ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿನ ದಿನಗಳಲ್ಲಿ ಮೊಬೈಲ್ ಕಂಪ್ಯೂಟರ್ ಬಳಕೆಯನ್ನು ಏಳೆಂಟು ಗಂಟೆ ನಿರಂತರ ಮಾಡುತ್ತೇವೆ. ಇದರಿಂದ ಕಣ್ಣಿಗೆ ಬಹಳ ಹಾನಿ ಆಗುತ್ತದೆ.
ಆದ್ದರಿಂದ ಮನೆಯಲ್ಲಿಯೇ ಕೆಲುವು ಕ್ರಮಗಳನ್ನು ಪಾಲಿಸಿದರೆ, ನಿಮ್ಮ ಕಣ್ಣಿಗೆ ಆಗುವ ಹಾನಿಯನ್ನು ತಡೆಗಟ್ಟಬಹುದು.
ಹಾಗಾದರೆ ಇಲ್ಲಿ ಕೊಟ್ಟಿರುವ ಕೆಲುವು ಟಿಪ್ಸ್ ಗಳನ್ನು ಪಾಲಿಸಿ. ನಿಮ್ಮ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಿ. ಇಲ್ಲಿ ಓದಿ :- ದಯವಿಟ್ಟು ಈ ತಪ್ಪುಗಳನ್ನು ಮಾಡಬೇಡಿ !!!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ…
ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರು ನಿಖಿಲ್ ಗೆ ರಾಜನೀತಿಯ ಪಾಠ ಮಾಡಿದ್ದಾರೆ. ಸೋಲನ್ನ ಹೇಗೆ ಎದುರಿಸಬೇಕು, ಸೋಲಿನಿಂದ ಗೆಲುವಿನ ಕಡೆಗೆ ನಡೆದು ಹೋಗುವುದು ಹೇಗೆ ಎಂಬುದರ ಕುರಿತು ಪಾಠ ಮಾಡಿದ್ದಾರೆ.ಸೋಲಿನಿಂದ ಬೇಸರವಾಗಿದ್ದ ನಿಖಿಲ್ ಅವರನ್ನ ಪದ್ಮನಾಭ ನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವ ದೇವೇಗೌಡರು ರಾಜನೀತಿ ಬೋಧಿಸಿದ್ದಾರೆ. ಸೋಲು ಗೆಲುವು ಜೀವನದಲ್ಲಿ ಸಾಮಾನ್ಯ. ಎರಡನ್ನೂ ಆತ್ಮವಿಶ್ವಾಸದಿಂದಲೇ ಎದುರಿಸಬೇಕು ಎಂದು ತಮ್ಮ ಮೊಮ್ಮಗನಿಗೆ ರಾಜಪಾಠ ಬೋಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಚುನಾವಣೆ ಅಂದಮೇಲೆ ಸೋಲು-ಗೆಲುವು ಎಲ್ಲವೂ ಸಹಜ. ಅದನ್ನ…
ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ನಟ ಚಿರು ಸರ್ಜಾ ಹಾಗೂ ಧ್ರುವ ಸರ್ಜಾ ರಾಮ ಲಕ್ಷ್ಮಣರಂತೆ ಇದ್ದರು. ಆದರೆ ಚಿರು ಅಣ್ಣನ ಹಠಾತ್ ನಿಧನದಿಂದ ನೊಂದಿರುವ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಅಣ್ಣನನ್ನು ನೆನೆದು ಭಾವುಕರಾಗಿದ್ದಾರೆ. ಇದೀಗ ತನ್ನ ಪ್ರೀತಿಯ ಅಣ್ಣನಿಗಾಗಿ ಮಂಟಪವನ್ನು ಕಟ್ಟಿಸಿದ್ದಾರೆ. ರಾಮನಗರ ಬಳಿ ಬೃಂದಾವನ ಫಾರ್ಮ್ ಹೌಸ್ ನಲ್ಲಿ ಚಿರಂಜೀವಿ ಸರ್ಜಾ ಅವರನ್ನು ಮಣ್ಣು ಮಾಡಲಾಗಿದೆ. ಈ ಫಾರ್ಮ್ ಹೌಸ್ ಧ್ರುವ ಸರ್ಜಾ ಅವರದ್ದು ಆದರೆ ಚೀರುಸರ್ಜಾ ಗೆ ಈ ಫಾರ್ಮ್ ಹೌಸ್ ತುಂಬಾ ಇಷ್ಟವಾಗಿತ್ತಂತೆ. ದ್ರುವ ಸರ್ಜಾ…
ಮಧ್ಯಾಹ್ನದ ಹೊತ್ತಲ್ಲಿ, ಊಟವಾದ ಬಳಿಕ ಒಂದ್ಹತ್ತು ನಿಮಿಷವಾದ್ರೂ ಮಲಗೋದು ಬಹುತೇಕರ ಅಭ್ಯಾಸ. ಈ ರೀತಿ ಹಗಲು ನಿದ್ದೆ ಮಾಡೋದ್ರಿಂದ ಹಲವು ಲಾಭಗಳಿವೆ. ವಾರಕ್ಕೊಮ್ಮೆ ಅಥವಾ ಎರಡು ಬಾರಿ ಹಗಲು ನಿದ್ದೆ ಮಾಡಿದ್ರೆ ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ. ಹಗಲು ಮಾಡುವ ನಿದ್ದೆ ಹೃದಯ ಸಂಬಂಧಿ ಖಾಯಿಲೆಗಳಿಂದ ನಿಮ್ಮನ್ನು ದೂರವಿಡುತ್ತದೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ. ಸ್ವಿಡ್ಜರ್ಲೆಂಡ್ ನಲ್ಲಿ ಒಟ್ಟು 3462 ಮಂದಿಯನ್ನು ಸಂಶೋಧನೆಗೆ ಒಳಪಡಿಸಲಾಗಿದೆ. ಇವರೆಲ್ಲ 35 ರಿಂದ 75 ವರ್ಷ ವಯಸ್ಸಿನವರು. ಹಾರ್ಟ್ ಎಂಬ ಪತ್ರಿಕೆಯಲ್ಲಿ ಈ ಬಗ್ಗೆ…