ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಮಹಿಳೆಯರಿಗೆ ಹೆಚ್ಚು ಕಾಲ ಬೋಳಿಸದ ಗಡ್ಡದ ಪುರುಷರೇ ಹೆಚ್ಚು ಇಷ್ಟ. ಈ ಗಡ್ಡ ಚುಚ್ಚುತ್ತದೆ ಎಂದು ಉಳಿದ ಮಹಿಳೆಯರು ದೂರು ಸರಿದರು ಕೆಲವರಿಗೆ ಮಾತ್ರ ಈ ಚುಚ್ಚುವಿಕೆಯೇ ಹೆಚ್ಚು ಇಷ್ಟವಾಗುತ್ತದಂತೆ! ಈಗ ಬಹುತೇಕ ಪುರುಷರು ರಗಡ್ ಲುಕ್ ಎಂದು ಗಡ್ಡ ಮತ್ತು ಮೀಸೆಯನ್ನು ಉರಿಗೊಳಿಸುವುದನ್ನು ನೀವು ನೋಡಿರಬಹುದು.
ಮಹಿಳೆಯರು ಈ ಲುಕ್ ಅನ್ನು ಇಷ್ಟಪಡುತ್ತಾರೆ ಎಂದೇ ಪುರುಷರು ಈ ಲುಕ್ ಅನ್ನು ಬಯಸುವುದು.ಆದರೆ ಸಾಮಾನ್ಯವಾಗಿ ಒಂದು ನೀತಿ ಇದೆ ಮಹಿಳೆಯರಿಗೆ ಗಡ್ಡವನ್ನು ಕಂಡರೆ ಆಗುವುದಿಲ್ಲ. ಅದರಲ್ಲೂ ಹೆಂಡತಿಯರು ಗಂಡನ ಕೆನ್ನೆಯ ಮೇಲೆ ಸ್ವಲ್ಪ ಕೂಳೆ ಬಂದರೂ ಚುಂಬಿಸುವಾಗ ಮತ್ತು ಮುದ್ದಾಡುವಾಗ ಕಿರಿಕಿರಿಗೆ ಒಳಗಾಗಿ ಗಂಡನಿಗೆ ಒಂದು ಏಟು ಸಹ ಬಿಟ್ಟು ಶೇವ್ ಮಾಡಿ ಎಂದು ಹೇಳುತ್ತಾರೆ. ಆದರೆ ಕೆಲವು ಮಹಿಳೆಯರು ಈಗ ಇರುವ ಟ್ರೆಂಡ್ ಅನ್ನು ತನ್ನ ಸಂಗಾತಿ ಸಹ ಪಾಲಿಸಬೇಕು ಎಂದು ಗಡ್ಡ ಬೆಳೆಸಲು ಪ್ರೋತ್ಸಾಹಿಸುತ್ತಾರೆ.
1. ಗಡ್ಡವು ಮುಖದ ವಿಸ್ತರಸಿದ ಭಾಗವಾಗಿ ಕಾಣುತ್ತದೆ. ಇದರಿಂದಾಗಿ ಮುಖವು ಸ್ನಾಯುಗಳಿಂದ ಕೂಡಿದಂತೆ ಕಾಣುತ್ತದೆ. ಇದು ಮಹಿಳೆಯರನ್ನು ಸುಪ್ತವಾಗಿ ಆಕರ್ಷಿಸುತ್ತದೆ.
2. ಕೆಲವು ಸಂಶೋಧನೆಗಳ ಪ್ರಕಾರ ಗಡ್ಡವನ್ನು ಇಷ್ಟಪಡುವ ಮಹಿಳೆಯರ ತಂದೆ, ಅಜ್ಜ ಅಥವಾ ಆಕೆಯ ಆಪ್ತರಲ್ಲಿ ಯಾರಾದರೂ ಗಡ್ಡವನ್ನು ಹೊಂದಿದ್ದು ಆ ವ್ಯಕ್ತಿತ್ವವನ್ನು ಆಕೆ ತನ್ನ ಪುರುಷನಲ್ಲಿಯೂ ಕಾಣಬಯಸುತ್ತಾಳೆ. ಇದು ಗಡ್ಡವನ್ನು ಇಷ್ಟಪಡಲು ಪ್ರಮುಖವಾದ ಕಾರಣವಾಗಿದೆ.
3. ಗಡ್ಡವು ಪ್ರಬುದ್ಧತೆಯ ಸಂಕೇತ. ಬಹುತೇಕ ಮಹಿಳೆಯರು ಪ್ರಬುದ್ಧ ವ್ಯಕ್ತಿಯ ಜೊತೆಗೆ ಇರುವುದು ಸುರಕ್ಷಿತ ಎಂದು ಭಾವಿಸುತ್ತಾರೆ.
4. ಹಲವಾರು ಸಮೀಕ್ಷೆಗಳಲ್ಲಿ ಮಹಿಳೆಯರು ಗಡ್ಡವು ತಮ್ಮ ಕೆನ್ನೆಯ ತ್ವಚೆಯನ್ನು ತರಚುವ ಅನುಭವ ತಮಗೆ ಇಷ್ಟ, ಹಾಗಾಗಿ ನಾವು ಗಡ್ಡವನ್ನು ಇಷ್ಟಪಡುತ್ತೇವೆ ಎಂದು ತಿಳಿಸಿದ್ದಾರೆ.
5. ಕೆಲವು ಮಹಿಳೆಯರು ಚೆನ್ನಾಗಿ ಶೇವ್ ಮಾಡಿದ ಪುರುಷರನ್ನು ಹೆಣ್ಣಿನಂತೆ ಕಾಣುತ್ತಾನೆ ಎಂದು ತಿರಸ್ಕರಿಸುತ್ತಾರೆ.
6. ಗಡ್ಡ ಇರುವ ಮತ್ತು ಗಡ್ಡ ಇಲ್ಲದಿರುವ ವ್ಯಕ್ತಿಗಳಿಬ್ಬರನ್ನು ನೀವು ಹೋಲಿಸಿ ನೋಡಿದಾಗ ಗಡ್ಡ ಇರುವ ವ್ಯಕ್ತಿಯು ತುಂಬಾ ಸದೃಢನಾಗಿ ಕಾಣುತ್ತಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಗುರುವಾರ, 08/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪ್ರಸ್ತುತ, ಚೈತ್ರ ಮಾಸ ನಡೆಯುತ್ತಿದೆ. ಈ ಸಮಯದಲ್ಲಿ, ಬೇವಿನ ಸೇವನೆಯನ್ನು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆಯುರ್ವೇದದಲ್ಲೂ ಚೈತ್ರ ಮಾಸದಲ್ಲಿ ಬೇವಿನ ಎಲೆಗಳನ್ನು ತಿನ್ನುವುದು ಪ್ರಯೋಜನಕಾರಿ, ಚೈತ್ರ ಮಾಸದಲ್ಲಿ ಬೇವಿನ ಎಲೆ ಸೇವಿಸುವುದರಿಂದ ಅವರು ವರ್ಷಪೂರ್ತಿ ರೋಗಗಳಿಂದ ದೂರವಿರುತ್ತಾರೆ ಎಂದು ಹೇಳಲಾಗುತ್ತದೆ. ಬೇವಿನ ಎಲೆಗಳು ಮಾತ್ರವಲ್ಲ, ಅದರ ಕಾಂಡ, ತೊಗಟೆ, ಬೇರು ಮತ್ತು ಹಸಿ ಹಣ್ಣುಗಳೆಲ್ಲವೂ ಔ’ಷಧೀಯ ಗುಣಗಳಿಂದ ತುಂಬಿವೆ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 4 ಬೇವಿನ ಎಲೆಗಳನ್ನು ತಿನ್ನುವ ಮೂಲಕ, ಯಾವ…
ಹುವಾವೇ ಮೊಬೈಲ್ ಬಳಕೆ ಮಾಡ್ತಿರೋ ಗ್ರಾಹಕರೇ ಗಮನಿಸಿ. ಇನ್ಮುಂದೆ ಹುವಾವೇ ಮೊಬೈಲ್ ಗಳಿಗೆ ಗೂಗಲ್ ಪ್ಲೇ, ಗೂಗಲ್ ಪ್ಲೇ ಸ್ಟೋರ್, ಜಿ ಮೇಲ್, ಗೂಗಲ್ ಮ್ಯಾಪ್ ಹಾಗೂ ಯೂಟೂಬ್ ಆಪ್ ಗಳು ಲಭ್ಯವಾಗಲ್ಲ. ಕಾರಣ ಚೀನಾದ ಹುವಾವೇ ಸಂಸ್ಥೆಯೊಂದಿಗೆ ಗೂಗಲ್ ಸಂಸ್ಥೆ ಸಂಬಂಧ ಕಡಿದುಕೊಂಡಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರ ಹುವಾವೇ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿತ್ತು. ಇದೀಗ ಗೂಗಲ್ ಕೂಡಾ ಈ ನಿರ್ಧಾರ ತೆಗೆದುಕೊಂಡಿದ್ದು, ಹುವಾವೇ ಕಂಪನಿಯೊಂದಿಗೆ ವ್ಯವಹಾರಗಳನ್ನು ಕಡಿತಗೊಳಿಸಿದೆ. ಸದ್ಯ ಗ್ರಾಹಕರು ಈಗ…
ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್ನಲ್ಲಿ ಕೇಳಿಬರುತ್ತಿದೆ. ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್ಗೆ ಜೂ. ಎನ್ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್ಆರ್ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ…
ಅಪರೂಪದ ಖಾಯಿಲೆಯ ಲಕ್ಷಣವೊಂದಕ್ಕೆ ಕರ್ನಾಟಕದ ವೈದ್ಯರೊಬ್ಬರ ಹೆಸರು ನಾಮಕರಣ ಮಾಡಲಾಗಿದೆ.
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….