ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಂಡನ್ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್ ಕುರಿತು ಹಲವಾರು ಎಕ್ಸ್ಪೆರಿಮೆಂಟ್ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್ಗಳೊಂದಿಗೆ ರೆಸ್ಟೋರೆಂಟ್ ತೆರೆಯಲಾಗುತ್ತದೆ.

ಪ್ಯಾರಿಸ್ ನಲ್ಲಿ ಹೊಸದೊಂದು ರೆಸ್ಟೋರೆಂಟ್ ಓಪನ್ ಆಗಿದೆ. ಅಲ್ಲಿಗೆ ಗ್ರಾಹಕರು ಮುಗಿಬಿದ್ದಿದ್ದಾರೆ. ಕಾರಣ ಏನ್ ಗೊತ್ತಾ? ಅದೊಂದು ನ್ಯೂಡ್ ರೆಸ್ಟೋರೆಂಟ್. ಯಾರೂ ಬಟ್ಟೆ ಧರಿಸಿರುವುದಿಲ್ಲ. ನಗ್ನವಾಗಿ ಬಂದು ಕುಡಿದು, ತಿಂದು ಎಂಜಾಯ್ ಮಾಡ್ತಾರೆ.

ಇಂತಹ ಹೋಟೆಲ್ ತೆರೆದಿರೋದು ಇದೇ ಮೊದಲೇನಲ್ಲ. 2016ರಲ್ಲಿ ಇಂಗ್ಲೆಂಡ್ ನಲ್ಲೂ ಇಂತಹ ಖುಲ್ಲಂ ಖುಲ್ಲಾ ರೆಸ್ಟೋರೆಂಟ್ ಆರಂಭಿಸಲಾಗಿತ್ತು. ಈಗ ಪ್ಯಾರಿಸ್ ನಲ್ಲಿ ಆರಂಭವಾಗಿರೋ ರೆಸ್ಟೋರೆಂಟ್ ಹೆಸರು O naturel. ಇಲ್ಲಿಗೆ ಹೋಗ್ಬೇಕಂದ್ರೆ ಮೊದಲೇ ರಿಸರ್ವೇಶನ್ ಮಾಡಿಕೊಳ್ಳಬೇಕು.

ಈ ವಿಷಯ ನಿಮಗೆ ನಂಬಲು ಸ್ವಲ್ಪ ಕಷ್ಟವೇ ಆದರೆ ವಿಧಿಯಿಲ್ಲ ನಂಬಲೇಬೇಕು. ನಾವು ಊಟ ಮಾಡುವಾಗ ಮೈಮೇಲೆ ಆಹಾರ ಬೀಳಬಾರದು ಎಂಬ ಉದ್ದೇಶದಿಂದ ಬಟ್ಟೆಯನ್ನು ಹಾಕಿಕೊಳ್ಳುತ್ತೇವೆ. ಆದರೆ ಈ ಹೋಟೆಲ್ ಇದಕ್ಕೆ ಸಂಪೂರ್ಣ ತದ್ವಿರುದ್ದ ನಾವು ಊಟ ಮಾಡುವ ವೇಳೆಯಲ್ಲಿ ನಮ್ಮ ಮೈಮೇಲೆ ಒಂದಿಚ್ಚು ಬಟ್ಟೆ ಇರುವಂತಿಲ್ಲ. ಈ ಹೊಟೇಲ್ಗೆ ಎಂಟ್ರಿ ಆಗುತ್ತಿದ್ದಂತೆ ನಿಮ್ಮ ಜಾಕೆಟ್, ಶರ್ಟ್, ಸ್ಕರ್ಟ್ ಅಥವಾ ಟ್ರೌಸರ್ ಎಲ್ಲವನ್ನೂ ತೆಗೆಯುತ್ತಾರೆ ಹಾಗೂ ನಿಮಗೆ ಒಂದು ಡ್ರೆಸ್ಸಿಂಗ್ ಗೌನ್ ನೀಡಲಾಗುತ್ತದೆ.

ಪಕ್ಕಾ ಫ್ರೆಂಚ್ ಮೆನು ಇಲ್ಲಿದೆ. ಜೊತೆಗೆ ಡ್ರಿಂಕ್ಸ್ ಕೂಡ ಸರ್ವ್ ಮಾಡಲಾಗುತ್ತದೆ. 3 ಕೋರ್ಸ್ ಮೆನುಗೆ 57 ಡಾಲರ್ ವೆಚ್ಚವಾಗುತ್ತದೆ. ಅಕ್ಕಪಕ್ಕದ ಬಿಲ್ಡಿಂಗ್ ನವರು, ದಾರಿಹೋಕರು ನಗ್ನವಾಗಿರೋ ಗ್ರಾಹಕರತ್ತ ಕಣ್ಣು ಹಾಯಿಸದಂತೆ ದೊಡ್ಡ ದೊಡ್ಡ ಪರದೆಗಳನ್ನು ಹಾಕಲಾಗಿದೆ.

