ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಿರಿಯರು ಊಟ ಮಾಡುವಾಗ ಹೆಚ್ಚು ಮಾತಾಡಬೇಡಿ ಎಂದು ಕೂಗಿ ಕೂಗಿ ಹೇಳಿದರು ನಮಗೆ ಕೇಳಿಸಿದರು ಕೇಳಿಸಲಿಲವೇನೋ ಇಲ್ಲ ಎಂಬಂತೆ ವರ್ತಿಸುತ್ತೇವೆ, ಆದರೆ ಹೀಗೆ ಊಟ ಮಾಡುವಾಗ ಮಾತಾಡಿ ಹಲವು ಬಾರಿ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಸಂಗತಿಗಳು ಸಹ ನಡೆದಿರುತ್ತವೆ, ಆದರೂ ನಮಗೆ ಹೆಚ್ಚಾಗಿ ಊಟಕ್ಕೆ ಕುಳಿತಾಗಲೇ ಇಲ್ಲ ಸಲ್ಲದ ವಿಷಯಗಳು ನೆನಪಾಗುತ್ತವೆ.

ಆಹಾರವನ್ನ ತಿನ್ನುವಾಗ ಮಾತನಾಡುತ್ತ ತಿಂದರೆ ನಮ್ಮ ಗಮನ ತಿನ್ನುವ ಪದರತದ ಮೇಲೆ ಇರದೇ ಕೇವಲ ಮಾತಾಡು ವಿಷಯದ ಮೇಲೆಯೇ ಇರುತ್ತದೆ, ಇದರಿಂದ ಏನು ತಿನ್ನುತ್ತಿದ್ದೇವೆ, ಅಥವಾ ಏನು ತಿಂದೆವು ಎಂದು ಸಹ ಮರೆಯುತ್ತದೆ, ಅಷ್ಟರಮಟ್ಟಿಗೆ ಮಾತಿನಲ್ಲಿ ಮುಳುಗಿರುತ್ತೇವೆ.

ತಟ್ಟೆಯಲ್ಲಿ ಊಟ ಹಾಕಿಕೊಂಡ ಕೂಡಲೆ ಸುತ್ತಲೂ ಕೆಲವು ಸೂಕ್ಷ್ಮ ಕ್ರಿಮಿಗಳು ಸೇರುತ್ತವೆ. ನಾವು ತಿನ್ನುವುದನ್ನು ನಿಲ್ಲಿಸಿ ಮಾತನಾಡುವುದನ್ನು ಶುರು ಮಾಡಿದರೆ ಅವು ನಿಧಾನಕ್ಕೆ ಆಹಾರದ ಮೇಲೆ ದಾಳಿ ಮಾಡಬಹುದು. ನಾವು ಕೈಯನ್ನು ತಟ್ಟೆಯಲ್ಲಿ ವೇಗವಾಗಿ ಕದಲಿಸುತ್ತಿದ್ದರೆ ಮಾತ್ರ ಅವನ್ನು ದೂರ ಮಾಡಬಹುದು. ತಟ್ಟೆಯ ಸುತ್ತಲೂ ಕ್ಲೀನ್ ಆಗಿದ್ದರೂ ಅವು ದೂರ ಹೋಗುವುದಿಲ್ಲ. ಇದು ವೈಜ್ಞಾನಿಕವಾಗಿ ಸಾಬಿತಾಗಿದೆ.

1.ನಾವು ತಿನ್ನುವಾಗ ಏನು ತಿನ್ನುತ್ತಿದ್ದೋ ನೋಡಿಕೊಂಡು ತಿನ್ನಬೇಕು. ಅದೇ ರೀತಿ ತಿನ್ನುವಾಗ ಮನಸ್ಸೂ ಪ್ರಶಾಂತವಾಗಿ ಇರಬೇಕು. ಆಗಲೇ ತಿನ್ನುವುದರ ಬಗ್ಗೆ ಇಷ್ಟ ಆಗಿ ರಸಾಸ್ವಾದನೆ ನಡೆಯುತ್ತದೆ. ಇಲ್ಲದಿದ್ದರೆ ತಿಂದದ್ದು ಸರಿಯಾಗಿ ಜೀರ್ಣ ಆಗಲ್ಲ. ಮನಸ್ಸು ಸರಿ ಇಲ್ಲದಿದ್ದರೆ ಮಿದುಳೂ ಕೆಲಸ ಮಾಡಲ್ಲ. ಹಾಗಾಗಿ ಊಟ ಮಾಡುವಾಗ ಮಾತನಾಡದೆ, ನೆಮ್ಮದಿಯಾಗಿ, ಯಾವುದೇ ಗಾಬರಿ, ಕೋಪ ತಾಪ ಇಲ್ಲದಂತೆ ತಿನ್ನಬೇಕು.

