ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮಗೆ ನೀವು ಬೇರೆಯವರಿಗಿಂತ ವಿಭಿನ್ನ ಅಂತ ಅನಿಸುತ್ತೀರಾ? ನಿಮ್ಮನ್ನ ಅರ್ಥ ಮಾಡಿಕೊಳ್ಳೋರು ಯಾರು ಇಲ್ಲ ಅನ್ನಿಸುತ್ತಾ.?
ಕಾರ್ಲ್ ಜಂಕ್ ಸೈಕೋ ಅನಾಲಿಸಿಸ್ ಥಿಯರೀ ಅನುದಾರ ಮೇಯರ್ಸ್ ಅಂಡ್ ಬ್ರಿಗ್ಗರ್ಸ್ ಸಿಸ್ಟೆಮ್ ಪ್ರತಿ ಮನುಷ್ಯನನ್ನ ಬೇರೆ ಬೇರೆ ವ್ಯಕ್ತಿತ್ವದವರಾಗಿ ವಿಂಗಡಿಸಲಾಗಿದ್ಯಂತೆ. ಇದರ ಪ್ರಕಾರ ಮನುಷ್ಯ ಮೂಲತಃ ನಾಲ್ಕು ಪ್ರಕಾರ ಇರಬಹುದಂತೆ.
1. ಸದಾ ತಮ್ಮ ಭವಿಷ್ಯದ ಬಗ್ಗೆ ಯೋಚಿಸುವುದು:-
ಇಂಥವರು ಸಣ್ಣ ಪುಟ್ಟ ವಿಷಯಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲವಂತೆ. ಯಾರನ್ನೂನಿರುತ್ಸಾಹಗೊಳಿಸಲ್ಲವಂತೆ ಹಾಗೇ ಯಾವುದನ್ನಾದರೂ ಸರಾಗವಾಗಿ ಎದುರಿಸುತ್ತಾರಂತೆ.
2. ಕಷ್ಟಪಟ್ಟು ದುಡಿಯುವುದು:-
ಜೀವನದಲ್ಲಿ ಯಾವುದೂ ಸುಲಭವಾಗು ಸಿಗಲ್ಲ ಅನ್ನೋದು ಇವರಿಗೆ ಚೆನ್ನಾಗಿ ತಿಳಿದಿರುತ್ತೆ ಹಾಗಾಗಿ ಪ್ರತಿಯೊಂದು ಕೆಲಸವನ್ನೂ ಅತೀ ಪ್ರೀತಿ-ಆಸಕ್ತಿಯಿಂದ ಮಾಡ್ತಾರೆ.
3. ಮನಸಿನ ಮಾತನ್ನೇ ಕೇಳೋದು:-
ಇವರಿಗೆ ಇವರ ಮನಸ್ಸು ಕೆಲವು ಮಾತುಗಳನ್ನ ಹೇಳುತ್ತೆ ಅದನ್ನ ತುಂಬ ನಂಬುತ್ತರೆ ಹಾಗೇ ಮುಂದುವರೀತಾರೆ ಕೂಡ. ಸರಿನೋ ತಪ್ಪೋ ತಮ್ಮ ಮನಸಿನ ಹಾಗೇ ಮುಂದುವರೀತಾರೆ.
4. ಬೇರೆಯವರ ನೋವಿಗೆ ಬೇಗ ಸ್ಪಂದಿಸೋದು:-
ಯಾರ ನೋವಿಗೆ ಬೇಕಾದರೂ ಸ್ಪಂದಿಸೋ ಗುಣ ಇವರಿಗಿರುತ್ತೆ.
ಇಷ್ಟು ಸ್ಪಂದಿಸೋ ಗುಣ ಇವರಿಗ್ಯಾಕೆ ಅಂದುಕೊಂಡರೆ, ಮತ್ತೋಬ್ಬರು ಅವರ ಪರಿಸ್ಥಿತೀಲಿ ಹೇಗೆ ಕಷ್ಟ ಅನುಭವಿಸುತ್ತಿದ್ದರೆ ಅನ್ನೋದನ್ನ ಇವರು ಅರ್ಥಮಾಡಿಕೊಳ್ಳಬಲ್ಲರು.
5. ಜನರನ್ನ ಬೇಗ ಅರ್ಥ ಮಾಡಿಕೊಳ್ಳೋರು:-
ಜನರ ಮಾತು ಹಾಗೀ ಹಾವ ಭಾವನ ಇವರು ಚೆನ್ನಾಗಿ ಅರ್ಥ ಮಾಡಿಕೊಳ್ಳಬಲ್ಲರು. ಈ ಗುಣ ಇವರಿಗೆ ಕೆಟ್ಟ ಜನಗಳಿಂದ ದೂರ ಇರಿಸೋಕೆ ಸಹಾಯ ಮಾಡುತ್ತೆ.
6. ಒಂಟಿಯಾಗಿ ಕಾಲ ಕಳೆಯಕ್ಕೆ ಇಷ್ಟ ಪಡೋರು:-
ಹಾಗಾಗಿ ಒಬ್ಬೊಬ್ಬರೇ ವಾಲ್ಕ್ ಹೋಗೋವಾಗ ಕಾಫೀ ಕುಡಿವಾಗ ನಿಮಗೆ ಸಿಗ್ತಾರೆ.
