ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂದು ಸೈಕಲ್ ನಲ್ಲಿ ಹಳ್ಳಿ ಹಳ್ಳಿ ತಿರುಗಿ ರೈತರಿಂದ ಹಾಲು ಸಂಗ್ರಹಿಸುತ್ತಿದ್ದ ಇವರು, ಇಂದು 255 ಕೋಟಿ ವಹಿವಾಟಿನ ಒಡೆಯನಾಗಿದ್ದು ಹೇಗೆ ಗೋತ್ತಾ? ಓದಿ ಈ ಸ್ಪೂರ್ತಿದಾಯಕ ಸ್ಟೋರಿಯನ್ನು..!
ಒಂದು ಕಾಲದಲ್ಲಿ ಆರ್ಥಿಕ ಸಂಕಷ್ಟದಿಂದ ತಮ್ಮ ಜೀವನ ನಡೆಸಲು ಆಗದ ಪರಿಸ್ಥಿತಿಯಲ್ಲಿದ್ದ ಇವರು ತನ್ನ ಗ್ರಾಮದಲ್ಲಿ ರೈತರಿಂದ ಹಾಲು ಸಂಗ್ರಹಿಸುವ ಕೆಲಸವನ್ನು ಪ್ರಾರಂಭಿಸುತ್ತಾರೆ. ಅಂದು ಆ ಕೆಲಸವನ್ನು ಮಾಡಲು ಶುರು ಮಾಡಿದ್ದ ಇವರು ೨ದಶಕಗಳ ನಂತರ ೨೫೫ ಕೋಟಿಯ ಒಡೆಯನಾಗಿದ್ದರೆ.

ಹೆಸರು ನಾರಾಯಣ ಮಜುಂದಾರ್ ಇವರು ತಮ್ಮದೇಯಾದ ರೆಡ್ ಕೌ ಡೈರಿ ಪ್ರೈವೇಟ್ ಲಿಮಿಟೆಡ್ ಅನ್ನೋ ಕಂಪನಿಯನ್ನು ಸ್ಥಾಪಿಸಿದ್ದಾರೆ. ಈ ಕಂಪನಿಯು ಭಾರತದ ಹಾಲು ಮತ್ತು ಹಾಲಿನ ಉತ್ಪನ್ನಗಳ ಅತಿದೊಡ್ಡ ಸರಬರಾಜುದಾರರಲ್ಲಿ ಒಂದಾಗಿದೆ.
ಇವರ ಕಂಪನಿಯು ಮೊಸರು, ತುಪ್ಪ, ಪನೀರ್ ಮತ್ತು ರಾಸುಗುಲ್ಲಾ ಹೊರತುಪಡಿಸಿ ಐದು ವಿಧದ ಹಾಲುಗಳನ್ನು ಮಾರಾಟ ಮಾಡುತ್ತದೆ.

ಹಾಗು ಇವರ ಕಂಪನಿಯಲ್ಲಿ 1.8 ಲಕ್ಷ ಲೀಟರ್ ಪ್ಯಾಕ್ಡ್ ಹಾಲು, 1.2 ಮೆಟ್ರಿಕ್ ಟನ್ಗಳಷ್ಟು ಪನೀರ್, 10 ಮೆಟ್ರಿಕ್ ಟನ್ಗಳಷ್ಟು ಮೊಸರು , 10-12 ಮೆಟ್ರಿಕ್ ಟನ್ಗಳಷ್ಟು ತುಪ್ಪ, 1,500 ಕ್ಯಾನ್ಗಳ ರಾಸಗುಲ್ಲಾಸ್ ಮತ್ತು 500 ಕ್ಯಾನುಗಳ ಗುಲಾಬ್ ಜಾಮೂನ್ಗಳನ್ನು ಪ್ರತಿ ದಿನವೂ ಮಾರಾಟ ಮಾಡುತ್ತಾರೆ. ಅಷ್ಟೇ ಅಲ್ಲದೆ ಮುಂದಿನ ದಿನಗಳಲ್ಲಿ 2017-18ರಲ್ಲಿ ಇವರು 300 ಕೋಟಿ ರೂಪಾಯಿ ವಹಿವಾಟಿನ ಗುರಿ ಹೊಂದಿದ್ದಾರೆ. ಪ್ರಸ್ತುತ ದಿನದಲ್ಲಿ ಆರ್ಥಿಕವಾಗಿ ಅಷ್ಟೆಲ್ಲ ಬೆಳೆದಿದ್ದರು ಸರಳವಾದ ಜೀವನವನ್ನು ನಡೆಸುತ್ತಿದ್ದಾರೆ.