2.ತಿನ್ನುವಾಗ ನಿಧಾನಕ್ಕೆ ತಿಂದರೆ ತಿಂದದ್ದು ಜೀರ್ಣವಾಗುತ್ತದೆ. ಆ ರೀತಿ ಅಲ್ಲದೆ ಮಾತನಾಡುತ್ತಾ ತಿಂದರೆ ನಮ್ಮ ಅಗತ್ಯಕ್ಕಿಂತ ಹೆಚ್ಚಾಗಿಯೂ ತಿನ್ನಬಹುದು ಅಥವಾ ತಿನ್ನದೆಯೂ ಇರಬಹುದು.

3.ನಮ್ಮ ಶ್ವಾಸ ನಾಡಿ, ಆಹಾರ ನಾಡಿ ಅಕ್ಕಪಕ್ಕದಲ್ಲೇ ಇರುತ್ತವೆ. ತಿನ್ನುವಾಗ ಒಂದು ಸಂಪೂರ್ಣ ತೆರೆದುಕೊಳ್ಳುತ್ತದೆ. ಅದಕ್ಕೆ ಸರಿಯಾಗಿ ಕೆಲಸ ಕೊಡದೆ ಮಾತನಾಡುತ್ತಾ ಸ್ವರಪೆಟ್ಟಿಗೆಗೆ ಮಾತ್ರ ಕೆಲಸ ಕೊಟ್ಟರೆ ಆಹಾರ ಶ್ವಾಸ ನಾಡಿಯಲ್ಲಿ ಸಿಲುಕುವ ಅಪಾಯ ಇದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಕ್ತಸಂಬಂಧಿಗಳೊಳಗಿನ ವಿವಾಹದ ಕುರಿತು ಅಧ್ಯಯನ ನಡೆಸಿರುವ ಅಂತಾರಾಷ್ಟ್ರೀಯ ತಂಡ ಒಂದು, ಇಂತಹ ದಂಪತಿಗಳಿಗೆ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಅಪಾಯವು
ಬೆಳಿಗ್ಗೆ ಎದ್ದಾಗ ನೀವ್ ಮಾಡೋ ಕೆಲಸ ನಿಮ್ಮ ದಿನ ಹೇಗಿರುತ್ತೆ ಅಂತ ನಿರ್ಧಾರ ಮಾಡುತ್ತೆ. ಆದ್ರಿಂದ ಒಳ್ಳೆ ಹವ್ಯಾಸಗಳ್ನ ಬೆಳಗ್ಗಿನ ಹೊತ್ತು ರೂಢಿಸಿಕೊಲ್ಲಿ ಹಾಗೂ ಬೇಗ ಎಚ್ಚರಗೊಳ್ಳಿ
ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…
ಬ್ರಹ್ಮ ಗುಪ್ತ ಇದನ್ನು ಡೆವಲಪ್ ಮಾಡಿ ಈಗಿನ ಸೊನ್ನೆ ರೂಪಕ್ಕೆ ತಂದ? ಹಾಗಿದ್ದರೆ ಕೇವಲ ಒಂದೂವರೆ ಸಾವಿರ ವರ್ಷದ ಹಿಂದೆ ಬಂದಿದ್ದಾ ಸೊನ್ನೆ ? ಅದರ ಮೊದಲು ಏನಿತ್ತು ? ಉಳಿದ ನಂಬರಗಳು ಯಾರು ಕಂಡುಹಿಡಿದಿದ್ದು ?
ಇಂದು ಶುಕ್ರವಾರ, 23/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹಣ್ಣುಗಳ ಬೀಜಗಳಲ್ಲಿ ಪೋಷಕಗಳಿರುತ್ತವೆ ಎಂದು ಎಲ್ಲಾ ಹಣ್ಣಿನ ಬೀಜಗಳನ್ನು ತಿನ್ನುವುದು ಸರಿಯಲ್ಲ. ಏಕೆಂದರೆ ಕೆಲ ಹಣ್ಣಿನ ಬೀಜಗಳು ಪ್ರಯೋಜನಕ್ಕೆ ಬರುವುದಿಲ್ಲ. ಅದರಲ್ಲೂ ಸೇಬು ಹಣ್ಣಿನ ಬೀಜಗಳನ್ನು ಮರೆತೂ ತಿನ್ನಬಾರದು. ಒಂದು ವೇಳೆ ಹಲ್ಲಿಗೆ ಸಿಕ್ಕಿಹಾಕಿಕೊಂಡರೆ ಗಾಬರಿ ಪಡದೆ ತಕ್ಷಣವೇ ಬಿಸಾಡಬೇಕು. ಏಕೆಂದರೆ ಈ ಬೀಜಗಳಲ್ಲಿ ಅಮೈಡಾಲಿನ್ ಎಂಬ ಪದಾರ್ಥ ಇರುತ್ತದೆ. ಇದು ದೇಹಕ್ಕೆ ಒಳ್ಳೆಯದಲ್ಲ. ಹೀಗಾಗಿ ಈ ಬೀಜಗಳನ್ನು ತಿಂದರೆ ಉಸಿರಾಟದ ತೊಂದರೆ ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ ತಲೆನೋವು, ವಾಂತಿ, ಬಲಹೀನತೆ, ತಲೆಸುತ್ತು ಇತ್ಯಾದಿ ಲಕ್ಷಣಗಳು ಉಂಟಾಗಬಹುದು….