ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂದು ಸೈಕಲ್ ನಲ್ಲಿ ಹಳ್ಳಿ ಹಳ್ಳಿ ತಿರುಗಿ ರೈತರಿಂದ ಹಾಲು ಸಂಗ್ರಹಿಸುತ್ತಿದ್ದ ಇವರು, ಇಂದು 255 ಕೋಟಿ ವಹಿವಾಟಿನ ಒಡೆಯನಾಗಿದ್ದು ಹೇಗೆ ಗೋತ್ತಾ? ಓದಿ ಈ ಸ್ಪೂರ್ತಿದಾಯಕ ಸ್ಟೋರಿಯನ್ನು..!
ಒಂದು ಕಾಲದಲ್ಲಿ ಆರ್ಥಿಕ ಸಂಕಷ್ಟದಿಂದ ತಮ್ಮ ಜೀವನ ನಡೆಸಲು ಆಗದ ಪರಿಸ್ಥಿತಿಯಲ್ಲಿದ್ದ ಇವರು ತನ್ನ ಗ್ರಾಮದಲ್ಲಿ ರೈತರಿಂದ ಹಾಲು ಸಂಗ್ರಹಿಸುವ ಕೆಲಸವನ್ನು ಪ್ರಾರಂಭಿಸುತ್ತಾರೆ. ಅಂದು ಆ ಕೆಲಸವನ್ನು ಮಾಡಲು ಶುರು ಮಾಡಿದ್ದ ಇವರು ೨ದಶಕಗಳ ನಂತರ ೨೫೫ ಕೋಟಿಯ ಒಡೆಯನಾಗಿದ್ದರೆ.

ಹೆಸರು ನಾರಾಯಣ ಮಜುಂದಾರ್ ಇವರು ತಮ್ಮದೇಯಾದ ರೆಡ್ ಕೌ ಡೈರಿ ಪ್ರೈವೇಟ್ ಲಿಮಿಟೆಡ್ ಅನ್ನೋ ಕಂಪನಿಯನ್ನು ಸ್ಥಾಪಿಸಿದ್ದಾರೆ. ಈ ಕಂಪನಿಯು ಭಾರತದ ಹಾಲು ಮತ್ತು ಹಾಲಿನ ಉತ್ಪನ್ನಗಳ ಅತಿದೊಡ್ಡ ಸರಬರಾಜುದಾರರಲ್ಲಿ ಒಂದಾಗಿದೆ.
ಇವರ ಕಂಪನಿಯು ಮೊಸರು, ತುಪ್ಪ, ಪನೀರ್ ಮತ್ತು ರಾಸುಗುಲ್ಲಾ ಹೊರತುಪಡಿಸಿ ಐದು ವಿಧದ ಹಾಲುಗಳನ್ನು ಮಾರಾಟ ಮಾಡುತ್ತದೆ.

ಹಾಗು ಇವರ ಕಂಪನಿಯಲ್ಲಿ 1.8 ಲಕ್ಷ ಲೀಟರ್ ಪ್ಯಾಕ್ಡ್ ಹಾಲು, 1.2 ಮೆಟ್ರಿಕ್ ಟನ್ಗಳಷ್ಟು ಪನೀರ್, 10 ಮೆಟ್ರಿಕ್ ಟನ್ಗಳಷ್ಟು ಮೊಸರು , 10-12 ಮೆಟ್ರಿಕ್ ಟನ್ಗಳಷ್ಟು ತುಪ್ಪ, 1,500 ಕ್ಯಾನ್ಗಳ ರಾಸಗುಲ್ಲಾಸ್ ಮತ್ತು 500 ಕ್ಯಾನುಗಳ ಗುಲಾಬ್ ಜಾಮೂನ್ಗಳನ್ನು ಪ್ರತಿ ದಿನವೂ ಮಾರಾಟ ಮಾಡುತ್ತಾರೆ. ಅಷ್ಟೇ ಅಲ್ಲದೆ ಮುಂದಿನ ದಿನಗಳಲ್ಲಿ 2017-18ರಲ್ಲಿ ಇವರು 300 ಕೋಟಿ ರೂಪಾಯಿ ವಹಿವಾಟಿನ ಗುರಿ ಹೊಂದಿದ್ದಾರೆ. ಪ್ರಸ್ತುತ ದಿನದಲ್ಲಿ ಆರ್ಥಿಕವಾಗಿ ಅಷ್ಟೆಲ್ಲ ಬೆಳೆದಿದ್ದರು ಸರಳವಾದ ಜೀವನವನ್ನು ನಡೆಸುತ್ತಿದ್ದಾರೆ.

