ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ರೆಜಿಲ್ ದೇಶಕ್ಕೆ ಹೋಗಿ ಆಗ್ನೇಯ ದಿಕ್ಕಿಗೆ ಹೊರಟರೆ ಬೆಲೋ ಹಾರಿಝಾಂಟ್ ಎಂಬ ಊರು ಸಿಗುತ್ತದೆ ಅಲ್ಲಿಂದ ಪೂರ್ವಕ್ಕೆ ಹೊರಟರೆ ನೊಯಿವಾ -ಡೂ- ಒಡೇರಿಯೋ (Noiva do Cordeiro)ಎಂಬ ಹೆಸರಿನ ಊರಿಗೆ ಹೋಗಬೇಕು.
ಆ ಊರಿನಲ್ಲಿ ಅಂದ ಅನ್ನೋಅಂದಕ್ಕೇನೆ ಹಂಗಿದಂಗಂಗೆ ಉಂಡೆನಾಮ ತಿಕ್ಕಿದಂತೆ ಬೆಳ್ಳಗಾಗಿಸಿ ಮಿರಿಮಿರಿ ಮಿಂಚಿಸಿದಂತಹಾ ಹುಡುಗಿಯರಿದ್ದಾರಂತೆ, ಅದರಲ್ಲೂ ಅವರ ಮೇಲೆ ನಲವತ್ತು ಹಿಡಿ ಮರಳು ಅವರ ಮೇಲೆಸೆದರೂ ಕೆಳಕ್ಕಿಳಿಯದಷ್ಟು ಹುಡುಗಿಯರ ರಾಶಿ ರಾಶಿ ಇದ್ದಾರೆ !

ಬರೀ ಹುಡುಗಿಯರೋ ಅಥವಾ ವಯಸ್ಸಾದವರೋ ಅಂತ ಕೇಳುವ ಹಾಗೆಯೇ ಇಲ್ಲ ಭಾರತೀಯ ಮಾಪನವಾದ ಏಳು ಮಲ್ಲಿಗೆ ತೂಕದ ಹುಡುಗಿಯರಿಂದ ಹಿಡಿದು ಎಲ್ಲಾ ತೂಕದ ಮಲ್ಲಿಗೆಯಂತಾ ಹುಡುಗಿಯರು ಕೂಡ ಇಲ್ಲಿದ್ದಾರೆ. ಇಲ್ಲಿರುವವರಲ್ಲಿ ಹಲವರನ್ನು ನೋಡಿದರೆ ಇಂದ್ರ ಇಲ್ಲಿಂದಲೇ ಆಯ್ಕಂಡ್ ಹೋಗಿರಬಹುದು ಎಂಬ ಸಂದೇಹ ಬರುವಷ್ಟು ಸುರಸುಂದರಿಯವರು ಇವರು.

ಇದ್ಯಾಕೆ ಹೀಗೆ ಅನ್ನೋದು ಬದಿಗಿರಲಿ ಮೊದಲಿಗೆ ಇವರ ಕಾನೂನು ಅನ್ನೋದಕ್ಕಿಂತ ಇವರು ಬದುಕುತ್ತಿರುವ ರೀತಿ ಸ್ವಲ್ಪ ವಿಚಿತ್ರವಿದೆ ಅಂದರೆ ಯಾರಾದರೂ ಹುಡುಗ ಇಲ್ಲಿನ ಹುಡುಗಿಯರನ್ನು ಮದುವೆ ಆಗುವುದಾದರೆ ಹುಡುಗಿ ಒಪ್ಪಿದರೆ ಆಗಬಹುದು .

ಆದರೆ ಮದುವೆಯಾದ ನಂತರ ವಾರಕ್ಕೊಮ್ಮೆ ಮಾತ್ರ ಗಂಡ ಮನೆಗೆ ಬರಬೇಕು ಹಾಗೂ ಜೊತೆಗಿದ್ದು ದುಡಿಮೆಯ ಲೆಕ್ಕ ಕೊಟ್ಟು ಮರುದಿನ ಕೆಲಸಕ್ಕೆ ಹೊರಡುತ್ತಿರಬೇಕು ! ಗಂಡನನ್ನು ಜೊತೆಯಲ್ಲೇ ಇಟ್ಟುಕೊಂಡು ಬದುಕಲು ಇವರಿಗೆ ಇಷ್ಟವಿಲ್ಲ ! ಇನ್ನು ಮಕ್ಕಳಾದಾಗ ಅದು ಗಂಡಾದರೆ ಆ ಹುಡುಗನಿಗೆ ಹದಿನೆಂಟು ವರ್ಷ ವಯಸ್ಸಾದದ್ದೇ ತಡ, ಒದ್ದು ದುಡಿಯಲು ಕಳುಹಿಸುತ್ತಾರೆ .

