ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು.
ಅಡಾಲ್ಫ್ ಹಿಟ್ಲರ್:-

ಜರ್ಮನಿಯ ನಾಜಿ ಪಾರ್ಟಿ ಮುಖ್ಯಸ್ಥರಾಗಿದ್ದ ಹಿಟ್ಲರ್ 1933ರಿಂದ 1945ರ ವರೆಗೆ ಜರ್ಮನಿ ಚಾನ್ಸಲರ್ಆಗಿದ್ದ. ಎರಡನೆ ಮಹಾಯುದ್ಧಕ್ಕೆ ಕಾರಣೀಭೂತನಾದ ವ್ಯಕ್ತಿ ಈತ. ಜರ್ಮನರೇ ಶ್ರೇಷ್ಠ ಎಂಬ ಅಭಿಪ್ರಾಯ ಹೊಂದಿದ್ದ ಹಿಟ್ಲರ್ ಯಹೂದಿಗಳನ್ನು ಸಾಮೂಹಿಕವಾಗಿ ಹತ್ಯೆ ಮಾಡಿಸಿದ್ದ.
ಜೋಸೆಫ್ ಸ್ಟಾಲಿನ್:-

ಅವಿಭಜಿತ ರಷ್ಯದ ಅಧ್ಯಕ್ಷ ರಾಗಿದ್ದ ಸ್ಟಾಲಿನ್ ಜಗತ್ತು ಕಂಡ ಮತ್ತೊಬ್ಬ ಕಟು ಸರ್ವಾಧಿಕಾರಿ. ಎರಡನೆ ಮಹಾಯುದ್ಧದಲ್ಲಿ ಇವರ ಪಾತ್ರವೂ ಇತ್ತು. ಸ್ಟಾಲಿನ್ ಕೂಡ ತನ್ನ ರಾಜಕೀಯ ವಿರೋಧಿಗಳನ್ನು ಸದೆಬಡಿಯುವಲ್ಲಿ ನಿಸ್ಸೀಮನಾಗಿದ್ದ.
ಮಾವೊ ಜೆಡಾಂಗ್:-

ಚೀನಾದ ಕ್ರಾಂತಿಕಾರಿ ಕಮ್ಯುನಿಷ್ಟ್ ಪಕ್ಷ ದ ಸಂಸ್ಥಾಪಕ. ಇವರ ರಾಜಕೀಯ ನೀತಿಗಳು ಮಾವೋಯಿಸಂ ಅಥವಾ ಮಾರ್ಕಿಸಮ್-ಲೆನಿನಿಸಮ್-ಮಾವೋಯಿಸಂ ಎಂದು ಖ್ಯಾತಿ ಗಳಿಸಿವೆ. ತಮ್ಮ ನೀತಿಗಳ ಅನುಷ್ಠಾನಕ್ಕೆ ದಮನಕಾರಿ ನೀತಿಯನ್ನು ಅಳವಡಿಸಿಕೊಂಡಿದ್ದ.
ಕಿಮ್ ಜಾಂಗ್ :-

ಉತ್ತರ ಕೊರಿಯಾದ ಸರ್ವಾಧಿಕಾರಿ. ಹಾಲಿ ಅಧ್ಯಕ್ಷ ಕಿಮ್ ಜಾಂಗ್ ಉನ್ ಅವರ ತಂದೆ. 1994 ರಿಂದ 2011 ರವರೆಗೆ ಅಧಿಕಾರದಲ್ಲಿದ್ದರು. ಹಿಟ್ಲರ್ಗಿಂತಲೂ ಕ್ರೂರ್ ಸರ್ವಾಧಿಕಾರಿ ಎಂದು ಬಣ್ಣಿಸಲಾಗುತ್ತದೆ.
ಸದ್ದಾಮ್ ಹುಸೇನ್:-

ಇರಾಕ್ ಅಧ್ಯಕ್ಷರಾಗಿದ್ದ ಸದ್ದಾಮ್ ಹುಸೇನ್ ಜಗತ್ತು ಕಂಡ ಮತ್ತೊಬ್ಬ ಸರ್ವಾಧಿಕಾರಿ. ಅರಬ್ ಸೋಷಿಯಲಿಸ್ಟ್ ಪಾರ್ಟಿ ಬಾತ್ನ ಅಧ್ಯಕ್ಷ ರಾಗಿದ್ದ ಹುಸೇನ್ 1979ರಿಂದ 2003 ರವರೆಗೂ ಇರಾಕ್ನ ನಾಯಕನಾಗಿದ್ದ. ಸಮೂಹನಾಶಕ ಅಸ್ತ್ರಗಳನ್ನು ಹೊಂದಿದ್ದಾನೆಂದು ಆರೋಪಿಸಿ ಅಮೆರಿಕ ಇರಾಕ್ ಮೇಲೆ ಯುದ್ಧ ಮಾಡಿ ಸದ್ದಾಮ್ನನ್ನು ಸದೆಬಡಿಯಿತು.
ಇದಿ ಅಮಿನ್:-

