ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಾಜ ಸೇವೆ ಮಾಡುವುದು ಅಂದರೆ ಅಷ್ಟೊಂದು ಸುಲಭದ ಮಾತಲ್ಲ ಯಾಕೆಂದರೆ. ಮಾನವ ಬುದ್ದಿ ಜೀವಿಯಾಗಿದ್ದರು ಕೆಲವೊಂದು ಸಾರಿ ಬುದ್ದಿ ಇಲ್ಲದ ರೀತಿಯಲ್ಲಿ ವರ್ತಿಸುತ್ತಾನೆ ಅಂತ ಜನಗಳ ಮದ್ಯೆ ಒಂದು ಕೆಲಸವನ್ನು ಮಾಡ ಬೇಕೆಂದರೆ ಸುಲಭದ ಕೆಲಸ ಆಗಿರುವುದಿಲ್ಲ.ಅಲ್ಲದೆ ಒಂದು ಯಶಸ್ಸು ಕಾಣ ಬೇಕೆಂದರೆ ಅದರ ಹಿಂದಿನ ಕಷ್ಟಗಳು ಅನುಭವಿಸುವವರಿಗೆ ಮಾತ್ರ ಗೊತ್ತಿರುತ್ತದೆ.

ಮೀತ್ ಎನ್ನುವ ಶಿಕ್ಷಕಿ ಗುಜರಾತ್ ನಗರದ ಅತ್ಯಂತ ಪ್ರತಿಷ್ಠಿತ ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಿರುವಾಗ 2013ರಲ್ಲಿ ತಮ್ಮ ಕಾಲೇಜಿನಿಂದ ಗಾಂಧಿ ಪಾದಯಾತ್ರ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾರೆ.ವಿವಿಧ ಗ್ರಾಮಗಳಿಗೆ ವಿದ್ಯಾರ್ಥಿಗಳು ಹಾಗು ಪ್ರಾದ್ಯಾಪಕಾರು ಎಲ್ಲರು ಭೇಟಿ ನೀಡುತ್ತಾರೆ. ಇದರ ಉದ್ದೇಶ ಆ ಗ್ರಾಮಗಳಲ್ಲಿ ಏನೆಲ್ಲಾ ಸಮಸ್ಯೆಯನ್ನು ಜನರು ಅನುಭವಿಸುತ್ತಿದ್ದಾರೆ ಅನ್ನೋದನ್ನ ತಿಳಿದು ಕೊಳ್ಳುವುದು.

ಹೀಗಿರುವಾಗ ಈ ಶಿಕ್ಷಕಿಯು ಆಳವಾಗಿ ಜನರ ಸಮಸ್ಯೆಯನ್ನು ತಿಳಿಯಲು ಪ್ರಯತ್ನಿಸುತ್ತಾರೆ. ಹೀಗೆ ಅಲ್ಲಿನ ಪ್ರವಾಸ ಮುಗಿಸು ಕೊಂಡು ಬಂದಾಗ ಅವರು ಯೋಚಿಸುತ್ತಾರೆ ಗ್ರಾಮೀಣ ಪ್ರದೇಶದಲ್ಲಿ ಶೌಚಾಲಯಗಳು ಇಲ್ಲದೆ ಗ್ರಾಮೀಣ ಪ್ರದೇಶದ ಮಹಿಳೆಯರು ಎಷ್ಟೊಂದು ಕಷ್ಟ ಅನುಭವಿಸುತ್ತಾರೆ. ಅನ್ನೋದನ್ನ ತಿಳಿದ ಇವರು ಆ ಜನರಲ್ಲಿ ಪ್ರೇರಣೆ ಮಾಡಿ ಶೌಚಾಲಯ ಕಟ್ಟಿಸಿ ಅದನ್ನು ಬಳಕೆ ಮಾಡುವ ಹಾಗೆ ಮಾಡಬೇಕು ಅನ್ನೋದನ್ನ ನಿರ್ಧರಿಸುತ್ತಾರೆ.

ಆ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ ಸುದರ್ಶನ್ ಅಯ್ಯಂಗಾರ್ ಎಂಬವರು ಹಳ್ಳಿಗಳಲ್ಲಿ ಶೌಚಾಲಯಗಳನ್ನು ನಿರ್ಮಿಸುವ ಯೋಜನೆಯೊಂದನ್ನು ಪ್ರಾರಂಭಿಸಿದರು. ನನ್ನ ರಾಷ್ಟ್ರವನ್ನು ಪೂರೈಸಲು ಮತ್ತು ನನ್ನ ತಾಯಿಯ ಭೂಮಿಯನ್ನು ಸ್ವಚ್ಛಗೊಳಿಸಲು ಒಂದು ಭಾಗವಾಗಲು ಒಂದು ದೊಡ್ಡ ಅವಕಾಶ ಸಿಕ್ಕಿತು ಆಗಾಗಿ ನಾನು ತಕ್ಷಣ ಒಪ್ಪಿಕೊಂಡೆ ಅನ್ನುತ್ತಾರೆ.

