ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ರೆಜಿಲ್ ದೇಶಕ್ಕೆ ಹೋಗಿ ಆಗ್ನೇಯ ದಿಕ್ಕಿಗೆ ಹೊರಟರೆ ಬೆಲೋ ಹಾರಿಝಾಂಟ್ ಎಂಬ ಊರು ಸಿಗುತ್ತದೆ ಅಲ್ಲಿಂದ ಪೂರ್ವಕ್ಕೆ ಹೊರಟರೆ ನೊಯಿವಾ -ಡೂ- ಒಡೇರಿಯೋ (Noiva do Cordeiro)ಎಂಬ ಹೆಸರಿನ ಊರಿಗೆ ಹೋಗಬೇಕು.
ಆ ಊರಿನಲ್ಲಿ ಅಂದ ಅನ್ನೋಅಂದಕ್ಕೇನೆ ಹಂಗಿದಂಗಂಗೆ ಉಂಡೆನಾಮ ತಿಕ್ಕಿದಂತೆ ಬೆಳ್ಳಗಾಗಿಸಿ ಮಿರಿಮಿರಿ ಮಿಂಚಿಸಿದಂತಹಾ ಹುಡುಗಿಯರಿದ್ದಾರಂತೆ, ಅದರಲ್ಲೂ ಅವರ ಮೇಲೆ ನಲವತ್ತು ಹಿಡಿ ಮರಳು ಅವರ ಮೇಲೆಸೆದರೂ ಕೆಳಕ್ಕಿಳಿಯದಷ್ಟು ಹುಡುಗಿಯರ ರಾಶಿ ರಾಶಿ ಇದ್ದಾರೆ !

ಬರೀ ಹುಡುಗಿಯರೋ ಅಥವಾ ವಯಸ್ಸಾದವರೋ ಅಂತ ಕೇಳುವ ಹಾಗೆಯೇ ಇಲ್ಲ ಭಾರತೀಯ ಮಾಪನವಾದ ಏಳು ಮಲ್ಲಿಗೆ ತೂಕದ ಹುಡುಗಿಯರಿಂದ ಹಿಡಿದು ಎಲ್ಲಾ ತೂಕದ ಮಲ್ಲಿಗೆಯಂತಾ ಹುಡುಗಿಯರು ಕೂಡ ಇಲ್ಲಿದ್ದಾರೆ. ಇಲ್ಲಿರುವವರಲ್ಲಿ ಹಲವರನ್ನು ನೋಡಿದರೆ ಇಂದ್ರ ಇಲ್ಲಿಂದಲೇ ಆಯ್ಕಂಡ್ ಹೋಗಿರಬಹುದು ಎಂಬ ಸಂದೇಹ ಬರುವಷ್ಟು ಸುರಸುಂದರಿಯವರು ಇವರು.

ಇದ್ಯಾಕೆ ಹೀಗೆ ಅನ್ನೋದು ಬದಿಗಿರಲಿ ಮೊದಲಿಗೆ ಇವರ ಕಾನೂನು ಅನ್ನೋದಕ್ಕಿಂತ ಇವರು ಬದುಕುತ್ತಿರುವ ರೀತಿ ಸ್ವಲ್ಪ ವಿಚಿತ್ರವಿದೆ ಅಂದರೆ ಯಾರಾದರೂ ಹುಡುಗ ಇಲ್ಲಿನ ಹುಡುಗಿಯರನ್ನು ಮದುವೆ ಆಗುವುದಾದರೆ ಹುಡುಗಿ ಒಪ್ಪಿದರೆ ಆಗಬಹುದು .

ಆದರೆ ಮದುವೆಯಾದ ನಂತರ ವಾರಕ್ಕೊಮ್ಮೆ ಮಾತ್ರ ಗಂಡ ಮನೆಗೆ ಬರಬೇಕು ಹಾಗೂ ಜೊತೆಗಿದ್ದು ದುಡಿಮೆಯ ಲೆಕ್ಕ ಕೊಟ್ಟು ಮರುದಿನ ಕೆಲಸಕ್ಕೆ ಹೊರಡುತ್ತಿರಬೇಕು ! ಗಂಡನನ್ನು ಜೊತೆಯಲ್ಲೇ ಇಟ್ಟುಕೊಂಡು ಬದುಕಲು ಇವರಿಗೆ ಇಷ್ಟವಿಲ್ಲ ! ಇನ್ನು ಮಕ್ಕಳಾದಾಗ ಅದು ಗಂಡಾದರೆ ಆ ಹುಡುಗನಿಗೆ ಹದಿನೆಂಟು ವರ್ಷ ವಯಸ್ಸಾದದ್ದೇ ತಡ, ಒದ್ದು ದುಡಿಯಲು ಕಳುಹಿಸುತ್ತಾರೆ .