ಉಗಾಂಡದ ಮೂರನೇ ಅಧ್ಯಕ್ಷ ಹಾಗೂ ಕ್ರೂರಿ ಸರ್ವಾಧಿಕಾರಿ. ಈತನ ಆಡಳಿತಾವಧಿಯಲ್ಲಿ 3 ಲಕ್ಷ ಕ್ಕೂ ಹೆಚ್ಚು ಕೊಲೆಗಳಾಗಿವೆ. ಸಾಮೂಹಿಕ ಹತ್ಯೆಗಳ ಹಿಂದಿನ ರೂವಾರಿಯೂ ಈತನೇ. ಉಗಾಂಡ ಎಂಬ ಚಿಕ್ಕ ರಾಷ್ಟ್ರ ಈತನ ಸರ್ವಾಧಿಕಾರದಿಂದಲೇ ಹೊರ ಜಗತ್ತಿಗೆ ಗೊತ್ತಾಗಿದ್ದು.
ಮೊಹಮ್ಮದ್ ಗಡ್ಡಾಫಿ:-![]()
ಲಿಬಿಯಾದ ಸರ್ವಾಧಿಕಾರಿ. 42 ವರ್ಷಗಳು ಲಿಬಿಯಾದಲ್ಲಿ ಆಡಳಿತ ನಡೆಸಿದ ಗಡಾಫಿ ತನ್ನದೇ ಸ್ವಂತ ಜನರನ್ನು ಕೊಲೆ ಮಾಡಿಸಿದ್ದಾನೆ. ಈತನ ಆಡಳಿತದಲ್ಲಿ ಪ್ರತಿಭಟನೆಗಳಿಗೆ ಅವಕಾಶವೇ ಇರಲಿಲ್ಲ. ಆಧುನಿಕ ಜಗತ್ತು ಕಂಡ ಅತಿ ಕೆಟ್ಟ ಸರ್ವಾಧಿಕಾರಿ.
ಪೋಲ್ ಪಾಟ್:-

ಕಾಂಬೋಡಿಯಾದ ಸರ್ವಾಧಿಕಾರಿ. 1975 ರಿಂದ 1979 ರವರೆಗೆ ಅಧ್ಯಕ್ಷ ನಾಗಿದ್ದ. ಕಾಂಬೋಡಿಯಾದಲ್ಲಿ ನಡೆದ ಸಾಮೂಹಿಕ ಹತ್ಯೆಗೆ ಪಾಟ್ ಕಾರಣ. ಹಸಿವು, ಜೈಲು ಶಿಕ್ಷೆ, ಕೊಲೆಗಳಿಂದಾಗಿ ಕಾಂಬೋಡಿಯಾದಲ್ಲಿ 1೦ ಲಕ್ಷ ಜನರು ತಮ್ಮ ಪ್ರಾಣ ಬಿಟ್ಟಿದ್ದಾರೆ. ನಗರಗಳಿಂದ ಜನರನ್ನು ಓಡಿಸಿದ್ದಾನೆ.
ಆಗಸ್ಟೋ ಪಿನೊಚೆಟ್:-

ಚಿಲಿಯನ್ನು 20 ವರ್ಷ ಕ್ಕೂ ಹೆಚ್ಚು ಕಾಲ ಆಳಿದ್ದಾನೆ ಈ ಆಗಸ್ಟೋ. ಅಧಿಕಾರದ ಮೊದಲ ಮೂರು ವರ್ಷ ದಲ್ಲಿ 1 ಲಕ್ಷ ಕ್ಕೂ ಹೆಚ್ಚು ತನ್ನ ವಿರೋಧಿಗಳನ್ನು ಸೆರೆಮನೆಗೆ ತಳ್ಳಿದ. ತನ್ನ ರಾಜಕೀಯ ವಿರೋಧಿ ಗಳನ್ನು ಮುಲಾಜಿಲ್ಲದೇ ಕೊಲ್ಲುತ್ತಿದ್ದ.
ಗೆಂಘಿಸ್ ಖಾನ್:-