ಜುಲೈ 25, 1958 ರಂದು ಪಶ್ಚಿಮ ಬಂಗಾಳದ ನಾಧಿಯ ಜಿಲ್ಲೆಯ ಫುಲಿಯಾ ಗ್ರಾಮದಲ್ಲಿ ಜನಿಸಿದ ನಾರಾಯಣ್ ಅವರು ಮೂರು ಸಹೋದರರನ್ನು ಹೊಂದಿದ್ದಾರೆ ಮತ್ತು ಇಬ್ಬರು ಸಹೋದರಿಯರಿದ್ದಾರೆ. ಅವರ ತಂದೆ, ಬಿಮಾಂಡು ಮಜುಂದಾರ್ ರೈತರಾಗಿದ್ದರು, ಅವರ ತಾಯಿ ಬಸಂತಿ ಮಜುಂದಾರ್ ಗೃಹಿಣಿಯಾಗಿದ್ದರು.ಇವರ ತಂದೆ ಹಳ್ಳಿಯಲ್ಲಿ ಒಂದು ಎಕರೆ ಭೂಮಿಯನ್ನು ಹೊಂದಿದ್ದನು ಆದರೆ ಕುಟುಂಬವನ್ನು ಚಲಾಯಿಸಲು ಅದು ಸಾಕಾಗಲಿಲ್ಲ” ಎಂದು ನಾರಾಯಣ್ ಹೇಳುತ್ತಾರೆ. ಇವರ ತಂದೆ ಕೆಲವೊಮ್ಮೆ ಚಿಕ್ಕ ಪುಟ್ಟ ಉದ್ಯೋಗವನ್ನು ಮಾಡುತ್ತಿದ್ದರು, ಆದರೆ ನಾನು ಹುಟ್ಟಿದ ಸಮಯದಲ್ಲಿ ಅವರು ತಿಂಗಳಿಗೆ ರೂ 100 ಅಥವಾ ಅದಕ್ಕೂ ಹೆಚ್ಚಿನ ಹಣ ಸಂಪಾದಿಸಲು ಸಾಧ್ಯವಾಗಲಿಲ್ಲ. ಹಣಕಾಸಿನ ಪರಿಸ್ಥಿತಿ ಒತ್ತಡದಿಂದ ಕೂಡಿತ್ತು.

ಇಷ್ಟೆಲ್ಲ ಕಷ್ಟದ ನಡುವೆಯೂ ನಾರಾಯಣ್ ಅವರು ವಿದ್ಯಾಭ್ಯಾಸವನ್ನು ಮಾಡಲು ಮುಂದಾಗುತ್ತಾರೆ. ರಣಘಾಟ್ ಕಾಲೇಜಿನಲ್ಲಿ ರಸಾಯನಶಾಸ್ತ್ರದಲ್ಲಿ ತಮ್ಮ ಪದವಿಯನ್ನು ಪ್ರಾರಂಭಿಸಿದರು ಆದರೆ ಒಂದು ವರ್ಷದಲ್ಲಿ ಆಸಕ್ತಿ ಕಳೆದುಕೊಂಡರು. ನಾನು ಉದ್ಯೋಗವನ್ನು ಮಾಡಬೇಕೆಂದು.ಇವರ ಊರಿನ ಜಾನುವಾರು ಅಧಿಕಾರಿ ಒಬ್ಬರು ರಸಾಯನಶಾಸ್ತ್ರ ಪದವಿಗೆ ಬದಲಾಗಿ ಡೈರಿ ಫಾರ್ಮ್ನಲ್ಲಿ ಕೋರ್ಸ್ ಮಾಡಿದರೆ ಬಹು ಬೇಗ ಕೆಲಸವನ್ನು ಪಡೆಯ ಬಹುದು ಎಂದು ಸಲಹೆ ನೀಡುತ್ತಾರೆ. ಅವರ ಸಲಹೆಯನ್ನು ಇಷ್ಟ ಪಟ್ಟು ಆ ಕೋರ್ಸನ್ನು ಮಾಡಲು ನಿರ್ಧರಿಸುತ್ತಾರೆ.

