ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.
ಈ ನೈಸರ್ಗಿಕ ಹೂವುಗಳೇ ಎಲ್ಲಾ ಬಗೆಯ ಹಾವುಗಳನ್ನು ದೂರವಿಡಬಲ್ಲುದು:-
ಹಾವುಗಳು ಮನೆಯ ಹೊರಗಿದ್ದೇ ರಕ್ಷಣೆ ಮಾಡಿದರೆ ಸಾಕು, ಮನೆಯ ಬೇಲಿ ದಾಟಿ ಒಳಗೆ ಬರುವುದು ಬೇಡ ಎಂಬುದೇ ಹೆಚ್ಚಿನವರ ಇಚ್ಛೆಯಾಗಿದ್ದು ಈ ಗಿಡಗಳನ್ನು ನೆಡುವ ಮೂಲಕ ಇದನ್ನು ಸಾಧಿಸಬಹುದು.
ಹಾವುಗಳನ್ನು ಓಡಿಸುವ ಕೆಲವು ಉತ್ಪನ್ನಗಳೇನೋ ಮಾರುಕಟ್ಟೆಯಲ್ಲಿವೆ. ಆದರೆ ಇವು ಕೆಲವು ವಿಶಿಷ್ಟ ಜಾತಿಗಳ ಹಾವುಗಳನ್ನು ಮಾತ್ರವೇ ಮನೆಯಿಂದ ದೂರವಿರಿಸುವ ಕಾರಣ ಅಷ್ಟೊಂದು ಪ್ರಯೋಜನಕಾರಿಯಲ್ಲ. ಬದಲಿಗೆ ಈ ನೈಸರ್ಗಿಕ ಹೂವುಗಳೇ ಎಲ್ಲಾ ಬಗೆಯ ಹಾವುಗಳನ್ನು ದೂರವಿಡಬಲ್ಲುದು.
ಚೆಂಡು ಹೂವು:-
ಚೆಂಡು ಹೂವು ಎಂದೂ ಕರೆಯಲ್ಪಡುವ ಈ ಗಾಢ ಹಳದಿ ಬಣ್ಣದ ಹೂವುಗಳ ವೈಜ್ಞಾನಿಕ ಹೆಸರು ‘ಕ್ಯಾಲೆಡುಲಾ ಅಫಿಷಿನಾಲಿಸ್’. ಈ ಹೂವುಗಳಿಗೆ ಬಹುತೇಕ ಎಲ್ಲಾ ಹಾವುಗಳ ಸಹಿತ ಇನ್ನಿತರ ಕ್ರಿಮಿಗಳನ್ನೂ ವಿಕರ್ಷಿಸುವ ಗುಣವಿದೆ.
ಈ ಗಿಡದಲ್ಲಿರುವ ಒಂದು ವಿಶಿಷ್ಟ ಪರಿಮಳ ಹಾವುಗಳಿಗೆ ಸಹಿಸಲು ಅಸಾಧ್ಯವಾಗಿದೆ. ಅಷ್ಟೇ ಅಲ್ಲ, ಈ ರಸ ರೆಪ್ಪೆಗಳೇ ಇಲ್ಲದಿರುವ ಹಾವಿನ ಕಣ್ಣಿಗೇನಾದರೂ ಬಿದ್ದರೆ ಇದು ಶಾಶ್ವತ ಕುರುಡುತನಕ್ಕೆ ಕಾರಣವಾಗಬಹುದು.
ಹಾವಿನ ಸಸ್ಯ :-
ನೋಡಲು ಹಾವಿನ ಮೇಲೆ ಲಟ್ಟಣಿಗೆ ಉರುಳಿಸಿ ಚಪ್ಪಟೆಯಾಗಿಸಿದಂತೆ ಇರುವ ಎಲೆಗಳ ಸಸ್ಯಕ್ಕೆ ‘ಅತ್ತೆಯ ನಾಲಿಗೆ’ ಎಂದೇಕೆ ಕರೆದರೋ ಗೊತ್ತಿಲ್ಲ, ಆದರೆ ಇವುಗಳ ಹತ್ತಿರ ಹಾವುಗಳು ಮಾತ್ರ ಬರದೇ ಇರುವುದು ಖಂಡಿತಾ ಗೊತ್ತು. ಸಾಮಾನ್ಯವಾಗಿ ಹಾವುಗಳು ಇವುಗಳ ಆಕಾರವನ್ನು ನೋಡಿ ತಮ್ಮ ವೈರಿ ಎಂದೇ ಪರಿಗಣಿಸಿ ಅಲ್ಲಿಂದ ಜಾಗ ಖಾಲಿ ಮಾಡುತ್ತವೆ.
ಗುಲಾಬಿ ಅಗಾಪಂಥಸ್:-
ಈರುಳ್ಳಿಯ ಜಾತಿಗೆ ಸೇರಿದ ಈ ಸಸ್ಯ ವಿವಿಧ ಬಣ್ಣದ ಹೂವುಗಳನ್ನು ಬಿಡುತ್ತದೆ.
