ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ರೆಜಿಲ್ ದೇಶಕ್ಕೆ ಹೋಗಿ ಆಗ್ನೇಯ ದಿಕ್ಕಿಗೆ ಹೊರಟರೆ ಬೆಲೋ ಹಾರಿಝಾಂಟ್ ಎಂಬ ಊರು ಸಿಗುತ್ತದೆ ಅಲ್ಲಿಂದ ಪೂರ್ವಕ್ಕೆ ಹೊರಟರೆ ನೊಯಿವಾ -ಡೂ- ಒಡೇರಿಯೋ (Noiva do Cordeiro)ಎಂಬ ಹೆಸರಿನ ಊರಿಗೆ ಹೋಗಬೇಕು.
ಆ ಊರಿನಲ್ಲಿ ಅಂದ ಅನ್ನೋಅಂದಕ್ಕೇನೆ ಹಂಗಿದಂಗಂಗೆ ಉಂಡೆನಾಮ ತಿಕ್ಕಿದಂತೆ ಬೆಳ್ಳಗಾಗಿಸಿ ಮಿರಿಮಿರಿ ಮಿಂಚಿಸಿದಂತಹಾ ಹುಡುಗಿಯರಿದ್ದಾರಂತೆ, ಅದರಲ್ಲೂ ಅವರ ಮೇಲೆ ನಲವತ್ತು ಹಿಡಿ ಮರಳು ಅವರ ಮೇಲೆಸೆದರೂ ಕೆಳಕ್ಕಿಳಿಯದಷ್ಟು ಹುಡುಗಿಯರ ರಾಶಿ ರಾಶಿ ಇದ್ದಾರೆ !

ಬರೀ ಹುಡುಗಿಯರೋ ಅಥವಾ ವಯಸ್ಸಾದವರೋ ಅಂತ ಕೇಳುವ ಹಾಗೆಯೇ ಇಲ್ಲ ಭಾರತೀಯ ಮಾಪನವಾದ ಏಳು ಮಲ್ಲಿಗೆ ತೂಕದ ಹುಡುಗಿಯರಿಂದ ಹಿಡಿದು ಎಲ್ಲಾ ತೂಕದ ಮಲ್ಲಿಗೆಯಂತಾ ಹುಡುಗಿಯರು ಕೂಡ ಇಲ್ಲಿದ್ದಾರೆ. ಇಲ್ಲಿರುವವರಲ್ಲಿ ಹಲವರನ್ನು ನೋಡಿದರೆ ಇಂದ್ರ ಇಲ್ಲಿಂದಲೇ ಆಯ್ಕಂಡ್ ಹೋಗಿರಬಹುದು ಎಂಬ ಸಂದೇಹ ಬರುವಷ್ಟು ಸುರಸುಂದರಿಯವರು ಇವರು.

ಇದ್ಯಾಕೆ ಹೀಗೆ ಅನ್ನೋದು ಬದಿಗಿರಲಿ ಮೊದಲಿಗೆ ಇವರ ಕಾನೂನು ಅನ್ನೋದಕ್ಕಿಂತ ಇವರು ಬದುಕುತ್ತಿರುವ ರೀತಿ ಸ್ವಲ್ಪ ವಿಚಿತ್ರವಿದೆ ಅಂದರೆ ಯಾರಾದರೂ ಹುಡುಗ ಇಲ್ಲಿನ ಹುಡುಗಿಯರನ್ನು ಮದುವೆ ಆಗುವುದಾದರೆ ಹುಡುಗಿ ಒಪ್ಪಿದರೆ ಆಗಬಹುದು .

ಆದರೆ ಮದುವೆಯಾದ ನಂತರ ವಾರಕ್ಕೊಮ್ಮೆ ಮಾತ್ರ ಗಂಡ ಮನೆಗೆ ಬರಬೇಕು ಹಾಗೂ ಜೊತೆಗಿದ್ದು ದುಡಿಮೆಯ ಲೆಕ್ಕ ಕೊಟ್ಟು ಮರುದಿನ ಕೆಲಸಕ್ಕೆ ಹೊರಡುತ್ತಿರಬೇಕು ! ಗಂಡನನ್ನು ಜೊತೆಯಲ್ಲೇ ಇಟ್ಟುಕೊಂಡು ಬದುಕಲು ಇವರಿಗೆ ಇಷ್ಟವಿಲ್ಲ ! ಇನ್ನು ಮಕ್ಕಳಾದಾಗ ಅದು ಗಂಡಾದರೆ ಆ ಹುಡುಗನಿಗೆ ಹದಿನೆಂಟು ವರ್ಷ ವಯಸ್ಸಾದದ್ದೇ ತಡ, ಒದ್ದು ದುಡಿಯಲು ಕಳುಹಿಸುತ್ತಾರೆ .

