ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನಲ್ಲಿ ಡಿಜಿಟಲ್ ಕ್ರಾಂತಿ ಏನೆಲ್ಲಾ ಪ್ರಭಾವ ಬೀರಿದೆಯೆಂದರೆ, ಆಟವಾಡುವ ಮಕ್ಕಳು ಕೂಡ ಕೋಟಿಗಳ ಅಧಿಪತಿಗಳಾಗಿದ್ದಾರೆ ಎಂದರೆ ನೀವು ನಂಬಲೇಬೇಕು.ಇದಕ್ಕೆ ವಯಸ್ಸಿನ ಮಿತಿಯಿಲ್ಲ, ವಿಧ್ಯಾಭ್ಯಾಸದ ಅವಶ್ಯಕತೆಯಿಲ್ಲ, ಎಲ್ಲಾ ಅವರವರ ಬುದ್ದಿವಂತಿಕೆಯ ಮೇಲೆ ನಡೆಯುತ್ತದೆ.
ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.

ಹೌದು, ಈ ಬಾಲಕನ ಹೆಸರು ರಯಾನ್. ಅವನು ತಾನು ಆಟವಾಡುವ ವಿಡಿಯೋಗಳನ್ನು ಯುಟ್ಯೂಬ್ನಲ್ಲಿ ಹಾಕುತ್ತಲೇ ಸುಮಾರು 70 ಕೋಟಿ ರೂ. ಸಂಪಾದನೆ ಮಾಡಿದ್ದಾನೆ.
ರಿಯಾನ್ ಟಾಯ್ಸ್ ರಿವ್ಯೂ’ ಎಂಬ ಯುಟ್ಯೂಬ್ ಚಾನೆಲ್ ಹೊಂದಿದ್ದಾನೆ. 2017ರಲ್ಲಿ ಈ ಯುಟ್ಯೂಬ್ ಚಾನೆಲ್ ನಿಂದ ಸುಮಾರು 11 ಮಿಲಿಯನ್ ಡಾಲರ್ ಹಣ ಗಳಿಸಿದ್ದಾನೆ. ಫೋರ್ಬ್ಸ್ ಪಟ್ಟಿ ಮಾಡಿರೋ ಅತಿ ಹೆಚ್ಚು ಹಣ ಗಳಿಸಿರೋ ಯುಟ್ಯೂಬ್ ಸೆಲೆಬ್ರಿಟಿಗಳಲ್ಲಿ ಇವನೂ ಒಬ್ಬ.

ಫೋರ್ಬ್ಸ್ ನ ಪ್ರಸಿದ್ಧ ವ್ಯಕ್ತಿಗಳ ಪಟ್ಟಿಯಲ್ಲಿ ರಯಾನ್ 8 ನೇ ಸ್ಥಾನದಲ್ಲಿದ್ದಾನೆ. ಯೂಟ್ಯೂಬ್ನಲ್ಲಿ “ರಯಾನ್ ಟಾಯ್ಸ್ ರಿವೀವ್” ಚಾನೆಲ್ ನನ್ನು ಈತನ ಪೋಷಕರು ಆರಂಭಿಸಿದ್ದು, ಹಲವಾರು ಟಾಯ್ಸ್ ಗಳ ವಿಮರ್ಶೆ ಮಾಡಿ ಅದರ ವಿಡಿಯೋಗಳನ್ನು ಯೂಟ್ಯೂಬ್ಗೆ ಅಪ್ಲೋಡ್ ಮಾಡಲಾಗಿದೆ.

ಈ ಬಾಲಕನಿಗೆ ಕಾರ್ಗಳು, ರೈಲುಗಳು, ಥಾಮಸ್ ಅಂಡ್ ಫ್ರೆಂಡ್ಸ್, ಲೀಗೋ, ಸೂಪರ್ಹೀರೋಸ್, ಡಿಸ್ನಿ ಆಟಿಕೆ ಇತ್ಯಾದಿಗಳನ್ನು ತುಂಬಾ ಪ್ರೀತಿಸುತ್ತಾನೆ. ಜೊತೆಗೆ ಕುಟುಂಬದ ಮೋಜು, ಸಾಹಸಗಳನ್ನು ಇಷ್ಟಪಟ್ಟಿದ್ದಾನೆ. ಅಷ್ಟೇ ಅಲ್ಲದೇ ಮಕ್ಕಳಿಗಾಗಿ ಮೋಜು ಮತ್ತು ಸುಲಭವಾದ ವಿಜ್ಞಾನ ಪ್ರಯೋಗಳನ್ನು ಮಾಡುತ್ತಾನೆ.

