News

Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?
ಉಪಯುಕ್ತ ಮಾಹಿತಿ

ಈ ಸಾಮಾನುಗಳು ನೀವು ಉಪಯೋಗಿಸಿದ್ರೆ ಕ್ಯಾನ್ಸರ್ ಕಾಯಿಲೆಯನ್ನು ಉಂಟು ಮಾಡುತ್ತದೆ ..!ತಿಳಿಯಲು ಈ ಲೇಖನ ಓದಿ ..

377

ಈ ಗೃಹ ಉಪಯೋಗಿ ವಸ್ತುಗಳಲ್ಲಿ ತುಂಬಾನೇ ಹಾನಿ ಉಂಟುಮಾಡೋ, ನಮ್ಮ ಆರೋಗ್ಯದಮೇಲೆ ಕೆಟ್ಟ ಪರಿಣಾಮ ಬೀರೋ ಪದಾರ್ಥಗಳು ಇರುತ್ತೆ. ಈ ವಸ್ತುಗಳನ್ನ ಪದೇ ಪದೇ ಬಳಸೋದ್ರಿಂದ ಒಂದಲ್ಲ ಒಂದು ರೀತಿಯ ಕ್ಯಾನ್ಸರ್ ಉಂಟುಮಾಡೋ ಈ ಪದಾರ್ಥಗಳು ನಮ್ಮ ದೇಹ ಸೇರಿಕೊಳುತ್ತೆ. ಅಂತಹ ಕೆಲವು ಪದಾರ್ಥಗಳ ಪಟ್ಟಿ ಇಲ್ಲಿದೆ.

1.ಏರ್ ಫ್ರೆಶ್ನೆರ್:-

ಈ ಏರ್ ಫ್ರೆಶ್ನೆರ್ ಸ್ಪ್ರೇ, ಜೆಲ್ ಹೀಗೆ ಬೇರೆ ಬೇರೆ ರೂಪದಲ್ಲಿ ಸಿಗುತ್ತೆ. ಮನೆ ಒಳಗೆ, ಕಾರ್ ಒಳಗೆ ಘಮ ಘಮ ಅನ್ಲಿ ಅಂತ ಸಾಮಾನ್ಯವಾಗಿ ಇದನ್ನ ಬಳಸ್ತಾರೆ. ಇದ್ರಲ್ಲಿ ನಮ್ಮ ದೇಹಕ್ಕೆ ಹಾನಿ ಮಾಡೋ ವಿಷಾದ ಅಂಶ ಇರುತ್ತೆ.

ಅದ್ರಲ್ಲಿರೋ ಪಾಥಲಾಟ್ಸ್  ಅನ್ನೋ ಪದಾರ್ಥದಿಂದ ನಮ್ಮ ಸಂತಾನೋತ್ಪತ್ತಿ ಶಕ್ತಿಯನ್ನ ಹಾಳುಮಾಡೊದಲ್ದೆ ಅಸ್ತಮಾದಂತಹ ಕಾಯಿಲೆ ಗಂಭೀರ ರೂಪ ಪಡೆಯೋಹಾಗೆ ಮಾಡುತ್ತೆ.

2.ಸುವಾಸನೆಭರಿತ ಮೇಣದ ಬತ್ತಿ:-

ಈ ಸುವಾಸನೆಭರಿತ ಮೇಣದ ಬತ್ತಿ ಸಾಮಾನ್ಯವಾಗಿ ಎಲ್ಲರೂ ಬೇರೆ ಬೇರೆ ಸಂದರ್ಭಗಳಲ್ಲಿ, ಹುಟ್ಟು ಹಬ್ಬ, ಮದುವೆ ವಾರ್ಷಿಕೋತ್ಸವ, ಹಬ್ಬದಲ್ಲಿ ಹೀಗೆ ಹಲವಾರು ಸಲ ಇದನ್ನ ಉಪಯೋಗಿಸ್ತೀವಿ. ಕೆಲವೊಬ್ರು ಬೇರೆ ಫ್ರೆಶ್ನೆರ್ಗೆ ನೋಡಿದ್ರೆ ಇದು ಸ್ವಲ್ಪ ಕಡಿಮೆ ಬೆಲೆಗೆ ಸಿಗೋದ್ರಿಂದ ಇದನ್ನ ಬಚ್ಚಲಮನೇಲೇ ಇತ್ತು ಅಲ್ಲಿನ ವಾಸನೆ ಹೋಗಿಸೋದಕ್ಕೆ ಉಪಯೋಗಿಸ್ತಾರೆ.