ಜುಲೈ 25, 1958 ರಂದು ಪಶ್ಚಿಮ ಬಂಗಾಳದ ನಾಧಿಯ ಜಿಲ್ಲೆಯ ಫುಲಿಯಾ ಗ್ರಾಮದಲ್ಲಿ ಜನಿಸಿದ ನಾರಾಯಣ್ ಅವರು ಮೂರು ಸಹೋದರರನ್ನು ಹೊಂದಿದ್ದಾರೆ ಮತ್ತು ಇಬ್ಬರು ಸಹೋದರಿಯರಿದ್ದಾರೆ. ಅವರ ತಂದೆ, ಬಿಮಾಂಡು ಮಜುಂದಾರ್ ರೈತರಾಗಿದ್ದರು, ಅವರ ತಾಯಿ ಬಸಂತಿ ಮಜುಂದಾರ್ ಗೃಹಿಣಿಯಾಗಿದ್ದರು.ಇವರ ತಂದೆ ಹಳ್ಳಿಯಲ್ಲಿ ಒಂದು ಎಕರೆ ಭೂಮಿಯನ್ನು ಹೊಂದಿದ್ದನು ಆದರೆ ಕುಟುಂಬವನ್ನು ಚಲಾಯಿಸಲು ಅದು ಸಾಕಾಗಲಿಲ್ಲ” ಎಂದು ನಾರಾಯಣ್ ಹೇಳುತ್ತಾರೆ. ಇವರ ತಂದೆ ಕೆಲವೊಮ್ಮೆ ಚಿಕ್ಕ ಪುಟ್ಟ ಉದ್ಯೋಗವನ್ನು ಮಾಡುತ್ತಿದ್ದರು, ಆದರೆ ನಾನು ಹುಟ್ಟಿದ ಸಮಯದಲ್ಲಿ ಅವರು ತಿಂಗಳಿಗೆ ರೂ 100 ಅಥವಾ ಅದಕ್ಕೂ ಹೆಚ್ಚಿನ ಹಣ ಸಂಪಾದಿಸಲು ಸಾಧ್ಯವಾಗಲಿಲ್ಲ. ಹಣಕಾಸಿನ ಪರಿಸ್ಥಿತಿ ಒತ್ತಡದಿಂದ ಕೂಡಿತ್ತು.

ಇಷ್ಟೆಲ್ಲ ಕಷ್ಟದ ನಡುವೆಯೂ ನಾರಾಯಣ್ ಅವರು ವಿದ್ಯಾಭ್ಯಾಸವನ್ನು ಮಾಡಲು ಮುಂದಾಗುತ್ತಾರೆ. ರಣಘಾಟ್ ಕಾಲೇಜಿನಲ್ಲಿ ರಸಾಯನಶಾಸ್ತ್ರದಲ್ಲಿ ತಮ್ಮ ಪದವಿಯನ್ನು ಪ್ರಾರಂಭಿಸಿದರು ಆದರೆ ಒಂದು ವರ್ಷದಲ್ಲಿ ಆಸಕ್ತಿ ಕಳೆದುಕೊಂಡರು. ನಾನು ಉದ್ಯೋಗವನ್ನು ಮಾಡಬೇಕೆಂದು.ಇವರ ಊರಿನ ಜಾನುವಾರು ಅಧಿಕಾರಿ ಒಬ್ಬರು ರಸಾಯನಶಾಸ್ತ್ರ ಪದವಿಗೆ ಬದಲಾಗಿ ಡೈರಿ ಫಾರ್ಮ್ನಲ್ಲಿ ಕೋರ್ಸ್ ಮಾಡಿದರೆ ಬಹು ಬೇಗ ಕೆಲಸವನ್ನು ಪಡೆಯ ಬಹುದು ಎಂದು ಸಲಹೆ ನೀಡುತ್ತಾರೆ. ಅವರ ಸಲಹೆಯನ್ನು ಇಷ್ಟ ಪಟ್ಟು ಆ ಕೋರ್ಸನ್ನು ಮಾಡಲು ನಿರ್ಧರಿಸುತ್ತಾರೆ.