‘2015ರ ಮಾರ್ಚ್ ನಲ್ಲಿ ಈ ಚಾನೆಲ್ ಆರಂಭಿಸಲಾಗಿತ್ತು. ಆಗ ರಯಾನ್ ಗೆ ಕೇವಲ ನಾಲ್ಕು ವರ್ಷ. ಜುಲೈನಲ್ಲಿ ಈತನ ವಿಡಿಯೋ ಒಂದು ವೈರಲ್ ಆಗಿತ್ತು. ಆಗಿನಿಂದ್ಲೂ ರಯಾನ್ ಯುಟ್ಯೂಬ್ ಸ್ಟಾರ್ ಆಗಿಬಿಟ್ಟಿದ್ದಾನೆ. ಇವನ ಹೆತ್ತವರೇ ವಿಡಿಯೋಗಳನ್ನು ಮಾಡಿ ಪೋಸ್ಟ್ ಮಾಡುತ್ತಾರೆ. ಇವನ ಚಾನೆಲ್ ಗೆ 10 ಮಿಲಿಯನ್ ಚಂದಾದಾರರಿದ್ದಾರೆ.ಅವನು ಅಪ್ಲೋಡ್ ಮಾಡಿದ ಡಜನ್ಸ್ ವಿಡಿಯೋಗಳನ್ನು ಸುಮಾರು 1,600 ಕೋಟಿ (16 ಬಿಲಿಯನ್) ಬಾರಿ ವೀಕ್ಷಣೆ ಮಾಡಲಾಗಿದೆ.
ಈಗ ಈ ಕುಟುಂಬ “ರಯಾನ್ ಫ್ಯಾಮಿಲಿ ರಿವೀವ್” ಎಂಬ ಎರಡನೇ ಚಾನೆಲ್ ಪ್ರಾರಂಭಿಸಿದ್ದಾರೆ. ಇದು ಕುಟುಂಬದ ಪ್ರತಿದಿನ ಸಾಹಸ ಮತ್ತು ರಯಾನ್ ಸಹೋದರಿಯರಾದ ಎಮ್ಮಾ ಮತ್ತು ಕೇಟ್ ಅವರ ಮೇಲೆ ಕೇಂದ್ರಿಕರಿಸಲಾಗಿದೆ. 10 ಲಕ್ಷಕ್ಕೂ ಅಧಿಕ ಮಂದಿ ಚಾನೆಲ್ ಸಬ್ಸ್ ಸ್ಕ್ರೈಬ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಇಂದು ಆರೋಗ್ಯ…
ಕಂಪ್ಯೂಟರ್ಗಳು, ಕಂಪನಿಯ ಸರ್ವರ್ಗಳನ್ನು ಹ್ಯಾಕ್ ಮಾಡುವುದನ್ನು ಕೇಳಿದ್ದೇವೆ. ಆದರೆ ಸೂರತ್ನಲ್ಲಿ ಕಂಡುಕೇಳರಿಯದ ಪ್ರಕರಣವೊಂದು ವರದಿಯಾಗಿದೆ. ಮನೆಯೊಂದರ ಬೆಡ್ರೂಂನಲ್ಲಿ ಅಳವಡಿಸಲಾಗಿದ್ದ ಸ್ಮಾರ್ಟ್ ಟೀವಿಯನ್ನು ಹ್ಯಾಕ್ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯಗಳನ್ನು ಸೆರೆ ಹಿಡಿದು, ಅಶ್ಲೀಲ ಜಾಲತಾಣಕ್ಕೆ ಅಪ್ಲೋಡ್ ಮಾಡಲಾಗಿರುವ ಘಟನೆ ನಡೆದಿದೆ. ತನ್ನದೇ ವಿಡಿಯೋ ಆನ್ಲೈನ್ ಅಶ್ಲೀಲ ಜಾಲತಾಣದಲ್ಲಿರುವುದನ್ನು ಪತಿ ನೋಡಿದ ಬಳಿಕ ಈ ಅಕ್ರಮ ಬಯಲಾಗಿದೆ. ಇದು ಸ್ಮಾರ್ಟ್ ಟೀವಿ ಬಳಕೆದಾರರಿಗೆ ಎಚ್ಚರಿಕೆ ಗಂಟೆಯಾಗಿದೆ. ಪೊಲೀಸರಿಗೆ ದೂರು ನೀಡಿದರೆ ಮುಜುಗರಕ್ಕೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಈ…
ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ. ವಿಶೇಷ ನಾಣ್ಯದ ವಿಶೇಷತೆ ಹೀಗಿದೆ: ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ (18 ನವೆಂಬರ್, 2018) ನಿಮ್ಮ ವರ್ತನೆ ಕೇವಲ ನಿಮ್ಮ ಕುಟುಂಬಕ್ಕೆ ಮಾತ್ರವೇ ಅಸಮಾಧಾನ ತರದೇ ಸಂಬಂಧಗಳಲ್ಲೂ ಶೂನ್ಯತೆಯನ್ನು ತರಬಹುದು. ಏಕಪಕ್ಷೀಯ ವ್ಯಾಮೋಹನಿಮಗೆ…
ಈ ಪಟ್ಟಿಯಲ್ಲಿ ಇರುವ ಎಲ್ಲ ಕಲಾವಿದರು ಮನೆ ಸೇರುತ್ತಾರಾ ಇಲ್ಲವೋ ಎನ್ನುವುದು ಅಧಿಕೃತವಾಗಿ ತಿಳಿದು ಬಂದಿಲ್ಲ. ಈ ಕಲಾವಿದರ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಬಿಗ್ ಬಾಸ್ ಕನ್ನಡ 7ನೇ ಆವೃತ್ತಿ ಭಾನುವಾರ ಅಧಿಕೃತವಾಗಿ ಆರಂಭವಾಗುತ್ತಿದೆ. ಈ ಸಲ ಒಟ್ಟು 17 ಜನ ಸ್ಪರ್ಧಿಗಳು ಬಿಗ್ ಮನೆಗೆ ಪ್ರವೇಶ ಮಾಡಲಿದ್ದಾರೆ ಎಂದು ಸ್ವತಃ ವಾಹಿನಿ ಅಧಿಕೃತಪಡಿಸಿದೆ. ಯಾರೆಲ್ಲ ಹೋಗಬಹುದು, ಆದರೂ, ದೊಡ್ಮನೆಯೊಳಗೆ ಹೋಗುವ ಹದಿನೇಳು ಜನರ ಸಂಭಾವ್ಯ ಪಟ್ಟಿ ಮೂಲಗಳಿಂದ ಬಹಿರಂಗವಾಗಿದೆ….
ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.