ಸರ್ಕಾರಿ ಯೋಜನೆಗಳು

ಅಂತರ್ಜಾತಿ ಮದುವೆ ಆಗಿ, ಕೇಂದ್ರ ಸರ್ಕಾರದಿಂದ ಲಕ್ಷ ಲಕ್ಷ ಹಣ ಪಡೆಯಿರಿ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

2492

ಜಾತಿ ಆಧಾರಿತ ತಾರತಮ್ಯ ತೊಡೆದುಹಾಕುವ ಪ್ರಯತ್ನವಾಗಿ ಕೇಂದ್ರ ಸರಕಾರವು, ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ದಲಿತ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ 2.5 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

ಅಂತರ್ಜಾತಿ ವಿವಾಹಕ್ಕೆ ಬೆಂಬಲ ನೀಡಿ ಸಮಾಜದಲ್ಲಿ ಏಕತೆ ಮೂಡಿಸುವ ಸಲುವಾಗಿ ಡಾ. ಬಿಆರ್. ಅಂಬೇಡ್ಕರ್ ಯೋಜನೆಯನ್ನು 2013ರಲ್ಲಿ ಕೇಂದ್ರ ಸರ್ಕಾರ ಆರಂಭಿಸಿತ್ತು. ಈ ವೇಳೆ ಅಂತರ್ಜಾತಿ ವಿವಾಹವಾಗುವ ವಧು ಅಥವಾ ವರ ದಲಿತ ಸಮುದಾಯಕ್ಕೆ ಸೇರಿರಬೇಕು ಹಾಗೂ ಅವರ ಕುಟುಂಬದ ಆದಾಯ 5 ಲಕ್ಷ ರೂ. ಗಿಂತ ಜಾಸ್ತಿ ಇರಬಾರದು ಎನ್ನುವ ನಿಯಮವನ್ನು ವಿಧಿಸಲಾಗಿತ್ತು. ವಾರ್ಷಿಕವಾಗಿ 500 ಮಂದಿಗೆ ಈ ಆರ್ಥಿಕ ಸಹಾಯವನ್ನು ನೀಡುವ ಗುರಿಯನ್ನು ಸರ್ಕಾರ ಹಾಕಿಕೊಂಡಿತ್ತು.

ಆದರೆ ಈಗ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಎಲ್ಲ ರಾಜ್ಯಗಳಿಗೆ ಆದೇಶ ಹೊರಡಿಸಿದ್ದು, ಈ ಆದೇಶದಲ್ಲಿ 5 ಲಕ್ಷ ರೂ. ಆದಾಯ ಇರಬೇಕೆಂಬ ನಿಯಮವನ್ನು ಕೈ ಬಿಟ್ಟಿದೆ. ಮದುವೆಯಾದ ಎಲ್ಲರಿಗೂ ಪ್ರೋತ್ಸಾಹ ಧನವನ್ನು ನೀಡಲಾಗುವುದು ಎಂದು ತಿಳಿಸಿದೆ.

ಷರತ್ತುಗಳೇನು..?

  1. ಅಂತರಜಾತಿ ವಿವಾಹವಾಗುವ ದಂಪತಿಗಳಲ್ಲಿ ಒಬ್ಬರು ಪರಿಶಿಷ್ಟ ಜಾತಿಯವರಾಗಿದ್ದು, ಸವರ್ಣೀಯರನ್ನು ವಿವಾಹವಾಗಿರಬೇಕು.
  2. ಅವರ ವಾರ್ಷಿಕ ಆದಾಯ 50,000/- ರೂ. ಗಳನ್ನು ಮೀರಿರಬಾರದು.
  3. ಈ ಯೋಜನೆಗೆ ಒಳಪಡುವ ದಂಪತಿಗಳು ಕಾನೂನು ಪ್ರಕಾರ ಸಬ್ ರಿಜಿಸ್ಟ್ರಾರ್ ಆಫೀಸ್‍ನಲ್ಲಿ ವಿವಾಹ ನೋಂದಣಿ ಮಾಡಿಸಿಕೊಂಡ ದೃಢೀಕರಣ ಪತ್ರ ಹೊಂದಿರಬೇಕು.
  4. ಅವನು/ಅವಳಿಗೆ 2ನೇ ಮದುವೆಯಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗಿರುವುದಿಲ್ಲ.

ಸಲ್ಲಿಸಬೇಕಾದ ದಾಖಲಾತಿಗಳು..