1975 ರಲ್ಲಿ, ಅವರು ಡೈರಿ ಟೆಕ್ನಾಲಜಿಯಲ್ಲಿ ಬಿ.ಟೆಕ್ ಅನ್ನು ಹರಿಯಾಣದ ಕರ್ನಾಲ್ನ ರಾಷ್ಟ್ರೀಯ ಡೈರಿ ಇನ್ಸ್ಟಿಟ್ಯೂಟ್ನಲ್ಲಿ ಪ್ರಾರಂಭಿಸಿದರು. ಇದು ನಾಲ್ಕು ವರ್ಷಗಳ ಕೋರ್ಸ್ ಆಗಿತ್ತು. ತಮ್ಮ ಜೀವನ ವೆಚ್ಚಗಳಿಗೆ ಹಣ ಬೇಕಾಗುವ ಸಲುವಾಗಿ 5 ರಿಂದ 7 ರವರೆಗೆ ಹಾಲಿನಡೈರಿಯಲ್ಲಿ ಸೇಲ್ಸ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು.
ನಾರಾಯಣ್ ಅವರು ತಮ್ಮ ಜೀವನದ ಹಾದಿಯ ಕುರಿತು ಹೇಳುವ ಮಾತುಗಳು
“ನನ್ನ ತಂದೆ ಸುಮಾರು 12,000 ರೂಪಾಯಿಗಳ ಕೋರ್ಸ್ ಶುಲ್ಕವನ್ನು ಪಾವತಿಸಲು ತನ್ನ ಭೂಮಿಯನ್ನು ಈಗಾಗಲೇ ಮಾರಾಟ ಮಾಡಿದ್ದರಿಂದ ನನ್ನ ದಿನನಿತ್ಯದ ಖರ್ಚುಗಳಿಗಾಗಿ ನಾನು ಕೆಲಸ ಮಾಡಲು ಪ್ರಾರಂಭಿಸಿದ್ದೆ.”

ಬೇರೆ ಬೇರೆ ಕಂಪೆನಿಗಳಲ್ಲಿ ಕಡಿಮೆ ಸಂಬಳಕ್ಕೆ ಕೆಲಸ ಮಾಡಿ ಅನುಬವನ್ನು ಪಡೆದರು ಕಾಲ ಕ್ರಮೇಣ ತಿಂಗಳಿಗೆ ರೂ 50,000 ರ ವೇತನದೊಂದಿಗೆ ಜನರಲ್ ಮ್ಯಾನೇಜರ್ ಆಗಿ ಮತ್ತೊಂದು ಡೈರಿ ಸಂಸ್ಥೆಯೊಂದನ್ನು ಸೇರಿಕೊಂಡರು. ಈ ಕಂಪನಿಯು ಹಾಲು ಮತ್ತು ಹಾಲು ಉತ್ಪನ್ನಗಳನ್ನು ತಯಾರಿಸಿತು, ಮತ್ತು ಅವರು 2005 ರವರೆಗೆ 10 ವರ್ಷಗಳವರೆಗೆ ಅವರೊಂದಿಗೆ ಕೆಲಸ ಮಾಡಿದರು.