1975 ರಲ್ಲಿ, ಅವರು ಡೈರಿ ಟೆಕ್ನಾಲಜಿಯಲ್ಲಿ ಬಿ.ಟೆಕ್ ಅನ್ನು ಹರಿಯಾಣದ ಕರ್ನಾಲ್ನ ರಾಷ್ಟ್ರೀಯ ಡೈರಿ ಇನ್ಸ್ಟಿಟ್ಯೂಟ್ನಲ್ಲಿ ಪ್ರಾರಂಭಿಸಿದರು. ಇದು ನಾಲ್ಕು ವರ್ಷಗಳ ಕೋರ್ಸ್ ಆಗಿತ್ತು. ತಮ್ಮ ಜೀವನ ವೆಚ್ಚಗಳಿಗೆ ಹಣ ಬೇಕಾಗುವ ಸಲುವಾಗಿ 5 ರಿಂದ 7 ರವರೆಗೆ ಹಾಲಿನಡೈರಿಯಲ್ಲಿ ಸೇಲ್ಸ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು.
ನಾರಾಯಣ್ ಅವರು ತಮ್ಮ ಜೀವನದ ಹಾದಿಯ ಕುರಿತು ಹೇಳುವ ಮಾತುಗಳು
“ನನ್ನ ತಂದೆ ಸುಮಾರು 12,000 ರೂಪಾಯಿಗಳ ಕೋರ್ಸ್ ಶುಲ್ಕವನ್ನು ಪಾವತಿಸಲು ತನ್ನ ಭೂಮಿಯನ್ನು ಈಗಾಗಲೇ ಮಾರಾಟ ಮಾಡಿದ್ದರಿಂದ ನನ್ನ ದಿನನಿತ್ಯದ ಖರ್ಚುಗಳಿಗಾಗಿ ನಾನು ಕೆಲಸ ಮಾಡಲು ಪ್ರಾರಂಭಿಸಿದ್ದೆ.”

ಬೇರೆ ಬೇರೆ ಕಂಪೆನಿಗಳಲ್ಲಿ ಕಡಿಮೆ ಸಂಬಳಕ್ಕೆ ಕೆಲಸ ಮಾಡಿ ಅನುಬವನ್ನು ಪಡೆದರು ಕಾಲ ಕ್ರಮೇಣ ತಿಂಗಳಿಗೆ ರೂ 50,000 ರ ವೇತನದೊಂದಿಗೆ ಜನರಲ್ ಮ್ಯಾನೇಜರ್ ಆಗಿ ಮತ್ತೊಂದು ಡೈರಿ ಸಂಸ್ಥೆಯೊಂದನ್ನು ಸೇರಿಕೊಂಡರು. ಈ ಕಂಪನಿಯು ಹಾಲು ಮತ್ತು ಹಾಲು ಉತ್ಪನ್ನಗಳನ್ನು ತಯಾರಿಸಿತು, ಮತ್ತು ಅವರು 2005 ರವರೆಗೆ 10 ವರ್ಷಗಳವರೆಗೆ ಅವರೊಂದಿಗೆ ಕೆಲಸ ಮಾಡಿದರು.

