News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಈ ಸಾಮಾನುಗಳು ನೀವು ಉಪಯೋಗಿಸಿದ್ರೆ ಕ್ಯಾನ್ಸರ್ ಕಾಯಿಲೆಯನ್ನು ಉಂಟು ಮಾಡುತ್ತದೆ ..!ತಿಳಿಯಲು ಈ ಲೇಖನ ಓದಿ ..

377

ಈ ಗೃಹ ಉಪಯೋಗಿ ವಸ್ತುಗಳಲ್ಲಿ ತುಂಬಾನೇ ಹಾನಿ ಉಂಟುಮಾಡೋ, ನಮ್ಮ ಆರೋಗ್ಯದಮೇಲೆ ಕೆಟ್ಟ ಪರಿಣಾಮ ಬೀರೋ ಪದಾರ್ಥಗಳು ಇರುತ್ತೆ. ಈ ವಸ್ತುಗಳನ್ನ ಪದೇ ಪದೇ ಬಳಸೋದ್ರಿಂದ ಒಂದಲ್ಲ ಒಂದು ರೀತಿಯ ಕ್ಯಾನ್ಸರ್ ಉಂಟುಮಾಡೋ ಈ ಪದಾರ್ಥಗಳು ನಮ್ಮ ದೇಹ ಸೇರಿಕೊಳುತ್ತೆ. ಅಂತಹ ಕೆಲವು ಪದಾರ್ಥಗಳ ಪಟ್ಟಿ ಇಲ್ಲಿದೆ.

1.ಏರ್ ಫ್ರೆಶ್ನೆರ್:-

ಈ ಏರ್ ಫ್ರೆಶ್ನೆರ್ ಸ್ಪ್ರೇ, ಜೆಲ್ ಹೀಗೆ ಬೇರೆ ಬೇರೆ ರೂಪದಲ್ಲಿ ಸಿಗುತ್ತೆ. ಮನೆ ಒಳಗೆ, ಕಾರ್ ಒಳಗೆ ಘಮ ಘಮ ಅನ್ಲಿ ಅಂತ ಸಾಮಾನ್ಯವಾಗಿ ಇದನ್ನ ಬಳಸ್ತಾರೆ. ಇದ್ರಲ್ಲಿ ನಮ್ಮ ದೇಹಕ್ಕೆ ಹಾನಿ ಮಾಡೋ ವಿಷಾದ ಅಂಶ ಇರುತ್ತೆ.

ಅದ್ರಲ್ಲಿರೋ ಪಾಥಲಾಟ್ಸ್  ಅನ್ನೋ ಪದಾರ್ಥದಿಂದ ನಮ್ಮ ಸಂತಾನೋತ್ಪತ್ತಿ ಶಕ್ತಿಯನ್ನ ಹಾಳುಮಾಡೊದಲ್ದೆ ಅಸ್ತಮಾದಂತಹ ಕಾಯಿಲೆ ಗಂಭೀರ ರೂಪ ಪಡೆಯೋಹಾಗೆ ಮಾಡುತ್ತೆ.

2.ಸುವಾಸನೆಭರಿತ ಮೇಣದ ಬತ್ತಿ:-

ಈ ಸುವಾಸನೆಭರಿತ ಮೇಣದ ಬತ್ತಿ ಸಾಮಾನ್ಯವಾಗಿ ಎಲ್ಲರೂ ಬೇರೆ ಬೇರೆ ಸಂದರ್ಭಗಳಲ್ಲಿ, ಹುಟ್ಟು ಹಬ್ಬ, ಮದುವೆ ವಾರ್ಷಿಕೋತ್ಸವ, ಹಬ್ಬದಲ್ಲಿ ಹೀಗೆ ಹಲವಾರು ಸಲ ಇದನ್ನ ಉಪಯೋಗಿಸ್ತೀವಿ. ಕೆಲವೊಬ್ರು ಬೇರೆ ಫ್ರೆಶ್ನೆರ್ಗೆ ನೋಡಿದ್ರೆ ಇದು ಸ್ವಲ್ಪ ಕಡಿಮೆ ಬೆಲೆಗೆ ಸಿಗೋದ್ರಿಂದ ಇದನ್ನ ಬಚ್ಚಲಮನೇಲೇ ಇತ್ತು ಅಲ್ಲಿನ ವಾಸನೆ ಹೋಗಿಸೋದಕ್ಕೆ ಉಪಯೋಗಿಸ್ತಾರೆ.