ಮಂಗೋಲ್ ಬುಡಕಟ್ಟು ತನ್ನ ಆಳ್ವಿಕೆಯಲ್ಲಿ ಕ್ರೂರ ಮತ್ತು ದಯೆಯಿಲ್ಲದ ಮಿಲಿಟರಿ ತಂತ್ರಗಳೊಂದಿಗೆ ಕೊಲ್ಲಿಸುತ್ತಾನೆ ಟಾಟರ್ ಸೈನ್ಯದಿಂದ ತನ್ನ ತಂದೆಯ ಕೊಲೆಗೆ ಪ್ರತೀಕಾರ ತೀರಿಸಿಕೊಳ್ಳಲು ತೆಮುಜಿನ್ ಅವರು ಟಾಟರ್ ಪುರುಷನನ್ನು ಕೊಂದರು. ಗೆಂಘಿಸ್ ಖಾನ್ 1227 ರಲ್ಲಿ ನಿಧನರಾದರು.ಅವರ ಸಾವಿನ ಕಾರಣ ನಿಗೂಢವಾಗಿ ಉಳಿದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಯಿ ಚಪ್ಪರಿಸುತ್ತ ತಿನ್ನುವ ನೆಲ್ಲಿಕಾಯಿ ಮಾರ್ಕೆಟ್ ನಲ್ಲಿ ಎಲ್ಲಾ ಕಾಲದಲ್ಲೂ ದೊರೆಯುತ್ತದೆ.ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು ವಿಟಮಿನ್ ಸಿ ಅಂಶ ನೆಲ್ಲಿಕಾಯಿಯಲ್ಲಿದೆ.ಇದನ್ನು ಪ್ರತಿನಿತ್ಯ ತಿಂದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯುತ್ತದೆ, ಕೂದಲು ಉದುರುವ ಸಮಸ್ಯೆ ಕಂಡು ಬರುವುದಿಲ್ಲ.ಎಲ್ಲ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವ ಶಕ್ತಿ ಇದಕ್ಕಿದೆ. ಫೈಬರ್, ಪ್ರೋಟೀನ್ ಮತ್ತು ಜೀವಸತ್ವಗಳಿರುವ ನೆಲ್ಲಿಕಾಯಿ, ರಕ್ತವನ್ನು ಶುದ್ಧಗೊಳಿಸಲು ಸಹಕಾರಿ. *ಆಯುರ್ವೇದದ ಪ್ರಕಾರ ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯ ವೃದ್ಧಿಸುತ್ತದೆ.ಯಾವುದೇ ಆರ್ಯುವೇದ ಅಂಗಡಿಗಳಲ್ಲಿ ಕೇಳಿದರೆ ಈ…
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ. ಈ ಕುರಿತಂತೆ ಇಂದು [ಬುಧವಾರ] ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಮಾಹಿತಿ ನೀಡಿದ್ದು, ಕಣಿವೆ ರಾಜ್ಯದ ಯುವಕರಿಗಾಗಿ ರಾಜ್ಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು. ಈ ಕುರಿತಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ 2 ಅಥವಾ 3…
ರೇಶನ್ ಕಾರ್ಡ್ ಗಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರು ಹಾಗೂ ಈಗಾಗಲೇ ರೇಶನ್ ಕಾರ್ಡ್ ಹೊಂದಿದವರು ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಹಾಗೂ ಪಡಿತರ ಚೀಟಿ ಹೊಂದಿದವರ ಹೆಸರು ತೆಗೆಯಲಾಗಿದೆಯೇ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ರೇಶನ್ ಕಾರ್ಡ್ ಹೊಂದಿದವರು ಈಗ ಬೇರೆ ಬೇರೆ ನಗರಗಳಿಗೆ ವಲಸೆ ಹೊಗಿರುತ್ತಾರೆ. ಹಾಗೂ ಕೆಲಸ ಅರಸಿ ಬೇರೆ ನಗರ,…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ ರಾಶಿಒಳ್ಳೆಯ…
ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ.ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು 2021 ರಿಂದ ಈ ನೀತಿ ಅನುಷ್ಠಾನಗೊಳ್ಳುತ್ತದೆ. 2017 ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ “ಅಸ್ಸಾಂ ಜನಸಂಖ್ಯೆ ಮತ್ತು ಮಹಿಳಾ ಸಬಲೀಕರಣ ನೀತಿ” ಅಂಗಿಕಾರವಾಗಿತ್ತು. ಇದರ ಅನ್ವಯ ಎರಡು ಅಥವಾ ಒಂದು ಮಕ್ಕಳನ್ನು ಹೊಂದಿದ್ದರವರು ಮಾತ್ರ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿದ್ದರು. ಈ ನೀತಿ ಪ್ರಸ್ತುತ ಸರ್ಕಾರಿ ಉದ್ಯೋಗದಲ್ಲಿರುವವರಿಗೂ ಅನ್ವವಾಗಲಿದ್ದು 2021 ರಿಂದ ಅಧಿಕೃತವಾಗಿ…
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು…