ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಹಿಂದೆ ದೇಶ ವಿರೋಧಿ ಚಟುವಟಿಕೆ ಹಿನ್ನೆಲೆ ಮಿಲಿಟರಿ ಮುಖ್ಯಸ್ಥನನ್ನೇ ಗಲ್ಲಿಗೇರಿಸಿ ಭಾರೀ ಸುದ್ಧಿಯಾಗಿದ್ದು ಕಿಮ್ ಜಂಗ್, ಇದೀಗ ಹೊಸ ಕಾಯ್ದೆ ಜಾರಿ ಮಾಡುವ ಮತ್ತೊಮ್ಮೆ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸಿದ್ದಾನೆ.

ಭೂಮಿಯ ಮೇಲೆ ನರಕ ಇದೆ ಅಂದ್ರೆ ನೀವು ನಂಬುತ್ತಿರಾ.ಪ್ರಜೆಗಳನ್ನ ವಿವಿಧ ರೀತಿ ಹಿಂಸೆ ಕೊಡುವ ದೇಶಗಳು ಈ ಪ್ರಪಂಚದಲ್ಲಿ ಇದೆ.. ಏಷ್ಯಾದಲ್ಲಿ ಉತ್ತರ ಕೊರಿಯಾ ವಿಚಿತ್ರ ರೂಲ್ಸ್ ಮೂಲಕ ಜನರಿಗೆ ಇಲ್ಲೇ ನರಕ ತೋರಿಸುತ್ತಿದೆ.

ಈ ದೇಶದಲ್ಲಿ ಸರ್ಕಾರ ಅನುಮೋದಿಸಿರುವ ೨೮ ರೀತಿಯ ಹೇರ್ ಕಟ್ ಇದ್ದು ಅದರಲ್ಲೇ ಹೇರ್ ಕಟ್ ಮಾಡಿಸಬೇಕು. ಉತ್ತರ ಕೊರಿಯಾದಲ್ಲಿ ವ್ಯವಸಾಯಕ್ಕೆ ರಾಸಾಯನಿಕವನ್ನ ಬಳಸುದಿಲ್ಲ ಅದರ ಬದಲು ಮಲ ಮೂತ್ರದಿಂದ ತಯಾರಿಸಿದ ಗೊಬ್ಬರವನ್ನ ಬಳಸುತ್ತಾರೆ, ಪ್ರತಿಯೊಬ್ಬರ ಮಲ ಮೂತ್ರವನ್ನ ಸರ್ಕಾರಕ್ಕೆ ಕೊಡಬೇಕು ಇಲ್ಲ ಅಂದ್ರೆ ಶಿಕ್ಷೆ.

ಉತ್ತರ ಕೊರಿಯಾದಲ್ಲಿ ೨೦೦ ಹುಡುಗಿಯರ ಒಂದು ಟೀಮ್ ರಚಿಸಲಾಗಿದ್ದು ಇವರ ಕೆಲಸ ಏನು ಅಂದ್ರೆ ಸರಕಾರಿ ಅಧಿಕಾರಿಗಳಿಗೆ ಮನರಂಜನೆ ಮತ್ತು ಮಂಚದ ಸುಖ ಕೊಡೋದು.

ಈ ದೇಶದಲ್ಲಿ ಜೀನ್ಸ್ ದರಿಸುದು ದೊಡ್ಡ ಅಪರಾಧ, ಜೀನ್ಸ್ ಪ್ಯಾಂಟ್ ಅಮೆರಿಕಾದವರದು ಎಂದು ಭಾವಿಸುವ ಇಲ್ಲಿನ ಸರಕಾರ ಅದನ್ನ ನಿಷೇಧಿಸಿದೆ, ಇಲ್ಲಿ ಬೈಬಲ್ ಓದಿದರೂ, ಸಿನಿಮಾ ನೋಡಿದರು ದೇಶ ದ್ರೋಹದ ಅಡಿಯಲ್ಲಿ ಮರಣ ದಂಡನೆ ಶಿಕ್ಷೆ ವಿಧಿಸಲಾಗುತ್ತೆ. ಕೆಲವು ಅಪರಾಧಗಳಿಗೆ ಇಲ್ಲಿ ಜೀವಿತಾವಧಿ ಶಿಕ್ಷೆ ವಿಧಿಸುತ್ತಾರೆ ಅಂದರೆ ಈ ಶಿಕ್ಷೆಗೆ ಗುರಿಯಾದ ವ್ಯಕ್ತಿಯು ಮೂರೂ ತಲೆಮಾರಿನ ವರೆಗೂ ಶಿಕ್ಷೆ ಅನುಭವಿಸಬೇಕು.