ಅವರ ಪ್ರೀತಿ ಪಾತ್ರವಾದ ಹೆಣ್ಣು ಹುಟ್ಟಿದರೆ ಅವರಂತೆಯೇ ನಿರಾತಂಕವಾಗಿ ಹೊಲದಲ್ಲಿ ಕೆಲಸ ಮಾಡುತ್ತಾ ಲೇಡಿ ರೈತರಂತೆ ಬದುಕಬಹುದು. ಅಲ್ಲಿನ ಪ್ರಮುಖ ಕೆಲಸವೇ ಕೃಷಿ ಹಾಗಂದ ಮಾತ್ರಕ್ಕೆ ಅದಾವುದೋ ಹಳೇ ನೈಟಿ ತೊಟ್ಟು ಹೊಲದಲ್ಲಿ ಕೆಲಸ ಮಾಡುವುದಿಲ್ಲ .ಫುಲ್ಲೀ ಅಪಡೇಟೇಡ್ ನಯಾ ನಯಾ ಡ್ರೆಸ್ ಧರಿಸಿ ಟಿಪ್ ಟಾಪಾಗಿ ಇರುವ ಟ್ರೆಂಡೀ ಹುಡುಗಿಯವರು ಇವರು.

ಅಸಲಿಗೆ ಇವರು ಹೀಗಾಗಿದ್ದಕ್ಕೆ ಕಾರಣ ಏನು ಅಂತ ಹಿನ್ನೆಲೆ ತಿಳಿಯಲು ನೋಡಿದರೆ ಹಿಂದೆಮ್ಮೆ 1891 “ಮರಿಯಾ ಸನ್ಹೋರಿಯಾ”ಎಂಬ ಹುಡುಗಿಗೆ ಮದುವೆ ಮಾಡಲು ಮುಂದಾದಾಗ ಆ ಹುಡುಗಿಗೆ ಹುಡುಗ ಇಷ್ಟವಾಗದೆ ಮದುವೆಗೆ ಒಪ್ಪುವುದಿಲ್ಲ ಆಗ ಹುಡುಗಿ ಮನೆಯವರೂ ಕೂಡ ಸುಮ್ಮನಾಗುತ್ತಾರೆ ಆದರೆ ಆ ಊರಿನ ಜನ ಈ ಹುಡುಗಿಯ ವಿರುದ್ಧ ತಿರುಗಿಬಿದ್ದು ಗಡೀಪಾರು ಮಾಡುತ್ತಾರೆ ಆ ಹುಡುಗಿ ಅಲ್ಲಿಂದ ಹೊರಬಂದು ಊರ ಹೊರಗಿನ ಜಾಗದಲ್ಲಿ ಹೊಸ ಊರನ್ನು ಸೃಷ್ಟಿಸುತ್ತಾಳೆ .

ಆನಂತರ ಹಿರಿಯಕ್ಕನ ಚಾಳಿ ಮನೆ ಮಕ್ಕಳಿಗೆಲ್ಲಾ ಎಂಬಂತೆ ಇದೇ ಊರಿನಲ್ಲಿ ಮದುವೆ ವಿರೋಧಿಸಿದವರೆಲ್ಲಾ ಇವರಳ ಊರಿಗೆ ಸೇರಿ ಇವರದ್ದೇ ಸ್ವಂತ ನೆಲೆಯಾಗಿಸಿಕೊಳ್ಳುತ್ತಾ ಸಾಗುತ್ತಾರೆ ಅದೇ ಈ ಊರು ನೊಯಿವಾ -ಡೂ- ಒಡೇರಿಯೋ.