  1. ಸಬ್ ರಿಜಿಸ್ಟ್ರಾರ್ ಆಫೀಸ್‍ನಲ್ಲಿ ನೋಂದಾಯಿಸಿದ ದೃಢೀಕೃತ ವಿವಾಹ ಪ್ರಮಾಣ ಪತ್ರ.
  2. ದಂಪತಿಗಳ ಪ್ರತ್ಯೇಕವಾದ ವಾರ್ಷಿಕ ಆದಾಯ ಪ್ರಮಾಣ ಪತ್ರ.
  3. ಸಂಬಂಧಪಟ್ಟ ಪ್ರಾಧಿಕಾರಿಯಿಂದ ಹೊರಡಿಸಲಾದಜಾತಿ ಪ್ರಮಾಣ ಪತ್ರ (ಗಂಡ ಮತ್ತು ಹೆಂಡತಿ ಪ್ರತ್ಯೇಕವಾಗಿ).
  4. ವಿವಾಹವಾದ ದಂಪತಿಗಳ ಜೋಡಿ ಫೋಟೋ.
  5. ಸಂಬಂಧಪಟ್ಟ ಅಧಿಕಾರಿಯಿಂದ ದೃಡೀಕರಿಸಲ್ಪಟ್ಟ ವಾಸಸ್ಥಳದ ಪ್ರಮಾಣ ಪತ್ರ.

ಯಾರನ್ನು ಸಂಪರ್ಕಿಸಬೇಕು..?

ಅರ್ಹತೆಯುಳ್ಳ ದಂಪತಿಗಳು ಭರ್ತಿ ಮಾಡಲಾದ ಸೂಕ್ತ ದಾಖಲಾತಿಗಳನ್ನು ಸಂಬಂಧಿಸಿದ ತಾಲ್ಲೂಕಿನ ಸಹಾಯಕ ನಿರ್ದೇಶಕರು ಗ್ರೇಡ್ -1/ ಗ್ರೇಡ್-2, ಸಮಾಜ ಕಲ್ಯಾಣ ಇಲಾಖೆ ರವರಿಗೆ ಸಲ್ಲಿಸುವುದು. ಅರ್ಜಿ ಸ್ವೀಕರಿಸಿದ ಒಂದು ತಿಂಗಳೊಳಗೆ ಫಲಾನುಭವಿಗಳಿಗೆ ಹಣ ಸಿಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಟಿ ಕಾಜಲ್‍ಗಾಗಿ ಬರೋಬ್ಬರಿ 60 ಲಕ್ಷ ರೂ. ಕಳೆದುಕೊಂಡ ಅಭಿಮಾನಿ…!

    ನೆಚ್ಚಿನ ನಟ ನಟಿಯರನ್ನ ನೋಡುವ, ಭೇಟಿ ಮಾಡುವ ಆಸೆ ಪ್ರತಿಯೊಬ್ಬ ಅಭಿಮಾನಿಗೂ ಇರುತ್ತೆ. ಆದ್ರೆ ಹುಚ್ಚು ಅಭಿಮಾನಕ್ಕೆ ಸಿಲುಕಿ ಅದೆಷ್ಟೋ ಅಭಿಮಾನಿಗಳು, ಹಣ, ಪ್ರಾಣ ಹಾನಿ ಮಾಡಿಕೊಂಡಿದ್ದನ್ನ ಕೂಡ ನಾವು ಹಿಂದೆ ಅನೇಕ ಭಾರಿ ನೋಡಿದ್ದೇವೆ. ಇದೀಗ ಇಂಥಹದ್ದೇ ಮತ್ತೊಂದು ಘಟನೆ ನಡೆದಿದ್ದು, ದಕ್ಷಿಣ ಭಾರತದ ಪ್ರಖ್ಯಾತ ನಟಿಯನ್ನು ನೋಡುವ ಆಸೆಯಿಂದ ಅಭಿಮಾನಿಯೋರ್ವ 60 ಲಕ್ಷ ರೂಪಾಯಿ ಕಳೆದುಕೊಂಡಿದ್ದಾನೆ. ತಮಿಳುನಾಡಿನ ರಾಮನಾಥಪುರಂ ನಿವಾಸಿಯಾಗಿರುವ ಅಭಿಮಾನಿ ಕಾಜಲ್ ಅಗರ್‌ವಾಲ್ ನ ಅಪ್ಪಟ ಅಭಿಮಾನಿ. ಕಾಜಲ್ ಅವರನ್ನು ಜೀವನದಲ್ಲಿ ಒಮ್ಮೆಯಾದರೂ…

  • ಸುದ್ದಿ

    ಗ್ರಾಹಕರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ನೀಡಿದ ಜಿಯೋ..!

    ಚಾಲನೆಗೆ ಬಂದ ಕೆಲವೇ ತಿಂಗಳುಗಳಲ್ಲಿ ಆಕರ್ಷಕ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದ ಜಿಯೋ ಇದೀಗ ತನ್ನ ಹೊರೆಯನ್ನ ತಗ್ಗಿಸಲು ಗ್ರಾಹಕರಿಗೆ ಶಾಕ್‌ ಕೊಡಲು ರೆಡಿಯಾಗಿದೆ. ಈಗಾಗಲೇ ದೇಶದ ಬಹುದೊಡ್ಡ ಟೆಲಿಕಾಂ ಸಂಸ್ಥೆಗಳಾದ ಏರ್‌ಟೆಲ್, ವೋಡಾಪೋನ್,ಐಡಿಯಾ ಬಾಕಿ ಮೊತ್ತವನ್ನು ಹಿಂದಿರುಗಿಸಲು ಗ್ರಾಹಕರಿಗೆ ಬರೆ ಎಳೆಯಲು ಮುಂದಾಗಿವೆ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಹೊಂದಾಣಿಕೆಯ ಒಟ್ಟು ಆದಾಯ ಕುರಿತಾಗಿ ಏರ್‌ಟೆಲ್ ವೊಡಾಫೋನ್-ಐಡಿಯಾ ಸಂಸ್ಥೆಗಳು ಒಟ್ಟಾರೆ 92,000 ಕೋಟಿ ರುಪಾಯಿಯಷ್ಟು ಬಾಕಿ ಮೊತ್ತ ಹಾಗೂ ಬಡ್ಡಿ ಹಣವನ್ನು ಪಾವತಿಸಬೇಕಿದೆ. ಇದೇ ಹಾದಿಯಲ್ಲಿ ಸಾಗುವ…

  • ಜ್ಯೋತಿಷ್ಯ

    ಶ್ರೀ ಅನ್ನಪೂರ್ಣೇಶ್ವರಿ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(10 ನವೆಂಬರ್, 2019) : ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ. ಆದರೆ ತುಂಬಾ ಸಂತೋಷ ಸ್ವಲ್ಪ ಸಮಸ್ಯೆಗಳನ್ನು ಉಂಟುಮಾಡಬಹುದಾದ್ದರಿಂದ ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಸಣ್ಣ ಮಕ್ಕಳು ನಿಮ್ಮನ್ನು ವ್ಯಸ್ತವಾಗಿರಿಸುತ್ತಾರೆ ಮತ್ತು ನಿಮಗೆ ಸಂತೋಷ ತರುತ್ತಾರೆ. ಇಂದು ನೀವು…

  • ಆರೋಗ್ಯ

    10ನೇ ತರಗತಿ ಬಾಲಕನ, ಈ ಸಾಧನೆ ಬಗ್ಗೆ ಕೇಳಿದ್ರೆ ನೀವು ಖಂಡಿತಾ ಶಾಕ್ ಆಗ್ತೀರಾ! ತಿಳಿಯಲು ಈ ಲೇಖನಿ ಓದಿ…

    ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ.

  • ಸುದ್ದಿ

    ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲಕ್ಕೆ ಕಾರಣವಾಗಿದೆ ಸುಮಲತಾ ರವರು ಮಾಡಿರುವ ಈ ಗಂಭೀರ ಆರೋಪ..!

    ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು ವೈಯಕ್ತಿಕ ಆರೋಪ-ಪ್ರತ್ಯಾರೋಪಗಳು ಮುಗಿಲು ಮುಟ್ಟಿದ್ದು, ಈ ಮಧ್ಯೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರ ವಿರುದ್ಧ ಮಾಡಿರುವ ಆರೋಪ, ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲಕ್ಕೆ ಕಾರಣವಾಗಿದೆ. ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸುಮಲತಾ ಅಂಬರೀಶ್, ಹತಾಶೆಗೊಳಗಾಗಿರುವ ಜೆಡಿಎಸ್ ನಾಯಕರು ಈಗ ತಮ್ಮ ವಿರುದ್ಧ ವೈಯಕ್ತಿಕ ಜೀವನದ ಕುರಿತು ದಾಳಿ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದಕ್ಕಾಗಿ ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಕುರಿತು ಅವರುಗಳು ಸಮಾಲೋಚನೆ…

  • ಜ್ಯೋತಿಷ್ಯ

    ನಿಮ್ಮ ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಲು ಈ ನಿಯಮಗಳನ್ನು ಪಾಲನೆ ಮಾಡಿ..

    ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…