7. ಮನಸ್ಸಿನ ಭಾವನೆಗಳು ಆಗಾಗ ಬದಲಿಸಿಕೊಳ್ಳೋರು:-
ಇವರ ಮನಸ್ಸು ಅಷ್ಟು ಬೇಗ ಕೆಲಸ ಮಾಡುತ್ತೆ
8. ಇವರಿಗೆ ಮಾತಾಡೋಕಿಂತ ಬರೆಯೋದೆಂದರೆ ಇಷ್ಟ:-
ಹಾಗಾಗಿ ಒಬ್ಬರೇ ಕೂತು ದಿನಗಟ್ಟಲೇ ಬರೆಯೋಕೂ ಇವರು ಹಿಂಜರಿಯಲ್ಲ. ಈ ಕಾರಣಕ್ಕೇ ಇವರಲ್ಲಿಕ್ರಿಯಾಶೀಲತೆ ಹೆಚ್ಚು.
9. ಜೀವನದಲ್ಲಿ ಮೌಲ್ಯಗಳನ್ನ ಪಾಲಿಸೋರು:-
ಇವರು ಶಾಂತ ಸ್ವಭಾವದವರು, ದೃಢ ಮನಸ್ಸಿನವರು ಹಾಗೆ ಜೀವನದಲ್ಲಿ ಮೌಲ್ಯಗಳನ್ನ ಪಾಲಿಸೋರು.
ಮಿಕ್ಕವರ ಭಾವನೆಗಳಿಗೆ ಬೆಲೆ ಕೊಡೋರು ಹಾಗೆ ಎಲ್ಲರಿಗೂ ಸಹಾಯ ಮಾಡೋರು.
10. ಮಿಕ್ಕೋರಿಗೆ ಸ್ಪೂರ್ತಿಯಾಗಿರೋರು:-
ಇವರಲ್ಲಿ ಉತ್ಸಾಹ ಅಲ್ಲದೇ ಕ್ರೀಯಾಶೀಲತೆ ಕೂಡ ಇರುತ್ತೆ. ಇವರು ತಮ್ಮ ಮೌಲ್ಯಗಳನ್ನ ಸದಾ ಪಾಲಿಸ್ತಾರೆ. ಹೊಸ ಹೊಸ ಯೋಜನೆಗಳ ಬಗ್ಗೆ ಸದಾ ಉತ್ಸಾಹ ತೋರ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ. * ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ. * ಹೊಟ್ಟೆ ಉಬ್ಬರ, ಗ್ಯಾಸ್ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ…
ಕಣ್ಣಿನ ಸುತ್ತಲು ಕಪ್ಪು ವರ್ತುಲಗಳು ಕಾಡುವುದು ಎಲ್ಲಾ ವಯಸ್ಸಿನವರಲ್ಲೂ ಕಂಡುಬರುವುದು ಸಾಮಾನ್ಯ.
ಇಂದು ಭಾನುವಾರ , 25/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾರತದ ಪಿತಾಮಹರೆನಿಸಬಹುದು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮಹಾತ್ಮಾ ಗಾಂಧೀಜಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ, ಟ್ರಂಪ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಖಂಡಿಸಿದ್ದಾರೆ. ಭಾರತದ ಪಿತಾಮಹಾ ನರೇಂದ್ರ ಮೋದಿ ಎಂದು ಹೇಳುವ ಟ್ರಂಪ್ ಅಮೆರಿಕಾ ಅಧ್ಯಕ್ಷ ಟ್ರಂಪ್ ಅಮೆರಿಕಾ ಪಿತಾಮಹಾರಲ್ಲೊಬ್ಬರಾದ ಜಾರ್ಜ್ ವಾಷಿಂಗ್ಟನ್ ಅವರ ಸ್ಥಾನದಲ್ಲಿ ತಮ್ಮನ್ನು ಗುರುತಿಸಿಕೊಳ್ಳಲು ಸಿದ್ದರಿದ್ದಾರೆಯೇ ಎಂದು ಗಾಂಧಿ ಮರಿಮೊಮ್ಮಗ ಸಂದರ್ಶನವೊಂದರಲ್ಲಿ ಪ್ರಶ್ನಿಸಿದ್ದಾರೆ. ಸರ್ಕಾರ ಈ ವರ್ಷ…
ಈರುಳ್ಳಿ ಬೆಲೆ ದುಬಾರಿಯಾಗಿ ಸರ್ಕಾರವೇ ಉರುಳಿರುವ ಉದಾಹರಣೆಗಳು ನಮ್ಮ ಇತಿಹಾಸದ ಪುಟಗಳಲ್ಲಿದೆ. ಈ ಘಟನೆಗಳಿಂದ ಎಚ್ಚೆತ್ತುಕೊಂಡಂತಿರುವ ದೆಹಲಿ ಸರ್ಕಾರ ಸಾಮಾನ್ಯ ಜನರಿಗೆ ಈರುಳ್ಳಿಯನ್ನು ಕಡಿಮೆ ಬೆಲೆಯಲ್ಲಿ ತಲುಪಿಸಲು ಮುಂದಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಕೆಜಿ ಈರುಳ್ಳಿಗೆ ನಲವತ್ತು ರೂಪಾಯಿಗಳಿಂದ ಎಪ್ಪತ್ತು ರೂಪಾಯಿವರೆಗೆ ಏರಿಕೆ ಕಂಡಿದೆ. ಈ ಬೆಳವಣಿಗೆ ಗ್ರಾಹಕರಿಗೆ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರ ಈರುಳ್ಳಿಯನ್ನು ಮೊಬೈಲ್ ವ್ಯಾನ್ ಮೂಲಕ ಕಡಿಮೆ ದರದಲ್ಲಿ ಜನರಿಗೆ ತಲುಪಿಸಲು ಚಿಂತನೆ ನಡೆಸಿದೆ. ಪ್ರತಿ ಕೆಜಿಗೆ 24 ರೂಪಾಯಿಯಂತೆ ತಲುಪಿಸುವ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್ನಲ್ಲೂ ಹಲವು ಮಾಲ್ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್…