ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಮಹಿಳೆಯರಿಗೆ ಹೆಚ್ಚು ಕಾಲ ಬೋಳಿಸದ ಗಡ್ಡದ ಪುರುಷರೇ ಹೆಚ್ಚು ಇಷ್ಟ. ಈ ಗಡ್ಡ ಚುಚ್ಚುತ್ತದೆ ಎಂದು ಉಳಿದ ಮಹಿಳೆಯರು ದೂರು ಸರಿದರು ಕೆಲವರಿಗೆ ಮಾತ್ರ ಈ ಚುಚ್ಚುವಿಕೆಯೇ ಹೆಚ್ಚು ಇಷ್ಟವಾಗುತ್ತದಂತೆ! ಈಗ ಬಹುತೇಕ ಪುರುಷರು ರಗಡ್ ಲುಕ್ ಎಂದು ಗಡ್ಡ ಮತ್ತು ಮೀಸೆಯನ್ನು ಉರಿಗೊಳಿಸುವುದನ್ನು ನೀವು ನೋಡಿರಬಹುದು.
ಮಹಿಳೆಯರು ಈ ಲುಕ್ ಅನ್ನು ಇಷ್ಟಪಡುತ್ತಾರೆ ಎಂದೇ ಪುರುಷರು ಈ ಲುಕ್ ಅನ್ನು ಬಯಸುವುದು.ಆದರೆ ಸಾಮಾನ್ಯವಾಗಿ ಒಂದು ನೀತಿ ಇದೆ ಮಹಿಳೆಯರಿಗೆ ಗಡ್ಡವನ್ನು ಕಂಡರೆ ಆಗುವುದಿಲ್ಲ. ಅದರಲ್ಲೂ ಹೆಂಡತಿಯರು ಗಂಡನ ಕೆನ್ನೆಯ ಮೇಲೆ ಸ್ವಲ್ಪ ಕೂಳೆ ಬಂದರೂ ಚುಂಬಿಸುವಾಗ ಮತ್ತು ಮುದ್ದಾಡುವಾಗ ಕಿರಿಕಿರಿಗೆ ಒಳಗಾಗಿ ಗಂಡನಿಗೆ ಒಂದು ಏಟು ಸಹ ಬಿಟ್ಟು ಶೇವ್ ಮಾಡಿ ಎಂದು ಹೇಳುತ್ತಾರೆ. ಆದರೆ ಕೆಲವು ಮಹಿಳೆಯರು ಈಗ ಇರುವ ಟ್ರೆಂಡ್ ಅನ್ನು ತನ್ನ ಸಂಗಾತಿ ಸಹ ಪಾಲಿಸಬೇಕು ಎಂದು ಗಡ್ಡ ಬೆಳೆಸಲು ಪ್ರೋತ್ಸಾಹಿಸುತ್ತಾರೆ.
1. ಗಡ್ಡವು ಮುಖದ ವಿಸ್ತರಸಿದ ಭಾಗವಾಗಿ ಕಾಣುತ್ತದೆ. ಇದರಿಂದಾಗಿ ಮುಖವು ಸ್ನಾಯುಗಳಿಂದ ಕೂಡಿದಂತೆ ಕಾಣುತ್ತದೆ. ಇದು ಮಹಿಳೆಯರನ್ನು ಸುಪ್ತವಾಗಿ ಆಕರ್ಷಿಸುತ್ತದೆ.
2. ಕೆಲವು ಸಂಶೋಧನೆಗಳ ಪ್ರಕಾರ ಗಡ್ಡವನ್ನು ಇಷ್ಟಪಡುವ ಮಹಿಳೆಯರ ತಂದೆ, ಅಜ್ಜ ಅಥವಾ ಆಕೆಯ ಆಪ್ತರಲ್ಲಿ ಯಾರಾದರೂ ಗಡ್ಡವನ್ನು ಹೊಂದಿದ್ದು ಆ ವ್ಯಕ್ತಿತ್ವವನ್ನು ಆಕೆ ತನ್ನ ಪುರುಷನಲ್ಲಿಯೂ ಕಾಣಬಯಸುತ್ತಾಳೆ. ಇದು ಗಡ್ಡವನ್ನು ಇಷ್ಟಪಡಲು ಪ್ರಮುಖವಾದ ಕಾರಣವಾಗಿದೆ.