ಇದ್ರಲ್ಲೂ ಕೂಡ ವಿಷಪದಾರ್ಥ ಇರಬಹುದು, ಯಾಕೆ ಅಂದ್ರೆ ಬಹಳಷ್ಟು ಜನ ಇದರ ಬತ್ತಿಯನ್ನ ಸೀಸದಿಂದ ಮಾಡಿರ್ತಾರೆ., ಒಂದುಸಲ ನೋಡ್ಕೊಳೋದು ಒಳ್ಳೇದು. ಹೇಗೆ ಪರೀಕ್ಷೆ ಮಾಡೋದು ಅಂದ್ರ ? ಒಂದು ಬಿಳಿ ಪೇಪರ್ ತೊಗೊಂಡು ಆ ಕ್ಯಾಂಡೆಲ್ನ ಬತ್ತಿ ತುದಿಯಿಂದ ಒಂದು ಲೈನ್ ಬರೆದಹಾಗೆ ಮಾಡಿ, ನಿಮಗೆ ಯಾವುದೇ ಲೈನ್ ಕಾಣಿಸಲಿಲ್ಲ ಅಂದ್ರೆ ಸೀಸ ಇಲ್ಲ ಅಂತ. ಅಕಸ್ಮಾತ್ ಲೈನ್ ಕಾಣಿಸಿದ್ರೇ ಇದ್ರಲ್ಲಿ ವಿಷಪದಾರ್ಥಗಳು ಇರೋದು ಗ್ಯಾರಂಟಿ.

3.ಬಚ್ಚಲುಮನೆಯ ಕರ್ಟನ್:-

ಇತ್ತೀಚಿನ ದಿನಗಳಲ್ಲಿ ಬಚ್ಚುಲು ಮನೇಲಿ ಶವರ್ ಇದ್ದೆ ಇರುತ್ತೆ. ತುಂಬಾ ಮನೆಗಳಲ್ಲಿ ಈ ಶವರ್ನಲ್ಲಿ  ಸ್ನಾನ ಮಾಡೋವಾಗ ನೀರು ಹಾರದೆ ಇರೋ ಹಾಗೆ ಕರ್ಟನ್ ಹಾಕ್ತಾರೆ. ಈ ಕರ್ಟನ್ ನಲ್ಲಿ ಪ್ಲಾಸ್ಟಿಕ್ ಹಾಗೂ PVC ಇರುತ್ತೆ. ಈ ಕಾರ್ಸಿನೋಜೆನಿಕ್ ಅನ್ನೋ ವಿಷಕಾರಿ ಪದಾರ್ಥನ ಹೊರ ಹಾಕುತ್ತೆ.

ಇದು ಪರಿಸರಕ್ಕೂ ತುಂಬಾ ಹಾನಿಮಾಡುತ್ತೆ. ಬಿಸಿ ನೀರಿನ ಶಾಖಕ್ಕೆ ಈ ವಿಷಾದ ಪದಾರ್ಥ ಹೊರಬರುತ್ತಲ್ಲ ಅದು ನಮ್ಮ  ಉಸಿರಾಟ ಹಾಗೆ ಸಂತಾನೋತ್ಪತ್ತಿ ಕ್ರಿಯೆಗೆ ಹಾನಿ ಮಾಡುತ್ತೆ. ಇದರ ಬದಲು ಕಾಟನ್ ಕರ್ಟನ್ ಬಳಸೋದು ಒಳ್ಳೇದು.

4.ಕಾರ್ಪೆಟ್ ಕ್ಲೀನರ್:-

ಕಾರ್ಪೆಟ್ ಗೆ ಅಂಟಿಕೊಂಡಿರು ಕಲೆ ಹೋಗ್ಬೇಕು ಅಂತ ಈ ವಸ್ತು ತಾಯಾರಿಸೋದಕ್ಕೆ ಅತ್ಯಂತ ಹೆಚ್ಚು ಹಾನಿಕಾರಿಕ ಕೆಮಿಕಲ್ ಉಪಯೋಗಿಸಿರ್ತಾರೆ. ಪರ್ಕ್ಲೋರೆಥೈಲಿನ್ ಮತ್ತು ನಾಫ್ಥಲೀನ್ ಅನ್ನೋ ಕೆಮಿಕಲ್ ಇದ್ರಲ್ಲಿ ಇರೋದ್ರಿಂದ ಇದನ್ನ ಉಸಿರಾಡಿದಾಗ ಶ್ವಾಸಕೋಶದ ಕ್ಯಾನ್ಸರ್ ಬಾರೋ ಸಾಧ್ಯತೆ ಹೆಚ್ಚು. ಈ ನುಸಿ ಗುಳಿಗೇಲೂ ಈ ಪದಾರ್ಥ ಇರುತ್ತೆ.