ನಂತರ ಆ ಗ್ರಾಮಗಳಿಗೆ ಭೇಟಿ ನೀಡಿ ಯಾರ ಮನೆಯಲ್ಲಿ ಶೌಚಾಲಯ ಇಲ್ಲವೋ ಅವರ ಮನೆಯಲ್ಲಿ ಕಟ್ಟಿಸಿ ಕೊಳ್ಳುವ ಹಾಗೆ ಪ್ರೇರಣೆಯನ್ನು ಮಾಡುತ್ತಾರೆ . ಅಲ್ಲದೆ ಅದರಿಂದಾಗು ಅನುಕೂಲಗಳ ಬಗ್ಗೆ ಹಾಗು ಯಾವ ರೀತಿಯಲ್ಲಿ ನಿರ್ಮಿಸಿ ಕೊಳ್ಳ ಬೇಕು ಎಂದೆಲ್ಲ ಮಾಹಿತಿಯನ್ನು ಆ ಗ್ರಾಮದ ಮಹಿಳೆಯರಲ್ಲಿ ತಿಳಿಸುತ್ತಾರೆ.

ಅಲ್ಲದೆ ಸರಕಾರಿ ಕಾರ್ಯಕ್ರಮದಡಿಯಲ್ಲಿ ಶೌಚಾಲಯಗಳನ್ನು ಕಟ್ಟಲು ಗ್ರಾಮಸ್ಥರಿಗೆ ಮನವೊಲಿಸಲು ಏಳು ತಿಂಗಳುಗಳನ್ನು ತೆಗೆದುಕೊಂಡಿತು’
4 ವರ್ಷದಲ್ಲಿ 34 ಗ್ರಾಮಗಳಲ್ಲಿ 6000 ಕ್ಕೂ ಹೆಚ್ಚು ಶೌಚಾಲಯಗಳನ್ನು ನಿರ್ಮಿಸಿ ಕೊಳ್ಳುವ ಹಾಗೆ ಮಾಡಿದ್ದಾರೆ.ಯಾರು ಶೌಚಾಲಯ ನಿರ್ಮಿಸಿ ಕೊಳ್ಳುತ್ತಾರೆ ಅವರಿಗೆ ಬಹುಮಾನ ಕೊಡಲಾಗುತ್ತದೆ ಅನ್ನೋ ಯೋಜನೆಯನ್ನು ಹಾಕಿ ಕೊಂಡು ಜನರಲ್ಲಿ ಪ್ರೇರಣೆ ಮಾಡುತ್ತಾರೆ.