ಅವರ ಪ್ರೀತಿ ಪಾತ್ರವಾದ ಹೆಣ್ಣು ಹುಟ್ಟಿದರೆ ಅವರಂತೆಯೇ ನಿರಾತಂಕವಾಗಿ ಹೊಲದಲ್ಲಿ ಕೆಲಸ ಮಾಡುತ್ತಾ ಲೇಡಿ ರೈತರಂತೆ ಬದುಕಬಹುದು. ಅಲ್ಲಿನ ಪ್ರಮುಖ ಕೆಲಸವೇ ಕೃಷಿ ಹಾಗಂದ ಮಾತ್ರಕ್ಕೆ ಅದಾವುದೋ ಹಳೇ ನೈಟಿ ತೊಟ್ಟು ಹೊಲದಲ್ಲಿ ಕೆಲಸ ಮಾಡುವುದಿಲ್ಲ .ಫುಲ್ಲೀ ಅಪಡೇಟೇಡ್ ನಯಾ ನಯಾ ಡ್ರೆಸ್ ಧರಿಸಿ ಟಿಪ್ ಟಾಪಾಗಿ ಇರುವ ಟ್ರೆಂಡೀ ಹುಡುಗಿಯವರು ಇವರು.

ಅಸಲಿಗೆ ಇವರು ಹೀಗಾಗಿದ್ದಕ್ಕೆ ಕಾರಣ ಏನು ಅಂತ ಹಿನ್ನೆಲೆ ತಿಳಿಯಲು ನೋಡಿದರೆ ಹಿಂದೆಮ್ಮೆ 1891 “ಮರಿಯಾ ಸನ್ಹೋರಿಯಾ”ಎಂಬ ಹುಡುಗಿಗೆ ಮದುವೆ ಮಾಡಲು ಮುಂದಾದಾಗ ಆ ಹುಡುಗಿಗೆ ಹುಡುಗ ಇಷ್ಟವಾಗದೆ ಮದುವೆಗೆ ಒಪ್ಪುವುದಿಲ್ಲ ಆಗ ಹುಡುಗಿ ಮನೆಯವರೂ ಕೂಡ ಸುಮ್ಮನಾಗುತ್ತಾರೆ ಆದರೆ ಆ ಊರಿನ ಜನ ಈ ಹುಡುಗಿಯ ವಿರುದ್ಧ ತಿರುಗಿಬಿದ್ದು ಗಡೀಪಾರು ಮಾಡುತ್ತಾರೆ ಆ ಹುಡುಗಿ ಅಲ್ಲಿಂದ ಹೊರಬಂದು ಊರ ಹೊರಗಿನ ಜಾಗದಲ್ಲಿ ಹೊಸ ಊರನ್ನು ಸೃಷ್ಟಿಸುತ್ತಾಳೆ .

ಆನಂತರ ಹಿರಿಯಕ್ಕನ ಚಾಳಿ ಮನೆ ಮಕ್ಕಳಿಗೆಲ್ಲಾ ಎಂಬಂತೆ ಇದೇ ಊರಿನಲ್ಲಿ ಮದುವೆ ವಿರೋಧಿಸಿದವರೆಲ್ಲಾ ಇವರಳ ಊರಿಗೆ ಸೇರಿ ಇವರದ್ದೇ ಸ್ವಂತ ನೆಲೆಯಾಗಿಸಿಕೊಳ್ಳುತ್ತಾ ಸಾಗುತ್ತಾರೆ ಅದೇ ಈ ಊರು ನೊಯಿವಾ -ಡೂ- ಒಡೇರಿಯೋ.

