ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನಲ್ಲಿ ಡಿಜಿಟಲ್ ಕ್ರಾಂತಿ ಏನೆಲ್ಲಾ ಪ್ರಭಾವ ಬೀರಿದೆಯೆಂದರೆ, ಆಟವಾಡುವ ಮಕ್ಕಳು ಕೂಡ ಕೋಟಿಗಳ ಅಧಿಪತಿಗಳಾಗಿದ್ದಾರೆ ಎಂದರೆ ನೀವು ನಂಬಲೇಬೇಕು.ಇದಕ್ಕೆ ವಯಸ್ಸಿನ ಮಿತಿಯಿಲ್ಲ, ವಿಧ್ಯಾಭ್ಯಾಸದ ಅವಶ್ಯಕತೆಯಿಲ್ಲ, ಎಲ್ಲಾ ಅವರವರ ಬುದ್ದಿವಂತಿಕೆಯ ಮೇಲೆ ನಡೆಯುತ್ತದೆ.
ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.

ಹೌದು, ಈ ಬಾಲಕನ ಹೆಸರು ರಯಾನ್. ಅವನು ತಾನು ಆಟವಾಡುವ ವಿಡಿಯೋಗಳನ್ನು ಯುಟ್ಯೂಬ್ನಲ್ಲಿ ಹಾಕುತ್ತಲೇ ಸುಮಾರು 70 ಕೋಟಿ ರೂ. ಸಂಪಾದನೆ ಮಾಡಿದ್ದಾನೆ.
ರಿಯಾನ್ ಟಾಯ್ಸ್ ರಿವ್ಯೂ’ ಎಂಬ ಯುಟ್ಯೂಬ್ ಚಾನೆಲ್ ಹೊಂದಿದ್ದಾನೆ. 2017ರಲ್ಲಿ ಈ ಯುಟ್ಯೂಬ್ ಚಾನೆಲ್ ನಿಂದ ಸುಮಾರು 11 ಮಿಲಿಯನ್ ಡಾಲರ್ ಹಣ ಗಳಿಸಿದ್ದಾನೆ. ಫೋರ್ಬ್ಸ್ ಪಟ್ಟಿ ಮಾಡಿರೋ ಅತಿ ಹೆಚ್ಚು ಹಣ ಗಳಿಸಿರೋ ಯುಟ್ಯೂಬ್ ಸೆಲೆಬ್ರಿಟಿಗಳಲ್ಲಿ ಇವನೂ ಒಬ್ಬ.

ಫೋರ್ಬ್ಸ್ ನ ಪ್ರಸಿದ್ಧ ವ್ಯಕ್ತಿಗಳ ಪಟ್ಟಿಯಲ್ಲಿ ರಯಾನ್ 8 ನೇ ಸ್ಥಾನದಲ್ಲಿದ್ದಾನೆ. ಯೂಟ್ಯೂಬ್ನಲ್ಲಿ “ರಯಾನ್ ಟಾಯ್ಸ್ ರಿವೀವ್” ಚಾನೆಲ್ ನನ್ನು ಈತನ ಪೋಷಕರು ಆರಂಭಿಸಿದ್ದು, ಹಲವಾರು ಟಾಯ್ಸ್ ಗಳ ವಿಮರ್ಶೆ ಮಾಡಿ ಅದರ ವಿಡಿಯೋಗಳನ್ನು ಯೂಟ್ಯೂಬ್ಗೆ ಅಪ್ಲೋಡ್ ಮಾಡಲಾಗಿದೆ.

ಈ ಬಾಲಕನಿಗೆ ಕಾರ್ಗಳು, ರೈಲುಗಳು, ಥಾಮಸ್ ಅಂಡ್ ಫ್ರೆಂಡ್ಸ್, ಲೀಗೋ, ಸೂಪರ್ಹೀರೋಸ್, ಡಿಸ್ನಿ ಆಟಿಕೆ ಇತ್ಯಾದಿಗಳನ್ನು ತುಂಬಾ ಪ್ರೀತಿಸುತ್ತಾನೆ. ಜೊತೆಗೆ ಕುಟುಂಬದ ಮೋಜು, ಸಾಹಸಗಳನ್ನು ಇಷ್ಟಪಟ್ಟಿದ್ದಾನೆ. ಅಷ್ಟೇ ಅಲ್ಲದೇ ಮಕ್ಕಳಿಗಾಗಿ ಮೋಜು ಮತ್ತು ಸುಲಭವಾದ ವಿಜ್ಞಾನ ಪ್ರಯೋಗಳನ್ನು ಮಾಡುತ್ತಾನೆ.