ಇಲ್ಲಿ ಗಾಂಜಾ ಬೆಳೆಯಲು ಮತ್ತು ಮಾರಲು ಅವಕಾಶ ಇದೆ, ಗಾಂಜಾ ಬೆಳೆಸಲು ಸರ್ಕಾರ ಪ್ರೋತ್ಸಾಹ ನೀಡುತ್ತದೆ, ಇದಕ್ಕಾಗೋ ಲೋನ್ ಕೊಡುತ್ತದೆ ಬೆಳೆದ ಗಾಂಜಾವಾನ್ನ ಸರ್ಕಾರಕ್ಕೆ ಮಾರಬೇಕು ವಿದೇಶಗಳಿಗೆ ಇದನ್ನ ಮಾರಿ ಹಣ ಗಳಿಸುತ್ತದೆ ಈ ದೇಶ.

ಇಲ್ಲಿ ಪ್ರತಿಯೊಬ್ಬರೂ ಓದಬೇಕು ಹಾಗೆ ಓದುವಾಗ ಪ್ರತಿದಿನ ಕೆಲವು ಗಂಟೆಗಳ ಕಾಲ ಸರ್ಕಾರೀ ಕಚೇರಿಗಳಲ್ಲಿ ಉಚಿತವಾಗಿ ಕೆಲಸ ಮಾಡಬೇಕು, ಇದನ್ನ ದುರ್ಬಳಕೆ ಮಾಡಿಕೊಂಡ ಅಧಿಕಾರಿಗಳು ತಮ್ಮ ಸ್ವಂತ ಕೆಲಸವನ್ನ ಮಾಡಿಸುತಿದ್ದು ೯೦% ಮಕ್ಕಳ ಮೇಲೆ ಲೈಂಗಿಕ ದಾಳಿ ಮಾಡುತ್ತಾರೆ.
ಮತ್ತೊಂದು ಕಠಿಣ ಕಾಯ್ದೆ ಜಾರಿ :-
ಕಿಮ್ ಜಂಗ್ ಉನ್ ಹೊರಡಿಸಿರುವ ಹೊಸ ಕಾಯ್ದೆ ಪ್ರಕಾರ ಪ್ರಮುಖ ರಸ್ತೆಗಳಲ್ಲಿ ನಿಲ್ಲಿಸಲಾಗಿರುವ ಕಿಮ್ ಜಂಗ್ ಹಿರಿಯರ ಪ್ರತಿಮೆಗಳ ಬಳಿ ವಾಹನ ಸವಾರರು ನಿಧಾನವಾಗಿ ವಾಹನ ಚಾಲನೆ ಮಾಡಬೇಕಂತೆ.

ತಪ್ಪಿದ್ರೆ ಜೈಲು ವಾಸ ಗ್ಯಾರಂಟಿ:-
ಹೊಸ ಕಾಯ್ದೆ ಜಾರಿ ಮಾಡಿರುವ ಕಿಮ್ ಜಂಗ್, ಪುತ್ಥಳಿಗಳ ಬಳಿ ವಾಹನಗಳನ್ನು ನಿಧಾನವಾಗಿ ಚಾಲನೆ ಮಾಡದೇ ಇದ್ದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಲಿದ್ದಿರಿ ಎಂದು ಎಚ್ಚರಿಕೆ ನೀಡಿದ್ದಾನೆ.