ಈಗ ಪ್ರಶ್ನೆ ಅವರ ಅಕ್ಕ ಪಕ್ಕ ಊರಿನವರು ಈ ಹುಡುಗಿಯರನ್ನ ಮದುವೆ ಆಗಬಹುದಲ್ಲ ಎಂದು .ಆದರೆ ಸಂಭಂದದ ರೀತಿ ನೋಡಿದರೆ ಇಲ್ಲಿರುವ ಶೇ 90 ರಷ್ಟು ಹುಡುಗಿಯರು ಅಕ್ಕಪಕ್ಕದ ಊರಿನವರಿಗೆ ಅಕ್ಕ.ತಂಗಿಯರಾಗಬೇಕಂತೆ ಇದು ಸಮಸ್ಯೆ.
ಕೃಪೆ: ಉಮೇಶ್ ಆಚಾರ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಡುಗೆ ಸೋಡಾ ಬಗ್ಗೆ ನಿಮಗೆ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸಾಮಾನ್ಯವಾಗಿ ಎಲ್ಲರೂ ಅಡುಗೆಗೆ ಇದನ್ನು ಉಪಯೋಗಿಸ್ತಾರೆ. ಕುಕೀಸ್, ದೋಸೆಗೆ ಇದನ್ನು ಬಳಸ್ತಾರೆ. ಅಡುಗೆ ಸೋಡಾ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸುವುದರಿಂದ ಸಾಕಷ್ಟು ಕಾಯಿಲೆಗಳು ದೂರವಾಗುತ್ತವೆ.ನಿಮಗೆ ಆಮ್ಲದ ಸಮಸ್ಯೆ ಇದ್ದರೆ ಜೀರ್ಣಕ್ರಿಯೆ ಸರಿಯಾಗಿ ಆಗುವುದಿಲ್ಲ. ಆಗ ಅಡುಗೆ ಸೋಡಾ ಬೆರೆಸಿದ ನೀರನ್ನು ಕುಡಿದ್ರೆ ಒಳ್ಳೆಯದು. ವಾಯು ಸಮಸ್ಯೆಗೂ ಇದು ಉತ್ತಮ ಮದ್ದು. ಹೊಟೇಲ್ ತಿಂಡಿ ಸೇವಿಸಿದ ನಂತ್ರ ಹೊಟ್ಟೆಯಲ್ಲಿ ವಾಯು ತುಂಬಿಕೊಂಡ ಅನುಭವವಾಗುತ್ತದೆ. ಆಗ ಅಡುಗೆ ಸೋಡಾ ಬೆರೆಸಿದ…
ಪ್ರತಿನಿತ್ಯ ಎದುರಿಸುವ ಆಧುನಿಕ ಬದುಕಿನ ಗೋಜಲು ಗದ್ದಲಗಳಿಗೂ ಹುಟ್ಟಿದ ಜನ್ಮರಾಶಿಗಳಿಗೂ ಒಂದು ನಿಕಟ ಸಂಬಂಧ ಇದೆ ಎಂಬುದು ಲಕ್ಷಾಂತರ ಜನರ ನಂಬಿಕೆ. ಪ್ರಪಂಚದಾದ್ಯಂತ ನಿತ್ಯ ರಾಶಿಗಳ ಆಧಾರದ ಮೇಲೆ ದಿನವನ್ನು ಎದುರುಗೊಳ್ಳುವ ಸಂಪ್ರದಾಯವಿದೆ. ಬದುಕಿನ ಭವಿಷ್ಯವನ್ನು ಒಟ್ಟು 12 ರಾಶಿಗಳ ಆಧಾರದ ಮೇಲೆ ಹೇಳಿಕೊಂಡು ಬರಲಾಗುತ್ತಿದೆ…. ಈ ಹಿನ್ನೆಲೆಯಲ್ಲಿ ಇದು ನಿತ್ಯ ಭವಿಷ್ಯ. ನಿಮ್ಮ ನಿಮ್ಮ ರಾಶಿಯ ಫಲಾಫಲವನ್ನು ವಯೋಮಾನಕ್ಕೆ ಅನುಗುಣವಾಗಿಯೂ ಇಲ್ಲಿ ನೀಡಲಾಗಿದೆ. ದಿನ ಆರಂಭಕ್ಕೆ ಉತ್ತಮ ಮಾರ್ಗದರ್ಶಿ ಇದು. ಮೇಷ… ಯುವಜನರಿಗೆ: ಗೆಳತಿಯೊಬ್ಬಳ ಸಹವಾಸದಿಂದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ. ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಏಪ್ರಿಲ್, 2019) ನೀವು ಮನಸ್ಸಿನ ಸಮಸ್ಯೆಗಳನ್ನು ಬಗೆಹರಿಸಲು ನಿಮ್ಮ ಬುದ್ಧಿವಂತಿಕೆ, ಜಾಣತನ ಮತ್ತು ಸಭ್ಯತೆಯನ್ನು ಬಳಸಬೇಕಾಗುತ್ತದೆ. ದೀರ್ಘ…
ಸ್ಯಾಂಡಲ್ವುಡ್ ನಲ್ಲಿ ನಟ-ನಟಿಯರು ಸ್ಕ್ರೀನ್ ಮೇಲಿನ ಅನೇಕ ಜೋಡಿಗಳು ನಿಜ ಜೀವನದಲ್ಲೂ ಒಂದಾಗುತ್ತಿದ್ದಾರೆ. ಈಗ ಹಿರಿಯ ಖ್ಯಾತ ನಟ ಸಿಹಿ-ಕಹಿ ಚಂದ್ರು ಅವರ ಮಗಳು ಹಿತಾ ಚಂದ್ರಶೇಖರ್ ಕೂಡ ದಾಪಂತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ‘ಹಾಗೆ ಸುಮ್ಮನೆ’ ಖ್ಯಾತಿಯ ನಟ ಕಿರಣ್ ಶ್ರೀನಿವಾಸ್ ಹಾಗೂ ‘ಒಂಥರಾ ಬಣ್ಣಗಳು’ ಚಿತ್ರದಲ್ಲಿ ಅಭಿನಯಿಸಿರುವ ಹಿತಾ ಚಂದ್ರಶೇಖರ್ ಪ್ರೀತಿಸುತ್ತಿದ್ದು, ಅವರು ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.ಕಿರಣ್ ನಮ್ಮ ಕುಟುಂಬದವರಿಗೆ ಪರಿಚಯವಿದ್ದಾರೆ. ಎರಡು ಕುಟುಂಬದವರ ನಡುವೆ ಉತ್ತಮ ಒಡನಾಟವಿದೆ. ಕಿರಣ್, ನಾನು ಮೊದಲಿಗೆ…