ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೇ ಒಂದು ದಿನ ಸ್ನಾನ ಮಾಡದಿದ್ದರೂ ಕೆಟ್ಟ ವಾಸನೆ ಬರುತ್ತದೆ. ಇನ್ನು 60 ವರ್ಷಗಳು ಎಂದರೆ ಹೇಗಿರುತ್ತದೆ!? ಇಷ್ಟಕ್ಕೂ ಅಷ್ಟು ವರ್ಷಗಳ ಕಾಲ ಸ್ನಾನ ಮಾಡದೆ ಯಾರಾದರೂ ಇರುತ್ತಾರಾ…? ನಿಜವಾಗಿಯೂ ಅಂತಹವರು ಇದ್ದರೆ ಅವರ ಬಳಿ ಹೋಗಬೇಕೆಂದರೇನೇ ಸಾಹಸ ಮಾಡಬೇಕು.
ಯಾಕೆಂದರೆ ಕೋಟ್ಯಂತರ ಬ್ಯಾಕ್ಟೀರಿಯಾ ಆ ವ್ಯಕ್ತಿಯ ಸುತ್ತಲೂ ಇರುತ್ತವೆ. ಇದರಿಂದ ಆ ವಾತಾವರಣದಲ್ಲಿ ಇರುವ ಗಾಳಿ ಉಸಿರಾಡಿದರೂ ಸಾಕು, ರೋಗಗಳು ಬರುತ್ತವೆ. ಆದರೂ…ಅಷ್ಟೆಲ್ಲಾ ವರ್ಷಗಳ ಕಾಲ ಸ್ನಾನ ಮಾಡದ ವ್ಯಕ್ತಿ ಇದ್ದಾರಾ..? ಹೌದು. ಆದರೆ ನಮ್ಮ ದೇಶದಲ್ಲಿ ಅಲ್ಲ . ಇರಾನ್ನಲ್ಲಿ.
ಆತನ ಹೆಸರು ಅಮೌ ಹಾಜಿ. ಇರುವುದು ಇರಾನ್ನಲ್ಲಿ. ಬಹಳ ನಿರ್ಜನ ಪ್ರದೇಶದಲ್ಲಿ ಒಬ್ಬನೇ ಗುಹೆಯಲ್ಲಿ ಇರುತ್ತಾನೆ. ಈತ ಕಳೆದ 60 ವರ್ಷಗಳಿಂದ ಸ್ನಾನ ಮಾಡಲಿಲ್ಲವಂತೆ. ಇದರಿಂದಾಗಿ ದೇಹವೆಲ್ಲಾ ಸುಟ್ಟ ಇದ್ದಲಿನಂತಿರುತ್ತದೆ. ಧೂಳಿನಿಂದ ಕೂಡಿರುತ್ತಾನೆ. ತಲೆಕೂದಲು ಗಟ್ಟಿಯಾಗಿ ಅಂಟಿಕೊಂಡಿರುತ್ತದೆ.
ಆದರೆ ಈತ ಏನು ತಿನ್ನುತ್ತಾನೋ ಏನು ತಿನ್ನಲ್ಲವೋ ಗೊತ್ತಿಲ್ಲ. ಆದರೂ ಧೂಮಪಾನವನ್ನಂತೂ ಮಾಡುತ್ತಾನೆ. ಅದೂ ಸಹ ಪ್ರಾಣಿಗಳ ಮಲವನ್ನು ಒಣಗಿಸಿ ಪುಡಿ ಮಾಡಿ ಅದನ್ನು ಪೈಪ್ನಲ್ಲಿ ಹಾಕಿಕೊಂಡು ಹೊಗೆ ಸೇದುತ್ತಾನೆ.
ಸುತ್ತಲೂ ನಿರ್ಜನ ಪ್ರದೇಶ. ಒಬ್ಬನೇ ಇರುತ್ತಾನೆ. ಒಂದು ಚಿಕ್ಕ ಗುಹೆಯಲ್ಲಿ ವಾಸ. ಅದರಲ್ಲಿ ಬೋರ್ ಆದರೆ ಹೊರಗೆ ಬರುತ್ತಾನೆ. ಆಗಾಗ ಆ ದಾರಿಯಲ್ಲಿ ಜನ ಹೋಗುತ್ತಾರೆ. ಆದರೂ ಆತ ಯಾರು, ಹಾಗೇಕಿದ್ದಾನೆ ಎಂದು ಯಾರೂ ತಲೆಕೆಡಿಸಿಕೊಳ್ಳಲ್ಲ.