ಈ ಕಾರ್ಪೆಟ್ ಕ್ಲೀನ್ ಮಾಡಕ್ಕೆ ಅಡುಗೆ ಸೋಡಾ ಹಾಗೂ ವಿನೆಗರ್ ಮಿಶ್ರಣ ಉಪಯೋಗಿಸಿ ನೋಡಿ. ಇದ್ರಿಂದ ಯಾವುದೇ ತೊಂದರೆ ಇರಲ್ಲ.

5.ಡ್ರೈ ಕ್ಲೀನ್ ಮಾಡಕ್ಕೆ ಉಪಯೋಗಿಸೋ ವಸ್ತುಗಳು:-

ಡ್ರೈ ಕ್ಲೀನ್ ಮಾಡಕ್ಕೆ ಉಪಯೋಗಿಸೋ ವಸ್ತುಗಳಲ್ಲಿ ಎಟ್ರಾಕ್ಲೋರೆಥೈಲಿನ್ ಅಥವಾ ಪರ್ಚ್ಲೋರೆಥೈಲಿನ್ ಅನ್ನೋ ಕೆಮಿಕಲ್ ಇರುತ್ತೆ. ಇದನ್ನ ಬಳಸಿ ಕ್ಲೀನ್ ಮಾಡಿರೋ ಬಟ್ಟೆ ಹಾಕ್ಕೊಂಡ್ರೆ ಹಾನಿಕಾರಕ ಕಾರ್ಸಿನೋಜೆನ್ಸ್ ನಮ್ಮ ದೇಹಕ್ಕೆ ಸುಲಭವಾಗಿ ಹೋಗುತ್ತೆ.

ಇದ್ರಿಂದ ಹಲವಾರು ರೀತಿಯ ಕ್ಯಾನ್ಸರ್ ಆಗೋ ಸಾಧ್ಯತೆ ಇರೋದ್ರಿಂದ ಡ್ರೈ ಕ್ಲೀನ್ ಮಾಡಕ್ಕೆ ಕೊಡೋದಕ್ಕೆ ಮುಂಚೆ ಈ ವಿಷಕಾರಿ ಅಂಶ ಇರೋ ವಸ್ತು ಬಳಸಬೇಡಿ ಅಂತ ಹೇಳೋದು ಒಳ್ಳೇದು.

6.ಕೀಟನಾಶಕಗಳು.

ಎಲ್ಲರೂ ಒಂದಲ್ಲ ಒಂದುಸಲ ರೈತರು ಕ್ರಿಮಿ, ಕೀಟನಾಶಕ ಸಿಂಪಡಿಸೋವಾಗ ತೊಂದರೆ ಆಗಿ ಸತ್ರು, ಯಾವುದೊ ಸಮಸ್ಯೆಗೆ ಸಿಲುಕಿ ಇದನ್ನ ಕುಡಿದು ಆತ್ಮ ಹತ್ಯೆ ಮಾಡ್ಕೊಂಡ್ರು ಅಂತ ಓದಿರ್ತೀವಿ, ಕೇಳಿರ್ತೀವಿ. ಇದು ಬರಿ ಕ್ರಿಮಿ, ಕೀಟಗಳಿಗೆ ಅಷ್ಟೆ ಅಲ್ಲ ನಮಗೂ ಹಾಗೆ ನಮ್ಮ ಮುದ್ದಿನ ಸಾಕು ಪ್ರಾಣಿಗಳಿಗೂ ಹಾನಿ ಮಾಡುತ್ವೆ.

ಇದ್ರಲ್ಲಿ ಆರ್ಗನೋಫಾಸ್ಫೇಟ್ ಕೀಟನಾಶಕಗಳು, ಪೆರೆಥೆರಿನ್ ಮತ್ತು ಕಾರ್ಬಮೆಟ್ಗಳು ಇರುತ್ತೆ , ಇವುಗಳು ತುಂಬಾನೇ ಅಪಾಯಕಾರಿ ಮತ್ತು ಮನುಷ್ಯರಿಗೆ ಕ್ಯಾನ್ಸರ್ ತರೋ ಸಾಧ್ಯತೆ ಹೆಚ್ಚು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಬೆಳ್ಳುಳ್ಳಿ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ

    ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. 1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. 2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. 3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. 4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು…

  • ಸುದ್ದಿ

    ಸಾಲು ಸಾಲು ರಜೆ – 11 ದಿನ ಬ್ಯಾಂಕ್ ಬಾಗಿಲು ಬಂದ್ : ಬ್ಯಾಂಕ್ ಗ್ರಾಹಕರಿಗೊಂದು ಮುಖ್ಯ ಮಾಹಿತಿ….!