ಆ ಕಂಪನಿಯ ಮಾಲೀಕರು ಇವರಿಗೆ ಸ್ವಂತ ವ್ಯವಹಾರವನ್ನು ಆರಂಭಿಸಲು ಪ್ರೋತ್ಸಾಹಿಸಿದರು. ಮುಖ್ಯವಾಗಿ ಅವರ ಪ್ರೋತ್ಸಾಹ ಮತ್ತು ಪ್ರೇರಣೆ ಇವರ ಯಶಸ್ಸಿಗೆ ಕಾರಣ ಅನ್ನುತ್ತಾರೆ. ಹಾಗೆ ತಮ್ಮ ಸ್ವಂತ ವ್ಯವಹಾರವನ್ನು ಪ್ರಾಂಭಿಸಿ ಮಾರುಕಟ್ಟೆಯಲ್ಲಿ ಇವ್ರ ಉದ್ಯಮ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿದೆ. ಕಷ್ಟ ಪಟ್ಟರೆ ಆ ಭಗವಂತ ಅದಕ್ಕೆ ಸರಿಯಾದ ಪ್ರತಿ ಫಲ ಕೊಡುತ್ತಾನೆ ಅನ್ನೋದಕ್ಕೆ ಇವರು ಉದಾಹರಣೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸ್ವಾಮಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ…
ಈ ಗೃಹೋಪಯೋಗಿ ವಸ್ತುಗಳಲ್ಲಿ ತುಂಬಾನೇ ಹಾನಿ ಉಂಟುಮಾಡೋ, ನಮ್ಮ ಆರೋಗ್ಯದಮೇಲೆ ಕೆಟ್ಟ ಪರಿಣಾಮ ಬೀರೋ ಪದಾರ್ಥಗಳು ಇರುತ್ತೆ. ಈ ವಸ್ತುಗಳನ್ನ ಪದೇ ಪದೇ ಬಳಸೋದ್ರಿಂದ ಒಂದಲ್ಲ ಒಂದು ರೀತಿಯ ಕ್ಯಾನ್ಸರ್ ಉಂಟುಮಾಡೋ ಈ ಪದಾರ್ಥಗಳು ನಮ್ಮ ದೇಹ ಸೇರಿಕೊಳುತ್ತೆ. ಅಂತಹ ಕೆಲವು ಪದಾರ್ಥಗಳ ಪಟ್ಟಿ ಇಲ್ಲಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕಾರ್ಯಕ್ರಮಗಳ ಸಫಲತೆಗೆ ಅನಿರೀಕ್ಷಿತ ವಲಯದಿಂದ ಭಾರೀ ಸಹಾಯ ದೊರೆಯುವುದು. ಇದರಿಂದ ಮನಸ್ಸಿಗೆ ಆನಂದ ಉಂಟಾಗುವುದು. ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಗೌರವ ಆದರಗಳು ದೊರೆಯುವುದು.ಕಾರ್ಯಕ್ಷೇತ್ರದಲ್ಲಿನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ನೀವೂ ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ, ಈಗ ಎಲ್ಲಿದ್ದೀರಾ ನೀವು.? ಯಾಕೆ ಮೋಸ ಮಾಡಿದ್ರೀ.? ಎಂದು ಹುಣಸೂರು ಕಾರ್ಯಕರ್ತರಿಂದ ಶಾಸಕ ಹೆಚ್. ವಿಶ್ವನಾಥ್ ಗೆ ನಾನ್ ಸ್ಟಾಪ್ ಕರೆ ಮಾಡಿ ಆವಾಜ್ ಹಾಕಲಾಗುತ್ತೀದೆ. ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಶಾಸಕ ಹೆಚ್ ವಿಶ್ವನಾಥ್ ಅವರ ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ವ್ಯಕ್ತವಾಗಿದೆ. ವಿಶ್ವನಾಥ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಜೆಡಿಎಸ್ ಕಾರ್ಯಕರ್ತರು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ. ಅಲ್ಲದೆ ಅದರ ಫೋಟೋವನ್ನು…
ಆಧಾರ್ ನಲ್ಲಾದ ಈ ತಪ್ಪನ್ನು ತಿದ್ದಲು ನಿಮಗೆ ಇನ್ನೊಂದೇ ಅವಕಾಶ ಸಿಗಲಿದೆ. ಆಧಾರ್ ಕಾರ್ಡ್ ಸಿದ್ಧವಾಗಿದ್ದು, ಜನ್ಮ ದಿನಾಂಕ ತಪ್ಪಾಗಿದ್ದರೆ ಪದೇ ಪದೇ ಇದನ್ನು ಬದಲಿಸಲು ಸಾಧ್ಯವಿಲ್ಲ. ಒಮ್ಮೆ ಮಾತ್ರ ನೀವು ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡಬಹುದು. ಇದನ್ನು ಯುಐಡಿಎಐ ಅಧಿಕೃತ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದೆ. ವಿಳಾಸ ಬಿಟ್ಟು ಆಧಾರ್ ನಲ್ಲಾಗಿರುವ ಯಾವುದೇ ತಪ್ಪನ್ನು ತಿದ್ದಲು ಆಧಾರ್ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಜನ್ಮ ದಿನಾಂಕವನ್ನು ಕೂಡ ಆಧಾರ್ ಕೇಂದ್ರಕ್ಕೆ ಹೋಗಿಯೇ ತಿದ್ದಬೇಕು. ಜನ್ಮ ದಿನಾಂಕ ತಿದ್ದುಪಡಿ ಮಾಡುವಾಗ ಸೂಕ್ತ…
ಥೈಲ್ಯಾಂಡ್ ನ ವ್ಯಕ್ತಿಯೊಬ್ಬ ತನ್ನ ಮಗಳನ್ನು ಮದುವೆಯಾಗುವ ವ್ಯಕ್ತಿಗೆ ಅನನ್ಯ ಮತ್ತು ಆಸಕ್ತಿದಾಯಕ ಷರತ್ತು ವಿಧಿಸಿದ್ದಾನೆ. ಈತನ ಮಗಳನ್ನು ಮದುವೆಯಾದ್ರೆ 2 ಕೋಟಿ ರೂಪಾಯಿ ಹಣವನ್ನು ತಂದೆ ನೀಡಲಿದ್ದಾನಂತೆ. ಥೈಲ್ಯಾಂಡ್ ನ ಶ್ರೀಮಂತ ವ್ಯಕ್ತಿ, ಮಗಳ ಸುರಕ್ಷತೆ ಜವಾಬ್ದಾರಿಯನ್ನು ಹೊತ್ತಿದ್ದಾನೆ. ಮಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಆಪರ್ ನೀಡಿದ್ದಾನೆ. ತಂದೆಯ ಪ್ರಕಟಣೆ ನಂತ್ರ ಅನೇಕ ಯುವಕರು ಮದುವೆಯಾಗಲು ಮುಂದೆ ಬಂದಿದ್ದಾರೆ. ಈವರೆಗೆ 10,000 ಹುಡುಗ್ರು ಮದುವೆಯಾಗಲು ಆಸಕ್ತಿ ತೋರಿಸಿದ್ದಾರಂತೆ. 58 ವರ್ಷದ ತಂದೆ ಮಿಸ್ಟರ್ ರಾತೊಂಗ್ ನನ್ನು…