ಅವರ ಪ್ರೀತಿ ಪಾತ್ರವಾದ ಹೆಣ್ಣು ಹುಟ್ಟಿದರೆ ಅವರಂತೆಯೇ ನಿರಾತಂಕವಾಗಿ ಹೊಲದಲ್ಲಿ ಕೆಲಸ ಮಾಡುತ್ತಾ ಲೇಡಿ ರೈತರಂತೆ ಬದುಕಬಹುದು. ಅಲ್ಲಿನ ಪ್ರಮುಖ ಕೆಲಸವೇ ಕೃಷಿ ಹಾಗಂದ ಮಾತ್ರಕ್ಕೆ ಅದಾವುದೋ ಹಳೇ ನೈಟಿ ತೊಟ್ಟು ಹೊಲದಲ್ಲಿ ಕೆಲಸ ಮಾಡುವುದಿಲ್ಲ .ಫುಲ್ಲೀ ಅಪಡೇಟೇಡ್ ನಯಾ ನಯಾ ಡ್ರೆಸ್ ಧರಿಸಿ ಟಿಪ್ ಟಾಪಾಗಿ ಇರುವ ಟ್ರೆಂಡೀ ಹುಡುಗಿಯವರು ಇವರು.

ಅಸಲಿಗೆ ಇವರು ಹೀಗಾಗಿದ್ದಕ್ಕೆ ಕಾರಣ ಏನು ಅಂತ ಹಿನ್ನೆಲೆ ತಿಳಿಯಲು ನೋಡಿದರೆ ಹಿಂದೆಮ್ಮೆ 1891 “ಮರಿಯಾ ಸನ್ಹೋರಿಯಾ”ಎಂಬ ಹುಡುಗಿಗೆ ಮದುವೆ ಮಾಡಲು ಮುಂದಾದಾಗ ಆ ಹುಡುಗಿಗೆ ಹುಡುಗ ಇಷ್ಟವಾಗದೆ ಮದುವೆಗೆ ಒಪ್ಪುವುದಿಲ್ಲ ಆಗ ಹುಡುಗಿ ಮನೆಯವರೂ ಕೂಡ ಸುಮ್ಮನಾಗುತ್ತಾರೆ ಆದರೆ ಆ ಊರಿನ ಜನ ಈ ಹುಡುಗಿಯ ವಿರುದ್ಧ ತಿರುಗಿಬಿದ್ದು ಗಡೀಪಾರು ಮಾಡುತ್ತಾರೆ ಆ ಹುಡುಗಿ ಅಲ್ಲಿಂದ ಹೊರಬಂದು ಊರ ಹೊರಗಿನ ಜಾಗದಲ್ಲಿ ಹೊಸ ಊರನ್ನು ಸೃಷ್ಟಿಸುತ್ತಾಳೆ .

ಆನಂತರ ಹಿರಿಯಕ್ಕನ ಚಾಳಿ ಮನೆ ಮಕ್ಕಳಿಗೆಲ್ಲಾ ಎಂಬಂತೆ ಇದೇ ಊರಿನಲ್ಲಿ ಮದುವೆ ವಿರೋಧಿಸಿದವರೆಲ್ಲಾ ಇವರಳ ಊರಿಗೆ ಸೇರಿ ಇವರದ್ದೇ ಸ್ವಂತ ನೆಲೆಯಾಗಿಸಿಕೊಳ್ಳುತ್ತಾ ಸಾಗುತ್ತಾರೆ ಅದೇ ಈ ಊರು ನೊಯಿವಾ -ಡೂ- ಒಡೇರಿಯೋ.