ಹೀಗೆ ಕಟ್ಟಿಸಿ ಕೊಂಡವರಿಗೆ ತಮ್ಮ ಸ್ವಂತ ಹಣದಲ್ಲಿ ಆ ಬಹುಮಾನವನ್ನು ಕೂಡುವ ಕೆಲಸ ಮಾಡುತ್ತಾರೆ. ಹೇಗೆ ಕೆಲಸ ಮಾಡಿದಾಗ ಹಲವು ಜನ ಇವರನ್ನು ಅಪಹಾಸ್ಯ ಮಾಡುತ್ತಾರೆ ಅವುಗಳನ್ನು ಲೆಕ್ಕಕೆ ಹಾಕದೆ ನಾನು ನನ್ನ ರಾಷ್ಟ್ರಕ್ಕೆ ಹಾಗು ನನ್ನ ಭೂಮಿ ತಾಯಿಯನ್ನು ಸ್ವಚ್ಛತೆ ಮಾಡುವ ಹೆಮ್ಮೆ ನನಗಿದೆ ಅನ್ನೋ ನಿರ್ಧಾರದೊಂದಿಗೆ ಯಶಸ್ಸು ಕಾಣುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಕ್ಕರೆಯ ಬದಲು ಸಿಹಿಯಾದ ಬೆಲ್ಲವನ್ನು ಬಳಸುವುದರಿಂದ ಅದೆಷ್ಟು ಆರೋಗ್ಯಕರ ಪ್ರಯೋಜನವನ್ನು ನಾವು ಪಡೆದುಕೊಳ್ಳಬಹುದು ತಿಳಿದುಕೊಳ್ಳೋಣ. ನಮ್ಮ ಪೂರ್ವಿಕರು ಹಿಂದಿನ ಕಾಲದಲ್ಲಿ ಯಾವುದೇ ರೀತಿಯ ಸಕ್ಕರೆಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರಲಿಲ್ಲ ಅವರುಗಳು ಕಾಫಿ ಯನ್ನಾಗಲಿ ಯಾವುದೇ ಸಿಹಿ ಪದಾರ್ಥಗಳನ್ನು ತಯಾರಿಸುವುದಕ್ಕೆ ಬೆಲ್ಲವನ್ನು ಬಳಸುತ್ತಿದ್ದರು ಯಾಕೆ ಎಂದರೆ ಬೆಲ್ಲದಲ್ಲಿ ಇರುವಂತಹ ಅಂಶಗಳು ಒಳ್ಳೆಯ ಪೋಷಕಾಂಶ ಕೊಡುವುದರ ಜೊತೆಗೆ ಆರೋಗ್ಯಕರವಾಗಿಯೂ ಕೂಡ ಇರುತ್ತದೆ ಆದ್ದರಿಂದ ಬೆಲ್ಲವನ್ನು ಉಪಯೋಗಿಸುವುದು ತುಂಬಾನೇ ಉತ್ತಮಕಾರಿ . ಊಟವಾದ ಬಳಿಕ ಒಂದು ತುಂಡು ಬೆಲ್ಲವನ್ನು…
ಹೊಸ ಟ್ರಾಫಿಕ್ ನಿಯಮ ಜಾರಿಯಾಗುತ್ತಿದ್ದಂತೆ ಪರ ವಿರೋಧ ಕೇಳಿ ಬಂದಿದೆ. ಇದರಲ್ಲಿ ರಸ್ತೆ ರಿಪೇರಿ ಮಾಡಿ ಹೊಸ ನಿಯಮ ಜಾರಿ ಮಾಡಿ ಅನ್ನೋ ಒತ್ತಾಯ ಕೇಳಿ ಬಂದಿತ್ತು. ಇದೀಗ ಈ ಮಾತನ್ನು ಗಂಭೀರವಾಗಿ ಪರಿಗಣಿಸಿರುವ ನೆರೆ ರಾಜ್ಯ ರಸ್ತೆ ರಿಪೇರಿ ಬಳಿಕ ಹೊಸ ನಿಯಮ ಜಾರಿ ಮಾಡಲು ಮುಂದಾಗಿದೆ. ಹೊಸ ಟ್ರಾಫಿಕ್ ರೂಲ್ಸ್ ಜಾರಿಯಾಗಿ 10 ದಿನಗಳಾಗಿವೆ. ಆಗಲೇ ಕೋಟಿ ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದವರು ದುಬಾರಿ ದಂಡ ಕಟ್ಟಿ ಸುಸ್ತಾಗಿದ್ದಾರೆ. ದುಬಾರಿ…
ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ. ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್…
ಸಾಮಾನ್ಯವಾಗಿ ಹಿಂದೆ ಹರಳೆಣ್ಣೆ ಎಂದರೆ ಎತ್ತಿನಗಾಡಿಯ ಕೀಲುಗಳಿಗೆ ಹಾಕಲು ಅಥವಾ ತಲೆಗೆ ಮತ್ತು ಮಲಬದ್ಧತೆಗೆ ಔಷಧೀಯ ರೂಪದಲ್ಲಿ ಬಳಸಲಾಗುತ್ತಿತ್ತು. ವಾಸ್ತವವಾಗಿ ಹರಳೆಣ್ಣೆ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪೂರಕವಾಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಮಾರ್ಚ್, 2019) ಅತಿಥಿಗಳು ನಿಮ್ಮ ಮನೆಯನ್ನು ಒಂದು ಆಹ್ಲಾದಕರ ಮತ್ತು ಅದ್ಭುತ ಸಂಜೆಗಾಗಿ ಬಳಸಿಕೊಳ್ಳುತ್ತಾರೆ. ಪ್ರಣಯದ…
ಕೆಲವೊಮ್ಮೆ ನಮ್ಮಲ್ಲಿ ಕೆಲವರು ಆಸ್ಪತ್ರೆ ಸಿರಪ್ಗಳು ಹೀಗೆ ನಾನಾ ಔಷಧಿಗಳನ್ನು ತೆಗೆದುಕೊಂಡರು ಈ ಹಾಳದ ಕೆಮ್ಮು ನಿಲ್ಲೋಲ್ಲ ಅಂತಾ ಗೊಣಗುವುದನ್ನು ನಾವು ನೋಡಿರುತ್ತೇವೆ ಆದರೆ ನಮ್ಮ ಆಯುರ್ವೇದದಲ್ಲಿ ದಿನನಿತ್ಯ ನಮ್ಮ ಮನೆಯಲ್ಲಿಯೇ ಉಪಯೋಗಿಸುವ ವಸ್ತುಗಳಿಂದ ಸುಲಭವಾಗಿ ಈ ಒಣ ಕೆಮ್ಮಿನಿಂದ ಹೇಗೆ ಪಾರಾಗಬಹುದು ಎಂದು ಯೋಚಿಸುತ್ತಿರಾ ಇಲ್ಲಿದೆ ಓದಿ. ಮಳೆಗಾಲ ಚಳಿಗಾಲ ಅಥವಾ ಬೇಸಿಗೆಕಾಲ ಈ ಮೂರು ಕಾಲಗಳಲ್ಲೂ ನಮ್ಮನ್ನು ಸದಾ ಕಾಡುವ ರೋಗಗಳಲ್ಲಿ ಈ ಒಣಕೆಮ್ಮು ಒಂದು, ಪ್ರತಿಯೊಬ್ಬ ವ್ಯಕ್ತಿಯು ಈ ಕೆಮ್ಮಿನ ಸಮಸ್ಯೆಯಿಂದ ತೊಂದರೆ…