ಇದ್ರಲ್ಲೂ ಕೂಡ ವಿಷಪದಾರ್ಥ ಇರಬಹುದು, ಯಾಕೆ ಅಂದ್ರೆ ಬಹಳಷ್ಟು ಜನ ಇದರ ಬತ್ತಿಯನ್ನ ಸೀಸದಿಂದ ಮಾಡಿರ್ತಾರೆ., ಒಂದುಸಲ ನೋಡ್ಕೊಳೋದು ಒಳ್ಳೇದು. ಹೇಗೆ ಪರೀಕ್ಷೆ ಮಾಡೋದು ಅಂದ್ರ ? ಒಂದು ಬಿಳಿ ಪೇಪರ್ ತೊಗೊಂಡು ಆ ಕ್ಯಾಂಡೆಲ್ನ ಬತ್ತಿ ತುದಿಯಿಂದ ಒಂದು ಲೈನ್ ಬರೆದಹಾಗೆ ಮಾಡಿ, ನಿಮಗೆ ಯಾವುದೇ ಲೈನ್ ಕಾಣಿಸಲಿಲ್ಲ ಅಂದ್ರೆ ಸೀಸ ಇಲ್ಲ ಅಂತ. ಅಕಸ್ಮಾತ್ ಲೈನ್ ಕಾಣಿಸಿದ್ರೇ ಇದ್ರಲ್ಲಿ ವಿಷಪದಾರ್ಥಗಳು ಇರೋದು ಗ್ಯಾರಂಟಿ.

3.ಬಚ್ಚಲುಮನೆಯ ಕರ್ಟನ್:-

ಇತ್ತೀಚಿನ ದಿನಗಳಲ್ಲಿ ಬಚ್ಚುಲು ಮನೇಲಿ ಶವರ್ ಇದ್ದೆ ಇರುತ್ತೆ. ತುಂಬಾ ಮನೆಗಳಲ್ಲಿ ಈ ಶವರ್ನಲ್ಲಿ  ಸ್ನಾನ ಮಾಡೋವಾಗ ನೀರು ಹಾರದೆ ಇರೋ ಹಾಗೆ ಕರ್ಟನ್ ಹಾಕ್ತಾರೆ. ಈ ಕರ್ಟನ್ ನಲ್ಲಿ ಪ್ಲಾಸ್ಟಿಕ್ ಹಾಗೂ PVC ಇರುತ್ತೆ. ಈ ಕಾರ್ಸಿನೋಜೆನಿಕ್ ಅನ್ನೋ ವಿಷಕಾರಿ ಪದಾರ್ಥನ ಹೊರ ಹಾಕುತ್ತೆ.

ಇದು ಪರಿಸರಕ್ಕೂ ತುಂಬಾ ಹಾನಿಮಾಡುತ್ತೆ. ಬಿಸಿ ನೀರಿನ ಶಾಖಕ್ಕೆ ಈ ವಿಷಾದ ಪದಾರ್ಥ ಹೊರಬರುತ್ತಲ್ಲ ಅದು ನಮ್ಮ  ಉಸಿರಾಟ ಹಾಗೆ ಸಂತಾನೋತ್ಪತ್ತಿ ಕ್ರಿಯೆಗೆ ಹಾನಿ ಮಾಡುತ್ತೆ. ಇದರ ಬದಲು ಕಾಟನ್ ಕರ್ಟನ್ ಬಳಸೋದು ಒಳ್ಳೇದು.

4.ಕಾರ್ಪೆಟ್ ಕ್ಲೀನರ್:-

ಕಾರ್ಪೆಟ್ ಗೆ ಅಂಟಿಕೊಂಡಿರು ಕಲೆ ಹೋಗ್ಬೇಕು ಅಂತ ಈ ವಸ್ತು ತಾಯಾರಿಸೋದಕ್ಕೆ ಅತ್ಯಂತ ಹೆಚ್ಚು ಹಾನಿಕಾರಿಕ ಕೆಮಿಕಲ್ ಉಪಯೋಗಿಸಿರ್ತಾರೆ. ಪರ್ಕ್ಲೋರೆಥೈಲಿನ್ ಮತ್ತು ನಾಫ್ಥಲೀನ್ ಅನ್ನೋ ಕೆಮಿಕಲ್ ಇದ್ರಲ್ಲಿ ಇರೋದ್ರಿಂದ ಇದನ್ನ ಉಸಿರಾಡಿದಾಗ ಶ್ವಾಸಕೋಶದ ಕ್ಯಾನ್ಸರ್ ಬಾರೋ ಸಾಧ್ಯತೆ ಹೆಚ್ಚು. ಈ ನುಸಿ ಗುಳಿಗೇಲೂ ಈ ಪದಾರ್ಥ ಇರುತ್ತೆ.

