ರ ಮೋದಿ ವಿಚಾರವಾಗಿ ಇವರಿಬ್ಬರಲ್ಲಿ ಚರ್ಚೆಯಾಗಿದ್ದು, ಇವರ ವಾದ ಪ್ರತಿವಾದಗಳು ತಾರಕಕ್ಕೇರಿ, ಜಗಳದಲ್ಲಿ ಕೊನೆಯಾಗಿ ಇವರ ಮದುವೆಯೇ ರದ್ದಾಗಿದೆ.

  • ಉಪಯುಕ್ತ ಮಾಹಿತಿ

    ಮುಂದಿನ ತಿಂಗಳಿಂದ 500 ಕಿಮೀ. ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿ ಕಡಿತ..! ತಿಳಿಯಲು ಓದಿ…

    ಮುಂದಿನ ತಿಂಗಳಿಂದ 500 ಕಿ.ಮೀ.ಗಿಂತ ಹೆಚ್ಚು ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿಯನ್ನು ಸ್ವಲ್ಪ ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.