3. ಗಡ್ಡವು ಪ್ರಬುದ್ಧತೆಯ ಸಂಕೇತ. ಬಹುತೇಕ ಮಹಿಳೆಯರು ಪ್ರಬುದ್ಧ ವ್ಯಕ್ತಿಯ ಜೊತೆಗೆ ಇರುವುದು ಸುರಕ್ಷಿತ ಎಂದು ಭಾವಿಸುತ್ತಾರೆ.
4. ಹಲವಾರು ಸಮೀಕ್ಷೆಗಳಲ್ಲಿ ಮಹಿಳೆಯರು ಗಡ್ಡವು ತಮ್ಮ ಕೆನ್ನೆಯ ತ್ವಚೆಯನ್ನು ತರಚುವ ಅನುಭವ ತಮಗೆ ಇಷ್ಟ, ಹಾಗಾಗಿ ನಾವು ಗಡ್ಡವನ್ನು ಇಷ್ಟಪಡುತ್ತೇವೆ ಎಂದು ತಿಳಿಸಿದ್ದಾರೆ.
5. ಕೆಲವು ಮಹಿಳೆಯರು ಚೆನ್ನಾಗಿ ಶೇವ್ ಮಾಡಿದ ಪುರುಷರನ್ನು ಹೆಣ್ಣಿನಂತೆ ಕಾಣುತ್ತಾನೆ ಎಂದು ತಿರಸ್ಕರಿಸುತ್ತಾರೆ.
6. ಗಡ್ಡ ಇರುವ ಮತ್ತು ಗಡ್ಡ ಇಲ್ಲದಿರುವ ವ್ಯಕ್ತಿಗಳಿಬ್ಬರನ್ನು ನೀವು ಹೋಲಿಸಿ ನೋಡಿದಾಗ ಗಡ್ಡ ಇರುವ ವ್ಯಕ್ತಿಯು ತುಂಬಾ ಸದೃಢನಾಗಿ ಕಾಣುತ್ತಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
Why did India fight for freedom from British?
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸುಮಾರು ಜನ ಶನಿವಾರ ಬಂದರೆ, ಎಲ್ಲರೂ ಆಂಜನೇಯನ ದೇವಸ್ಥಾನಕ್ಕೆ ಹೋಗಿ ಆಂಜನೇಯನ ದರ್ಶನ ಮಾಡಿಬರುತ್ತಾರೆ. ಈಗ ಎಲ್ಲಾ ಕಡೆ ಈ ರಾಮಭಂಟನ ದೇವಾಲಯಗಳು ಇವೆ. ಹಿಂದೆಯೂ ಸಹ ಊರ ಹೊರಗೆ ಒಂದು ಆಂಜನೇಯನ ದೇವಸ್ಥಾನವನ್ನು ನಮ್ಮ ಹಿರಿಯರು ನಿರ್ಮಿಸಿಟ್ಟಿರುತ್ತಿದ್ದರು. ಶನಿವಾರ ನಾವೇಕೆ ಆಂಜನೇಯನ ದೇವಸ್ಥಾನಕ್ಕೆ ಹೋಗುತ್ತೇವೆ ಗೊತ್ತಾ..? ಶನಿ ಒಂದೆರಡು ಅಪರೂಪವಾದ ವರವನ್ನು ಆಂಜನೇಯನಿಗೆ ಪ್ರಸಾದಿಸಿದ್ದ. ಆ ಕುತೂಹಲಕಾರಿ ಘಟನೆಗಳನ್ನು ಇಂದು ನಾವು ತಿಳಿದುಕೊಳ್ಳೊಣ… ತ್ರೇತಾಯುಗದಲ್ಲಿ ರಾವಣನು ಬ್ರಹ್ಮ…
ದೇಹದ ತೂಕವನ್ನು ಇಳಿಸುವುದು ಇತ್ತೀಚಿನ ದಿನಗಳಲ್ಲಿ ಒಂದು ಸವಾಲಾಗಿ ಪರಿಣಮಿಸಿದೆ. ದೇಹಕ್ಕೆ ಶ್ರಮ ನೀಡದಿರುವುದು, ಅನಾರೋಗ್ಯಕರ ಆಹಾರ ಶೈಲಿ, ಅನಿಯಂತ್ರಿತ ಬೊಜ್ಜು ಪದಾರ್ಥಗಳ ಸೇವನೆ, ಒತ್ತಡ ಈ ಎಲ್ಲವೂ ಸೇರಿ ದೇಹದ ತೂಕವನ್ನು ಹೆಚ್ಚಿಸುತ್ತವೆ.
ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದ ಖ್ಯಾತ ನಟ ೪೮ ವರ್ಷದ ಅನಿಲ್ ಕುಮಾರ್ ವಿಧಿವಶರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಹೆಗ್ಗೋಡಿನ ನೀನಾಸಂನಲ್ಲಿ ಅನಿಲ್ಕುಮಾರ್ ತರಬೇತಿ ಪಡೆದಿದ್ದರು. ಆಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನಿಲ್ ಅವರ ಸಹಪಾಠಿಯಾಗಿದ್ದರು. ಮೂಡಲ ಮನೆ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟ ಅನಿಲ್ ಅವರು, ಅನೇಕ ಸೀರಿಯಲ್, ರಂಗಭೂಮಿ ಹಾಗೂ ಸಿನಿಮಾದಲ್ಲಿ ನಟಿಸಿದ್ದಾರೆ. ಅನಿಲ್ ಕುಮಾರ್ ಅವರು…
ಬಾರ್ಲಿ ನೀರು ದೇಹಕ್ಕೆ ಉತ್ತಮ. ಡಿಹೈಡ್ರೇಷನ್ ಉಂಟಾದಾಗ ಬಾರ್ಲಿ ನೀರು ಕುಡಿದರೆ ಇನ್ನೂ ಒಳ್ಳೆಯದು. ಅಷ್ಟೇ ಅಲ್ಲ, ಇದರಿಂದ ಇನ್ನು ಏನೇನೆಲ್ಲಾ ಲಾಭಗಳಿವೆ ನೋಡಿ. * ಬಾರ್ಲಿಯಲ್ಲಿರುವ ಬೀಟಾ ಗ್ಲೂಕೋನ್ ಅಂಶ ದೇಹದೊಳಗಿನ ವಿಷಾಂಶ ಹೊರಹಾಕಲು ನೆರವಾಗುತ್ತದೆ. * ಮೂತ್ರದ ಸೋಂಕು ಹೋಗುವವರೆಗೂ ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಬಾರ್ಲಿ ನೀರು ಕುಡಿಯುವುದು ಒಳ್ಳೆಯದು. * ಅಜೀರ್ಣ, ಗ್ಯಾಸ್ಟ್ರಿಕ್ ಹಾಗೂ ಉಷ್ಣದಿಂದ ಆಗುವ ಸಮಸ್ಯೆಗಳಿಗೆ ಬಾರ್ಲಿ ನೀರು ಒಳ್ಳೆಯದು. * ಮಲಬದ್ಧತೆ, ಬೇಧಿ ಮುಂತಾದ ಸಮಸ್ಯೆ ಇದ್ದರೂ ಬಾರ್ಲಿ…
ನೋಡುವುದಕ್ಕೆ ಸಣ್ಣ ದಾರದಂತಿದೆ… ಆದರೆ, ಇದು ಮಾಡುವ ಕೆಲಸ ಅತಿ ಭಯಾನಕ. ಮನುಷ್ಯನ ಮೆದುಳನ್ನು ಸ್ವಲ್ಪ ಸ್ವಲ್ಪವೇ ತಿನ್ನುವುದು ಈ ಹುಳುವಿನ ಕೆಲಸ. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು `ಟೇಪ್ ವರ್ಮ್’ ಎಂದು ಕರೆಯುತ್ತಾರೆ. ಇಂತಹ ವಿಚಿತ್ರ ಹುಳುವನ್ನು ವ್ಯಕ್ತಿಯೊಬ್ಬರ ಮೆದುಳಿನಿಂದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ ಆಗ್ನೇಯ ಚೀನಾದ 36 ವರ್ಷದ ವಾಂಗ್ ಎಂಬವರು ಬರೋಬ್ಬರಿ 15 ವರ್ಷಗಳಿಂದ ಈ ದಾರದಂತಹ ಹುಳುವಿನ ಕಾಟದಿಂದ ನಲುಗಿದ್ದರು. ಸುಮಾರು 12 ಸೆಂಟಿ ಮೀಟರ್ನಷ್ಟು ಉದ್ದವಿದ್ದ ಈ ಹುಳು…