ಈಗ ಪ್ರಶ್ನೆ ಅವರ ಅಕ್ಕ ಪಕ್ಕ ಊರಿನವರು ಈ ಹುಡುಗಿಯರನ್ನ ಮದುವೆ ಆಗಬಹುದಲ್ಲ ಎಂದು .ಆದರೆ ಸಂಭಂದದ ರೀತಿ ನೋಡಿದರೆ ಇಲ್ಲಿರುವ ಶೇ 90 ರಷ್ಟು ಹುಡುಗಿಯರು ಅಕ್ಕಪಕ್ಕದ ಊರಿನವರಿಗೆ ಅಕ್ಕ.ತಂಗಿಯರಾಗಬೇಕಂತೆ ಇದು ಸಮಸ್ಯೆ.
ಕೃಪೆ: ಉಮೇಶ್ ಆಚಾರ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ ! ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಂಚೆ ವೈರಿಗಳು ಯೋಚಿಸಬೇಕಾದದ್ದು ಏನು ಗೊತ್ತಾ..? ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ…
ಪ್ರೀತಿಯ ವಿಚಾರವಾಗಿ ಯೋಧನೊಬ್ಬ ತನ್ನ ಪ್ರಿಯತಮೆಯ ತಂದೆ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಿದರಘಟ್ಟೆ ಗ್ರಾಮದಲ್ಲಿ ನಡೆದಿದೆ. ದೇವರಾಜ್ (27) ಗುಂಡು ಹಾರಿಸಿದ ಯೋಧ. ದೇವರಾಜ್ ಅದೇ ಗ್ರಾಮದ ಪ್ರಕಾಶ್ ಎಂಬವರ ಮಗಳನ್ನು ಪ್ರೀತಿಸುತ್ತಿದ್ದರು. ಯೋಧ ಕೆಲವು ದಿನಗಳ ಹಿಂದೆ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಪ್ರೀತಿಯ ವಿಚಾರವಾಗಿ ಯುವತಿಯ ತಂದೆ ಪ್ರಕಾಶ್ ಹಾಗೂ ದೇವರಾಜ್ ನಡುವೆ ವಾಗ್ವಾದ ನಡೆದಿದೆ. ಜಗಳದಲ್ಲಿ ಕೋಪಗೊಂಡ ದೇವರಾಜ್, ಯುವತಿಯ ತಂದೆ ಪ್ರಕಾಶ್ ಮೇಲೆ…
ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು.
ಶ್ರೀ ದುರ್ಗಾ ದೇವಿ ಜ್ಯೋತಿಷ್ಯ ಕೇಂದ್ರ ಗುರೂಜಿ. ವಸ್ತು ತಜ್ಞರು ನಿಮ್ಮ ಜೀವನದ ಭವಿಷ್ಯ ವನ್ನು ನಿಖರವಾಗಿ ತಿಳಿಸುತ್ತಾರೆ ಹಾಗೂ ನಿಮ್ಮ ಜೀವನದ ಸರ್ವ ಸಮಸ್ಯೆಗೆ ಅತಿ ಶೀಘ್ರ ಶಾಶ್ವತ 9901077772 ಮಂತ್ರಗಳನ್ನು ಪಠಿಸುವುದು ಮುಖ್ಯವಾದುದು .. ನಮ್ಮ ಬ್ರಹ್ಮಾಂಡದ ಆದಿಸ್ವರೂಪದ ಶಬ್ದವು ಓಂ ಎಂಬ ಶಬ್ದವಾಗಿದೆ. ಸ್ವಾಮಿ ಪರಮಹಂಸ ಯೋಗಾನಂದ ಅವರ ಒಂದು ಉಲ್ಲೇಖ ಇಲ್ಲಿದೆ. “ಸೌಂಡ್ ಅಥವಾ ಕಂಪನ ಯುನಿವರ್ಸ್ನಲ್ಲಿ ಅತ್ಯಂತ ಶಕ್ತಿಯುತವಾದ ಶಕ್ತಿಯಾಗಿದ್ದು, ಸಂಗೀತವು ಒಂದು ದೈವಿಕ ಕಲೆಯಾಗಿದ್ದು, ಸಂತೋಷಕ್ಕಾಗಿ ಮಾತ್ರವಲ್ಲದೆ ದೇವರಿಗೆ-ಸಾಕ್ಷಾತ್ಕಾರಕ್ಕೆ ಮಾರ್ಗವಾಗಿಯೂ…
ಒಂದೇ ಒಂದು ವಿಡಿಯೋ ಕ್ಲಿಪ್ ನಿಂದ ಇಡೀ ದೇಶದಲ್ಲಿ ಸುದ್ದಿಯಾದ ಪ್ರಿಯಾ ಪ್ರಕಾಶ್ ವಾರಿಯರ್ ಕಣ್ ನೋಟ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು. ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ…