ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಂಡನ್ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್ ಕುರಿತು ಹಲವಾರು ಎಕ್ಸ್ಪೆರಿಮೆಂಟ್ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್ಗಳೊಂದಿಗೆ ರೆಸ್ಟೋರೆಂಟ್ ತೆರೆಯಲಾಗುತ್ತದೆ.
ಪ್ಯಾರಿಸ್ ನಲ್ಲಿ ಹೊಸದೊಂದು ರೆಸ್ಟೋರೆಂಟ್ ಓಪನ್ ಆಗಿದೆ. ಅಲ್ಲಿಗೆ ಗ್ರಾಹಕರು ಮುಗಿಬಿದ್ದಿದ್ದಾರೆ. ಕಾರಣ ಏನ್ ಗೊತ್ತಾ? ಅದೊಂದು ನ್ಯೂಡ್ ರೆಸ್ಟೋರೆಂಟ್. ಯಾರೂ ಬಟ್ಟೆ ಧರಿಸಿರುವುದಿಲ್ಲ. ನಗ್ನವಾಗಿ ಬಂದು ಕುಡಿದು, ತಿಂದು ಎಂಜಾಯ್ ಮಾಡ್ತಾರೆ.
ಇಂತಹ ಹೋಟೆಲ್ ತೆರೆದಿರೋದು ಇದೇ ಮೊದಲೇನಲ್ಲ. 2016ರಲ್ಲಿ ಇಂಗ್ಲೆಂಡ್ ನಲ್ಲೂ ಇಂತಹ ಖುಲ್ಲಂ ಖುಲ್ಲಾ ರೆಸ್ಟೋರೆಂಟ್ ಆರಂಭಿಸಲಾಗಿತ್ತು. ಈಗ ಪ್ಯಾರಿಸ್ ನಲ್ಲಿ ಆರಂಭವಾಗಿರೋ ರೆಸ್ಟೋರೆಂಟ್ ಹೆಸರು O naturel. ಇಲ್ಲಿಗೆ ಹೋಗ್ಬೇಕಂದ್ರೆ ಮೊದಲೇ ರಿಸರ್ವೇಶನ್ ಮಾಡಿಕೊಳ್ಳಬೇಕು.
ಈ ವಿಷಯ ನಿಮಗೆ ನಂಬಲು ಸ್ವಲ್ಪ ಕಷ್ಟವೇ ಆದರೆ ವಿಧಿಯಿಲ್ಲ ನಂಬಲೇಬೇಕು. ನಾವು ಊಟ ಮಾಡುವಾಗ ಮೈಮೇಲೆ ಆಹಾರ ಬೀಳಬಾರದು ಎಂಬ ಉದ್ದೇಶದಿಂದ ಬಟ್ಟೆಯನ್ನು ಹಾಕಿಕೊಳ್ಳುತ್ತೇವೆ. ಆದರೆ ಈ ಹೋಟೆಲ್ ಇದಕ್ಕೆ ಸಂಪೂರ್ಣ ತದ್ವಿರುದ್ದ ನಾವು ಊಟ ಮಾಡುವ ವೇಳೆಯಲ್ಲಿ ನಮ್ಮ ಮೈಮೇಲೆ ಒಂದಿಚ್ಚು ಬಟ್ಟೆ ಇರುವಂತಿಲ್ಲ. ಈ ಹೊಟೇಲ್ಗೆ ಎಂಟ್ರಿ ಆಗುತ್ತಿದ್ದಂತೆ ನಿಮ್ಮ ಜಾಕೆಟ್, ಶರ್ಟ್, ಸ್ಕರ್ಟ್ ಅಥವಾ ಟ್ರೌಸರ್ ಎಲ್ಲವನ್ನೂ ತೆಗೆಯುತ್ತಾರೆ ಹಾಗೂ ನಿಮಗೆ ಒಂದು ಡ್ರೆಸ್ಸಿಂಗ್ ಗೌನ್ ನೀಡಲಾಗುತ್ತದೆ.
ಪಕ್ಕಾ ಫ್ರೆಂಚ್ ಮೆನು ಇಲ್ಲಿದೆ. ಜೊತೆಗೆ ಡ್ರಿಂಕ್ಸ್ ಕೂಡ ಸರ್ವ್ ಮಾಡಲಾಗುತ್ತದೆ. 3 ಕೋರ್ಸ್ ಮೆನುಗೆ 57 ಡಾಲರ್ ವೆಚ್ಚವಾಗುತ್ತದೆ. ಅಕ್ಕಪಕ್ಕದ ಬಿಲ್ಡಿಂಗ್ ನವರು, ದಾರಿಹೋಕರು ನಗ್ನವಾಗಿರೋ ಗ್ರಾಹಕರತ್ತ ಕಣ್ಣು ಹಾಯಿಸದಂತೆ ದೊಡ್ಡ ದೊಡ್ಡ ಪರದೆಗಳನ್ನು ಹಾಕಲಾಗಿದೆ.
ಮನೆಯಿಂದ ಬರುವಾಗ್ಲೇ ಗ್ರಾಹಕರು ವಿವಸ್ತ್ರರಾಗಿ ಬರಬೇಕಾಗಿಲ್ಲ. ಹೋಟೆಲ್ ಗೆ ಬಂದ ತಕ್ಷಣ ಬಟ್ಟೆಯನ್ನು ಕಳಚಿಟ್ಟು, ಸಿಬ್ಬಂದಿ ಕೊಡುವ ಸ್ಲಿಪ್ಪರ್ ಧರಿಸಿ ಬರಬೇಕು. ಮಹಿಳೆಯರಿಗೆ ಹೀಲ್ಸ್ ಧರಿಸಲು ಅವಕಾಶವಿದೆ. ಜಪಾನ್ ಮತ್ತು ಆಸ್ಟ್ರೇಲಿಯಾದಲ್ಲೂ ಇಂತಹ ನಗ್ನ ರೆಸ್ಟೋರೆಂಟ್ ಗಳಿವೆ.
1. ಡ್ರೆಸ್ ಸೇಫ್ ಆಗಿ ಇಡಲು ಲಾಕರ್ಸ್ ವ್ಯವಸ್ಥೆ ಮಾಡಲಾಗುತ್ತದೆ.
2. ಎಲ್ಲಾ ಗೆಸ್ಟ್ಗಳ ಟೇಬಲ್ ಮಧ್ಯೆ ಪಾರ್ಟಿಶನ್ ಇರುತ್ತದೆ. ಆದುದರಿಂದ ಯಾರು ಇತರರನ್ನು ನೋಡಲು ಸಾಧ್ಯವಿಲ್ಲ.
3. ಒಂದು ಬಾರಿ ನೀವು ನಿಮಗೆ ಮೀಸಲಾದ ಟೇಬಲ್ ಮೇಲೆ ಕುಳಿತ ನಂತರ ಗೌನ್ ತೆಗೆಯಲಾಗುತ್ತದೆ.
4.ಬಿದಿರಿನ ಪಾರ್ಟಿಶನ್ ಮೂಲಕ ನಿಮಗೆ ಪ್ರೈವೆಸಿ ನೀಡಲಾಗುತ್ತದೆ. ಅಲ್ಲದೇ ವೇಟರ್ಗಳು ಕಡಿಮೆ ಡ್ರೆಸ್ ಧರಿಸಿರುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರಿಗು ಗೊತ್ತಿರುವಂತೆ ನಮ್ಮ ಸಂಸ್ಕೃತಿಯ ಪ್ರಕಾರ ಮದುವೆ ಆಗುವ ಹುಡುಗಿ ಹುಡುಗನಿಗಿಂತ ಚಿಕ್ಕವಳಿರಬೇಕು. ಆದರೆ ಇತ್ತೀಚಿಗೆ ನಡೆದ ರಿಸೆರ್ಚ್ ನ ಪ್ರಕಾರ ಹುಡುಗಿಯರು ತಮಗಿಂತ ಚಿಕ್ಕವರ ಜೊತೆ ಡೇಟಿಂಗ್ ಮಾಡಲು ಇಷ್ಟ ಪಡ್ತಾರಂತೆ.
ಮೈಸೂರು ಸ್ಯಾಂಡಲ್ ಸೋಪ್ ಎಂಬುದು ಕರ್ನಾಟಕದ ಸರ್ಕಾರಿ ಒಡೆತನದ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ಕಂಪನಿಯಿಂದ ಉತ್ಪಾದಿಸಲ್ಪಟ್ಟ ಸಾಬೂರಿನ ಬ್ರಾಂಡ್ ಆಗಿದೆ. 100% ಶುದ್ಧ ಶ್ರೀಗಂಧದ ಎಣ್ಣೆಯಿಂದ ತಯಾರಿಸಿದ ವಿಶ್ವದ ಏಕೈಕ ಸೋಪ್ .
ಸ್ಯಾಂಡಲ್ ವುಡ್ ಸ್ಟಾರ್ ನಟಿಯ ವಿರುದ್ಧ ದೂರು ದಾಖಲಾಗಿದೆ. ಕನ್ನಡ ಸಿನಿರಸಿಕರನ್ನ ಮಳೆಯಲ್ಲಿ ಮಿಂದೇಳಿಸಿದ ನಟಿ ಹೋಟೆಲ್ ಬಿಲ್ ಕಟ್ಟದೆ ಕದ್ದು ಓಡಿ ಹೋಗಿರುವುದರಿಂದ ದೂರು ನೀಡಲಾಗಿದೆ. ಅಶೋಕ ಹೋಟೆಲ್ ಕಡೆಯಿಂದ ಪೂಜಾಗಾಂಧಿ ವಿರುದ್ಧ ನಗರದ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಪೂಜಾಗಾಂಧಿ ಒಟ್ಟು 4.5 ಲಕ್ಷ ಬಿಲ್ ಮಾಡಿ ಎಸ್ಕೇಪ್ ಆಗಿದ್ದರು. ದೂರು ದಾಖಲಾದ ಕೂಡಲೇ ಪೊಲೀಸರು ನಟಿಯನ್ನು ಠಾಣೆಗೆ ಕರೆಸಿದ್ದಾರೆ. ಬಳಿಕ ಪೊಲೀಸರ ಸಮ್ಮುಖದಲ್ಲಿಯೇ ನಟಿ ಎರಡು ಲಕ್ಷ ರೂ….
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ನಿಮಗೆ ಹೇರಳವಾಗಿ ದೊರೆಯುವುವು. ಬರುವ ಅವಕಾಶಗಳನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಿ. ಒಳಿತಾಗುವುದು .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಕಿಸಾನ್ ಸಮ್ಮಾನ್’ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 30 ಅಂತಿಮ ದಿನವಾಗಿದೆ. ಇದುವರೆಗೂ ಅರ್ಜಿ ಸಲ್ಲಿಸದ ರೈತರು ಈ ಕೂಡಲೇ ಅರ್ಜಿ ಸಲ್ಲಿಸಬೇಕಿದೆ. ಈ ಯೋಜನೆಯನ್ವಯ ರೈತರಿಗೆ ಒಟ್ಟು ಮೂರು ಕಂತುಗಳಲ್ಲಿ 6000 ರೂ. ಸಹಾಯ ಧನ ನೀಡಲಾಗುತ್ತಿದ್ದು, ಫಲಾನುಭವಿಗಳು ನಾಡಕಚೇರಿ, ಅಟಲ್ ಜನ ಸ್ನೇಹಿ ಕೇಂದ್ರ ಸೇರಿದಂತೆ ವಿವಿಧೆಡೆ ಲಭ್ಯವಿರುವ ಅರ್ಜಿಗಳನ್ನು ಭರ್ತಿ ಮಾಡಿ ನೀಡಬೇಕಾಗುತ್ತದೆ. ರೈತರ ಖಾತೆಗೆ ನೇರವಾಗಿ ಹಣ ಬರಲಿದ್ದು,…
ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನಿಗೆ ಕರೆಂಟ್ ಶಾಕ್ ನೀಡಿ, ಆತನ ಮರ್ಮಾಂಗ ಹಾಗೂ ಕಿಡ್ನಿಗೆ ಹಾನಿ ಮಾಡಿ ಕಾಂಗ್ರೆಸ್ ಮುಖಂಡ ಅಟ್ಟಹಾಸ ಮೆರೆದಿದ್ದಾನೆ ಎಂದು ಆರೋಪಿಸಿ ದೂರು ದಾಖಲಾಗಿರುವ ಘಟನೆ ಬೆಳಗಾವಿಯಲ್ಲಿ ಸೋಮವಾರ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಮಡಿವಾಳಿ ರಾಯಭಾಗಕರ(28) ಎಂದು ಗುರುತಿಸಲಾಗಿದ್ದು, ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿ ಬೆಂಬಲಿಗನಾಗಿರುವ ಉಳವಯ್ಯ ಚಿಕ್ಕೊಪ್ಪ ಹಾಗೂ ಆತನ ಬೆಂಬಲಿಗರಿಂದ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಯುವಕನನ್ನು ಬೆಳಗಾವಿಯಿಂದ ಅಪಹರಿಸಿ ಕಾಲಿಗೆ ಮೊಳೆ ಹೊಡೆದು ಕರೆಂಟ್ ಶಾಕ್…