ಈ ಕಾರ್ಪೆಟ್ ಕ್ಲೀನ್ ಮಾಡಕ್ಕೆ ಅಡುಗೆ ಸೋಡಾ ಹಾಗೂ ವಿನೆಗರ್ ಮಿಶ್ರಣ ಉಪಯೋಗಿಸಿ ನೋಡಿ. ಇದ್ರಿಂದ ಯಾವುದೇ ತೊಂದರೆ ಇರಲ್ಲ.

5.ಡ್ರೈ ಕ್ಲೀನ್ ಮಾಡಕ್ಕೆ ಉಪಯೋಗಿಸೋ ವಸ್ತುಗಳು:-

ಡ್ರೈ ಕ್ಲೀನ್ ಮಾಡಕ್ಕೆ ಉಪಯೋಗಿಸೋ ವಸ್ತುಗಳಲ್ಲಿ ಎಟ್ರಾಕ್ಲೋರೆಥೈಲಿನ್ ಅಥವಾ ಪರ್ಚ್ಲೋರೆಥೈಲಿನ್ ಅನ್ನೋ ಕೆಮಿಕಲ್ ಇರುತ್ತೆ. ಇದನ್ನ ಬಳಸಿ ಕ್ಲೀನ್ ಮಾಡಿರೋ ಬಟ್ಟೆ ಹಾಕ್ಕೊಂಡ್ರೆ ಹಾನಿಕಾರಕ ಕಾರ್ಸಿನೋಜೆನ್ಸ್ ನಮ್ಮ ದೇಹಕ್ಕೆ ಸುಲಭವಾಗಿ ಹೋಗುತ್ತೆ.

ಇದ್ರಿಂದ ಹಲವಾರು ರೀತಿಯ ಕ್ಯಾನ್ಸರ್ ಆಗೋ ಸಾಧ್ಯತೆ ಇರೋದ್ರಿಂದ ಡ್ರೈ ಕ್ಲೀನ್ ಮಾಡಕ್ಕೆ ಕೊಡೋದಕ್ಕೆ ಮುಂಚೆ ಈ ವಿಷಕಾರಿ ಅಂಶ ಇರೋ ವಸ್ತು ಬಳಸಬೇಡಿ ಅಂತ ಹೇಳೋದು ಒಳ್ಳೇದು.

6.ಕೀಟನಾಶಕಗಳು.

ಎಲ್ಲರೂ ಒಂದಲ್ಲ ಒಂದುಸಲ ರೈತರು ಕ್ರಿಮಿ, ಕೀಟನಾಶಕ ಸಿಂಪಡಿಸೋವಾಗ ತೊಂದರೆ ಆಗಿ ಸತ್ರು, ಯಾವುದೊ ಸಮಸ್ಯೆಗೆ ಸಿಲುಕಿ ಇದನ್ನ ಕುಡಿದು ಆತ್ಮ ಹತ್ಯೆ ಮಾಡ್ಕೊಂಡ್ರು ಅಂತ ಓದಿರ್ತೀವಿ, ಕೇಳಿರ್ತೀವಿ. ಇದು ಬರಿ ಕ್ರಿಮಿ, ಕೀಟಗಳಿಗೆ ಅಷ್ಟೆ ಅಲ್ಲ ನಮಗೂ ಹಾಗೆ ನಮ್ಮ ಮುದ್ದಿನ ಸಾಕು ಪ್ರಾಣಿಗಳಿಗೂ ಹಾನಿ ಮಾಡುತ್ವೆ.

ಇದ್ರಲ್ಲಿ ಆರ್ಗನೋಫಾಸ್ಫೇಟ್ ಕೀಟನಾಶಕಗಳು, ಪೆರೆಥೆರಿನ್ ಮತ್ತು ಕಾರ್ಬಮೆಟ್ಗಳು ಇರುತ್ತೆ , ಇವುಗಳು ತುಂಬಾನೇ ಅಪಾಯಕಾರಿ ಮತ್ತು ಮನುಷ್ಯರಿಗೆ ಕ್ಯಾನ್ಸರ್ ತರೋ ಸಾಧ್ಯತೆ ಹೆಚ್ಚು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ಊಟ ಮಾಡುವಾಗ ಈ ತಪ್ಪುಗಳನ್ನು ಮಾಡಲೇಬೇಡಿ! ಏನ್ ಗೊತ್ತಾ?ಮುಂದೆ ಓದಿ…

    ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಟಿವಿ ಅಥವಾ ಮೊಬೈಲ್ ನೋಡುತ್ತಲೋ ಊಟ ಮಾಡುವುದು ಸಾಮಾನ್ಯ. ಆದರೆ ಅಧ್ಯಯನಗಳ ಪ್ರಕಾರ ಹೀಗೆ ಮಾಡೋದ್ರಿಂದ ಬೊಜ್ಜು/ಸ್ಥೂಲಕಾಯ ಸಮಸ್ಯ ಬರುವುದು ಜಾಸ್ತಿ ಎಂದು ವರದಿಯಾಗಿದೆ

  • Cinema, ಸಿನಿಮಾ

    ಕೋನೆಗೂ ಬರಲೇ ಇಲ್ಲ BBC earth ಕಾರಣ ಕೇಳಿದರೆ ಶಾಕ್ ಆಗ್ತೀರಾ

    ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.

  • Sports

    ಕ್ರಿಕೆಟ್ ವೃತ್ತಿಯಲ್ಲಿ ಆಟವಾಡದೆಯೇ ಗಳಿಸಬಹುದು 20 ಲಕ್ಷದವರೆಗೆ ಸಂಬಳ…!

    ಕ್ರಿಕೆಟ್ ಬಹುತೇಕರ ಕನಸು. ಆದ್ರೆ ಅಂತರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯುವುದು ಸುಲಭದ ಕೆಲಸವಲ್ಲ. ಕ್ರೀಡೆ ಗೊತ್ತಿಲ್ಲದವರಿಗೂ ಕ್ರಿಕೆಟ್ ಜಗತ್ತಿನಲ್ಲಿ ಕೆಲಸ ಸಿಗುತ್ತದೆ. ಒಳ್ಳೆ ವಿದ್ಯಾಭ್ಯಾಸ ಹೊಂದಿರುವವರು ಕ್ರಿಕೆಟ್ ವೃತ್ತಿಯನ್ನಾಗಿ ಆಯ್ಕೆ ಮಾಡಿಕೊಂಡು ಲಕ್ಷಾಂತರ ರೂಪಾಯಿ ಗಳಿಕೆ ಮಾಡ್ತಿದ್ದಾರೆ. ಬ್ಯಾಟಿಂಗ್, ಬೌಲಿಂಗ್ ಮಾತ್ರವಲ್ಲ, ಮೈದಾನದಲ್ಲಿ ಹಾಗೂ ಮೈದಾನದ ಹೊರಗೆ ಕ್ರಿಕೆಟ್ ಗೆ ಸಂಬಂಧಿಸಿದ ಅನೇಕ ಕೆಲಸಗಳಿವೆ. ಪಂದ್ಯದ ತೀರ್ಪುಗಾರನಾಗಿ ನೀವು ಕೆಲಸ ಮಾಡಬಹುದು. ಪ್ರತಿ ಪಂದ್ಯಕ್ಕೆ 30 ಸಾವಿರ ರೂಪಾಯಿ ನೀಡಲಾಗುತ್ತದೆ. ಐಸಿಸಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ…

  • ಸ್ಪೂರ್ತಿ

    ಈಕೆಯ ಅತೀ ಉದ್ದವಾದ ಕೂದಲು ಗಿನ್ನಿಸ್ ದಾಖಲೆಗೆ ಸೇರಿದೆ..!ತಿಳಿಯಲು ಈ ಲೇಖನ ಓದಿ..

    ಗಿನ್ನಿಸ್ ಬುಕ್ ಸೇರಲು ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಒಬ್ಬೊಬ್ಬರು ಒಂದೊಂದು ಸಾಧನೆ ಮಾಡಿ ಗಿನ್ನಿಸ್ ಬುಕ್ ಸೇರ್ತಾರೆ. ಚೀನಾದ ಕ್ಸೀ ಕ್ಯುಪಿಂಗ್ ಜಗತ್ತಿನ ಅತೀ ಉದ್ದ ಕೂದಲು ಉಳ್ಳ ಮಹಿಳೆ ಎಂಬ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಹೊಂದಿದ್ದಾಳೆ.

  • ಸಿನಿಮಾ

    ತನ್ನ ರಾಜಕೀಯ ಗುರು ಅಂಬರೀಶ್ ರವರನ್ನೇ ಮರೆತ್ರಾ ರಮ್ಯಾ!ಇನ್ನೂ ದರ್ಶನಕ್ಕೆ ರಮ್ಯಾ ಬಾರದಿರುವುದು ಏಕೆ?

    ಚಂದನವನದ ರೆಬೆಲ್, ಕಲಿಯುಗದ ಕರ್ಣ ಅಂಬರೀಶ್ ರವರಿಗೆ ಭಾರತೀಯ ಚಿತ್ರರಂಗ ಸೇರಿದಂತೆ, ರಾಜಕ್ಕಿಯ ನಾಯಕರು ಹಲವಾರು ದಿಗ್ಗಜರು ಕಂಬನಿ ಮಿಡಿದಿದ್ದಾರೆ.ಅಷ್ಟಲ್ಲದೇ ಕನ್ನಡ ಚಿತ್ರರಂಗದ ಪುನಿತ್, ಯಶ್, ಶಿವಣ್ಣ, ಸುದೀಪ್, ಉಪೇಂದ್ರ ದರ್ಶನ್ ಸೇರಿದಂತೆ ಎಲ್ಲಾ ಟಾಪ್ ಸ್ಟಾರ್ ಗಳು ಅಂತಿಮ ದರ್ಶನ ಮಾಡಿದ್ದಾರೆ. ಇದರ ಜೊತೆಗೆ ರಜನಿಕಾಂತ್ ಸೇರಿದಂತೆ ಮೆಗಾಸ್ಟಾರ್ ಚಿರಂಜೀವಿ, ಮೋಹನ್ ಬಾಬು, ಶರತ್ ಕುಮಾರ್ ಇನ್ನೂ ಹಲವಾರು ಗಣ್ಯ ಮಿತ್ರರು ಅವರ ಅಗಲಿಕೆಗೆ ಕಂಬನಿ ಮಿಡಿದು ಅಂತಿಮ ನಮನ ಸಲ್ಲಿಸಿದ್ದಾರೆ. ಇದರ ನಡುವೆ ಮಾಜಿ…

  • ಉಪಯುಕ್ತ ಮಾಹಿತಿ

    ಈ ಮರಕ್ಕೆ ಪೋಲೀಸರ ಭದ್ರತೆ ಇವತ್ತಿಗೂ ನೀಡಲಾಗುತ್ತಿದೆ, ಕಾರಣ ಕೇಳಿದರೆ ಆಶ್ಚರ್ಯ.

    ಸಾಮಾನ್ಯವಾಗಿ ನೀವು ಯಾವುದೇ ದೇಶದಲ್ಲಿ ಗಣ್ಯ ವ್ಯಕ್ತಿಗಳಿಗೆ, ಹಾಗು ಐತಿಹಾಸಿಕ ಸ್ಥಳಗಳಿಗೆ ಭದ್ರತೆ ಹಾಗು ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದನ್ನು ನೀವು ನೋಡಿರುತ್ತೀರಿ, ಆದರೆ ಭಾರತದಲ್ಲಿ ಇರುವ ಈ ಒಂದು ಮರಕ್ಕೆ ದಿನದ 24 ಗಂಟೆ ಮತ್ತು ವಾರದಲೂ ದಿನವೂ ಕೂಡ ವಿಶೇಷ ಭದ್ರತೆ ಒದಗಿಸಲಾಗುತ್ತದೆ ಎಂದರೆ ನೀವು ನಂಬುತ್ತೀರಾ, ನಿಜಕ್ಕೂ ಇದು ಸತ್ಯ. ಹೌದು ಭಾರತದ ಈ ಮರಕ್ಕೆ ವಿಶೇಷ ಕಾಳಜಿ ನೀಡಿ ಏಕೆ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಈ ವಿಶೇಷ ವರದಿ  ನೋಡಲೇಬೇಕು….