ಇತ್ತೀಚೆಗೆ ಯಾರೋ ಈತನ ಫೋಟೋ ತೆಗೆದ ಬಳಿಕ ಆತನ ವಿವರಗಳು ಬಾಹ್ಯ ಜಗತ್ತಿಗೆ ಗೊತ್ತಾದವು. ಇದರಿಂದ ಇಷ್ಟಕ್ಕೂ ಈತ ಯಾರು..? ಎಂಬ ಬಗ್ಗೆ ಅಲ್ಲಿನವರು ಕೇಳಲು ಶುರುಮಾಡಿದರು. ಅವರಿಗೆ ಉತ್ತರ ಸಿಗುತ್ತದೋ, ಇಲ್ಲವೋ ಗೊತ್ತಿಲ್ಲ .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಏಪ್ರಿಲ್, 2019) ಇತ್ತೀಚಿಗೆ ನಿಮಗೆ ಹತಾಶೆಯೆನಿಸುತ್ತಿದ್ದಲ್ಲಿ – ಇಂದು ಸರಿಯಾದ…
ಈ ಸ್ಮಾರ್ಟ್ ಯುಗದಲ್ಲಿ ಪ್ರತಿನಿತ್ಯ ಹೊಸ ಹೊಸ ಆವಿಷ್ಕಾರವಾಗುವುದನ್ನು ನಾವು ನೋಡಿರುತ್ತೇವೆ ಅದನ್ನು ನಾವು ಅನುಭವಿಸುತ್ತಲೂ ಇರಬಹುದು, ಕೇವಲ 10 ವರ್ಷಗಳ ಹಿಂದೆ ಇದ್ದ ತಂತ್ರಜ್ಞಾನಕ್ಕೂ ಈಗಿನ ತಂತ್ರಜ್ಞಾನಕ್ಕೂ ಅಜಗಜಾಂತರ ವ್ಯತ್ಯಾಸವಿದೆ, ಹಾಗೆಯೇ ಈಗಿರುವ ತಂತ್ರಜ್ಞಾನಕ್ಕೂ ಮುಂದಿನ 20 ಅಥವಾ 30 ವರ್ಷಗಳ ತಂತ್ರಜ್ಞಾನಕ್ಕೂ ಬಹಳಷ್ಟು ವ್ಯತ್ಯಾಸವಿರುತ್ತದೆ! ಈ ಕೆಳಗಿನ ವಿಡಿಯೋ ನಮ್ಮ ಮುಂದಿನ ಪೀಳಿಗೆ ಉಪಯೋಗಿಸಬಹುದಾದ ತಂತ್ರಜ್ಞಾನಗಳ ಬಗ್ಗೆ ನಿಮಗೆಲ್ಲ ಕಿರುನೋಟವನ್ನು ತೋರಿಸುತ್ತದೆ! ಕುತೂಹಲಭರಿತವಾದ ಈ ವಿಡಿಯೋವನ್ನು ತಪ್ಪದೇ ವೀಕ್ಷಿಸಿ..!
ಸಂಶೋಧಕರ ಪ್ರಕಾರ ಕೋಳಿಮಾಂಸದ ಚರ್ಮ ಆರೋಗ್ಯಕ್ಕೆ ಉತ್ತಮ! ಆದರೆ ಇದರ ಪ್ರಮಾಣ ಮಿತವಾಗಿರಬೇಕು ಅಷ್ಟೇ. ಅಂದರೆ ಮಾಂಸದೊಂದಿಗೆ ಕೊಂಚವೇ ಪ್ರಮಾಣದ ಚರ್ಮ ಇದ್ದರೆ ರುಚಿಯೂ ಹೌದು, ಆರೋಗ್ಯಕರವೂ ಹೌದು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಮಾರ್ಚ್, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…