ಈಗ ಪ್ರಶ್ನೆ ಅವರ ಅಕ್ಕ ಪಕ್ಕ ಊರಿನವರು ಈ ಹುಡುಗಿಯರನ್ನ ಮದುವೆ ಆಗಬಹುದಲ್ಲ ಎಂದು .ಆದರೆ ಸಂಭಂದದ ರೀತಿ ನೋಡಿದರೆ ಇಲ್ಲಿರುವ ಶೇ 90 ರಷ್ಟು ಹುಡುಗಿಯರು ಅಕ್ಕಪಕ್ಕದ ಊರಿನವರಿಗೆ ಅಕ್ಕ.ತಂಗಿಯರಾಗಬೇಕಂತೆ ಇದು ಸಮಸ್ಯೆ.
ಕೃಪೆ: ಉಮೇಶ್ ಆಚಾರ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ . ಪ್ರತಿ ನಿತ್ಯ ಹಲವು ರೀತಿಯ ಹಣ್ಣುಗಳನ್ನು ತಿನ್ನುತಾ ಇರ್ತೇವೆ. ನಾವು ಈಗ ತಿಳಿಸುವ ಹಣ್ಣು ಹೌದು ಹಿಪ್ಪುನೇರಳೆ ಹಣ್ಣು ಎಂದು ಕರೆಯುವ ಮಲ್ಬರಿ ಹಣ್ಣು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ದೊರೆಯುತ್ತದೆ. ಈ ಹಿಪ್ಪುನೇರಳೆ ಹಣ್ಣುಗಳನ್ನು ತಿನ್ನುವುದರಿಂದಾಗಿ ಮನುಷ್ಯರ ನಾಲಗೆ ಕೆಂಪಾಗುವಂತೆ ಅವುಗಳ ಕೊಕ್ಕು ಕೆಂಬಣ್ಣಕ್ಕೆ ತಿರುಗಿರುತ್ತವೆ. ರುಚಿ ಮಾತ್ರ ಹುಳಿ ಮಿಶ್ರಿತ ಸಿಹಿ, ಮತ್ತೆಮತ್ತೆ ತಿನ್ನಬೇಕೆಂಬ ರುಚಿಯುಳ್ಳ ಹಿಪ್ಪುನೇರಳೆಯಲ್ಲಿ ಬಹಳಷ್ಟು ಔಷಧಿ ಗುಣಗಳಿವೆ ರಕ್ತದಲ್ಲಿನ ಸಕ್ಕರೆ ಪ್ರಮಾಣ…
ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…
ಸ್ನೇಹಿತರೆ ಅದೃಷ್ಟ ಅನ್ನುವುದು ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಅನ್ನುವುದನ್ನ ಊಹೆ ಮಾಡಲು ಸಾಧ್ಯವಿಲ್ಲ ಮತ್ತು ಕೆಲವೊಮ್ಮೆ ಅದೃಷ್ಟ ನಮ್ಮ ಸುತ್ತಮುತ್ತ ಇದ್ದರೂ ಕೂಡ ನಮಗೆ ತಿಳಿಯುವುದಿಲ್ಲ. ನಾವು ಹೇಳುವ ಈತನ ವಿಷಯದಲ್ಲಿ ನಡೆದಿದ್ದು ಮಾತ್ರ ಒಂದು ದೊಡ್ಡ ವಿಚಿತ್ರ ಎಂದು ಹೇಳಿದರೆ ತಪ್ಪಾಗಲ್ಲ, ಅದೃಷ್ಟ ಈತನ ಕೈ ಹಿಡಿದರೂ ಕೂಡ ಅದರ ಬಗ್ಗೆ ಅವನಿಗೆ ತಿಳಿಯದೆ ಪ್ರತಿದಿನ ಎಂದಿನಂತೆ ಕಷ್ಟಪಡುತ್ತಿದ್ದ. ಹಾಗಾದರೆ ಅಲ್ಲಿ ನಡೆದಿದ್ದು ಏನು ಮತ್ತು ಆ ಅದೃಷ್ಟ ಆತನಿಗೆ ಯಾವ ರೂಪದಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 29 ಜನವರಿ, 2019 ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆ ನೀವು ನಿಮ್ಮ ಭಾವನೆಗಳನ್ನು ಪರಿಣಾಮಕಾರಿಯಾಗಿ…
ಮೊಬೈಲ್ ಫೋನ್ ಬಳಕೆದಾರರು ತಮ್ಮ ಮೊಬೈಲ್ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್ಲೈನ್ ಫೋನ್ಗಳು 60 ಸೆಕೆಂಡ್ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್ ಫೋನ್ಗಳ ರಿಂಗಣವನ್ನು30 ಸೆಕೆಂಡ್ಗಳಿಗೆ ಮತ್ತು ಲ್ಯಾಂಡ್ಲೈನ್ ಫೋನ್ಗಳ ರಿಂಗಣವನ್ನು 60 ಸೆಕೆಂಡ್ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್ಫೋನ್ ಮತ್ತು ಲ್ಯಾಂಡ್ಲೈನ್ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…
ಮೂತ್ರ ವಿಸರ್ಜನೆ ಮಾಡಲು ಚಾಲಕನೊಬ್ಬ ರೈಲನ್ನೇ ನಿಲ್ಲಿಸಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಚಾಲಕ ಲೋಕಲ್ ರೈಲನ್ನು ನಿಲ್ಲಿಸಿ ಎಂಜಿನ್ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಜನರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ರೈಲು ಚಾಲಕ ಮುಂಬಯಿಗೆ ಪ್ರಯಾಣಿಸುತ್ತಿದ್ದ ರೈಲನ್ನು ಉಲ್ಲಾಸನಗರದಿಂದ ವಿತಲ್ವಾಡಿಗೆ ಸಂಚರಿಸುವ ದಾರಿ ಮಧ್ಯೆ ನಿಲ್ಲಿಸಿ, ರೈಲಿನಿಂದ ಕೆಳಗಿಳಿದು ಮೂತ್ರ ವಿಸರ್ಜಿಸಿದ್ದಾನೆ. ಸ್ಥಳೀಯ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದ ಸೋನು…