‘2015ರ ಮಾರ್ಚ್ ನಲ್ಲಿ ಈ ಚಾನೆಲ್ ಆರಂಭಿಸಲಾಗಿತ್ತು. ಆಗ ರಯಾನ್ ಗೆ ಕೇವಲ ನಾಲ್ಕು ವರ್ಷ. ಜುಲೈನಲ್ಲಿ ಈತನ ವಿಡಿಯೋ ಒಂದು ವೈರಲ್ ಆಗಿತ್ತು. ಆಗಿನಿಂದ್ಲೂ ರಯಾನ್ ಯುಟ್ಯೂಬ್ ಸ್ಟಾರ್ ಆಗಿಬಿಟ್ಟಿದ್ದಾನೆ. ಇವನ ಹೆತ್ತವರೇ ವಿಡಿಯೋಗಳನ್ನು ಮಾಡಿ ಪೋಸ್ಟ್ ಮಾಡುತ್ತಾರೆ. ಇವನ ಚಾನೆಲ್ ಗೆ 10 ಮಿಲಿಯನ್ ಚಂದಾದಾರರಿದ್ದಾರೆ.ಅವನು ಅಪ್ಲೋಡ್ ಮಾಡಿದ ಡಜನ್ಸ್ ವಿಡಿಯೋಗಳನ್ನು ಸುಮಾರು 1,600 ಕೋಟಿ (16 ಬಿಲಿಯನ್) ಬಾರಿ ವೀಕ್ಷಣೆ ಮಾಡಲಾಗಿದೆ.
ಈಗ ಈ ಕುಟುಂಬ “ರಯಾನ್ ಫ್ಯಾಮಿಲಿ ರಿವೀವ್” ಎಂಬ ಎರಡನೇ ಚಾನೆಲ್ ಪ್ರಾರಂಭಿಸಿದ್ದಾರೆ. ಇದು ಕುಟುಂಬದ ಪ್ರತಿದಿನ ಸಾಹಸ ಮತ್ತು ರಯಾನ್ ಸಹೋದರಿಯರಾದ ಎಮ್ಮಾ ಮತ್ತು ಕೇಟ್ ಅವರ ಮೇಲೆ ಕೇಂದ್ರಿಕರಿಸಲಾಗಿದೆ. 10 ಲಕ್ಷಕ್ಕೂ ಅಧಿಕ ಮಂದಿ ಚಾನೆಲ್ ಸಬ್ಸ್ ಸ್ಕ್ರೈಬ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಮಲತಾ ಅಂಬರೀಷ್ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ, ಅವರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ರೈತಸಂಘ ಬೆಂಬಲ ಅವರಿಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿಎಂ ಎಚ್.ಡಿ ಕುಮಾರಸ್ವಾಮಿ, ಸುಮಲತಾ ಗೆ ಕೇವಲ ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ಬೆಂಬಲವೂ ಇದೆ, ಮಂಡ್ಯದಲ್ಲಿ ಜೆಡಿಎಸ್ ಸೋಲಿಸಲು ಎಲ್ಲಾ ರೀತಿಯ ಚಕ್ರವ್ಯೂಹ ಹೆಣೆಯಲಾಗುತ್ತಿದೆ, ಸುಮಲತಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ಹೇಳಿದ್ದಾರೆ.ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲ ಸೇರಿ ಚಕ್ರವ್ಯೂಹ ರೂಪಿಸಿದ್ದು, ಅದನ್ನು ಮೆಟ್ಟಿ ನಿಲ್ಲುವ ಶಕ್ತಿಯನ್ನು ಮಂಡ್ಯ ಜನತೆ ನೀಡುವ…
ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು…
ಸಂಯುಕ್ತ ಅರಬ್ ಎಮಿರೇಟ್ಸ್ (UAE) ಸದ್ಯ ಭಾರೀ ಮಳೆ, ಗುಡುಗು ಹಾಗೂ ಸಿಡಿಲುಗಳಿಗೆ ಸಾಕ್ಷಿಯಾಗಿದೆ. ಇದೇ ವೇಳೆ ಒಂದು ವಿಶಿಷ್ಟ ಚಿತ್ರವೊಂದನ್ನು ಸೆರೆಹಿಡಿದಿರುವ ಛಾಯಾಗ್ರಾಕನೊಬ್ಬ ತನ್ನ ಬಹುದಿನಗಳ ಕನಸೊಂದನ್ನು ಈಡೇರಿಸಿಕೊಂಡಿದ್ದಾನೆ. ಜಗತ್ತಿನ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ನೆತ್ತಿ ಮೇಲೆ ಸಿಡಿಲು ಬಡಿದಿದೆ.