ಮನೆಯಿಂದ ಬರುವಾಗ್ಲೇ ಗ್ರಾಹಕರು ವಿವಸ್ತ್ರರಾಗಿ ಬರಬೇಕಾಗಿಲ್ಲ. ಹೋಟೆಲ್ ಗೆ ಬಂದ ತಕ್ಷಣ ಬಟ್ಟೆಯನ್ನು ಕಳಚಿಟ್ಟು, ಸಿಬ್ಬಂದಿ ಕೊಡುವ ಸ್ಲಿಪ್ಪರ್ ಧರಿಸಿ ಬರಬೇಕು. ಮಹಿಳೆಯರಿಗೆ ಹೀಲ್ಸ್ ಧರಿಸಲು ಅವಕಾಶವಿದೆ. ಜಪಾನ್ ಮತ್ತು ಆಸ್ಟ್ರೇಲಿಯಾದಲ್ಲೂ ಇಂತಹ ನಗ್ನ ರೆಸ್ಟೋರೆಂಟ್ ಗಳಿವೆ.
1. ಡ್ರೆಸ್ ಸೇಫ್ ಆಗಿ ಇಡಲು ಲಾಕರ್ಸ್ ವ್ಯವಸ್ಥೆ ಮಾಡಲಾಗುತ್ತದೆ.
2. ಎಲ್ಲಾ ಗೆಸ್ಟ್ಗಳ ಟೇಬಲ್ ಮಧ್ಯೆ ಪಾರ್ಟಿಶನ್ ಇರುತ್ತದೆ. ಆದುದರಿಂದ ಯಾರು ಇತರರನ್ನು ನೋಡಲು ಸಾಧ್ಯವಿಲ್ಲ.

3. ಒಂದು ಬಾರಿ ನೀವು ನಿಮಗೆ ಮೀಸಲಾದ ಟೇಬಲ್ ಮೇಲೆ ಕುಳಿತ ನಂತರ ಗೌನ್ ತೆಗೆಯಲಾಗುತ್ತದೆ.
4.ಬಿದಿರಿನ ಪಾರ್ಟಿಶನ್ ಮೂಲಕ ನಿಮಗೆ ಪ್ರೈವೆಸಿ ನೀಡಲಾಗುತ್ತದೆ. ಅಲ್ಲದೇ ವೇಟರ್ಗಳು ಕಡಿಮೆ ಡ್ರೆಸ್ ಧರಿಸಿರುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ವಿಕ್ರಮ್ ಲ್ಯಾಂಡರ್ನ್ನು ಚಂದ್ರನಿಗೆ ಮತ್ತಷ್ಟುಸಮೀಪಕ್ಕೆ ಕಳುಹಿಸುವ ಪ್ರಯತ್ನ ಇಂದು ಮತ್ತೊಮ್ಮೆಯಶಸ್ವಿಯಾಗಿದ್ದು, ಕೊನೆಯ ಕ್ಷಣದ ಕಾರ್ಯಚರಣೆಗಳನ್ನುಇದೀಗ ಎದುರು ನೋಡಲಾಗುತ್ತಿದೆ ಬುಧವಾರ ಬೆಳಿಗ್ಗೆ 3:42 ನಿಮಿಷಕ್ಕೆ ನೌಕೆಯಲ್ಲಿನ ಇಂಜಿನ್ನ್ನು 9 ಸೆಕೆಂಡುಗಳ ಕಾಲ ಉರಿಸಿ ಚಂದ್ರನಿಗೆ ಮತ್ತಷ್ಟು ಸಮೀಪದ ಕಕ್ಷೆಯಲ್ಲಿ ವಿಕ್ರಮ್ ಲ್ಯಾಂಡರ್ (ಪ್ರಗ್ಯಾನ್ ರೋವರ್ ಇದರ ಒಳಗಿದೆ)ನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನೆಲೆಗೊಳಿಸಿದೆ. ಸದ್ಯ ವಿಕ್ರಮ್ ಲ್ಯಾಂಡರ್35ಕಿ.ಮೀ x 101 ಕಿ.ಮೀ ಕಕ್ಷೆಯಲ್ಲಿದೆ. ಇನ್ನೊಂದು ಕಡೆ ಚಂದ್ರಯಾನ 2 ಕ್ಷಕೆಗಾಮಿಯು96 ಕಿ.ಮೀ x 125 ಕಿ.ಮೀ…
ಇತ್ತೀಚೆಗಷ್ಟೇ 1.5 ಕೋಟಿ ರೂಪಾಯಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗೆ ಪಾತ್ರರಾದ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಅವರು, ಪ್ರಶಸ್ತಿಗಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿದೆ. ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಅವರ ಮಗಳು ಮತ್ತು ಖ್ಯಾತ ಸಾಹಿತಿ ದಿ. ಶಿವರಾಮ ಕಾರಂತ್ ಅವರ ಮೊಮ್ಮಗಳಾದ ಕೃತಿ ಕಾರಂತ್, ಆಧಾರ ರಹಿತ ಮತ್ತು ನಕಲಿ ದಾಖಲೆಗಳನ್ನು ನೀಡಿ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಗಂಭೀರ ಆರೋಪ ಮಾಡಿದೆ. ಈ…
ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್ಗೆ ರ್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್ಗೆ ರ್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…
ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು . ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು…
ಹಣ್ಣುಗಳ ಬೀಜಗಳಲ್ಲಿ ಪೋಷಕಗಳಿರುತ್ತವೆ ಎಂದು ಎಲ್ಲಾ ಹಣ್ಣಿನ ಬೀಜಗಳನ್ನು ತಿನ್ನುವುದು ಸರಿಯಲ್ಲ. ಏಕೆಂದರೆ ಕೆಲ ಹಣ್ಣಿನ ಬೀಜಗಳು ಪ್ರಯೋಜನಕ್ಕೆ ಬರುವುದಿಲ್ಲ. ಅದರಲ್ಲೂ ಸೇಬು ಹಣ್ಣಿನ ಬೀಜಗಳನ್ನು ಮರೆತೂ ತಿನ್ನಬಾರದು. ಒಂದು ವೇಳೆ ಹಲ್ಲಿಗೆ ಸಿಕ್ಕಿಹಾಕಿಕೊಂಡರೆ ಗಾಬರಿ ಪಡದೆ ತಕ್ಷಣವೇ ಬಿಸಾಡಬೇಕು. ಏಕೆಂದರೆ ಈ ಬೀಜಗಳಲ್ಲಿ ಅಮೈಡಾಲಿನ್ ಎಂಬ ಪದಾರ್ಥ ಇರುತ್ತದೆ. ಇದು ದೇಹಕ್ಕೆ ಒಳ್ಳೆಯದಲ್ಲ. ಹೀಗಾಗಿ ಈ ಬೀಜಗಳನ್ನು ತಿಂದರೆ ಉಸಿರಾಟದ ತೊಂದರೆ ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ ತಲೆನೋವು, ವಾಂತಿ, ಬಲಹೀನತೆ, ತಲೆಸುತ್ತು ಇತ್ಯಾದಿ ಲಕ್ಷಣಗಳು ಉಂಟಾಗಬಹುದು….
ನೆನ್ನೆ ನಡೆದ ಇಂಡಿಯಾ ಹಾಗೂ ಪಾಕಿಸ್ತಾನದ ಹೈ ವೋಲ್ಟೇಜ್ ಪಂದ್ಯದಲ್ಲಿ ಇಂಡಿಯಾ ಪಾಕ್ ವಿರುದ್ಧ 89 ರನ್ ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತ್ತು. ಬಾರತದ ಈ ಗೆಲುವನ್ನು ಎಲ್ಲರೂ ಪಟಾಕಿ ಹಚ್ಚಿ, ಸಹಿ ತಿಂದು, ಪಾರ್ಟಿ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಿದರೆ ಕೆಲ ಮಾಡೆಲ್ಗಳು ಸ್ಪರ್ಧೆ ನೀಡುವ ರೀತಿಯಲ್ಲಿ ನ್ಯೂಡ್ ಫೋಟೋಗಳನ್ನು ನೀನಾ – ನಾನಾ ಎಂದು ಫೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ಟೀಂ ಇಂಡಿಯಾ ಗೆಲುವಿಗೆ ಸಂತಸ ವ್ಯಕ್ತ ಪಡಿಸಿದ್ದಾರೆ. ಇನ್ನೂ ಈ ಫೋಟೋಗಳಂತ್ತು…