    ಅಕ್ಟೋಬರ್ ನಲ್ಲಿ ಹಬ್ಬದ ಕಾರಣ ರಜೆ ಇರುವುದರಿಂದ ಬ್ಯಾಂಕ್ ವಹಿವಾಟುಗಳಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ ತಿಂಗಳಿನಲ್ಲಿ ಬ್ಯಾಂಕ್ ಗಳಿಗೆ ಬರೋಬ್ಬರಿ 11 ದಿನ ರಜೆ ಇದೆ. ದಸರಾ ನಂತರ ದೀಪಾವಳಿ ಇರುವುದರಿಂದ ಬ್ಯಾಂಕ್ 11 ದಿನ ಕೆಲಸ ಮಾಡುವುದಿಲ್ಲ. ಆರ್.ಬಿ.ಐ. ವತಿಯಿಂದ ಬ್ಯಾಂಕ್ ರಜಾ ದಿನದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ. ಅಕ್ಟೋಬರ್ 6 ಭಾನುವಾರ. ಅಕ್ಟೋಬರ್ 7 ನವಮಿ. ಅಕ್ಟೋಬರ್ 8 ರಂದು ದಶಮಿ. ಹಾಗಾಗಿ 3 ದಿನ…

  • inspirational

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ.

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ. ಮಾರ್ಚ್ 19ರಂದು ಸಂಜೆ 6:30 ಗಂಟೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಈ ಮಹೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಸಂಭ್ರಮಿಸಿದರು. ಡಿ.ಎಂ.ಆರ್ ಫೌಂಡೇಶನ್ ಹಾಗೂ ಪಠ್ಯತರ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮ ಯುಗಾದಿ ಹಬ್ಬದ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿತು. ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರು, ಕಲಾವಿದರು ಹಾಗೂ ಸ್ಥಳೀಯ ಪ್ರತಿಭೆಗಳು ಮನಮೋಹಕ ಪ್ರದರ್ಶನ ನೀಡಿದರು. ಸಂಗೀತ ಕಚೇರಿ, ನೃತ್ಯ ಕಾರ್ಯಕ್ರಮಗಳು…

  • ತಂತ್ರಜ್ಞಾನ

    ಭಾರತದಲ್ಲಿ ಹೀಗೆ ಹಾಗಿದ್ರೆ ಏನಾಗುತ್ತಿತ್ತೋ ಗೊತ್ತಿಲ್ಲ?ಆದ್ರೆ ಇವರು ಕುಸಿದ ಈ ರಸ್ತೆ ಮುಚ್ಚಲು ತೆಗೆದುಕೊಂಡ ಟೈಮ್ ಕೇಳಿದ್ರೆ ನೀವ್ ಶಾಕ್ ಆಗ್ತೀರಾ.!ಓದಿ ಶೇರ್ ಮಾಡಿ…

    ಒಮ್ಮೆ  ಜಪಾನಿನ ಫುಕವೋಕಾ ಎನ್ನುವ ಊರಿನಲ್ಲಿ ನಾಲ್ಕು ರಸ್ತೆ ಕೂಡುವ ಸರ್ಕಲ್ ಕೂಡು ರಸ್ತೆ ಕುಸಿದು ಬಿದ್ದಿತ್ತು ! 98 ಅಡಿ ಉದ್ದ, 88 ಅಡಿ ಅಗಲ ಇದ್ದ ರಸ್ತೆ ಇದ್ದಕ್ಕಿದ್ದ ಹಾಗೆ ಕುಸಿದು ಹೋಗಿತ್ತು ,ಕುಸಿದದ್ದು ಎಂದರೆ ನಮ್ಮಲ್ಲಿನಂತೆ ಸಣ್ಣದಾಗಿ ಎರಡಡಿ ಕೆಳಕ್ಕಿಳಿದಿರಲಿಲ್ಲ ಬರೊಬ್ಬರಿ 50 ಅಡಿಯಷ್ಟು ಕೆಳಗೆ ಕುಸಿದು ಹೋಗಿತ್ತು ! ಈ ಭೂಕುಸಿತವು ಅವರಿಗೇನೂ ಹೊಸದಲ್ಲ ಏಕೆಂದರೆ ಎಂತೆತಹಾ ಭೂಕಂಪಗಳನ್ನು ಎದುರಿಸಿದವರಿಗೆ ಇದಾವ ಲೆಕ್ಕ , ಆದರೆ ಈ ಭೂ ಕುಸಿತ ಅಂತರಾಷ್ಟ್ರೀಯ…

  • ಸುದ್ದಿ

    ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರಿಂದ ಡ್ರೈವಿಂಗ್ ಟೆಸ್ಟ್‌ಗೆ ನಿರ್ಬಂಧ ಮಾಡಿದ ಆರ್‌ಟಿಓ ಅಧಿಕಾರಿಗಳು…!

    ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರೆಂದು ಅವರ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡದಿರುವ ಘಟನೆಯೊಂದು ಚೆನ್ನೈನಲ್ಲಿ ನಡೆದಿದೆ. ಮಹಿಳಾ ಟೆಕ್ಕಿಯನ್ನು ಪವಿತ್ರಾ ಎಂದು ಗುರುತಿಸಲಾಗಿದೆ. ಈಕೆಗೆ ಕೆಕೆ ನಗರ್ ಆರ್‌ಟಿಓ ಡ್ರೈವಿಂಗ್ ಟೆಸ್ಟ್ ಗೆ ನಿರಾಕರಣೆ ಮಾಡಿದೆ. ಪವಿತ್ರಾ ಧರಿಸಿರುವ ಬಟ್ಟೆಯಿಂದಾಗಿಯೇ ಆಕೆಗೆ ನಿರ್ಬಂಧ ಹೇರಲಾಗಿತ್ತು. ನಾನು ಜೀನ್ಸ್ ಹಾಗೂ ಸ್ಲೀವ್ ಲೆಸ್ ಟಾಪ್ ಧರಿಸಿದ್ದೆ. ನನಗೆ ಅರ್ಜೆಂಟಾಗಿ ಲೈಸೆನ್ಸ್ ಬೇಕಿತ್ತು. ಹೀಗಾಗಿ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡಲ್ಲ ಎಂದಾಗ ಕೂಡಲೇ ಮನೆಗೆ ತೆರಳಿ ಚೂಡಿದಾರ…

  • ಉಪಯುಕ್ತ ಮಾಹಿತಿ

    ಮನೆಯಲ್ಲಿ ನೀವು ಇಡಬೇಕಾದ ವಾಸ್ತು ಗಿಡಗಳು ಮತ್ತು ಅದರ ಪರಿಣಾಮಗಳು; ನೀವು ತಪ್ಪದೇ ತಿಳಿಯಬೇಕಾದ ಸಂಗತಿಗಳು….

    ವಾಸ್ತುಶಾಸ್ತ್ರವೆನ್ನುವುದು ಶತಮಾನಕ್ಕಿಂತಲೂ ಹಿಂದಿನಿಂದಲೂ ಇತ್ತು. ಆಗಿನ ಕಾಲದಲ್ಲಿ ಕಟ್ಟಡ, ಮನೆ ಹಾಗೂ ಯಾವುದೇ ರೀತಿಯ ನಿರ್ಮಾಣ ಮಾಡಬೇಕಿದ್ದರೂ ವಾಸ್ತು ಪ್ರಕಾರವೇ ಅದನ್ನು ಮಾಡಿಕೊಂಡು ಬರಲಾಗುತ್ತಿತ್ತು. ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಚಾರವೂ ವಾಣಿಜ್ಯೀಕರಣವಾಗಿರುವ ಹಿನ್ನೆಲೆಯಲ್ಲಿ ವಾಸ್ತು ಶಾಸ್ತ್ರವು ಹಾಗೆ ಆಗಿದೆ. ವಾಸ್ತುಶಾಸ್ತ್ರವು ಅತಿಯಾಗಿ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಇಂದು ಯಾವುದೇ ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ನಿರ್ಮಾಣ ಮಾಡಬೇಕಿದ್ದರೂ ಅಲಂಕಾರ ಅಥವಾ ಯಾವುದೇ ಪೀಠೋಪಕರಣ ಇಡಬೇಕಿದ್ದರೂ ಅದನ್ನು ವಾಸ್ತುಶಾಸ್ತ್ರದ ಪ್ರಕಾರ ಮಾಡಲಾಗುತ್ತದೆ. ಮನೆ ಅಥವಾ ಕಟ್ಟಡದಲ್ಲಿ ಸುಖ, ಸಮೃದ್ಧಿ ನೆಲೆಸಬೇಕಿದ್ದರೆ…