ಈ ಅದ್ಭುತ ಘಳಿಗೆಯನ್ನು ಸೆರೆ ಹಿಡಿದ ಝೋಹೆಯ್ಬ್ ಅಂಜುಮ್, ಈ ಘಳಿಗೆಗೆಂದು ಸತತ ಏಳು ವರ್ಷಗಳ ಕಾಲ ಈ ಕ್ಷಣಕ್ಕಾಗಿ ಕಾದು ಕುಳಿತಿದ್ದರಂತೆ. ದುಬಾಯ್ನಲ್ಲಿ ಮಳೆ ಆದಾಗಲೆಲ್ಲ ರಾತ್ರಿಗಳನ್ನು ಆಚೆಯೇ ಕಳೆಯುತ್ತಿದ್ದ ಈತನ…
ಭಾನುವಾರ, 8/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು : 9663542672 ಸೂರ್ಯೋದಯ : 06:14 ಸೂರ್ಯಾಸ್ತ : 18:43 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ಸಪ್ತಮಿ ನಕ್ಷತ್ರ : ಪೂರ್ವಷಾಡ…
ಮಗು ಹುಟ್ಟಿದ ತಕ್ಷಣ ಹಾಲು ಕುಡಿಯಲು ಶುರುಮಾಡುತ್ತೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಹಾಲು ಕುಡಿಯುತ್ತಾರೆ. ಯಾವುದೇ ಖಾಯಿಲೆ ಇರಲಿ ಮೊದಲು ಹಾಲು ಕುಡಿಯುವಂತೆ ಸಲಹೆ ನೀಡಲಾಗುತ್ತದೆ. ಆದ್ರೆ ಸಂಶೋಧನೆಯೊಂದು ಜಾಸ್ತಿ ಹಾಲು ಕುಡಿಯುವವರು ಆತಂಕ ಪಡುವಂತಹ ವಿಷಯವೊಂದನ್ನು ಹೊರಹಾಕಿದೆ. ಬ್ರಿಟಿಷ್ ಮೆಡಿಕಲ್ ಜರ್ನಲ್ ನಲ್ಲಿ ಪ್ರಕಟವಾದ ಒಂದು ಅಧ್ಯಯನದ ಪ್ರಕಾರ ಹೆಚ್ಚಿನ ಪ್ರಮಾಣದಲ್ಲಿ ಹಾಲು ಕುಡಿದ್ರೆ ಮೂಳೆಗಳು ದುರ್ಬಲವಾಗುತ್ತದೆಯಂತೆ. ಹೆಚ್ಚು ಹಾಲು ಕುಡಿಯುವ ಜನರು ಬಹುಬೇಗ ಸಾವನ್ನಪ್ಪುತ್ತಾರಂತೆ. 20 ವರ್ಷಗಳ ಕಾಲ 61 ಸಾವಿರ ಮಹಿಳೆಯರು…
ಎಲ್ಪಿಜಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಎಲ್ಪಿಜಿ ಡೀಲರ್ಬಳಿಯೇ ಹೋಗಬೇಕೆಂದೇನಿಲ್ಲ. ಆನ್ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ಜತೆಗೆ ಈ ಪ್ರಕ್ರಿಯೆಯನ್ನುಪೂರ್ತಿಯಾಗಿ ಡಿಜಿಟಲೀಕರಣ ಮಾಡಿರುವುದರಿಂದ, ಅಗತ್ಯವಿರುವವರು ಪ್ರಯೋಜನ ಪಡೆದುಕೊಳ್ಳಬಹುದು. ಅಲ್ಲದೆಡೀಲರ್ ಬಳಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸುವುದು ಕಿರಿಕಿರಿ ಪ್ರಕ್ರಿಯೆ ಎನ್ನಿಸಿದರೆ, ಆನ್ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ದೇಶದ ಪ್ರಮುಖ 3 ಎಲ್ಪಿಜಿ ಪೂರೈಕೆದಾರ ಕಂಪನಿಗಳ ವೆಬ್ಸೈಟ್ ಮೂಲಕ ಹೊಸ ಎಲ್ಪಿಜಿ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ. ಜತೆಗೆ ಪ್ರತಿ ಕಂಪನಿಗಳು ಕೂಡ ಪ್ರತ್ಯೇಕ ಆ್ಯಪ್ ಹೊಂದಿದ್ದು, ಅದರ…