ಇದರಲ್ಲಿ ಗುಲಾಬಿ ಬಣ್ಣದ ಹೂವು ಬಿಡುವ ‘ಝುಲಸ್ ಸಸ್ಯ’ ಎಂಬ ಸಸ್ಯಕ್ಕೆ ಹಾವುಗಳನ್ನು ವಿಕರ್ಷಿಸುವ ಗುಣವಿದೆ.
ಸರ್ಪಗಂಧ :-
ಇಂಡಿಯನ್ ಸ್ನೇಕ್ ರೂಟ್, ಇನ್ಸೇನಿಟಿ ಹರ್ಬ್ ಎಂಬ ಅನ್ವರ್ಥನಾಮಗಳಿರುವ ಈ ಗಿಡಕ್ಕೂ ಹಾವುಗಳನ್ನು ವಿಕರ್ಷಿಸುವ ಗುಣವಿದೆ.
ಮಜ್ಜಿಗೆಹುಲ್ಲು :-
ಹುಲ್ಲಿನ ಕಟ್ಟೊಂದನ್ನು ನೆಲದ ಮೇಲೆ ಎಸೆದಿರುವಂತೆ ಬೆಳೆಯುವ ಈ ಹುಲ್ಲಿನ ಎಳೆಯಿಂದ ಬಿಡುಗಡೆಯಾಗುವ ಪರಿಮಳವನ್ನು ಹಾವುಗಳು ಇಷ್ಟಪಡುವುದಿಲ್ಲ.
ಮಳೆಗಾಲ ಚಳಿಗಾಲದಲ್ಲಿ ಹಸಿರಾಗಿರುವ ಈ ಹುಲ್ಲು ಬೇಸಿಗೆಯಲ್ಲಿ ಒಣಗಿ ಕಂದುಬಣ್ಣಕ್ಕೆ ತಿರುಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರೆದ ಭಕ್ತನೊಬ್ಬ ಅದನ್ನು ಹುಂಡಿಯಲ್ಲಿ ಹಾಕಿದ್ದಾನೆ…
ನಮ್ಮ ದೇಶದಲ್ಲಿ ತುಂಬಾ ಜನರು ರೈಲು ಪ್ರಯಾಣವನ್ನ ಮಾಡೇ ಇರುತ್ತಾರೆ, ರೈಲು ಪ್ರಯಾಣ ಕೆಲವರಿಗೆ ಕಡಿಮೆ ಖರ್ಚಿನದ್ದು ಆಗಿದ್ದರೆ ಇನ್ನು ಕೆಲವರಿಗೆ ಅದೂ ಅವಿಸ್ಮರಣೀಯ ಅನುಭವವನ್ನ ಕೊಡುತ್ತದೆ. ಇನ್ನು ಕೆಲವರು ರೈಲಿನಲ್ಲಿ ಪ್ರಯಾಣ ಮಾಡದೇ ಇದ್ದರೂ ಕೂಡ ರೈಲನ್ನಾದರೂ ನೋಡಿರುತ್ತಾರೆ. ಇನ್ನು ಜನರಿಗೆ ರೈಲುಗಳ ಬಗ್ಗೆ ಮತ್ತು ರೈಲು ಚಾಲಕರ ಬಗ್ಗೆ ಮಾಹಿತಿ ಎಲ್ಲರಿಗೂ ತಿಳಿದಿರುತ್ತದೆ ಆದರೆ ರೈಲು ಹಳಿಗಳ ಬಗ್ಗೆ ಮತ್ತು ಅದನ್ನ ಮಾಡಲು ತಗುಲುವ ಖರ್ಚಿನ ಮತ್ತು ಒಂದು ಕಿಲೋ ಮೀಟರ್ ರೈಲು ಹಳಿಯನ್ನ…
ಹಲವಾರು ವಾರಗಳ ಹಿಂದೆ ತೈಲ ಬೆಳೆಗಳ ದರ ಏಳ ಎಗ್ಗಿಲ್ಲದೆ ಏರುತ್ತಲೇ ಇತ್ತು. ಈಗ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಪೆಟ್ರೋಲ್ ದರ ಇಳಿಕೆಯಗುತ್ತಿದೆ.ಭಾನುವಾರವಷ್ಟೇ 20 ಪೈಸೆ ಯಷ್ಟು ಕಡಿಮೆಯಾಗಿದೆ.ಒಟ್ಟಾರೆಯಾಗಿ ಇಲ್ಲಿಯವರೆಗೆ 7 ರುಪಾಯಿ 29 ಪೈಸೆ ಕಡಿಮೆಯಾಗಿದೆ.ಇದು ಆಗಸ್ಟ್ ೧೬ಕ್ಕೆ ಇದ್ದ ದರಕ್ಕೆ ಈಗ ತಲುಪಿದೆ. ಇದರ ಜೊತೆಗೆ ಡೀಸೆಲ್ ಬೆಲೆ ಕೂಡ ಲೀಟರ್ಗೆ 18 ಪೈಸೆ ಕಡಿಮೆಯಾಗಿದ್ದು 29 ದಿನಗಳಲ್ಲಿ ೩ರುಪಾಯಿ ೮೯ ಪೈಸೆ ಕಡಿಮೆಯಾಗಿದೆ. ಆಗಸ್ಟ್ ೧೫ಕ್ಕೆ ಹೋಲಿಸಿದ್ದಲ್ಲಿ ಆಗ ರಾಷ್ಟ್ರ ರಾಜಧಾನಿ…
ಪಾನ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಎಲ್ಲರ ಬಳಿ ಇದ್ದೆ ಇರುತ್ತದೆ. ಪಾನ್ ಕಾರ್ಡ್ ಇಲ್ಲದೆ ಯಾವುದೇ ವ್ಯಾಪಾರ ಮತ್ತು ವ್ಯವಹಾರವನ್ನ ಮಾಡಲು ಸಾಧ್ಯವಿಲ್ಲ ಮತ್ತು ಯಾವುದೇ ಹಣದ ವಹಿವಾಟನ್ನ ಸಹ ಮಾಡಬೇಕೆಂದರೆ ನಿಮಗೆ ಪಾನ್ ತುಂಬಾ ಅವಶ್ಯಕ. ಇನ್ನು ಕಳೆದ ಎರಡು ವರ್ಷಗಳಿಂದ ಪಾನ್ ಕಾರ್ಡ್ ಗೆ ಸಂಬಂಧಿಸಿದಂತೆ ಹಲವು ನಿಯಮಗಳನ್ನ ಜಾರಿಗೆ ತರಲಾಗಿದ್ದು ಆ ನಿಯಮಗಳನ್ನ ಪಾಲಿಸುವುದು ಕಡ್ಡಾಯ ಕೂಡ ಆಗಿತ್ತು. ಈ ಹಿಂದೆ ಬ್ಯಾಂಕುಗಳಲ್ಲಿ ವ್ಯವಹಾರಗಳನ್ನ ಮಾಡಬೇಕೆಂದರೆ ತುಂಬಾ ಸುಲಭವಾಗಿ ಮಾಡಬಹುದಾಗಿತ್ತು…
ಐಷಾರಾಮಿ ಜೀವನ ನಡೆಸ್ತಿದ್ದ ಟೆಕ್ಕಿಗಳಿಗೆ ಇದೀಗ ಹೆಚ್ಆರ್ ಕಡೆಯಿಂದ ಬರ್ತಿರೋ ಪಿಂಕ್ ಸ್ಲಿಪ್ ಆತಂಕಕ್ಕೀಡು ಮಾಡಿದೆ. ಯಾವಾಗ ಯಾರಿಗೆ ಪಿಂಕ್ ಸ್ಲಿಪ್ ಬರುತ್ತೋ ಅನ್ನೋಟೆನ್ಶನ್ ಶುರುವಾಗಿದೆ. ದೊಡ್ಡ ದೊಡ್ಡ ಕಂಪನಿಗಳಲ್ಲೂ ಇದೇ ಆತಂಕ ಶುರುವಾಗಿದ್ದು, ಆಯಾಗಿ ನಿದ್ದೆ ಮಾಡ್ತಿದ್ದ ಟೆಕ್ಕಿಗಳು ಈಗ ನಿದ್ದೆಗೆಡುವಂತಾಗಿದೆ. ಆರ್ಥಿಕ ಸಂಕಷ್ಟ ಅನ್ನೋದು ಐಟಿ ಕಂಪನಿಗಳಿಗೆ ತುಂಬಾ ಹೊಡೆತ ಕೊಟ್ಟಿದೆ. ಕಾಸ್ಟ್ಕಟಿಂಗ್ ಹೆಸರಲ್ಲಿ ಕೆಲಸಕ್ಕೆ ಕತ್ತರಿ ಹಾಕ್ತಿವೆ. ಇದರಿಂದ ಸಾವಿರಾರು ಉದ್ಯೋಗಿಗಳಿಗೆ ಅಭದ್ರತೆ ಎದುರಾಗಿದೆ. ಯಾವುದೇ ರೀತಿಯ ಕನಿಕರ ತೋರಿಸದೆ ಪಿಂಕ್ಸ್ಲಿಪ್ ಕೈಗಿಟ್ಟು…
ಅಂದಿನ ವೈಸ್ ರಾಯ್ ಹೌಸ್ ಅಂದ್ರೆ ಇಂದಿನ ರಾಷ್ಟ್ರಪತಿ ಭವನ, ಐತಿಹಾಸಿಕ ಹೌಸ್ ಮುಂದೆ 1946 ರಲ್ಲಿ ನಗು ಮುಖದಿಂದ ನಿಂತಿರುವ ‘ರಾಷ್ಟ್ರಪಿತ’- ‘ಮಹಾತ್ಮಾ’ಗಾಂಧೀಜಿ ಮತ್ತು ಬ್ರಿಟಿಷ್ Political Leader (ಬ್ರಿಟನ್ ಪ್ರಜೆ ಆಗಿದ್ದರೂ ಸಹಿತ, ಗಾಂಧಿ ಅವರ ಅಪ್ಪಟ ಅಭಿಮಾನಿ.