ಹೀಗೆ ವಿಚಿತ್ರ ಆಜ್ಞೆಗಳನ್ನು ಹೊರಡಿಸುವ ಈ ಮೂಲಕ ವಿಶ್ವ ಸಮುದಾಯದ ಕೆಂಗಣ್ಣಿಗೆ ಗುರಿಯಾಗುವ ಕಿಮ್ ಜಂಗ್, ದೇಶದಲ್ಲಿ ಬಡತನವಿದ್ದರು ಇಂತಹ ಕಾಯ್ದೆಗಳಿಗೆ ಯಾವುದೇ ಬರವಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…
ಬಾಲಿವುಡ್ ನಟಿ ಕರೀನಾ ಕಪೂರ್ ಹುಟ್ಟು ಹಬ್ಬದ ನಂತ್ರ ಡಾನ್ಸ್ ಇಂಡಿಯಾ ಡಾನ್ಸ್ ಶೋನಲ್ಲಿ ಕಾಣಿಸಿಕೊಂಡಿದ್ದಾರೆ. ಡಾನ್ಸ್ ಇಂಡಿಯಾ ಡಾನ್ಸ್ ಫೈನಲ್ ನಲ್ಲಿ ಜಡ್ಜ್ ಆಗಿ ಕರೀನಾ ಕಾಣಿಸಿಕೊಳ್ಳಲಿದ್ದಾರೆ. ಈ ವೇಳೆ ಕರೀನಾ ಸ್ಟೈಲ್ ಮತ್ತೊಮ್ಮೆ ಎಲ್ಲರ ಗಮನ ಸೆಳೆದಿದೆ. ಸೆಟ್ ನಲ್ಲಿ ಕರೀನಾ ಫ್ಯಾಷನ್ ಎಲ್ಲರನ್ನು ಆಕರ್ಷಿಸಿದೆ. ವಿಶೇಷವಾಗಿ ಕರಿನಾ ಕತ್ತಿಗೆ ಹಾಕಿದ್ದ ಸ್ನೇಕ್ ಚೈನ್. ಕರೀನಾ ಡೈಮಂಡ್ ಸ್ನೇಕ್ ಚೈನ್ ಧರಿಸಿ ಬಂದಿದ್ದರು. ಕರೀನಾರ ಈ ಚೈನ್ ಐಷಾರಾಮಿ ಕಾರುಗಳಿಗಿಂತ ದುಬಾರಿ ಎನ್ನಲಾಗಿದೆ. ಇದ್ರ…
ಇಂದು ಸೋಮವಾರ, 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಖರ್ಚುವೆಚ್ಚಗಳಿದ್ದರೂ ಧನಾಗಮನ ಉತ್ತಮ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರುವುದು. ತುಸು ಅನಾರೋಗ್ಯ ಕಾಡುವ ಸ್ಥಿತಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ . ವೃಷಭ:- ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಶತ್ರುಗಳಿಂದ ಭೀತಿಯ ವಾತಾವರಣ ಸೃಷ್ಟಿ. ಹಣವನ್ನು ಒಯ್ಯುವಾಗ ಎಚ್ಚರಿಕೆಯಿಂದ ಇರಿ.ಅಧಿಕಾರಿಗಳ ಕೆಂಗಣ್ಣಿಗೆ ಗುರಿ. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮ್ಮ ಪರವಾಗಿ ತೀರ್ಪು . ಮಿಥುನ:– ದೂರ ಸಂಚಾರದಲ್ಲಿ ಜಾಗ್ರತೆ.ತಾಯಿಯವರ ಆರೋಗ್ಯದಲ್ಲಿ ವ್ಯತ್ಯಯ. ಯೋಗ್ಯ ವಯಸ್ಕರಿಗೆ ಕಂಕಣಬಲ.ಯಂತ್ರೋಪಕರಣಗಳಿಂದ ಆದಾಯ….
ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.
2019 ರ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಮಾ.10 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ದಿನಾಂಕ ಘೋಷಿಸಿದ್ದು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ದೆಹಲಿ ವಿಜ್ಞನ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ, 2019 ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ದೇಶಾದ್ಯಂತ ಒಟ್ಟಾರೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೇ.23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಏ. ರಂದು 11 ಮೊದಲ ಹಂತದ ಮತದಾನ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…