ಆ ಕಂಪನಿಯ ಮಾಲೀಕರು ಇವರಿಗೆ ಸ್ವಂತ ವ್ಯವಹಾರವನ್ನು ಆರಂಭಿಸಲು ಪ್ರೋತ್ಸಾಹಿಸಿದರು. ಮುಖ್ಯವಾಗಿ ಅವರ ಪ್ರೋತ್ಸಾಹ ಮತ್ತು ಪ್ರೇರಣೆ ಇವರ ಯಶಸ್ಸಿಗೆ ಕಾರಣ ಅನ್ನುತ್ತಾರೆ. ಹಾಗೆ ತಮ್ಮ ಸ್ವಂತ ವ್ಯವಹಾರವನ್ನು ಪ್ರಾಂಭಿಸಿ ಮಾರುಕಟ್ಟೆಯಲ್ಲಿ ಇವ್ರ ಉದ್ಯಮ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿದೆ. ಕಷ್ಟ ಪಟ್ಟರೆ ಆ ಭಗವಂತ ಅದಕ್ಕೆ ಸರಿಯಾದ ಪ್ರತಿ ಫಲ ಕೊಡುತ್ತಾನೆ ಅನ್ನೋದಕ್ಕೆ ಇವರು ಉದಾಹರಣೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳಮುಖಿಯರಿಗೆ ಸೂಕ್ತ ನೆಲೆ ಕಲ್ಪಿಸಲು, ವಿಶೇಷ ಸ್ಥಾನಮಾನ ನೀಡಲು ಅನೇಕ ವರ್ಷಗಳಿಂದ ಹೋರಾಟ ನಡೆಯುತ್ತಲೇ ಇದೆ. ಕೆಲವೊಂದು ರಾಜ್ಯಗಳಲ್ಲಿ ಈಗಾಗಲೇ ಮಂಗಳಮುಖಿಯರಿಗೆ ಹೊಟೇಲ್, ಆಸ್ಪತ್ರೆ ಹಾಗೂ ಇನ್ನಿತರ ಕಡೆಗಳಲ್ಲಿ ಕೆಲಸ ನೀಡಲಾಗಿದ್ದು, ತಮಗೆ ದೊರೆತ ಕೆಲಸವನ್ನು ಮಂಗಳಮುಖಿಯರು ಕೂಡಾ ನಿಷ್ಠೆಯಿಂದ ಮಾಡುತ್ತಿದ್ದಾರೆ. ಇನ್ನು ಎಷ್ಟೋ ಕಡೆಗಳಲ್ಲಿ ಮಂಗಳಮುಖಿಯರು ಎಂಬ ಕಾರಣಕ್ಕೆ ಕೆಲಸ ನೀಡಲು ಹಿಂಜರಿಯುತ್ತಿದ್ದಾರೆ. ಸರ್ಕಾರದಿಂದ ನೆರವು ದೊರೆಯದೆ ಮಂಗಳಮುಖಿಯರು ಕೂಡಾ ಬೇಸರಗೊಂಡಿದ್ದಾರೆ. ಇದೀಗ ಬಾಲಿವುಡ್ ನಟ ಅಕ್ಷಯ್ ಕುಮಾರ್ ಇಂತವರ ಸಹಾಯಕ್ಕೆ ಮುಂದಾಗಿದ್ದಾರೆ. ಮಂಗಳಮುಖಿಯರಿಗೆ ನೆಲೆ…
ನಾವೆಲ್ಲಾ ತಿಳಿದಂತೆ ಪಾರ್ವತಿ-ಪರಶಿವನ ಪುತ್ರನಾದ ಗಣೇಶನ ಶಿರವನ್ನು ಶಿವ ತನ್ನ ತ್ರಿಶೂಲದಿಂದ ಕಡಿದುರುಳಿಸಿದ ಬಳಿಕ ಆತನಿಗೆ ಆನೆಯ ಮುಖವೊಂದನ್ನು ಜೋಡಿಸಲಾಗುತ್ತದೆ. ಅಂದಿನಿಂದ ಇಂದಿನವರೆಗೂ ಗಣಪತಿಯನ್ನು ಗಜಮುಖ ರೂಪದಲ್ಲಿಯೇ ಪೂಜಿಸುತ್ತೇವೆ. ಆದರೆ ನಮಗೆಲ್ಲ ತಿಳಿಯದಿರುವ ವಿಚಾರವೆಂದರೆ ತಮಿಳುನಾಡಿನ ತಿಲತರ್ಪಣ ಪುರಿಯಲ್ಲಿ ನರ ಮುಖದ ಗಣೇಶನನ್ನು ಪೂಜಿಸಲಾಗುತ್ತದೆ ಎನ್ನುವುದು. ಗಣೇಶನನ್ನು ಆತನ ಮೂಲ ರೂಪವಾದ ‘ಆದಿ ವಿನಾಯಕ’ ರೂಪದಲ್ಲಿ ಪೂಜಿಸುವ ಜಗತ್ತಿನ ಏಕೈಕ ದೇವಾಲಯವಿದು. ತಮಿಳುನಾಡಿನ ಕುತ್ನೂರಿನಿಂದ ಎರಡು ಕಿ.ಮೀ ದೂರದಲ್ಲಿರುವ ತಿಲತರ್ಪಣ ಪುರಿ ದೇವಸ್ಥಾನದಲ್ಲಿ ನರಮುಖ ಆದಿವಿನಾಯಕನನ್ನು ಪೂಜಿಸಲಾಗುತ್ತದೆ….
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಶ್ರೀ ಕೃಷ್ಣನ…
ಏಡಿಗಳು ಹೆಚ್ಚು ಕಾಲ ಬಾಳುವುದು ತೀರ ಅಪರೂಪ ವಿಚಾರ. ಆದರೆ ನ್ಯೂಯಾರ್ಕ್ ನಲ್ಲಿ ಏಡಿಯೊಂದು ಬರೋಬ್ಬರಿ 132 ವರ್ಷ ಬದುಕಿದೆ.
ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ. ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(24 ಡಿಸೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ…